Headlines

ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್ – Kannada News | Election Commission issues notice to Mallikarjun Kharge over terrorist remarks against PM Modi

ನವದೆಹಲಿ, ಏಪ್ರಿಲ್ 22: ತಮಿಳುನಾಡಿನ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು “ಭಯೋತ್ಪಾದಕ” ಎಂದು ಕರೆದಿದ್ದರು. ಈ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಇಂದು ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ನಿಮ್ಮ ನಿಲುವೇನೆಂದು ತಿಳಿಸಿ ಎಂದು ಸೂಚಿಸಿದೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ…

Read More

Daily Devotional: ಹಳೇ ಬಟ್ಟೆಗಳನ್ನು ಮನೆ ಒರೆಸಲು ಉಪಯೋಗಿಸುವವರೇ ಹುಷಾರ್!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ನಾವು ಬಳಸಿದ ಹಳೆಯ ಬಟ್ಟೆಗಳನ್ನು ಯಾಕೆ ಮನೆ ಒರೆಸಲು ಬಳಸಬಾರದು ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.ಮನೆ ಶುಚಿತ್ವವು ಶ್ರೇಯಸ್ಸು, ಸಮೃದ್ಧಿ ಮತ್ತು ನೆಮ್ಮದಿಗೆ ಕಾರಣವಾಗುತ್ತದೆ. ಆದಾಗ್ಯೂ, ಮನೆಯನ್ನು ಶುಚಿಗೊಳಿಸುವಾಗ, ವಿಶೇಷವಾಗಿ ಒರೆಸುವಾಗ ಬಳಸುವ ಸಾಧನಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಇಂದಿನ ಕಾಲದಲ್ಲಿ ಮನೆಯನ್ನು ಒರೆಸಲು ವಿವಿಧ ಮಾಫ್‌ಗಳನ್ನು ಬಳಸಲಾಗುತ್ತದೆ. ಆದರೆ, ಅನೇಕರು ಹಳೆಯ, ಬಳಸಿದ ಮತ್ತು ಹರಿದ ಬಟ್ಟೆಗಳನ್ನು ಮನೆ ಸ್ವಚ್ಛತೆಗೆ ಉಪಯೋಗಿಸುತ್ತಾರೆ. ಜ್ಯೋತಿಷ್ಯದ ಪ್ರಕಾರ, ಹಳೆಯ ಬಟ್ಟೆಗಳನ್ನು ಮನೆ ಒರೆಸಲು…

Read More

ಸಿಎಂ ಕುರ್ಚಿ ಕದನ: ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು – Kannada News | Don’t We Have the Right to Express Our Opinion on Who Should Be CM: Pranavananda Swamiji

ದೆಹಲಿ, ಡಿಸೆಂಬರ್​​ 23: ವೋಟ್‌ಗೆ ನಾವು ಬೇಕು, ಸಿಎಂ ಯಾರಾಗಬೇಕು ಎನ್ನುವ ಅಭಿಪ್ರಾಯ ಹೇಳಬಾರ್ದಾ? ರಾಜಕೀಯ ವಿಷಯಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಭಾರತದ ಸಂವಿಧಾನ ಸ್ವಾಮೀಜಿಗಳಿಗೆ ಹಕ್ಕು ನೀಡಿದೆ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ದೆಹಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಭಾರತೀಯ ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ರಾಜಕಾರಣಿ. ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಡಿಕೆ ಶಿವಕುಮಾರ್​ರನ್ನು ಸಿಎಂ ಮಾಡುವಂತೆ ಒತ್ತಾಯಿಸಲಾಗುವುದು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಬಳ್ಳಾರಿ ಉದ್ವಿಗ್ನ: ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ – Kannada News | Ballari Tension Escalates: Video Reveals Severity of Clash Outside Janardhan Reddy’s Residence

