Headlines

ಪರ್ಫ್ಯೂಮ್, ಸ್ಮಶಾನ ಮೌನ, ಅಸ್ಥಿಪಂಜರ, ಮಗಳ ಶವದೊಂದಿಗೆ ತಂದೆಯ ವಾಸ, ಸಾವು ಮರೆಮಾಚಿದ್ದು ಹೇಗೆ?

ಮೀರತ್, ಏಪ್ರಿಲ್ 13: ಮೀರತ್‌ನ ಬೀದಿಗಳಲ್ಲಿ ಒಂದು ಸುದ್ದಿ ಕಾಳ್ಗಿಚ್ಚಿನಂತೆ ಹರಡಿತು. ತಿಂಗಳುಗಳಿಂದ ಬಾಗಿಲು ಹಾಕಿದ್ದ ಮನೆಯೊಳಗೆ ಮಗಳ ಹೆಣದೊಂದಿಗೆ ತಂದೆ(Father)ಯೊಬ್ಬರು ವಾಸವಿದ್ದರು ಎಂಬ ಸತ್ಯ ಬಯಲಾದಾಗ ಪೊಲೀಸರೇ ಬೆಚ್ಚಿಬಿದ್ದರು. 34 ವರ್ಷದ ಪ್ರಿಯಾಂಕಾ ಎಂಬಾಕೆಯ ದೇಹವು ಈಗ ಬಹುತೇಕ ಅಸ್ಥಿಪಂಜರವಾಗಿ ಮಾರ್ಪಟ್ಟಿದೆ. ನಾಲ್ಕು ತಿಂಗಳ ಮೌನ ಮತ್ತು ಸುಳ್ಳಿನ ಕತೆ ಪ್ರಿಯಾಂಕಾ ಮತ್ತು ಆಕೆಯ ತಂದೆ ಉದಯ್ ಭಾನ್ ಬಿಸ್ವಾಸ್ ಕಳೆದ ನಾಲ್ಕು ತಿಂಗಳಿನಿಂದ ಅಕ್ಕಪಕ್ಕದ ಮನೆಯವರಿಗೆ ಕಾಣಿಸಿಕೊಂಡಿರಲಿಲ್ಲ. ಮನೆಗೆ ಬೀಗ ಹಾಕಲಾಗಿತ್ತು. ಆತಂಕಗೊಂಡ ಸಂಬಂಧಿಕರು…

Read More

Horoscope Today 22 February​: ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು! – Kannada News | Daily Horoscope for February​ 22nd 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 22, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ,ಪಂಚಮಿಯ ಈ ದಿನ, ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗೆ ಅನ್ವಯಿಸುವ ಗ್ರಹಗಳ ಶುಭ ಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಪ್ರಯತ್ನಕ್ಕೆ…

Read More

ಕಿಚನ್‌ ಸಿಂಕ್‌ನಿಂದ ಬರುವ ದುರ್ವಾಸನೆಯನ್ನು ತೊಡೆದು ಹಾಕಲು ಈ ಸರಳ ಸಲಹೆಯನ್ನು ಅನುಸರಿಸಿ – Kannada News

ಸಿಂಕ್ (sink) ಅಡುಗೆ ಮನೆಯ ಪ್ರಮುಖ ಭಾಗವಾಗಿದ್ದು, ಪಾತ್ರೆ ತೊಳೆಯಲು, ಆಹಾರ ಪದಾರ್ಥಗಳನ್ನು ತೊಳೆಯಲು, ಕೈ ತೊಳೆಯಲು ಹೀಗೆ ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಸಿಂಕ್‌ ಉಪಯೋಗಿಸುತ್ತೇವೆ. ಹೀಗಾಗಿ ಸಿಂಕ್‌ನಲ್ಲಿ  ವಿವಿಧ ರೀತಿಯ ಕೊಳಕು, ಪಾಚಿ ಸಂಗ್ರಹಗೊಳ್ಳುತ್ತದೆ. ಇದರಿಂದಾಗಿ ಸಿಂಕ್‌ನಿಂದ ವಾಸನೆ ಬರಲು ಪ್ರಾರಂಭಿಸುತ್ತದೆ. ಹಾಗಾಗಿ ಹೆಚ್ಚಿನವರು ದುಬಾರಿ ಕ್ಲೀನರ್‌ಗಳನ್ನು ಬಳಸಿ  ಪದೇ ಪದೇ ಸಿಂಕ್‌ ಕ್ಲೀನ್‌ ಮಾಡುತ್ತಿರುತ್ತಾರೆ. ಹೀಗಿದ್ದರೂ ಸಹ ಕೆಲವೊಂದು ಬಾರಿ ಕಿಚನ್‌ ಸಿಂಕ್‌ನಿಂದ ದುರ್ವಾಸನೆ ಬರುತ್ತದೆ. ಹೀಗಿರುವಾಗ ಈ ಕೆಲವೊಂದು ಮನೆಮದ್ದುಗಳ ಸಹಾಯದಿಂದ…

