ನಿತ್ಯವೂ ಒಂದು ಬಾಳೆಹಣ್ಣು ಸೇವನೆ ಮಾಡಿದರೆ ಏನಾಗುತ್ತದೆ ಗೊತ್ತಾ? – Kannada News | Do you know what happens if you eat a banana every day?

ಬಾಳೆಹಣ್ಣಿನ ಪ್ರಯೋಜನImage Credit source: Pinterest ಶಕ್ತಿಯ ಮೂಲವಾಗಿರುವ ಬಾಳೆಹಣ್ಣಿನಲ್ಲಿ (banana) ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಇದನ್ನು ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಸೇರಿಸುವುದರಿಂದ ಆರೋಗ್ಯದ ಮೇಲೆ ಅನೇಕ ಸಕಾರಾತ್ಮಕ ಪರಿಣಾಮಗಳು ಬೀರುತ್ತವೆ.  ಹೌದು ಇದರಲ್ಲಿ  ವಿಟಮಿನ್ ಸಿ, ಪ್ರೋಟೀನ್, ವಿಟಮಿನ್ ಬಿ6, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಮುಂತಾದ ಪೋಷಕಾಂಶಗಳು ಸಮೃದ್ಧವಾಗಿದ್ದು, ಇವುಗಳನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳು  ಲಭಿಸುತ್ತವೆ. ಹೀಗಿರುವಾಗ ದಿನಕ್ಕೊಂದು ಬಾಳೆಹಣ್ಣು ಸೇವನೆ ಮಾಡುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ…

Read More

ಗುಜರಿಗೆ ಹೋಗಬೇಕಿದ್ದ ಬ್ರಿಟನ್‌ 9 ಯುದ್ಧವಿಮಾನಗಳ ಖರೀದಿಗೆ ಮುಂದಾದ ಭಾರತ: ಅಸಲಿ ಕಾರಣ ಬಿಚ್ಚಿಟ್ಟ ವಾಯುಪಡೆ – Kannada News | India’s Defence Strategy: UK Jaguar Jets for IAF Spares to Boost Fighter Squadron Readiness

ದೆಹಲಿ, ಜೂ.26: ಬ್ರಿಟನ್‌ನಲ್ಲಿ ಹರಾಜಾಗಿ ಗುಜರಿ ಸೇರಬೇಕಿದ್ದ 9 ರಾಯಲ್ ಏರ್‌ಫೋರ್ಸ್‌ನ ನಿವೃತ್ತ ಯುದ್ಧವಿಮಾನಗಳನ್ನು ಖರೀದಿಸಲು ಭಾರತ ಸರ್ಕಾರ ಮುಂದಾಗಿದೆ. ಮೇಲ್ನೋಟಕ್ಕೆ ಇದು ಹಳೆಯ ವಿಮಾನಗಳ ಖರೀದಿ ಎನಿಸಿದರೂ, ಇದರ ಹಿಂದೆ ಭಾರತೀಯ ವಾಯುಪಡೆಯ (IAF) ದೊಡ್ಡ ರಕ್ಷಣಾ ತಂತ್ರಗಾರಿಕೆ ಅಡಗಿದೆ ಎಂದು ಉನ್ನತ ರಕ್ಷಣಾ ಮೂಲಗಳು ಅಸಲಿ ಕಾರಣವನ್ನು ಬಿಚ್ಚಿಟ್ಟಿವೆ. ಗುಜರಿ ವಿಮಾನಗಳ ಖರೀದಿಯ ಹಿಂದಿನ ‘ಅಸಲಿ’ ರಹಸ್ಯವೇನು? ಭಾರತ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದು ಈ ವಿಮಾನಗಳನ್ನು ಮತ್ತೆ ಯುದ್ಧ ರಂಗಕ್ಕೆ ಇಳಿಸಲು ಅಲ್ಲ!…

Read More

Weekly Love Horoscope: ಪ್ರೇಮ – ಪ್ರೀತಿ ಭವಿಷ್ಯ; ಈ ವಾರ ಈ ರಾಶಿಯ ಅವಿವಾಹಿತರಿಗೆ ಹೊಸ ಸಂಬಂಧದ ಪ್ರಸ್ತಾಪ ಬರಲಿದೆ

