Headlines

ಅಧಿವೇಶನ ಉದ್ದೇಶಿಸಿ ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ಯಾಕೆ? ಅದರಲ್ಲಿರುವ ಅಂಶವಾದರೂ ಏನು? – Kannada News | Why Karnataka Governor Thaawarchand Gehlot refuses to address joint session of legislature, here Is reason

ಬೆಂಗಳೂರು (ಜನವರಿ.21): ಕೇರಳ, ತಮಿಳುನಾಡು ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ರಾಜ್ಯಪಾಲರುಮತ್ತು ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ನಾಳೆಯಿಂದ (ಜ. 22) ಆರಂಭವಾಗಲಿರುವ ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹೀಗಾಗಿ ಕಾನೂನು ಸಚಿವ ಎಚ್​​​ಕೆ ಪಾಟೀಲ್ ನೇತೃತ್ವದ ನಿಯೋಗ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮನವೊಲಿಕೆಗೆ ಯತ್ನಿಸಿದ್ದಾರೆ. ಈ ವೇಳೆ ಭಾಷಣದಲ್ಲಿರುವ ಕೆಲ ಅಂಶಗಳನ್ನ ಕೈಬಿಡುವಂತೆ…

Read More

ಹುಬ್ಬಳ್ಳಿ ಗೋಕುಲ್ ರಸ್ತೆಯ ಬಳಿ ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು!

ಹುಬ್ಬಳ್ಳಿ, ಮಾರ್ಚ್​ 24: ನಗರದ ಗೋಕುಲ್ ರಸ್ತೆಯಲ್ಲಿರುವ ಅರ್ಬನ್ ಓಯಸಿಸ್ ಮಾಲ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road accident) ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಮೇಲೆ ಕೆಬಲ್ ವೈರ್ ಹರಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದ್ದು, ಕಳೆದ ರಾತ್ರಿ ನಡೆದ ಈ ದುರ್ಘಟನೆಯು ಪ್ರದೇಶದಲ್ಲಿ ಆಘಾತ ಮೂಡಿಸಿದೆ. ಮೃತರನ್ನು ತಾಜ್ ನಗರ ನಿವಾಸಿಗಳಾದ ಫಯಾಜ್ (25) ಮತ್ತು ಮೋಹಿದ್ (27) ಎಂದು ಗುರುತಿಸಲಾಗಿದೆ. ರಸ್ತೆ ಮೇಲೆ ಕೇಬಲ್ ವೈರ್ ಹರಿದು ಬಿದ್ದಿದ್ದರಿಂದ…

Read More

ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆದ್ದ ಬೆನ್ನಲ್ಲೇ ಎಫ್​ಐಆರ್! ಬಿಜೆಪಿಯ ಜೀವರಾಜ್​ ಹೇಳಿದ್ದೇನು? – Kannada News | Sringeri MLA DN Jeevaraj Reacts to FIR After Winning Post Recount: Claims Victory for Truth and Constitution

ಚಿಕ್ಕಮಗಳೂರು, ಮೇ 4: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಂತಿಮವಾಗಿ ಗೆಲುವು ಸಾಧಿಸಿರುವ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ ಅವರು ಇಂದು (ಮೇ 4) ಅಧಿಕೃತವಾಗಿ ಶಾಸಕ ಸ್ಥಾನದ ಪ್ರಮಾಣಪತ್ರ ಸ್ವೀಕರಿಸಿದ್ದಾರೆ. ಕಳೆದ ಮೂರು ವರ್ಷಗಳ ನಿರಂತರ ಕಾನೂನು ಹೋರಾಟದ ನಂತರ ಲಭಿಸಿದ ಈ ಜಯವನ್ನು ಅವರು ‘ಸತ್ಯಕ್ಕೆ ಸಿಕ್ಕ ಜಯ’ ಎಂದು ಬಣ್ಣಿಸಿದ್ದಾರೆ. ತಮ್ಮ ಗೆಲುವಿನ ಬೆನ್ನಲ್ಲೇ ದಾಖಲಾಗಿರುವ ಎಫ್‌ಐಆರ್ (FIR) ಕುರಿತು ಟಿವಿ9 ಗೆ ಪ್ರತಿಕ್ರಿಯಿಸಿದ ಜೀವರಾಜ್, ‘ಸೋತ ಮೇಲೆ…