ಬಳ್ಳಾರಿ, ಜನವರಿ 2: ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಸಂಬಂಧ ಬ್ಯಾನರ್ ಅಳವಡಿಕೆ ವೇಳೆ ಶುರುವಾದ ಘರ್ಷಣೆ ಕಾಂಗ್ರೆಸ್ ಕಾರ್ಯಕರ್ತನ ಬಲಿತೆಗೆದುಕೊಂಡಿದೆ. ಜನವರಿ 3ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಕಟ್ಟುತ್ತಿದ್ದಾಗ ಎರಡು ಗುಂಪುಗಳ ನಡುವೆ ಗಲಾಟೆ ಸಂಭವಿಸಿದೆ. ಈ ಘರ್ಷಣೆಯು ಕಲ್ಲು ತೂರಾಟ, ದೊಣ್ಣೆಗಳ ಬಳಕೆ ಮತ್ತು ಖಾರದ ಪುಡಿ ಎರಚಾಟ ಸೇರಿದಂತೆ ತೀವ್ರ ಸ್ವರೂಪ ಪಡೆದುಕೊಂಡಿತ್ತು ಎಂಬುದು ಘಟನಾ ಸ್ಥಳದ ವಿಡಿಯೋದಿಂದ ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ…

Read More

Karnataka Rains: ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ ಹತ್ತಾರು ಅವಾಂತರ, 6 ಮಂದಿ ಸಾವು – Kannada News | Rain Fury in Karnataka: Six Dead in Vijayapura, Davanagere Heavy Damages Reported Across Districts

ವಿಜಯಪುರದ ಮೊರಗಟಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದಿರುವುದುImage Credit source: tv9 ಬೆಂಗಳೂರು, ಮೇ 15: ಕರ್ನಾಟಕದ (Karnataka) ಹಲವೆಡೆ ಗುರುವಾರ ಮಳೆ ಆರ್ಭಟ ಜೋರಾಗಿತ್ತು. ಗುಡುಗು-ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಕರುನಾಡು ತತ್ತರಿಸಿ ಹೋಗಿದೆ. ದಾವಣಗೆರೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಗೆ ಆರು ಮಂದಿ ಬಲಿಯಾಗಿದ್ದು, ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿಹೋಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ಆರ್ಭಟಕ್ಕೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ….

Read More

ಆತ್ಮನಿರ್ಭರ ಭಾರತವನ್ನು ಲೇವಡಿ ಮಾಡಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ – Kannada News

ಸೂರತ್, ಜೂನ್ 5: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಗುಜರಾತ್‌ನ ಸೂರತ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದಲ್ಲಿರುವ ಕೆಲವು ನಿರಾಶಾವಾದಿಗಳು ಸದಾ ‘ಆತ್ಮನಿರ್ಭರ ಭಾರತ’ ಅಭಿಯಾನವನ್ನು ಲೇವಡಿ ಮಾಡುತ್ತಿದ್ದಾರೆ ಮತ್ತು ದೇಶದ ಸಂಕಲ್ಪವನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಪ್ರಧಾನಿ ಕಿಡಿಕಾರಿದರು. ಇತರರ ಮೇಲೆ ಅವಲಂಬಿತವಾಗಿರುವ ದೇಶವು ಎಂದಿಗೂ ತನಗೆ ಅರ್ಹವಾದ ಅಭಿವೃದ್ಧಿಯ ಎತ್ತರವನ್ನು ತಲುಪಲು…

Read More

ಸ್ವಿಚ್ ಆಫ್ ಮಾಡಿದ್ರೂ ಕರೆಂಟ್ ಎಳೆಯುವ ಈ 6 ಉಪಕರಣಗಳು, ಬಿಲ್ ಕಡಿಮೆ ಮಾಡಲು ಸರ್ಕಾರದ ಸಿಂಪಲ್ ಟಿಪ್ಸ್

