Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಕ್ಕು ಹಗುರಾಗುವುದಕ್ಕೆ ಬೇಕಾದ ವಾತಾವರಣದಲ್ಲಿ ಈ ದಿನ ಹೆಚ್ಚಿನ ಸಮಯವನ್ನು ಕಳೆಯಲಿದ್ದೀರಿ. ಸ್ನೇಹಿತರು- ಸಂಬಂಧಿಗಳು ಜತೆಗೂಡಿ ರೆಸಾರ್ಟ್, ಕಿರು ಪ್ರವಾಸ ಇಂಥವುಗಳಿಗೆ ಹೋಗುವ ಯೋಗ ಇದೆ. ಯಾವ ವ್ಯಕ್ತಿಯಿಂದ ನಿಮಗೇನೂ ಅನುಕೂಲ ಆಗುವುದಿಲ್ಲ ಎಂದುಕೊಂಡು ಬಿಟ್ಟಿರುತ್ತೀರೋ ಅಂಥವರಿಂದಲೇ ವೃತ್ತಿ- ವ್ಯವಹಾರ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ ಮಹತ್ತರವಾದ ಸಹಾಯ ಆಗಲಿದೆ. ಗೃಹಾಲಂಕಾರ ವಸ್ತುಗಳ ಖರೀದಿಗೆ ಹೆಚ್ಚಿನ ಖರ್ಚು ಆಗಲಿದೆ. ಬ್ರ್ಯಾಂಡೆಡ್ ಉತ್ಪನ್ನಗಳನ್ನೇ…

Read More

ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದೇನು? – Kannada News | BMRCL CPRO Yashavanth Chavan Talks about Namma Metro Ticket Hike from February 9th

ಬೆಂಗಳೂರು, (ಫೆಬ್ರವರಿ 05): ನಮ್ಮ ಮೆಟ್ರೋ ಬೆಂಗಳೂರಿಗರ (Bengaluru Namma Metro) ಜೀವನಾಡಿಗಳಲ್ಲಿ ಒಂದು.ಬೆಂಗಳೂರು ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಜನ ಮೆಟ್ರೋ ಹತ್ತುತ್ತಾರೆ. ಆದ್ರೆ ಮೆಟ್ರೋ ಟಿಕೆಟ್ ದರವೇ ಸಿಟಿ ಮಂದಿಗೆ ದೊಡ್ಡ ಕಿರಿಕಿರಿಯಾಗಿ ಬದಲಾಗಿದೆ. ಫೆಬ್ರವರಿ 9ನೇ ತಾರೀಕಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ ಆಗಲಿದೆ. ಈ ಬಗ್ಗೆ ಏರಿಕೆ ಮಾಡಿದ್ದು ನಾವಲ್ಲ, ನಾವಲ್ಲ ಎಂದು ಬಿಜೆಪಿ, ಕಾಂಗ್ರೆಸ್ ನಡುವೆ ಸಮರ ನಡೆಯುತ್ತಿದೆ. ಇನ್ನು ಈ ಬಗ್ಗೆ ಬಿಎಂಆರ್​​ಸಿಎಲ್ CPRO ಯಶವಂತ್ ಚೌವ್ಹಾಣ್ ಮಾತನಾಡಿದ್ದು, ನಮ್ಮ…

Read More

‘ಪೆದ್ದಿ’ ಸಿನಿಮಾ ಶೂಟಿಂಗ್ ವೇಳೆ ರಾಮ್ ಚರಣ್‌ಗೆ ಗಾಯ; ಕಣ್ಣಿನ ಮೇಲ್ಭಾಗ 4 ಹೊಲಿಗೆ

ತೆಲುಗು ಚಿತ್ರರಂಗದ ಖ್ಯಾತ ನಟ ರಾಮ್ ಚರಣ್ ಅವರು ‘ಪೆದ್ದಿ’ (Peddi) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬೇಸರದ ವಿಷಯ ಏನೆಂದರೆ, ಈ ಸಿನಿಮಾದ ಚಿತ್ರೀಕರಣದ ವೇಳೆ ರಾಮ್ ಚರಣ್ ಅವರು ಗಾಯಗೊಂಡಿದ್ದಾರೆ. ಮಂಗಳವಾರ (ಮಾರ್ಚ್ 24) ಹೈದರಾಬಾದ್‌ನಲ್ಲಿ ಸಾಹಸ ದೃಶ್ಯವೊಂದನ್ನು ಚಿತ್ರೀಕರಿಸುವಾಗ ಈ ಘಟನೆ ನಡೆದಿದೆ. ರಾಮ್ ಚರಣ್ (Ram Charan) ಕಣ್ಣಿಗೆ ಗಾಯವಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದೆ. ಆದ್ದರಿಂದ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ದೊಡ್ಡ ಗಾಯ ಆಗಿಲ್ಲ ಎಂಬ ಮಾಹಿತಿ…