Read More

ಕಾಂಗ್ರೆಸ್‌ನಲ್ಲಿ ತುರ್ತು ಪರಿಸ್ಥಿತಿ ಮನಸ್ಥಿತಿ ಇನ್ನೂ ಜೀವಂತವಾಗಿದೆ; ಅಶೋಕ್ ಗೆಹ್ಲೋಟ್ ಹೇಳಿಕೆಗೆ ಬಿಜೆಪಿ ತಿರುಗೇಟು – Kannada News | Congress has not shed Emergency mindset BJP Hits back on Ashok Gehlot’s remarks

ನವದೆಹಲಿ, ಜೂನ್ 15: ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ (Ashok Gehlot) ಇಂದು ನೀಡಿದ್ದ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ. ಇಂದು ಇಂದಿರಾ ಗಾಂಧಿ ಬದುಕಿರುತ್ತಿದ್ದರೆ, ಅವರು ಅಧಿಕಾರದಲ್ಲಿರುತ್ತಿದ್ದರೆ ಬಿಜೆಪಿಯನ್ನು ಬ್ಯಾನ್ ಮಾಡುತ್ತಿದ್ದರು ಎಂದು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್ ನಾಯಕತ್ವಕ್ಕೆ ಇಂದಿಗೂ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ. ಅವರು ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಬಯಸುತ್ತಾರೆ ಎಂದು ಬಿಜೆಪಿ ಆರೋಪಿಸಿದೆ. “ಕಾಂಗ್ರೆಸ್ ಪಕ್ಷಕ್ಕೆ ಇಂದಿಗೂ…

Read More

ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಿಕ್ಕಟ್ಟು; ಎಡಪಕ್ಷಗಳ ಬೆಂಬಲ ಕೋರಿದ ಟಿವಿಕೆ – Kannada News | TVK chief Vijay reaches out to Left parties and seeks support in government formation

ಚೆನ್ನೈ, ಮೇ 7: ತಮಿಳುನಾಡಿನಲ್ಲಿ ಅತ್ಯಧಿಕ ಸ್ಥಾನಗಳನ್ನು ಪಡೆದಿದ್ದರೂ ಟಿವಿಕೆ ಇನ್ನೂ ಬಹುಮತ ಪಡೆದಿಲ್ಲ. ಹೀಗಾಗಿ, ತಮಿಳುನಾಡಿನಲ್ಲಿ (Tamil Nadu Politics) ಇನ್ನೂ ಸರ್ಕಾರ ರಚನೆಯ ಬಿಕ್ಕಟ್ಟು ಬಗೆಹರಿದಿಲ್ಲ. ಈಗಾಗಲೇ ಕಾಂಗ್ರೆಸ್ ಜೊತೆ ಕೈ ಜೋಡಿಸಿರುವ ಟಿವಿಕೆ ಉಳಿದ 5 ಸ್ಥಾನಗಳಿಗಾಗಿ ಎಡಪಕ್ಷಗಳ ಬೆಂಬಲ ಕೋರಿದೆ. ಟಿವಿಕೆ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ಇಂದು ಸಿಪಿಐ ರಾಜ್ಯ ಕಾರ್ಯದರ್ಶಿ ಎಂ ವೀರಪಾಂಡ್ಯನ್ ಮತ್ತು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ ಷಣ್ಮುಗಂ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸುವಲ್ಲಿ…