ಏಪ್ರಿಲ್ 12ರಿಂದ ಏಪ್ರಿಲ್ 18ರವರೆಗಿನ ಎರಡನೇ ವಾರವಾಗಿದ್ದು ಈ ವಾರದಲ್ಲಿ ಪರಿಚಿತವು ಪ್ರೇಮವಾಗಬಹುದು, ವರ್ತನೆ ನೇರವಾಗಿರಲಿ, ಅನುಮಾನಕ್ಕೆ ಆಸ್ಪದ ಬೇಡ. ಪ್ರೀತಿಯ ಕೊರತೆ ಕೆಲವರಿಗೆ ಆಗಲಿದ್ದು, ಮನಸ್ಸಿನೊಳಗೇ ದುಃಖಿಸಬೇಕಾಗುವುದು. ​ಮೇಷ: ​ಜೀವನ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಪ್ರೀತಿ ಗಟ್ಟಿಯಾಗಿರುತ್ತದೆ. ಅವಿವಾಹಿತರಿಗೆ ಹೊಸ ಸಂಬಂಧದ ಪ್ರಸ್ತಾಪ ಬರಬಹುದು. ಮಾತಿನಲ್ಲಿ ಸಂಯಮವಿರಲಿ, ಆಪ್ತತೆಯು ಹೆಚ್ಚಾಗಲಿದೆ. ​ವೃಷಭ: ​ಪ್ರೇಮ ಜೀವನದಲ್ಲಿ ಮಧುರವಾದ ಕ್ಷಣಗಳನ್ನು ಕಳೆಯುವಿರಿ. ಹಳೆಯ ಸ್ನೇಹಿತರ ಭೇಟಿ ಮನಸ್ಸಿಗೆ ಸಂತೋಷ ನೀಡುತ್ತದೆ. ದಾಂಪತ್ಯದಲ್ಲಿ ಪರಸ್ಪರ ಗೌರವ ಮತ್ತು ನಂಬಿಕೆ ವೃದ್ಧಿಯಾಗುವ…

Read More

‘ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಿ, ಕೆಲಸ ಸಿಗುತ್ತೆ’; ರೆಹಮಾನ್​​ಗೆ ಕಿವಿಮಾತು ಹೇಳಿದ ಗಾಯಕ – Kannada News | AR Rahman Bollywood Communalism Claim: Anup Jalota Suggests Reconversion

ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಮತ್ತು ಗಾಯಕ ಎ.ಆರ್. ರೆಹಮಾನ್ (Ar Rahman) ಇತ್ತೀಚಿನ ಸಂದರ್ಶನವೊಂದರಲ್ಲಿ ಕಳೆದ 8 ವರ್ಷಗಳಿಂದ ಬಾಲಿವುಡ್‌ನಲ್ಲಿ ಕೆಲಸ ಸಿಗುತ್ತಿಲ್ಲ ಎಂದು ಒಪ್ಪಿಕೊಂಡರು. ಬಾಲಿವುಡ್ ಉದ್ಯಮವು ಈಗ ಹೆಚ್ಚು ಕೋಮುವಾದಿಯಾಗಿದೆ ಎಂದು ಅವರು ಹೇಳಿದ್ದಾರೆ. ಅವರ ಹೇಳಿಕೆಗೆ ವಿವಿಧ ಪ್ರತಿಕ್ರಿಯೆಗಳು ಹೊರಬರಲು ಪ್ರಾರಂಭಿಸಿವೆ. ಧರ್ಮದ ಕಾರಣದಿಂದ ಕೆಲಸ ಸಿಗುತ್ತಿಲ್ಲ ಎಂಬ ದೂರನ್ನು ಹಲವರು ವಿರೋಧಿಸಿದ್ದಾರೆ. ಈಗ, ಭಜನೆಯ ಸಾಮ್ರಾಟ ಎಂಬ ಖ್ಯಾತಿ ಇರೋ ಗಾಯಕ ಅನುಪ್ ಜಲೋಟಾ ನೀಡಿದ ಹೇಳಿಕೆ ಈ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 14ರ ದಿನಭವಿಷ್ಯ

ಹಿರಿಯರಿಗೆ ಅಗತ್ಯ ಇರುವಂಥ ಕೆಲಸ ಮಾಡಿಕೊಡುವುದರಿಂದ, ಅವರ ಆಶೀರ್ವಾದ ದೊರೆಯಲಿದ್ದು ಅದರ ಮೂಲಕವಾಗಿ ನಿಮ್ಮನ್ನು ಕಾಡುತ್ತಿರುವ ಸಂಬಂಧಗಳಲ್ಲಿನ ಗೊಂದಲ ದೂರವಾಗಲಿದೆ. ಇನ್ನು ಹೊಸ ಆರ್ಡರ್, ಪ್ರಾಜೆಕ್ಟ್ ಗಳು ದೊರೆಯಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಒಂದು ಸಮಯಕ್ಕೆ ಒಂದೇ ವಿಷಯದ ಮೇಲೆ ಗಮನ ಕೇಂದ್ರೀಕರಿಸಿ. ಉದ್ಯೋಗ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮಗೆ ದೊರೆಯುತ್ತವೆ, ಪರಿಶ್ರಮಕ್ಕೆ ಮೇಲಧಿಕಾರಿಗಳ ಮೆಚ್ಚುಗೆ ಸಹ ಸಿಗಲಿದೆ. ಕುಟುಂಬದ ಅಗತ್ಯಗಳನ್ನು ಪ್ರತ್ಯೇಕವಾಗಿ ನೋಡಿದರೆ…

