Headlines

ಟ್ರ್ಯಾಕ್ಟರ್ ಬಾಡಿಗೆ ಹೆಚ್ಚು: ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು! – Kannada News | High Tractor Rent Forces Hubballi Farmer Family to Pull Plough Themselves Amid Dry Spell in Dharwad

ಹುಬ್ಬಳ್ಳಿ, ಜೂನ್ 22: ಧಾರವಾಡ ಜಿಲ್ಲೆಯಲ್ಲಿ ಕಳೆದ 20 ದಿನಗಳಿಂದ ಮಳೆ ಸುರಿಯದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದಲ್ಲಿ ಬಿತ್ತನೆ ಕಾರ್ಯ ನಡೆಸಿದ್ದ ರೈತರು ಇದೀಗ ಮಳೆಗಾಗಿ ನಿರೀಕ್ಷೆಯಲ್ಲಿದ್ದಾರೆ. ಆದರೆ ನಿರಂತರ ಬರದಿಂದಾಗಿ ಬಿತ್ತಿದ ಬೀಜ ಮೊಳಕೆಯೊಡೆಯದೆ ಬೆಳೆ ನಷ್ಟದ ಭೀತಿ ಎದುರಿಸುತ್ತಿದ್ದಾರೆ. ಕೃಷಿ ಕಾರ್ಯಗಳಿಗೆ ಎತ್ತುಗಳನ್ನು ಖರೀದಿಸುವುದು ದುಬಾರಿಯಾಗಿದ್ದು, ಒಂದು ಜೊತೆ ಎತ್ತುಗಳಿಗೆ ಒಂದೂವರೆಯಿಂದ ಎರಡು ಲಕ್ಷ ರೂಪಾಯಿ ಖರ್ಚಾಗುತ್ತದೆ. ಇನ್ನು ಟ್ರ್ಯಾಕ್ಟರ್‌ಗಳ ಮೂಲಕ ಉಳುಮೆ ಮಾಡಿಸುವುದು ಕೂಡ ಪ್ರತಿ…

Read More

ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್. ಅವರು ವಿನ್ ಆದ ಬಳಿಕ ಇದೇ ಮೊದಲ ಬಾರಿಗೆ ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ. ಈ ವೇಳೆ ‘ಇದೆಲ್ಲ ನಿಜ ಎಂದು ನಂಬೋಕೆ ಇನ್ನೂ ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ. ಅಂದರೆ, ಅವರಿಗೆ ಇನ್ನೂ ವಾಸ್ತವಕ್ಕೆ ಬರೋಕೆ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಅವರು ಎಲ್ಲಾ ಅಭಿಮಾನಿಗಳಿಗೆ, ಬೆಂಬಲಿಗರಿಗೆ, ಮಾಧ್ಯಮದವರಿಗೆ, ಸೋಶಿಯಲ್ ಮೀಡಿಯಾ ಮೀಮ್ ಪೇಜ್​​​ಗಳಿಗೆ ಧನ್ಯವಾದ ಹೇಳಿದ್ದಾರೆ. ಆ ಸಂಧರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಬೆಂಗಳೂರು ಚಿತ್ರೋತ್ಸವ: ಫೆ.3ರಂದು ವೀಕ್ಷಿಸಬಹುದಾದ 10 ಬೆಸ್ಟ್ ಸಿನಿಮಾಗಳಿವು.. – Kannada News | Watch these 10 movies on Feb 3 in Bengaluru International Film Festival

ಹಲವು ದೇಶಗಳ ಸಿನಿಮಾಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFes) ಪ್ರದರ್ಶನ ಮಾಡಲಾಗುತ್ತಿದೆ. ಸುಚಿತ್ರಾ ಫಿಲ್ಮ್ ಸೊಸೈಟಿ, ಲುಲು ಮಾಲ್ ಹಾಗೂ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗುತ್ತಿದೆ. ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಥೀಮ್​​ನಲ್ಲಿ ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಯಾವ ಸಿನಿಮಾ ನೋಡಬೇಕು ಎಂಬ ಗೊಂದಲ ಇದ್ದವರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ.. 1. ಡೆಡ್ ಡಾಗ್ – ಲೆಬನಾನ್/ ಫ್ರಾನ್ಸ್. (ಸಮಯ: ಮಧ್ಯಾಹ್ನ 3:10, ಸ್ಕ್ರೀನ್ 1). ವಿವರ: ಸಾರಾ ಫ್ರಾನ್ಸಿಸ್ ನಿರ್ದೇಶನದ ಈ 2025ರ…