Read More

Bengaluru Air Quality: ಮಳೆಯ ಸಿಂಚನಕ್ಕೆ ಬೆಂಗಳೂರು ಸೇರಿ ರಾಜ್ಯಾದ್ಯಂತ ವಾಯು ಮಾಲಿನ್ಯದಲ್ಲಿ ಭಾರಿ ಇಳಿಕೆ! – Kannada News | Karnataka AQI Update: Air Quality Improves Across State, Moderate in Bengaluru

ಬೆಂಗಳೂರು ಸೇರಿ ರಾಜ್ಯಾದ್ಯಂತ ವಾಯು ಮಾಲಿನ್ಯದಲ್ಲಿ ಭಾರಿ ಇಳಿಕೆ! ಬೆಂಗಳೂರು, ಜುಲೈ 06: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕದಾದ್ಯಂತ ಗಾಳಿಯ ಗುಣಮಟ್ಟ ಗಮನಾರ್ಹವಾಗಿ ಸುಧಾರಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಜನತೆಗೆ ನಿರಾಳ ತಂದಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕದ (AQI) ಸಂಪೂರ್ಣ ವಿವರ ಇಲ್ಲಿದೆ. ಬೆಂಗಳೂರಿನ ವಾಯು ಗುಣಮಟ್ಟ ಬೆಂಗಳೂರಿನಲ್ಲಿ ಇಂದು ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ 55 ರಿಂದ 63ರ…

Read More

ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ – Kannada News | Bengaluru Rain Update: Heavy Monsoon Rains Lash City; Electronic City and Silk Board Roads Waterlogged

ಬೆಂಗಳೂರು, ಜೂನ್ 13: ಬೆಂಗಳೂರಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಶುಕ್ರವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನಗರದ ಹಲವೆಡೆ ಸಾರ್ವಜನಿಕ ಜೀವನ ಅಸ್ತವ್ಯಸ್ತಗೊಂಡಿದೆ. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ಸಂಕಷ್ಟ ಎದುರಿಸುವಂತಾಯಿತು. ನಗರದ ಪ್ರಮುಖ ಭಾಗಗಳಾದ ಶಾಂತಿನಗರ, ಕಂಟೋನ್ಮೆಂಟ್, ವಸಂತನಗರ, ಸದಾಶಿವನಗರ, ಶೇಷಾದ್ರಿಪುರಂ, ಮಲ್ಲೇಶ್ವರಂ, ಮತ್ತಿಕೆರೆ, ದೊಮ್ಮಲೂರು, ಇಂದಿರಾನಗರ, ಹೆಬ್ಬಾಳ, ಕುಮಾರಸ್ವಾಮಿ ಲೇಔಟ್ ಹಾಗೂ ಉತ್ತರಹಳ್ಳಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ತಗ್ಗು…

Read More

Mosques: ವಿಶ್ವದ ಅತಿ ಹೆಚ್ಚು ಮಸೀದಿಗಳಿರುವ ದೇಶಗಳಲ್ಲಿ ಭಾರತಕ್ಕೆ 2ನೇ ಸ್ಥಾನ;ಪಾಕಿಸ್ತಾನ, ಬಾಂಗ್ಲಾಗಳಿಗಿಂತ ಭಾರತವೇ ಮುಂದು! – Kannada News | India Ranks 2nd Globally in Mosques: Celebrating Eid Al Adha with Rich Heritage and Diversity