Read More

ಅಸ್ಸಾಂನಲ್ಲಿ ಕ್ಯಾಬಿನೆಟ್ ವಿಸ್ತರಣೆ; ಹಿಮಂತ ಬಿಸ್ವ ಶರ್ಮಾ ಸಂಪುಟಕ್ಕೆ 12 ನೂತನ ಸಚಿವರ ಸೇರ್ಪಡೆ – Kannada News

ಗುವಾಹಟಿ, ಜೂನ್ 5: ಅಸ್ಸಾಂನಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ (Himanta Biswa Sarma) ನೇತೃತ್ವದ ಎನ್‌ಡಿಎ (NDA) ಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು, ಒಟ್ಟು 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಬಿಜೆಪಿಯ ಅಶ್ವಿನಿ ರಾಯ್ ಸರ್ಕಾರ್, ನಿಲಿಮಾ ದೇವಿ ಮತ್ತು ಸುಶಾಂತ ಬೊರ್ಗೊಹೈನ್ ಅವರಂತಹ ಹೊಸ ಮುಖಗಳಿಗೆ ಮೊದಲ ಬಾರಿಗೆ ಸಚಿವ ಸ್ಥಾನ ನೀಡಲಾಗಿದೆ. ಅಸ್ಸಾಂ ವಿಧಾನಸಭೆಯ ಮಾಜಿ ಸ್ಪೀಕರ್ ಬಿಸ್ವಜಿತ್ ದೈಮರಿ ಅವರು ಕೂಡ ನೂತನ…

Read More

ಜಿಮ್ ಟ್ರೈನರ್ ವಿಜಯ್ ಕೊಲೆಗೆ ಬಿಗ್​ ಟ್ವಿಸ್ಟ್​​: ಪ್ರಭಾವಿ ಉದ್ಯಮಿಯ ಕೈವಾಡ, ಯಾರದು? – Kannada News | Big Twist in Gym Trainer Vijay’s Death Case: Businessman’s Name Surfaces, Who Is He

ಜಿಮ್ ಟ್ರೈನರ್ ವಿಜಯ್Image Credit source: tv9 kannada ಆನೇಕಲ್​​, ಜೂನ್​​ 21: ಜಿಮ್ ಟ್ರೈನರ್ ವಿಜಯ್ ಕೊಲೆ ಪ್ರಕರಣಕ್ಕೆ (Gym Trainer kill case) ಮೇಜರ್ ಟ್ವಿಸ್ಟ್ ಸಿಕ್ಕಿದೆ. ಪ್ರಭಾವಿ ಉದ್ಯಮಿಯ ಮಗಳ ಜೊತೆಗಿನ ಲವ್ ಕಹಾನಿಯೇ ವಿಜಯ್ ಕೊಲೆಗೆ ಕಾರಣವಾಗಿದೆ. ನಾಲ್ವರು ಆರೋಪಿಗಳ ಬಂಧನ ಬೆನ್ನಲ್ಲೇ ಸ್ಫೋಟಕ ತಿರುವು ಸಿಕ್ಕಿದ್ದು, ಉದ್ಯಮಿ (businessman) ಮಗಳ ಜೊತೆಗಿನ ವಿಜಯ್ ಪ್ರೀತಿ ಸುಪಾರಿ ಕೊಲೆಯಲ್ಲಿ ಅಂತ್ಯವಾಗಿದೆ. ಮುಖ್ಯಾಂಶಗಳು ಜಿಮ್ ಟ್ರೈನರ್ ವಿಜಯ್ ಕೊಲೆ ಕೇಸ್​​ ಮೇಜರ್ ಟ್ವಿಸ್ಟ್​…