Read More

IPL 2026: ಆರಂಭಿಕನಾಗಿ ರೋಹಿತ್, ಕೊಹ್ಲಿ ದಾಖಲೆ ಮುರಿದ ರಾಹುಲ್

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿಯುವ ಕನ್ನಡಿಗ ಕೆಎಲ್ ರಾಹುಲ್ ಅದ್ಭುತ ಪ್ರದರ್ಶನ ನೀಡಿದರು. 226 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಪರ ಗೆಲುವಿನ ಇನ್ನಿಂಗ್ಸ್ ಆಡಿದ ರಾಹುಲ್ ಕೇವಲ 40 ಎಸೆತಗಳಲ್ಲಿ 75 ರನ್ ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್‌ಗಳು ಸೇರಿದ್ದವು. ಈ ಇನ್ನಿಂಗ್ಸ್ ಮೂಲಕ ರಾಹುಲ್ ಐಪಿಎಲ್ ಇತಿಹಾಸದಲ್ಲಿ ಅಪರೂಪದ ಸಾಧನೆಯನ್ನು ಮಾಡಿದರು. ಈ ಪಂದ್ಯದಲ್ಲಿ 5 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ…

Read More

ಲಕ್ಕುಂಡಿ: 4ನೇ ದಿನದ ಉತ್ಖನನ ವೇಳೆ ಸಿಕ್ತು ಪುರಾತನ ಶಿಲೆ; ವಿಡಿಯೋ ನೋಡಿ – Kannada News | Lakkundi Excavation: Ancient Relic Found at Gadag Kote Veerabhadreshwara Temple Site

ಗದಗ, ಜನವರಿ 19: ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ 4ನೇ ‌ದಿನದ ಉತ್ಖನನ ಕಾರ್ಯ ವೇಳೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಮತ್ತೊಂದು ಪುರಾತನ ಶಿಲೆ ಪತ್ತೆ ಆಗಿದೆ. ಐತಿಹಾಸಿಕ ದೇವಸ್ಥಾನ ಸ್ತಂಭದ ಮತ್ತು ವಿತಾನದ (ಛತ್ತು) ಮಧ್ಯದಲ್ಲಿರುವ ಬೋದಿಗೆ (ಕಂಬದ ಮೇಲ್ಭಾಗದಲ್ಲಿರುವ ಒಂದು ಭಾಗ) ಅವಶೇಷ ಪತ್ತೆ ಆಗಿದೆ. ಸದ್ಯ ಪತ್ತೆಯಾಗಿರುವ ವಿಶೇಷ ಅವಶೇಷಗಳು ಮತ್ತಷ್ಟು ಕುತೂಹಲ‌ ಮೂಡಿಸಿವೆ. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಕೋಗಿಲು ಕದನ: ಬಿಜೆಪಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸ್ಫೋಟಕ ಆರೋಪ – Kannada News | Krishna Byregowda Slams BJP Over Politics in Kogilu Demolition

ಬೆಂಗಳೂರು, ಜನವರಿ 05: ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳ ತೆರವಿನ ಸಂಬಂಧ ವಿಪಕ್ಷ ಬಿಜೆಪಿ ಆರೋಪಗಳಿಗೆ ಸಚಿವ ಕೃಷ್ಣಭೈರೇಗೌಡ ಕಿಡಿ ಕಾರಿದ್ದಾರೆ. ಒತ್ತುವರಿ ನಾವೇ ಮಾಡಿಸಿದ್ದಾಗಿದ್ರೆ ಯಾಕೆ ತೆರವು ಮಾಡ್ತಿದ್ವಿ? ಆರೋಪ ಮಾಡೋರು ಕಾಮನ್ ಸೆನ್ಸ್ ಇಟ್ಕೊಂಡು ಮಾತಾಡಬೇಕು ಎಂದಿದ್ದಾರೆ. ಅಲ್ಲದೆ ಅಲ್ಲಿ ಬಾಂಗ್ಲಾದೇಶದ ವಲಸಿಗರು ಇರೋದಾಗಿ ಆರೋಪ ಮಾಡ್ತಿದ್ದಾರೆ. ಅದು ನಿಜವಾದ್ರೆ ಅವರನ್ನು ಗುರುತಿಸಿವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಗೃಹ ಇಲಾಖೆ ಏನು ಮಾಡುತ್ತಿದ್ದೆ? ಬಿಜೆಪಿಯವರು ನಮ್ಮ ಹೆಗಲ ಮೇಲೆ ಬಂದೂಕು ಇಟ್ಟು…