Read More

ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ರಾಹುಲ್ ದ್ರಾವಿಡ್ ಹೊಸ ಕೋಚ್?  – Kannada News | Rahul Dravid A Candidate For England Test Team Coach’s Job

ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 1-2 ಅಂತರದ ಆಘಾತಕಾರಿ ಸೋಲಿನ ಬೆನ್ನಲ್ಲೇ, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಮುಖ್ಯ ಕೋಚ್ ಬ್ರೆಂಡನ್ ಮೆಕಲಮ್ ಅವರನ್ನು ಟೆಸ್ಟ್ ಕೋಚಿಂಗ್ ಹುದ್ದೆಯಿಂದ ವಜಾಗೊಳಿಸಿದೆ. ಮೆಕಲಮ್ ನಿರ್ಗಮನದಿಂದ ತೆರವಾಗಿರುವ ಈ ಪ್ರತಿಷ್ಠಿತ ಸ್ಥಾನಕ್ಕೆ ಭಾರತೀಯ ಕ್ರಿಕೆಟ್ ದಂತಕಥೆ, ‘ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ಹೆಸರು ಮುಂಚೂಣಿಗೆ ಬಂದಿದೆ. ಬ್ರಿಟಿಷ್ ಪತ್ರಿಕೆ ದಿ ಡೈಲಿ ಟೆಲಿಗ್ರಾಫ್ ವರದಿಯ ಪ್ರಕಾರ, ಇಂಗ್ಲೆಂಡ್ ಮಂಡಳಿ ಸಿದ್ಧಪಡಿಸಿರುವ ಶಾರ್ಟ್‌ಲಿಸ್ಟ್‌ನಲ್ಲಿ ರಾಹುಲ್ ದ್ರಾವಿಡ್…

Read More

ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ; ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Man Pelts Stone On Parked Cars At Bharath Colony In Davangere, Incident Caught On CCTV

ದಾವಣಗೆರೆ, ಜನವರಿ 21: ಭರತ್ ಕಾಲೋನಿಯಲ್ಲಿ ಡೇವಿಡ್ ಎಂಬ ವ್ಯಕ್ತಿ ನಿಲ್ಲಿಸಿದ್ದ ಕಾರುಗಳ ಮೇಲೆ ಪದೇ ಪದೇ ಕಲ್ಲು ತೂರಾಟ ನಡೆಸುತ್ತಿದ್ದು, ಐದಾರು ವಾಹನಗಳಿಗೆ ಹಾನಿಯಾಗಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಡೇವಿಡ್ ಕಲ್ಲು ತೂರಿ ಓಡಿಹೋಗುವ ದೃಶ್ಯ ಸ್ಪಷ್ಟವಾಗಿ ಗೋಚರಿಸಿದೆ. ಆರ್‌ಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಈ ಹಿಂದೆಯೂ ಡೇವಿಡ್ ಇಂತಹ ಕೃತ್ಯಗಳನ್ನು ಎಸಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಬೈಕ್‌ಗಳಿಗೆ ಹಾನಿ ಮಾಡಿದ ಪ್ರಕರಣಗಳೂ ದಾಖಲಾಗಿದ್ದವು…

Read More

Belagavi: ಮರ್ಡರ್​​ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​​; ಬಯಲಾಗಿದ್ದು ಎರಡು ಪ್ರಕರಣ! – Kannada News | Belagavi Murder Probe Shocks Police, Two Cases Uncovered, Killer Confesse

ಬೆಳಗಾವಿ, ಡಿಸೆಂಬರ್​​ 27: ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆಯಾದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆ ಪ್ರಕಣ ತನಿಖೆ ವೇಳೆ ಪೊಲೀಸರೇ ದಂಗಾಗಿದ್ದಾರೆ. ಅಕ್ರಮ ಸಂಬಂಧದ ಕಾರಣಕ್ಕೆ ವ್ಯಕ್ತಿ ಕೊಲೆಯಾಗಿರೋದು ಗೊತ್ತಾಗಿದ್ದರೆ, ಆರೋಪಿ ಈ ಹಿಂದೆ ಮತ್ತೊಂದು ಮರ್ಡರ್​​ ಮಾಡಿ ಎಸ್ಕೇಪ್​​ ಆಗಿದ್ದ ಎಂಬುದೂ ಬಯಲಾಗಿದೆ. ಅಕ್ಟೋಬರ್ 22ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋರ್ವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತನ…