Read More

ಇಷ್ಟು ಬೇಗ ಮದುವೆಯಾಗಲು ಇಷ್ಟವಿರಲಿಲ್ಲ, ಮಾನಸಿಕವಾಗಿ ಸಿದ್ಧಳಿರಲಿಲ್ಲ, ಅದಕ್ಕೆ ಕೇತನ್​ನ ಕೊಂದೆ ಎಂದ ಸಿಯಾ – Kannada News | Lohagad Fort Case Takes Dramatic Turn as Siya Goyal and Associate Admit Involvement

ಪುಣೆ, ಜೂನ್ 25: ಮಹಾರಾಷ್ಟ್ರದ ಲೋಹಗಡ ಕೋಟೆಯಲ್ಲಿ ನಡೆದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್(Ketan Agarwal) ಹತ್ಯೆ ಪ್ರಕರಣಕ್ಕೆ ಈಗ ಅತ್ಯಂತ ಪ್ರಮುಖ ತಿರುವು ಸಿಕ್ಕಿದೆ. ತನಿಖೆ ನಡೆಸುತ್ತಿರುವ ಪುಣೆ ಪೊಲೀಸರ ಪ್ರಕಾರ, ಸಿಯಾ ಗೋಯಲ್ ಈ ಮದುವೆಗೆ ಮಾನಸಿಕವಾಗಿ ಸಿದ್ಧವಾಗಿರಲಿಲ್ಲ. ಆದರೆ ಆಕೆಯ ಕುಟುಂಬಸ್ಥರು ಕೇತನ್‌ನನ್ನು ಮದುವೆಯಾಗುವಂತೆ ಭಾರಿ ಒತ್ತಡ ಹೇರುತ್ತಿದ್ದರು. ಈ ಕೌಟುಂಬಿಕ ಒತ್ತಡ ಹಾಗೂ ತನ್ನ ಪ್ರಿಯಕರ ಚೇತನ್ ಚೌಧರಿ ಜೊತೆಗಿನ ಅಕ್ರಮ ಸಂಬಂಧವೇ ಈ ಭೀಕರ ಹತ್ಯೆಗೆ ಮೂಲ ಕಾರಣ…

Read More

ಟೀಂ ಇಂಡಿಯಾವನ್ನು ಅತಿ ಹೆಚ್ಚು ಗೆಲುವಿನತ್ತ ಮುನ್ನಡೆಸಿದ ನಾಯಕ ಸೂರ್ಯ – Kannada News | Suryakumar Yadav Breaks Rohit’s Record: India Dominates 2026 T20 WC Under SKY

ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ 2026 ರ ಟಿ 20 ವಿಶ್ವಕಪ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದೆ. ಫೆಬ್ರವರಿ 15 ರಂದು ನಡೆದ ಪಂದ್ಯದಲ್ಲಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿತು. ಈ ಗೆಲುವಿನೊಂದಿಗೆ ನಾಯಕ ಸೂರ್ಯಕುಮಾರ್ ಯಾದವ್, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ವಿಶಿಷ್ಠ ದಾಖಲೆಯನ್ನು ಬರೆದಿದ್ದಾರೆ. Source link

Read More

ಮೈಸೂರು ಮೋಹನ್ ಸಂಗೀತ, ಹಿಮಾ ಎಂ. ಕಂಠದಲ್ಲಿ ಹೊಸ ವರ್ಷದ ಸಾಂಗ್ – Kannada News | Mysore Mohan and Hima M new song Happy New Year 2026 Anthem released