ಸ್ಟ್ಯಾಂಡ್‌ಬೈ ಮೋಡ್ ಕರಾಳತೆ: ನಿಮ್ಮ ಮನೆಯ ಅನೇಕ ಉಪಕರಣಗಳು “ಆಫ್” ಆಗಿದ್ದರೂ ಸಹ, ಸ್ಟ್ಯಾಂಡ್‌ಬೈ ಮೋಡ್‌ನಲ್ಲಿ ನಿರಂತರವಾಗಿ ವಿದ್ಯುತ್ ಬಳಸುತ್ತಿರುತ್ತವೆ. (ಚಿತ್ರ: ಗೂಗಲ್) ಸರ್ಕಾರದ ಎಚ್ಚರಿಕೆ: ಟಿವಿ ಮತ್ತು ಚಾರ್ಜರ್‌ಗಳಂತಹ ಸಾಧನಗಳು ಆಫ್ ಆಗಿರುವಂತೆ ಕಂಡುಬಂದರೂ ಹಿನ್ನೆಲೆಯಲ್ಲಿ ವಿದ್ಯುತ್ ಎಳೆಯುವ ಬಗ್ಗೆ ಪವರ್ ಕಾರ್ಪೊರೇಷನ್ ಟ್ವೀಟ್ ಮೂಲಕ ಎಚ್ಚರಿಸಿದೆ. ಸೆಟ್-ಟಾಪ್ ಬಾಕ್ಸ್: ಟಿವಿಗಳಂತೆಯೇ ಸೆಟ್-ಟಾಪ್ ಬಾಕ್ಸ್‌ಗಳು ಕೂಡ ಸ್ಟ್ಯಾಂಡ್‌ಬೈ ಮೋಡ್‌ನಲ್ಲಿ ವಿದ್ಯುತ್ ಬಳಸುವುದರಿಂದ, ಇವುಗಳನ್ನೂ ಮುಖ್ಯ ಸ್ವಿಚ್‌ನಿಂದಲೇ ಆಫ್ ಮಾಡುವುದು ಒಳ್ಳೆಯದು. ಚಾರ್ಜರ್ ಅನ್‌ಪ್ಲಗ್ ಮಾಡಿ: ಮೊಬೈಲ್…

Read More

Gold Rate Today: ಚಿನ್ನದ ಬೆಲೆ 10 ಗ್ರಾಮ್​ಗೆ 1,200 ರೂ ಇಳಿಕೆ; ಬೆಳ್ಳಿಯೂ ಕುಸಿತ – Kannada News | Gold Price Today on 16th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆಯಾಗುವುದು ಮುಂದುವರಿದಿದೆ. ವಾರಾಂತ್ಯದಲ್ಲಿ ಸುಮಾರು 200 ರೂಗಳಷ್ಟು ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 120 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ತುಸು ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 7 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,400 ರುಪಾಯಿ ಇದೆ. 24…

Read More

ಆರ್​ಸಿಬಿ ಅಭಿಮಾನಿಗಳೇ ಎಚ್ಚರ: ಕಪ್ ಗೆದ್ರೆ ಬೀದಿಗಿಳಿದು ಸಂಭ್ರಮ ಬೇಡ, ಪೊಲೀಸರು ಎತ್ಕೊಂಡು ಹೋದಾರು!

ಆರ್​ಸಿಬಿ ಅಭಿಮಾನಿಗಳ ಸಂಭ್ರಮಾಚರಣೆ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಮೇ 30: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭರ್ಜರಿಯಾಗಿ ಫೈನಲ್ ಪ್ರವೇಶಿಸಿದ್ದು, ಭಾನುವಾರ ಅಂತಿಮ ಹಣಾಹಣಿ ನಡೆಯಲಿದೆ. ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ರಿಕೆಟ್ ಜ್ವರ ಗಗನಕ್ಕೇರಿದೆ. ಭಾನುವಾರ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದ ನಂತರ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ನಗರ ಪೊಲೀಸರು ಸಾರ್ವಜನಿಕರಿಗೆ ಹಾಗೂ ಆರ್‌ಸಿಬಿ ಅಭಿಮಾನಿಗಳಿಗೆ…

Read More

ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೊಂಡು ಕಚೇರಿಗೆ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ಕಾದಿದೆ ಸಂಕಷ್ಟ! – Kannada News | Dress Code Warning: Karnataka Government Warns Employees to Wear Decent Clothes or Face Action

ಬೆಂಗಳೂರು, ಡಿಸೆಂಬರ್ 20: ರಾಜ್ಯ ಸರ್ಕಾರಿ ನೌಕರರು ಸಭ್ಯ ಬಟ್ಟೆಗಳನ್ನು (Decent Clothes) ಧರಿಸಿಕೊಂಡು ಕಚೇರಿಗೆ ಬರಬೇಕು. ಸರ್ಕಾರದ ಖ್ಯಾತಿಗೆ ಧಕ್ಕೆ ತರುವ ಬಟ್ಟೆಗಳನ್ನು ಧರಿಸಿ ಕಚೇರಿಗೆ ಬಂದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಕಟ್ಟುನಿಟ್ಟಿನ ಸೂತ್ತೋಲೆ ಹೊರಡಿಸಿದೆ. ವಿವಿಧ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರರಿಗೆ ಈ ಸಂದೇಶವನ್ನು…

Read More