ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ – Kannada News | Fraud in the Name of Love and Marriage: Wife Exposes Husband Living Abroad

ಯುವತಿಯರ ಜೊತೆ ಆರೋಪಿ ಮನೀಶ್Image Credit source: Tv9 Kannada ಮಂಗಳೂರು, ಫೆಬ್ರವರಿ 15: ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ನಂಬಿಸಿ ಹಣ ಪಡೆದು ವ್ಯಕ್ತಿಯೋರ್ವ ವಂಚಿಸಿರುವ ಘಟನೆ ಮಾಸುವ ಮುನ್ನವೇ ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕುತ್ತಿದ್ದ ಮತ್ತೊಬ್ಬನ ಕಹಾನಿ ಬಯಲಾಗಿದೆ. ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು ಮಾಡಿದ್ದು, ಬಜೆಪೆ ನಿವಾಸಿ ಮನೀಶ್ ವಿರುದ್ಧ ಪತ್ನಿ ಪ್ರೀತಿ ಮಂಗಳೂರು ಮಹಿಳಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ಸಂತ್ರಸ್ತೆ…

Read More

“ಟಿಕೆಟ್ ಬೇಕಿದ್ದರೆ ಡೈರೆಕ್ಟ್ ಡಿಎಂ ಮಾಡಿ”: ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ

ಬೆಂಗಳೂರು, ಮಾ.18: ಐಪಿಎಲ್ ಪಂದ್ಯಾವಳಿ ಆರಂಭವಾಗುತ್ತಿರುವಂತೆಯೇ, ಟಿಕೆಟ್ ಖರೀದಿಯ ವಿಚಾರದಲ್ಲಿ ವಂಚನೆಗಳು ಹೆಚ್ಚಾಗುತ್ತಿವೆ. ಐಪಿಎಲ್ ಪಂದ್ಯಗಳ ಟಿಕೆಟ್‌ಗಳನ್ನು ಖರೀದಿಸಲು ಉತ್ಸುಕರಾಗಿರುವ ಅಭಿಮಾನಿಗಳು ಹೆಚ್ಚು ಜಾಗರೂಕರಾಗಿರಬೇಕು ಎಂದು ಬೆಂಗಳೂರು ಸೈಬರ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ, ಐಪಿಎಲ್ ಟಿಕೆಟ್‌ಗಳನ್ನು ಮಾರಾಟ ಮಾಡುವ ಜಾಲ ಸಕ್ರಿಯವಾಗಿದೆ. ಈ ವಂಚಕರು, “ಟಿಕೆಟ್ ಬೇಕಿದ್ದರೆ ಡೈರೆಕ್ಟ್ ಮೆಸೇಜ್ (ಡಿಎಂ) ಮಾಡಿ” ಎಂದು ಪೋಸ್ಟ್‌ಗಳನ್ನು ಹಾಕಿ ಅಭಿಮಾನಿಗಳನ್ನು ಸೆಳೆಯುತ್ತಿದ್ದಾರೆ. ಇಂತಹ ನಕಲಿ ಖಾತೆಗಳ ಸಂದೇಶಗಳಿಗೆ ಮರುಳಾಗಿ, ಅವರು ಸೂಚಿಸಿದಂತೆ…

Read More

ಸಿಎಂ ಬಜೆಟ್​ಗೆ ಸಜ್ಜಾದ ಹೊತ್ತಲ್ಲೇ ಡಿಕೆ ಶಿವಕುಮಾರ್​ಗೆ ಅಸಮಾಧಾನ? ದೆಹಲೀಲಿ ದುಃಖ, ದುಮ್ಮಾನ ಚರ್ಚಿಸ್ತೀನೆಂದ ಡಿಸಿಎಂ – Kannada News | DK Shivakumar Skips Budget Meet, Heads to Delhi; Power Sharing Buzz Intensifies in Karnataka Congress

ಕಾಂಗ್ರೆಸ್​ನಲ್ಲಿ ಮತ್ತೆ ಭುಗಿಲೆದ್ದ ಕುರ್ಚಿ ಕದನ?Image Credit source: tv9 ಬೆಂಗಳೂರು, ಫೆಬ್ರವರಿ 10: ಕೆಲ ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಕರ್ನಾಟಕ ಕಾಂಗ್ರೆಸ್ (Congress) ಅಧಿಕಾರ ಹಂಚಿಕೆ ಕದನವೀಗ ಮತ್ತೆ ತಾರಕಕ್ಕೇರಿದೆ. ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಪೂರ್ವಭಾವಿ ಸಭೆ ಕರೆದಿದ್ದಾರೆ. ಆದರೆ, ಈ ಸಭೆಗೆ ಗೈರಾಗುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ದೆಹಲಿಯತ್ತ ತೆರಳುತ್ತಿದ್ದಾರೆ. ಅಸ್ಸಾಂ ಚುನಾವಣೆ ಸಂಬಂಧ ಪ್ರಿಯಾಂಕಾ ಗಾಂಧಿ ಕರೆದ ಸಭೆಯಲ್ಲಿ ಭಾಗಿಯಾಗಲು ದೆಹಲಿಗೆ ತೆರಳುವುದೇನೋ ನಿಜ. ಆದರೆ, ಡಿಕೆ…