ಜಾಗತಿಕ ಮಸೀದಿಗಳ ಗಣತಿImage Credit source: Pinterest ಈದ್-ಉಲ್-ಅದ್ಹಾ (ಬಕ್ರೀದ್) ಹಬ್ಬದ ಸಂಭ್ರಮ ದೇಶಾದ್ಯಂತ ಕಳೆಗಟ್ಟುತ್ತಿದೆ. ಸಾಮಾನ್ಯವಾಗಿ ಇಸ್ಲಾಮಿಕ್ ಸಂಸ್ಕೃತಿ ಅಥವಾ ಮುಸ್ಲಿಂ ಜನಸಂಖ್ಯೆಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆ ಬಂದಾಗ, ಪಾಕಿಸ್ತಾನ, ಬಾಂಗ್ಲಾದೇಶ ಅಥವಾ ಮಧ್ಯಪ್ರಾಚ್ಯ (ಗಲ್ಫ್) ದೇಶಗಳ ಹೆಸರುಗಳು ಮುಂಚೂಣಿಗೆ ಬರುತ್ತವೆ. ಆದರೆ ಜಾಗತಿಕ ಅಂಕಿ-ಅಂಶಗಳು ಒಂದು ರೋಚಕ ಸತ್ಯವನ್ನು ಬಹಿರಂಗಪಡಿಸಿವೆ. ವಿಶ್ವದಲ್ಲೇ ಅತಿ ಹೆಚ್ಚು ಮಸೀದಿಗಳನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಅಚ್ಚರಿಯ ವಿಷಯವೆಂದರೆ, ಮುಸ್ಲಿಂ ಬಹುಸಂಖ್ಯಾತ ನೆರೆಯ ರಾಷ್ಟ್ರಗಳಾದ…

Read More

ನೀವು ಐಟಿ ರಿಟರ್ನ್ಸ್ ಸಲ್ಲಿಸಿ 6 ವರ್ಷಗಳವರೆಗೆ ಈ ದಾಖಲೆಗಳು ಜೊತೆಯಲ್ಲಿರಲಿ: ತೆರಿಗೆ ತಜ್ಞರ ಸಲಹೆ – Kannada News | Income Tax Return, experts suggests to keep these ITR documents for 6 years after filing

ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯಲ್ಲಿ (IT Returns) ಒಂದಷ್ಟು ತಪ್ಪು ತಿಳಿವಳಿಕೆ ಬಹಳ ಜನರಲ್ಲಿ ಇದೆ. ಐಟಿಆರ್ ಸಲ್ಲಿಕೆ ಯಶಸ್ವಿಯಾಗಿಬಿಟ್ಟರೆ ತಮ್ಮ ಜವಾಬ್ದಾರಿ ಮುಗಿಯಿತು ಎಂದು ಭಾವಿಸುವುದು ತಪ್ಪು. ತಜ್ಞರ ಪ್ರಕಾರ, ಐಟಿಆರ್ ಸಲ್ಲಿಸಿದ ನಂತರವೂ ಪರಿಶೀಲನೆಗಳು ನಡೆಯುತ್ತಿರುತ್ತವೆ. ನಿಮ್ಮ ಹಿಂದಿನ ವರ್ಷಗಳಲ್ಲಿ ಗಮನಾರ್ಹವಾದ ಯಾವುದಾದರೂ ವ್ಯತ್ಯಾಸಗಳು ಕಂಡುಬಂದಲ್ಲಿ ಇಲಾಖೆಯು ನಿಮ್ಮ ಐಟಿಆರ್​ಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತದೆ. ಹೀಗಾಗಿ, ಐಟಿಆರ್ ಸಲ್ಲಿಕೆಯಾಗಿ 6 ವರ್ಷಗಳವರೆಗೆ ಕೆಲ ದಾಖಲೆಗಳನ್ನು ಇಟ್ಟುಕೊಂಡಿರಬೇಕು ಎಂದು ತಜ್ಞರು ಹೇಳುತ್ತಾರೆ. ಐಟಿಆರ್ ಪ್ರತಿ: ನೀವು ಅಸೆಸ್ಮೆಂಟ್…

Read More

ಒಂದು ಹಾಡಿನಿಂದ ನಿರ್ದೇಶಕನ ಜೊತೆ ಶುರುವಾಯ್ತು ರಮ್ಯಾ ಕೃಷ್ಣ ಪ್ರೀತಿ – Kannada News | Krishna Vamsi and Ramya Krishna Love Story: From ‘Gulabi’ Songs to Happy Marriage