Read More

ಟಿಕಿ-ಟಾಕಾಗೆ ಕಂಗೆಟ್ಟ ಫ್ರಾನ್ಸ್​: ಫೈನಲ್​ಗೇರಿದ ಸ್ಪೇನ್ – Kannada News | Spain are into the FIFA World Cup 2026 Final

ಫಿಫಾ ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಫ್ರಾನ್ಸ್ ತಂಡವನ್ನು 2-0 ಗೋಲುಗಳಿಂದ ಮಣಿಸಿ ಸ್ಪೇನ್ ತಂಡ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟೆಕ್ಸಾಸ್‌ನ ಡಲ್ಲಾಸ್ ಸ್ಟೇಡಿಯಂನಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಸ್ಪೇನ್ ತಂಡದ ಅದ್ಭುತ ರಕ್ಷಣಾತ್ಮಕ ಆಟ ಮತ್ತು ಟಿಕಿ-ಟಾಕಾ ತಂತ್ರಗಾರಿಕೆಗೆ ಫ್ರಾನ್ಸ್ ಸಂಪೂರ್ಣವಾಗಿ ತತ್ತರಿಸಿತು. ಪರಿಣಾಮ ಸ್ಪೇನ್ ಬರೋಬ್ಬರಿ 16 ವರ್ಷಗಳ ಬಳಿಕ ಮತ್ತೊಮ್ಮೆ ಫೈನಲ್​ಗೇರುವಲ್ಲಿ ಯಶಸ್ವಿಯಾಗಿದೆ. ಟಿಕಿ-ಟಾಕಾ 2.0: ‘ಟಿಕಿ-ಟಾಕಾ 2.0’ ಎಂಬುದು ಸಾಂಪ್ರದಾಯಿಕ ನಿಧಾನಗತಿಯ ಪಾಸಿಂಗ್ ಆಟಕ್ಕೆ ಆಧುನಿಕ ವೇಗ ಮತ್ತು…

Read More

ಷೇರುಪೇಟೆ ಮೇಲೆ ಪರಿಣಾಮ ಬೀರಬಲ್ಲ ಪ್ರಮುಖ ಬಜೆಟ್ ಘೋಷಣೆಗಳು – Kannada News | Union Budget 2026 27, key announcements having impact on markets

ನವದೆಹಲಿ, ಫೆ. 1: ಈ ಬಾರಿಯ ಬಜೆಟ್​ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಲಾಗಿದೆ. ಸರ್ಕಾರದ ಬಂಡವಾಳ ವೆಚ್ಚವನ್ನು (Capital Expenditure) ಗಣನೀಯವಾಗಿ ಹೆಚ್ಚಿಸಲಾಗಿದೆ. ಕೆಲ ಆದಾಯ ತೆರಿಗೆಯಲ್ಲಿ ಮಾರ್ಪಾಡು ಮಾಡಲಾಗಿದೆ. ಬಂಡವಾಳ ಹಿಂತೆಗೆತದ ಗುರಿಯನ್ನು (Divestment target) ಎರಡಕ್ಕೂ ಹೆಚ್ಚು ಪಟ್ಟು ಹೆಚ್ಚಿಸಲಾಗಿದೆ. ನಿರ್ಮಲಾ ಸೀತಾರಾಮನ್ (Nirmala Sitharaman) ತಮ್ಮ 9ನೇ ಬಜೆಟ್​ನಲ್ಲಿ (2026-27) ಷೇರು ಹೂಡಿಕೆದಾರರಿಗೆ ಮುಖ್ಯವೆನಿಸುವ ಕೆಲ ಘೋಷಣೆಗಳು ಇಂತಿವೆ: ಫ್ಯೂಚರ್ಸ್ ಮತ್ತು ಆಪ್ಷನ್ಸ್ ಟ್ರೇಡಿಂಗ್​ನಲ್ಲಿ ಸೆಕ್ಯೂರಿಟಿ ಟ್ರಾನ್ಸಾಕ್ಷನ್ ಟ್ಯಾಕ್ಸ್ ಅಥವಾ ಎಸ್​ಟಿಟಿಯನ್ನು ಶೇ….