Read More

ಸಿಇಟಿ ಪರೀಕ್ಷೆ: ಜನಿವಾರ ತೆಗೆಸಿದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಒತ್ತಾಯ – Kannada News | Karnataka CET Row: Brahmin Mahasabha Demands Grace Marks for Students Forced to Remove Sacred Thread Janivara

ಜನಿವಾರ ವಿವಾದ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಏಪ್ರಿಲ್ 27: ರಾಜ್ಯದಲ್ಲಿ ಸಿಇಟಿ (KCET) ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ (Janivara) ತೆಗೆಸಿರುವುದು ಈಗ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯಿಂದ ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದು, ಅವರಿಗೆ ನ್ಯಾಯ ಒದಗಿಸಲು ‘ಗ್ರೇಸ್ ಮಾರ್ಕ್ಸ್’ ನೀಡಬೇಕು ಅಥವಾ ‘ಮರು ಪರೀಕ್ಷೆ’ ನಡೆಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಸಿಇಟಿ ಪರೀಕ್ಷೆಯ ಮೊದಲ ದಿನವೇ ಭೌತಶಾಸ್ತ್ರ (Physics) ಪರೀಕ್ಷೆಯ ವೇಳೆ ಹಲವು ಕೇಂದ್ರಗಳಲ್ಲಿ ವಿದ್ಯಾರ್ಥಿಗಳ…

Read More

ಶಾಲೆಯಲ್ಲಿ ಅಡುಗೆ ಮಾಡುವ ಮಹಿಳಾ ಕುಕ್​​ ಜತೆ ಹೆಡ್​​ ಮಾಸ್ಟರ್​ ಕುಚ್ ಕುಚ್: ಗ್ರಾಮಸ್ಥರಿಂದ ಬಿತ್ತು ಗೂಸ

ರೂರ್ಕೆಲಾ, ಮಾ.9: ಶಾಲೆ ಎಂದರೆ ದೇವಾಲಯ ಇದ್ದಂತೆ, ಇಲ್ಲಿ ಶಿಕ್ಷಕರು ಏನು ಕಲಿಸುತ್ತಾರೆ ಅದನ್ನೇ ಮಕ್ಕಳು ಕಲಿಯುತ್ತಾರೆ. ಮನೆಯವರು ಕೂಡ ಶಿಕ್ಷಕರ ಮೇಲಿ ನಂಬಿಕೆಯಿಂದ ಶಾಲೆಗೆ ಕಳುಹಿಸುತ್ತಾರೆ. ಆದರೆ ಶಿಕ್ಷಕರೇ ಕೆಟ್ಟಾಗಿ ನಡೆದುಕೊಂಡರೆ ಮಕ್ಕಳಿಗೆ ಏನು ಕಲಿಸುತ್ತಾರೆ. ಇದೀಗ ಒಡಿಶಾದ ರೂರ್ಕೆಲಾದಲ್ಲಿ ಹೆಡ್​​ ಮಾಸ್ಟರ್ ಶಾಲೆಯಲ್ಲಿ ಕೆಲಸ ಮಾಡುವ​​ ಮಹಿಳೆಯ ಜತೆಗೆ ಸಂಬಂಧ ಇಟ್ಟುಕೊಂಡಿರುವ ಘಟನೆಯೊಂದು ನಡೆದಿದೆ. ಅಡುಗೆ ಸಹಾಯಕಿ ಜೊತೆ ಅಕ್ರಮ ಸಂಬಂಧ ಬೆಳೆಸಿ ಸಿಕ್ಕಿಬಿದ್ದ ಘಟನೆ ಸುಂದರಘಡ ಜಿಲ್ಲೆಯ ಸೇವಾಶ್ರಮ ಶಾಲೆಯಲ್ಲಿ ನಡೆದಿದೆ. ಆಕ್ರೋಶಗೊಂಡ…

Read More

ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ ಶೆಟ್ಟಿ: ಕಾವ್ಯಾ ಖಡಕ್ ತಿರುಗೇಟು – Kannada News | Gilli Nata friend Kavya Shaiva says Rakshitha Shetty has over confidence in BBK 12

