Yashasvi Jaiswal: ಯಶಸ್ವಿ ಜೈಸ್ವಾಲ್ ಆರೋಗ್ಯ ಹೇಗಿದೆ? ಹೊರಬಿತ್ತು ಬಿಗ್​ ಅಪ್​ಡೇಟ್

ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯ ವೇಳೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ತಾನು ಚೆನ್ನಾಗಿ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿರುವ ಜೈಸ್ವಾಲ್ ಶೀಘ್ರದಲ್ಲೇ ಮೈದಾನಕ್ಕೆ ಮರಳುವ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ. ವಾಸ್ತವವಾಗಿ ಪುಣೆಯಲ್ಲಿ ನಡೆಯುತ್ತಿದ್ದ ಹರಿಯಾಣ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದ ವೇಳೆ ಜೈಸ್ವಾಲ್ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿದ್ದರು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ತಪಾಸಣೆಯ ಬಳಿಕ ಜೈಸ್ವಾಲ್…

Read More

ಸಚಿವ ಸ್ಥಾನಕ್ಕೆ ಶಾಸಕರ ಲಾಬಿ: ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ – Kannada News | Karnataka Cabinet Expansion: Congress High command Warns to DK Shivakumar about MLAs Lobby For Minister Post

ಬೆಂಗಳೂರು, (ಜೂನ್ 24): ಡಿಕೆ ಶಿವಕುಮಾರ್  (DK Shivakumar)ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದೇ ಜೂನ್ 27ರಂದು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ (Congress High command) ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಆದ್ರೆ, ಇದೇ ಸಂಪುಟ ವಿಸ್ತರಣೆ ವಿಚಾರಕ್ಕೆ ಹೈಕಮಾಂಡ್​​​ ಜತೆ ಚರ್ಚಿಸುವ ಮುನ್ನವೇ ದೆಹಲಿಯಿಂದ ಡಿಕೆ ಶಿವಕುಮಾರ್​​​ಗೆ ಮಹತ್ವದ ಸೂಚನೆ ಬಂದಿದೆ. ಹೌದು….ಸಚಿವ ಸ್ಥಾನಕ್ಕಾಗಿ…

Read More

CM ಆಗಿ ಎಲ್ಲಾ 33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ ಎಂದ ಡಿಕೆಶಿ – Kannada News | CM Dk Shivakumar Talks after Inauguration of Newly installed 33 Spillway Gates at Tungabhadra Dam

ಕೊಪ್ಪಳ, (ಜೂನ್ 25): ಮುನಿರಾಬಾದ್​ನಲ್ಲಿರುವ ತುಂಗಾಭದ್ರಾ ಜಲಾಶಯದ 33 ಗೇಟ್​​​ಗಳನ್ನು ಬದಲಾಯಿಸಿ ಹೊಸ ಗೇಟ್​​ಗಳನ್ ಅಳವಡಿಸಲಾಗಿದ್ದು, ಇಂದು ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಸೇರಿಕೊಂಡು ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ನಾವು ಇವತ್ತು ತುಂಗಭದ್ರಾ ಜಲಾಶಯ ಕಾಪಾಡಿದ್ದೇವೆ.ಹೀಗಾಗಿ ಇವತ್ತು ನಮಗೆ ಹೆಮ್ಮೆಯ ದಿನ, ನಾನು ಅತ್ಯಂತ ಖುಷಿಯಾಗಿದ್ದೇನೆ. 19ನೇ ಗೇಟ್​ ಕೊಚ್ಚಿಕೊಂಡು ಹೋದಾಗ ನನಗೆ ಕರೆ ಮಾಡಿದ್ದರು. ಅಂದು ಬೆಳಗ್ಗೆ 8.30ಕ್ಕೆ ಡ್ಯಾಂ ಬಳಿ ಬಂದು ಪರಿಶೀಲನೆ ಮಾಡಿದ್ದೆ. ದಿಟ್ಟ…

Read More

ನಿಮಗೆ ಸಹಾಯ ಬೇಕಿದ್ದರೆ ಕೇಳಿ; ಬಾಲಿವುಡ್​​ ನಟನಿಗೆ ನೇರ ಆಫರ್ ಕೊಟ್ಟಿದ್ದ ದಾವೂದ್ – Kannada News

ಬಾಲಿವುಡ್ ಚಿತ್ರರಂಗ ಹಾಗೂ ಭೂಗತ ಲೋಕದ ಲಿಂಕ್ ಬಗ್ಗೆ ಆಗಾಗ ಒಂದಿಲ್ಲೊಂದು ಸುದ್ದಿಗಳು ಕೇಳಿಬರುತ್ತಲೇ ಇರುತ್ತವೆ. ಈ ಹಿಂದೆ ಹಿರಿಯ ನಟ ದಿವಂಗತ ರಿಷಿ ಕಪೂರ್ ಕೂಡ ತಾವು ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದ ವಿಷಯವನ್ನು ಬಹಿರಂಗಪಡಿಸಿದ್ದರು. ತಮ್ಮ ಆತ್ಮಕಥೆ ‘ಖುಲ್ಲಂ ಖುಲ್ಲಾ’ ಪುಸ್ತಕದಲ್ಲಿ ದುಬೈನಲ್ಲಿ ತಾವು ದಾವೂದ್‌ನನ್ನು ಎರಡು ಬಾರಿ ಮುಖಾಮುಖಿಯಾಗಿದ್ದ ಸಂಗತಿಯನ್ನು ಅವರು ಮುಕ್ತವಾಗಿ ಹಂಚಿಕೊಂಡಿದ್ದರು. 1993 ರ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೂ ಮುನ್ನ ಈ ಭೇಟಿಗಳು ನಡೆದಿದ್ದರಿಂದ,…