Read More

ದೋಸ್ತಿಯಲ್ಲಿ ಕುಸ್ತಿ: ಬಿಜೆಪಿ ನಾಯಕರ ಚರ್ಚೆಗೂ ಮುನ್ನವೇ ಪ್ರತ್ಯೇಕ ಪಾದಯಾತ್ರೆ ಘೋಷಿಸಿದ ಜೆಡಿಎಸ್ – Kannada News | JDS Announces 3 Days padayatra before BJP Against Bidadi township

ಬೆಂಗಳೂರು, (ಜುಲೈ 18): ಕರ್ನಾಟಕ ಬಿಜೆಪಿಯಲ್ಲಿ  (Karnataka BJP) ಬಣ ಬಡಿದಾಟ ಮತ್ತು ನಾಯಕತ್ವದ ಗೊಂದಲದ ಏರ್ಪಟ್ಟಿದೆ. ಇದರ ಮಧ್ಯೆ ಜೆಡಿಎಸ್  (JDS) ಹಾಗೂ ಬಿಜೆಪಿ (BJP) ದೋಸ್ತಿ ನಡುವೆ ಸಮನ್ವಯತೆ ಕೊರತೆ ಎದುರಾಗಿದೆ. ಹೌದು…ಮೈತ್ರಿ ಮಾಡಿಕೊಂಡಾಗಿನಿಂದಲೂ ಮಿತ್ರ ಪಕ್ಷಗಳ ನಾಯಕರ ನಡುವೆ ಯಾವುದೇ ಎಲ್ಲವೂ ಸರಿ ಇಲ್ಲ ಎನ್ನುವುದು ಈಗಾಗಲೇ ಅನೇಕ ಉದಾಹರಣೆಗಳು ಇವೆ. ಇದರ ನಡುವೆ ಇದೀಗ ಬಿಡದಿ ಪಾದಯಾತ್ರೆ ವಿಚಾರವಾಗಿ ದೋಸ್ತಿಗಳ ನಡುವೆಯೇ ಗೊಂದಲ ಏರ್ಪಟ್ಟಿದೆ. ಬಿಡದಿ ಟೌನ್‌ಶಿಪ್ (Bidadi Township) ವಿರೋಧಿಸಿ…

Read More

RCB ತಂಡದಲ್ಲಿ ‘ಧುರಂಧರ’ರ ದಂಡೇ ಇದೆ: ಎದುರಾಳಿಗಳು ನಡುಗುತ್ತಿದ್ದಾರೆ!

IPL 2026: ಒಬ್ಬ ಕ್ರಿಕೆಟ್ ತಂಡದ ನಾಯಕನಿಗೆ ತನ್ನ ತಂಡ ಸತತವಾಗಿ 200ಕ್ಕೂ ಹೆಚ್ಚು ರನ್ ಗಳಿಸುತ್ತಿದೆ ಎಂದರೆ ಅದಕ್ಕಿಂತ ದೊಡ್ಡ ಸಮಾಧಾನ ಮತ್ತೊಂದಿಲ್ಲ. ಪ್ರಸ್ತುತ ನನ್ನ ತಂಡದ ಬ್ಯಾಟಿಂಗ್ ಲೈನಪ್ ನೋಡಿದರೆ, ಕೇವಲ ಆಟಗಾರರಲ್ಲ, ಅಪ್ಪಟ ‘ಧುರಂಧರ’ರ ದಂಡೇ ಅಲ್ಲಿ ನಿಂತಿದೆ ಅನ್ನಿಸುತ್ತದೆ. ಹೀಗಂದಿರುವುದು ಮತ್ಯಾರೂ ಅಲ್ಲ, ರಾಯಲ್ ಚಾಲೆಂಜರ್ಸ್​ ಬೆಂಗಳೂರು  ತಂಡದ ನಾಯಕ ರಜತ್ ಪಾಟಿದಾರ್. ‘ಧುರಂಧರ’ರ ದಂಡು: ಪ್ರತಿ ಪಂದ್ಯದಲ್ಲೂ 200 ರನ್ ದಾಟುವುದು ಸುಲಭದ ಮಾತಲ್ಲ. ಇದಕ್ಕೆ ಆರಂಭಿಕರಿಂದ ಹಿಡಿದು ಫಿನಿಶರ್‌ಗಳವರೆಗೆ…

Read More