Read More

ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಗೌಡ ಆಕ್ರೋಶ – Kannada News | Gilli Nata Ashwini Gowda Rashika Shetty Bigg Boss Kannada Season 12 new episode promo

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನ ಜನವರಿ 4ರ ಸಂಚಿಕೆಯಲ್ಲಿ ಅಶ್ವಿನಿ ಗೌಡ ವಿರುದ್ಧ ಗಿಲ್ಲಿ ನಟ, ರಾಶಿಕಾ ಶೆಟ್ಟಿ ಮುಂತಾದವರು ಹರಿಹಾಯ್ದಿದ್ದರು. ಅದರಿಂದಾಗಿ ಅಶ್ವಿನಿ ಗೌಡ ಅವರು ಯಾರ ಜೊತೆಯೂ ಸೇರದೇ ಕೇವಲ ಧ್ರುವಂತ್ ಜೊತೆ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ರಾಶಿಕಾ ಶೆಟ್ಟಿ ಮತ್ತು ಗಿಲ್ಲಿ ನಟ (Gilli Nata) ಸೇರಿಕೊಂಡು ಅಶ್ವಿನಿಯನ್ನು ಹೀಯಾಳಿಸಿದ್ದಾರೆ. ಅಶ್ವಿನಿಗೆ ಕ್ಯಾಪ್ಟನ್ ಆಗುವ ಸಾಮರ್ಥ್ಯ ಇಲ್ಲ ಎಂದು ಗಿಲ್ಲಿ ಮತ್ತು ರಾಶಿಕಾ ಹೇಳಿದರು. ಅದನ್ನು ಕೇಳಿಸಿಕೊಂಡು…

Read More

ಕೊನೆಗೂ ಈಡೇರಿತು 40 ವರ್ಷಗಳ ಕೊರಗು: ಮಗನ ಜೊತೆ ತಂದೆಯೂ ದ್ವಿತೀಯ ಪಿಯುಸಿ ಉತ್ತೀರ್ಣ

ಮಂಗಳೂರು, ಏಪ್ರಿಲ್​​ 12: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಹಲವು ವಿಚಾರಗಳಿಗೆ ಗಮನಸೆಳೆದಿದೆ. ಒಟ್ಟಿಗೆ ಪರೀಕ್ಚೆ ಬರೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೈಕಂಬದ ತಾಯಿ-ಮಗಳು ಉತ್ತೀರ್ಣವಾಗಿರುವ ಸುದ್ದಿ ಸದ್ದು ಮಾಡುತ್ತಿರುವ ನಡುವೆಯೇ ಮಂಗಳೂರು ಕೊಳ್ಯ ನಿವಾಸಿಯಾದ 57 ವರ್ಷದ ಮೋಹನ್ ರಾಜ್ ಅವರು ತಮ್ಮ ಮಗ ಕ್ಷಿತಿಜ್ ರಾಜ್ ಜೊತೆಗೂಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರುವ ವಿಚಾರ ಗೊತ್ತಾಗಿದೆ. ಶೇ.52 ಅಂಕಗಳೊಂದಿಗೆ ಅವರು ತೇರ್ಗಡೆ ಹೊಂದಿದ್ದಾರೆ. ಚಿಟ್ ಫಂಡ್​​ ವ್ಯವಹಾರದಲ್ಲಿ ತೊಡಗಿರುವ ಮೋಹನ್ ರಾಜ್…

Read More

ಕಾರವಾರ: JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​ – Kannada News | Twist in Rishala D’Souza suicide: Mother alleges physical harassment by JDS leader’s son

ಕಾರವಾರ, ಜನವರಿ 14: ಜೆಡಿಎಸ್​​ ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ ಕಿರುಕುಳವನ್ನೂ ಆರೋಪಿ ನೀಡಿದ ಕಾರಣ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರಿಶಾಲ ಡಿಸೋಜಾ ತಾಯಿ ಕ್ರಿಸ್ತೋದ ಡಿಸೋಜಾ ಗಂಭೀರ ಆರೋಪ ಮಾಡಿದ್ದಾರೆ. ಅಂತ್ಯ ಸಂಸ್ಕಾರಕ್ಕೂ ಮುನ್ನ ನಾವು ಮೃತದೇಹಕ್ಕೆ ಸ್ನಾನ ಮಾಡಿಸುತ್ತೇವೆ. ಈ ವೇಳೆ ಮಗಳ ಖಾಸಗಿ ಭಾಗ ಸೇರಿದಂತೆ ದೇಹದ ಬಹುತೇಕ ಕಡೆ ಕಚ್ಚಿದ ಮಾರ್ಕ್ ಕಂಡುಬಂದಿದೆ. ಖಾಸಗಿ ಭಾಗದಿಂದ…