‘ಕಿಲಾಡಿ ಕಿಟ್ಟು’ ಚಿತ್ರದ ಸಂಗೀತ ನಿರ್ದೇಶಕ, ಆರ್ಕೆಸ್ಟ್ರಾಗಳ ಮೂಲಕ ಮನೆ ಮಾತಾದ ಮೈಸೂರು ಮೋಹನ್ (Mysore Mohan) ಅವರು ಈಗ ಹೊಸ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಹೊಸ ಸಿಂಗರ್ ಹಿಮಾ ಎಂ. (Hima M) ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಇದು ಹೊಸ ವರ್ಷಕ್ಕೆ (New Year 2026) ಸಂಬಂಧಿಸಿದ ಗೀತೆ. ನ್ಯೂ ಇಯರ್ ಸೆಲೆಬ್ರೇಷನ್ ಸಮಯದಲ್ಲೇ ಈ ಗೀತೆಯನ್ನು ರಿಲೀಸ್ ಮಾಡಲಾಗಿದೆ. ಇಂಗ್ಲಿಷ್ ಸಾಹಿತ್ಯ ಇರುವ ಈ ಹಾಡು ಸುಮಧುರವಾಗಿದೆ. ಹೊಸ ಗಾಯಕಿಗೆ…

Read More

SA vs NZ: ಆಲೆನ್ ಅಬ್ಬರ..! ಸೆಮೀಸ್​ನಲ್ಲಿ ದಿಕ್ಕು ತಪ್ಪಿದ ದಕ್ಷಿಣ ಆಫ್ರಿಕಾ; ಕಿವೀಸ್​ಗೆ ಫೈನಲ್ ಟಿಕೆಟ್ – Kannada News | Finn Allen’s World Record Century Propels New Zealand to T20 World Cup 2026 Final

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಟೂರ್ನಿಯಲ್ಲಿ ಅಜೇಯ ತಂಡವಾಗಿದ್ದ ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲೂ ಗೆದ್ದು ಸತತ ಎರಡನೇ ಬಾರಿಗೆ ಫೈನಲ್​ಗೇರುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ನ್ಯೂಜಿಲೆಂಡ್ ಆರಂಭಿಕ ಫಿನ್ ಆಲೆನ್ ಅವರ ವಿಶ್ವದಾಖಲೆಯ ಶತಕದ ನೆರವಿನಿಂದ ಏಕಪಕ್ಷೀಯವಾಗಿ ಗೆದ್ದು ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಟೂರ್ನಿಯಲ್ಲಿ ಮೊದಲ…

Read More

ಬಿಸಿಲ ಝಳಕ್ಕೆ ತತ್ತರಿಸಿದ ಬೆಂಗಳೂರಿಗರು: ಬಸ್, ಮೆಟ್ರೋಗೆ ಭರ್ಜರಿ ಆದಾಯ, ಹೇಗಂತೀರಾ? – Kannada News | Bengaluru Heatwave: Residents Choose AC BMTC and Namma Metro for Cool Commutes

ಬಿಎಂಟಿಸಿ ಬಸ್​​, ಮೆಟ್ರೋImage Credit source: google ಬೆಂಗಳೂರು, ಏಪ್ರಿಲ್​ 20: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ (heatwave) ಅಕ್ಷರಶಃ ಜನರನ್ನು ಸುಡುತ್ತಿದೆ. ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು, ಸೂರ್ಯನ ಶಾಖಕ್ಕೆ ಮೈ ಸುಟ್ಟು ಹೋಗುತ್ತಿದೆ. ಈ ಉರಿಯುವ ಬಿಸಿಲಿನಿಂದ ಬಚಾವಾಗಲು ಬೆಂಗಳೂರಿಗರು ಈಗ ಒಂದು ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಬೈರ್​, ಸ್ಕೂಟರ್ ಮತ್ತು ನಾನ್-ಎಸಿ ಕಾರುಗಳನ್ನು ಮನೆಯಲ್ಲೇ ಬಿಟ್ಟು, ಕೂಲ್ ಕೂಲ್ ಆಗಿರುವ ಬಿಎಂಟಿಸಿ ಎಸಿ ಬಸ್ (BMTC AC bus)​​​ ಹಾಗೂ ನಮ್ಮ…

Read More