Read More

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ವನ್ಯಜೀವಿ ಬೇಟೆ: ಗೋವಾ ಸರ್ಕಾರಿ ನೌಕರನ ಬಂಧನ, ನಾಲ್ವರು ಪರಾರಿ – Kannada News | Kali Tiger Reserve Poaching: Goa Government Employee Arrested for Wildlife Hunting in Karnataka; 4 Absconding

ಬಂಧಿತ ಆರೋಪಿ ದಿಗಂಬರ್ ಗಾವ್ಡೆImage Credit source: The New Indian Express ಬೆಂಗಳೂರು, ಜೂನ್ 16: ಕರ್ನಾಟಕ-ಗೋವಾ ಗಡಿಭಾಗದ ಕಾಳಿ ಹುಲಿ ಸಂರಕ್ಷಿತಾರಣ್ಯದ (Kali Tiger Reserve) ವ್ಯಾಪ್ತಿಯಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಜಾಲವನ್ನು ಭೇದಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಗೋವಾ ಸರ್ಕಾರದ ಸಾರಿಗೆ ಸಂಸ್ಥೆಯ ನೌಕರನೊಬ್ಬನನ್ನು ಬಂಧಿಸಿದ್ದಾರೆ. ಜೊಯಿಡಾ ತಾಲೂಕಿನ ಡಿಗ್ಗಿ ಸಮೀಪದ ಬೊಂಡೇಲಿ ಗ್ರಾಮದಲ್ಲಿ ಭಾನುವಾರ ಈ ಕಾರ್ಯಾಚರಣೆ ನಡೆದಿದೆ. ಬೇಟೆಗೆ ಸಹಕರಿಸಿದ ಸ್ಥಳೀಯ ಶೂಟರ್ ಹಾಗೂ ಗೋವಾದ ಮತ್ತಿಬ್ಬರು ಭದ್ರತಾ ಏಜೆನ್ಸಿ ಸಿಬ್ಬಂದಿ…

Read More

ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ! – Kannada News | Rose Onion Crisis: Karnataka Farmers Suffer Huge Losses Amidst Export Halt

ಚಿಕ್ಕಬಳ್ಳಾಪುರ, ಏಪ್ರಿಲ್ 19: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ರೋಸ್ ಆನಿಯನ್ (ಗುಲಾಬಿ ಈರುಳ್ಳಿ) ಎಂಬ ವಿಶೇಷ ಈರುಳ್ಳಿ ತಳಿಯನ್ನು ಬೆಳೆಯಲಾಗುತ್ತದೆ. ತನ್ನ ವಿಶಿಷ್ಟವಾದ ಗಾಢ ಕೆಂಪು ಬಣ್ಣ, ತೀಕ್ಷ್ಣವಾದ ಖಾರ ಹಾಗೂ ದೀರ್ಘಕಾಲದ ಬಾಳಿಕೆಗೆ (Shelf life) ಇದು ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ. ಹೀಗೆ ಬೆಳೆದ ಗುಲಾಬಿ ಈರುಳ್ಳಿಯನ್ನು ಹೆಚ್ಚಾಗಿ ಮಲೇಶಿಯಾ, ಥೈಲ್ಯಾಂಡ್, ಸಿಂಗಾಪೂರ್ ಸೇರಿ ಹಲವು ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ. ಆದರೆ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಚಿಕ್ಕಬಳ್ಳಾಪುರ ಜಿಲ್ಲೆಯ ರೋಸ್ ಆನಿಯನ್…

Read More