Read More

ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ಜಲಸಮಾಧಿ: ಮೂರೇ ದಿನದಲ್ಲಿ 10 ಮಂದಿ ಕಾವೇರಿ ಪಾಲು! – Kannada News | 2 Students Drown in Cauvery at Talakad, 10 Lives Lost in 3 Days to River Tragedy

ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ಜಲಸಮಾಧಿImage Credit source: Tv9 Kannada ಮೈಸೂರು, ಏಪ್ರಿಲ್​​ 21: ಕಾವೇರಿ ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡಿನ ನಿಸರ್ಗಧಾಮದಲ್ಲಿ ನಡೆದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಚಾರ್ವಿ(15), ರಮ್ಯಾ(16) ಮೃತ ಬಾಲಕಿಯರಾಗಿದ್ದು, ಮತ್ತೊಬ್ಬ ವಿದ್ಯಾರ್ಥಿನಿ ಸುಚಿತ್ರಾ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನ ಶಾಲೆಯಿಂದ ಪ್ರವಾಸಕ್ಕೆಂದು 72 ವಿದ್ಯಾರ್ಥಿಗಳು ತಲಕಾಡಿಗೆ ಆಗಮಿಸಿದ್ದರು ಎನ್ನಲಾಗಿದೆ. 3 ದಿನಗಳಲ್ಲಿ…

Read More

ಯುದ್ಧ-ಸಂಘರ್ಷದಿಂದ ದೂರ, ವ್ಯವಹಾರದಲ್ಲಿ ಚತುರ: ಪ್ರಧಾನಿ ಮೋದಿ ಶ್ರೇಷ್ಠ ನಾಯಕನೆಂದು ಹೊಗಳಿದ ಡೊನಾಲ್ಡ್ ಟ್ರಂಪ್ – Kannada News | US President Donald Trump Admires PM Narendra Modi and Xi Jinping, Calls Modi a Great Leader and Smart Politician

ನರೇಂದ್ರ ಮೋದಿ ಹಾಗೂ ಡೊನಾಲ್ಡ್ ಟ್ರಂಪ್Image Credit source: PTI ನವದೆಹಲಿ, ಜೂನ್ 20: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಜಗತ್ತಿನ ಅತ್ಯಂತ ಶ್ರೇಷ್ಠ ನಾಯಕರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ. ‘ದಿ ಆಕ್ಸಿಯೋಸ್ ಶೋ’ ಕಾರ್ಯಕ್ರಮದಲ್ಲಿ ಪ್ರಪಂಚದ ಶಕ್ತಿಶಾಲಿ ಮತ್ತು ಅತ್ಯುತ್ತಮ ನಾಯಕರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ಪ್ರಧಾನಿ ಮೋದಿ ಅವರನ್ನು ವಿಭಿನ್ನ ಹಾಗೂ ಅತ್ಯಂತ ಕಠಿಣ…

Read More

ಹುಬ್ಬಳ್ಳಿಯಲ್ಲಿ ಡಿ.27ರಂದು ಸುರೇಂದ್ರ ದಾನಿ ಜನ್ಮಶತಮಾನೋತ್ಸವ – Kannada News | Surendra Dani Centenary: Hubballi Celebrates Kannada Journalism Icon’s Legacy

ಹುಬ್ಬಳ್ಳಿಯಲ್ಲಿ ಡಿ.27ರಂದು ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಕಾರ್ಯಕ್ರಮ ಹುಬ್ಬಳ್ಳಿ, ಡಿಸೆಂಬರ್ 19: ಕನ್ನಡ ಮಾಧ್ಯಮ ಕ್ಷೇತ್ರದ ಪ್ರತಿಷ್ಠಿತ ಟಿಯೇಸ್ಸಾರ್ ಪ್ರಶಸ್ತಿ ಪುರಸ್ಕೃತ ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಕಾರ್ಯಕ್ರಮ ಇದೇ ತಿಂಗಳು 27ರಂದು ಹುಬ್ಬಳ್ಳಿಯ (Hubli) ಸವಾಯಿ ಗಂಧರ್ವ ಹಾಲ್​ನಲ್ಲಿ ನಡೆಯಲಿದೆ.  ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಸಮಿತಿ ವತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿಯ ಅದ್ವೈತ ವಿದ್ಯಾಶ್ರಮದ ಶ್ರೀ ಪ್ರಣವಾನಂದ ತೀರ್ಥರು ಸಾನಿಧ್ಯ ವಹಿಸಲಿರುವ ಕಾರ್ಯಕ್ರಮ ಅಧ್ಯಕ್ಷತೆಯನ್ನು ಖ್ಯಾತ ವೈದ್ಯ…