ಈ ಬಾರಿ ಬಿಗ್ ಬಾಸ್ ಗೆಲ್ಲೋದು ಯಾರು ಎಂಬ ಚರ್ಚೆ ಜೋರಾಗಿದೆ. ಗಿಲ್ಲಿ ನಟ (Gilli Nata) ಅವರೇ ಈ ಬಾರಿ ವಿನ್ ಆಗುತ್ತಾರೆ ಎಂಬುದು ಬಹುತೇಕರ ಅಭಿಪ್ರಾಯ. ಕಾಮಿಡಿ ಮೂಲಕ ಅವರು ಎಲ್ಲರನ್ನೂ ರಂಜಿಸುತ್ತಿದ್ದಾರೆ. ವೀಕ್ಷಕರಿಗೆ ಅವರ ಕಾಮಿಡಿ ಇಷ್ಟ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಹತ್ತಿರ ಆಗುತ್ತಿರುವಾಗ ಪೈಪೋಟಿ ಹೆಚ್ಚಿದೆ. ಗಿಲ್ಲಿ ನಟ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕಳಿಸುವುದಾಗಿ ರಕ್ಷಿತಾ ಶೆಟ್ಟಿ (Rakshitha Shetty) ಹೇಳಿದ್ದಾರೆ. ಅವರಿಗೆ…

Read More

ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ: ವಿಡಿಯೋ ನೋಡಿ

ಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಎಲ್ಲೆಡೆ ಕ್ರೇಜ್​ ಜೋರಾಗಿದೆ. ಆರ್​ಸಿಬಿ ಆಟ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಹೀಗಾಗಿ ಆರ್‌ಸಿಬಿ ಆಡಳಿತ ಮಂಡಳಿ ಇಂದು ಸುದ್ದಿಗೋಷ್ಠಿ ಮಾಡಿದ್ದು, ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಆರ್​ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಜನ ಸಾವು ಹಿನ್ನೆಲೆ ಆಟಗಾರರು 11 ನಂಬರ್​ನ ಜರ್ಸಿಯಲ್ಲಿ ಅಭ್ಯಾಸ ಮಾಡಲಿದ್ದಾರೆ. ಜೊತೆಗೆ ತೋಳಿಗೆ ಕಪ್ಪು ಬಣ್ಣದ ಬ್ಯಾಂಡ್​ ಕೂಡ ಧರಿಸಲಿದ್ದಾರೆ. ಇನ್ನು ಕ್ರೀಡಾಂಗಣದಲ್ಲಿ 11 ಸೀಟ್​ಗಳನ್ನು ಖಾಲಿ ಬಿಡಲಿದ್ದೇವೆ. ಇದು ಕಾಲ್ತುಳಿತದಲ್ಲಿ ಮೃತಪಟ್ಟ ಆರ್​ಸಿಬಿ…

Read More

ಅಲ್ಲು ಅರ್ಜುನ್ ಸಿನಿಮಾ ಮೂಲಕ ಸ್ಟಾರ್ ಕ್ರಿಕೆಟಿಗನ ಪತ್ನಿಯ ರೀ-ಎಂಟ್ರಿ?

ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾ ಮೂಲಕ ಗಳಿಸಿರುವ ಯಶಸ್ಸನ್ನು ಹಾಗೆಯೇ ಮುಂದುವರೆಸಿಕೊಂಡು ಹೋಗುವ ಪ್ರಯತ್ನದಲ್ಲಿದ್ದಾರೆ. ಇದೇ ಕಾರಣಕ್ಕೆ ಅವರು ತ್ರಿವಿಕ್ರಮ್ ಆಫರ್ ಅನ್ನು ತ್ಯಜಿಸಿ ಅಟ್ಲಿ ಕೈ ಹಿಡಿಸಿದ್ದಾರೆ. ಅಟ್ಲಿ, ಅಲ್ಲು ಅರ್ಜುನ್​​ಗಾಗಿ ಭಾರಿ ಬಜೆಟ್​​ನ ಹಾಲಿವುಡ್ ಮಾದರಿಯ ಫ್ಯಾಂಟಸಿ ಮಾದರಿಯ ಕತೆ ಹೆಣೆದಿದ್ದು, ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾವನ್ನು ಯಶಸ್ಸು ಮಾಡುವ ಹಠಕ್ಕೆ ಬಿದ್ದಿರುವ ಅಟ್ಲಿ, ದೊಡ್ಡ-ದೊಡ್ಡ ಸ್ಟಾರ್ ನಟಿಯರನ್ನು ಸಿನಿಮಾಕ್ಕೆ ಸೇರಿಸಿಕೊಳ್ಳುತ್ತಾ ಸಾಗಿದ್ದಾರೆ. ಸಿನಿಮಾದ…

Read More