Read More

Gold Rates: ಚಿನ್ನದ ಬೆಲೆ ಗುರುವಾರವೂ ಕುಸಿತ; ಈ ತಿಂಗಳು 10 ಗ್ರಾಮ್ ಬೆಲೆ 17,000 ರೂ ಇಳಿಕೆ

ಬೆಂಗಳೂರು, ಮಾರ್ಚ್ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಯುಗಾದಿ ಹಬ್ಬದ ದಿನವಾದ ಇಂದು ಗುರುವಾರ ಚಿನ್ನದ ಬೆಲೆ (Gold Rates) ಒಂದು ಗ್ರಾಮ್​ಗೆ 265 ರೂಗಳಷ್ಟು ಇಳಿಕೆ ಆಗಿದೆ. ಕಳೆದ 10 ದಿನದಲ್ಲಿ ಅದರ ಬೆಲೆ ಗ್ರಾಮ್​ಗೆ 700 ರೂಗೂ ಅಧಿಕ ಮೊತ್ತದಷ್ಟು ಕಡಿಮೆಗೊಂಡಿದೆ. ಮಾರ್ಚ್ ತಿಂಗಳ ಈ 19 ದಿನದಲ್ಲಿ ಇದರ ಬೆಲೆಯಲ್ಲಿ ಬರೋಬ್ಬರಿ 1,700 ರೂಗಳಷ್ಟು ತಗ್ಗಿದೆ. ಅಂದರೆ 10 ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ 17,000 ರೂಗಳಷ್ಟು…

Read More

ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ರಾಮಾಯಣ’ (Ramayana) ಈಗ ವ್ಯವಹಾರದ ವಿಚಾರದಲ್ಲಿ ಹೊಸ ಸಂಚಲನ ಮೂಡಿಸಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ರಾಕಿಂಗ್ ಸ್ಟಾರ್ ಯಶ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಬಿಗ್ ಬಜೆಟ್ ಚಿತ್ರದ ಡಿಜಿಟಲ್ ಹಕ್ಕುಗಳಿಗಾಗಿ (OTT Rights) ನಿರ್ಮಾಪಕರು ಭಾರಿ ಮೊತ್ತದ ಬೇಡಿಕೆಯಿಟ್ಟಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ನೂರಲ್ಲ, ಇನ್ನೂರಲ್ಲ.. ಬರೋಬ್ಬರಿ ಸಾವಿರ ಕೋಟಿ ರೂಪಾಯಿ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಹೆಸರಾಂತ ಒಟಿಟಿ ಸಂಸ್ಥೆಯೊಂದು ‘ರಾಮಾಯಣ’…

Read More

Viral: ಕೋವಿಡ್ ತಂದ ಸಂಕಷ್ಟ; ರ‍್ಯಾಪಿಡೋ ಚಾಲಕನಾಗಿ ಬದುಕು ಕಟ್ಟಿಕೊಂಡ ಉದ್ಯಮಿ – Kannada News | Losses in the industry due to Covid; Businessman takes up Rapido driving career

ಜೀವನ ಎಂದ ಮೇಲೆ ಏರಿಳಿತಗಳು ಸಹಜ. ಬದುಕು ಕೆಲವೊಮ್ಮೆ ಒಂದರ ಮೇಲೆ ಒಂದರಂತೆ ಹೊಡೆತಗಳನ್ನು ತಂದೊಡ್ದುತ್ತದೆ. ಎಲ್ಲವನ್ನು ಎದುರಿಸಿ ನಿಲ್ಲಬೇಕು ಅಷ್ಟೇ. ಹೌದು, ಹೋಟೆಲ್ ಮ್ಯಾನೇಜ್ ಮೆಂಟ್ ಪದವಿ ಮಾಡಿ, ಸ್ಟಾರ್ಟ್‌ಅಪ್ (startup) ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದ ಉದ್ಯಮಿಗೆ ಕೋವಿಡ್ ಹೊಡೆತ ತಂದೊಟ್ಟಿತು. ಇದಾದ ಬಳಿಕ ಬದುಕಿಗಾಗಿ ಅವಲಂಬಿಸಿದ್ದು ರ‍್ಯಾಪಿಡೋ ಚಾಲಕ ವೃತ್ತಿ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದ ಚಿರಾಗ್ (Chiraag) ಎಂಬ ವ್ಯಕ್ತಿಗೆ ಈ ಚಾಲಕನ ಬದುಕಿನ ಕಥೆ ಕೇಳಿ ಶಾಕ್‌ ಆಗಿದೆ. ಈ…

Read More

ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ​

ಮೈಸೂರು, ಮಾರ್ಚ್​ 08: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್​ ವೇಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ (Vatal Nagaraj) ಪ್ರತಿಕ್ರಿಯಿಸಿದ್ದು, 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಮಕ್ಕಳನ್ನ ಜೈಲಿಗೆ ಹಾಕುವುದಕ್ಕೆ ಆಗುತ್ತಾ?  ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ…

Read More