Read More

BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು ‘ಕೈ’ ಕಾರ್ಯಕರ್ತರ ಎಂಟ್ರಿ: ಫುಲ್​​ ಹೈಡ್ರಾಮಾ

ಬಾಗಲಕೋಟೆ, ಮಾರ್ಚ್​​ 30: ಉಪಚುನಾವಣೆ ಹಿನ್ನೆಲೆ ಬಿಜೆಪಿ ರೋಡ್ ಶೋ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಧ್ವಜ ಹಿಡಿದು ‘ಕೈ’ ಕಾರ್ಯಕರ್ತರು ಎಂಟ್ರಿಕೊಟ್ಟ ಪರಿಣಾಮ ಕಾರ್ಯಕರ್ತರ ಮಧ್ಯೆ ನೂಕಾಟ-ತಳ್ಳಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ಮಧ್ಯೆ ಬೈಕ್ ತೆಗೆದುಕೊಂಡು ಹೋಗಲು ಕಾಂಗ್ರೆಸ್ ಕಾರ್ಯಕರ್ತ ಯತ್ನಿಸಿದ್ದು, ಈ ವೇಳೆ ಗದ್ದಲ ಆರಂಭವಾಗಿದೆ. ಕಾಂಗ್ರೆಸ್​​ ಕಾರ್ಯಕರ್ತನನ್ನು ಪೊಲೀಸರು ಎಳೆದು ತಂದಿದ್ದು, ಈ ವೇಳೆ ಅದೇ ಪಕ್ಷದ ಕಾರ್ಯಕರ್ತರು ಕಿರುಚಾಡಿದ್ದಾರೆ. ಈ ವೇಳೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು,…

Read More

ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು – Kannada News | 4 people dead after cruise boat with 30 onboard capsizes in Madhya Pradesh Bargi dam

ಜಬಲ್ಪುರ, ಏಪ್ರಿಲ್ 30: ಮಧ್ಯಪ್ರದೇಶದ (Madhya Pradesh) ಜಬಲ್ಪುರದ ಖಮರಿಯಾ ದ್ವೀಪದ ಬಳಿಯ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಇಂದು ಸಂಜೆ ಕ್ರೂಸ್ ಹಡಗು ಮುಳುಗಿದ್ದು, 4 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (SDRF) ಇದುವರೆಗೆ 18 ಜನರನ್ನು ರಕ್ಷಿಸಿದೆ. ತೀವ್ರ ಬಿರುಗಾಳಿಯ ನಡುವೆ ಹಡಗು ಸಮತೋಲನ ಕಳೆದುಕೊಂಡು ಮಗುಚಿ ಬಿದ್ದು ಮುಳುಗಿತು. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ ಕಾರಣದಿಂದ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ಕಾಡುತ್ತಿದೆ ‘ಕೊಲೆಯ ನೆನಪು’ ಈ ಬಾರಿ ಜಾರ್ಜ್ ಕುಟ್ಟಿಯ ಪ್ಲ್ಯಾನ್ ಏನು? – Kannada News | Mohanlal starrer Drishyam 3 movie trailer released

‘ದೃಶ್ಯಂ’ (Drishyam) ಸಿನಿಮಾ ಭಾರತ ಸಿನಿಮಾ ಇತಿಹಾಸದಲ್ಲೇ ಅತಿ ಹೆಚ್ಚು ರೀಮೇಕ್​​ಗಳನ್ನು ಕಂಡ ಸಿನಿಮಾ. ಮಾತ್ರವಲ್ಲದೆ, ಭಾರತೀಯ ಚಿತ್ರರಂಗದ ಅತ್ಯುತ್ತಮ ಕ್ರೈಂ ಥ್ರಿಲ್ಲರ್ ಸಹ ಹೌದು. ಆ ಸಿನಿಮಾದ ಭಿನ್ನತೆ, ಸರಳತೆಗೆ ಪ್ರೇಕ್ಷಕರು ಫಿದಾ ಆಗಿದ್ದರು. ಮೋಹನ್​​ಲಾಲ್ ನಟಿಸಿ, ಜಿತು ಜೋಸೆಫ್ ನಿರ್ದೇಶನ ಮಾಡಿದ್ದ ಈ ಸಿನಿಮಾದ ಎರಡನೇ ಭಾಗ 2022 ರಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗಿತ್ತು. ಇದೀಗ ಈ ಸಿನಿಮಾದ ಮೂರನೇ ಭಾಗ ನಿರ್ಮಾಣವಾಗಿದ್ದು, ಬಿಡುಗಡೆಗೆ ರೆಡಿಯಾಗಿದೆ. ಇದೀಗ ಈ ಸಿನಿಮಾದ ಟ್ರೈಲರ್ ಬಿಡುಗಡೆ…

Read More