ನಿರ್ದೇಶಕ ಕೃಷ್ಣ ವಂಶಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಜನಪ್ರಿಯ ನಟಿ ರಮ್ಯಾ ಕೃಷ್ಣ ಅವರ ಪ್ರೀತಿ ಮತ್ತು ಮದುವೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಅವರ ಪ್ರೇಮಕಥೆ ‘ಗುಲಾಬಿ’ ಚಿತ್ರದ ಹಾಡುಗಳಿಂದ ಪ್ರಾರಂಭವಾಯಿತು ಎಂದು ಅವರು ಹೇಳಿದರು. ಟಿವಿಯಲ್ಲಿ ‘ಗುಲಾಬಿ’ಸಿನಿಮಾದ ಹಾಡುಗಳನ್ನು ನೋಡಿ ರಮ್ಯಾ ಕೃಷ್ಣ ಇಷ್ಟಪಟ್ಟರು. ಆ ಸಮಯದಲ್ಲಿ ಅವರು ಈಗಾಗಲೇ ದೊಡ್ಡ ತಾರೆಯಾಗಿದ್ದರು ಎಂದು ಕೃಷ್ಣ ವಂಶಿ ಹೇಳಿದರು. ‘ನಮಗೆಲ್ಲರಿಗೂ ಅವರ ಬಗ್ಗೆ ಗೌರವವಿತ್ತು, ನನಗೂ ಸಹ’ ಎಂದು ಅವರು ಹೇಳಿದರು.‘ನಿನ್ನೆ ಪೆಲ್ಲಡತ’ ಚಿತ್ರದ ಪಾತ್ರದ…

Read More

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

‘ವಾರಸ್ದಾರ’ ಧಾರಾವಾಹಿ ಶೂಟಿಂಗ್ ವೇಳೆ ತಮ್ಮ ತೋಟ ನಾಶ ಮಾಡಲಾಗಿದೆ ಎಂಬ ಆರೋಪವನ್ನು ಚಿಕ್ಕಮಗಳೂರಿನ ದೀಪಕ್ ಮಯೂರ್ ಮಾಡಿದ್ದರು. ಈ ಧಾರಾವಾಹಿ ನಿರ್ಮಾಣ ಮಾಡಿದ್ದು ಸುದೀಪ್. ಸುದೀಪ್ ಹಾಗೂ ಅವರ ಆಪ್ತ ಚಕ್ರವರ್ತಿ ಚಂದ್ರಚೂಡ್ ಹಣ ಕೊಡೋದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ದೀಪಕ್ ದೂರು ನೀಡಿದ್ದಾರೆ. ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ‘ದೀಪಕ್ ಉದ್ದೇಶಪೂರ್ವಕವಾಗಿ ಹೀಗೆ ಮಾಡುತ್ತಿದ್ದಾರೆ. ಅವರಿಗೆ ಆತ್ಮ ಸಾಕ್ಷಿಯೇ ಇಲ್ಲ’ ಎಂದಿದ್ದಾರೆ. ಸಂಪೂರ್ಣ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಬೆಂಗಳೂರಿನಲ್ಲಿ ಕುರಿಗಳಿಗೂ ಪೊಲೀಸರಿಂದ ಟೈಟ್ ಸೆಕ್ಯೂರಿಟಿ!

ಬೆಂಗಳೂರು, ಮೇ 27: ಬೆಂಗಳೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕುರಿಗಳನ್ನು ಕಾಯಲು ಪೊಲೀಸರನ್ನು ನಿಯೋಜಿಸಿರುವ ಘಟನೆ ಆರ್.ಟಿ. ನಗರದಲ್ಲಿ ನಡೆದಿದೆ. ಬಕ್ರೀದ್ ಹಬ್ಬದ ಹಿನ್ನೆಲೆ ನಗರದ ರಾಧಾಕೃಷ್ಣ ಥಿಯೇಟರ್ ಮುಂಭಾಗದಲ್ಲಿರುವ ಕುರಿ ಮಾರುಕಟ್ಟೆಗೆ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮಾರುಕಟ್ಟೆಯ ಸುರಕ್ಷತೆಗಾಗಿ ಶಿಫ್ಟ್ ಆಧಾರದ ಮೇಲೆ ಒಬ್ಬ ಪಿಎಸ್ಐ ಸೇರಿದಂತೆ ಹತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಒಂದು ಕೆಎಸ್ಆರ್‌ಪಿ (KSRP) ತುಕಡಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಇಷ್ಟು ವರ್ಷ…

Read More