Headlines

ಪಂಜಾಬ್ ಕಿಂಗ್ಸ್​ ಸೋಲಿಗೆ ಇದುವೇ ಕಾರಣ!

IPL 2026: ಐಪಿಎಲ್​ನ 40ನೇ ಪಂದ್ಯದ ಮೂಲಕ ರಾಜಸ್ತಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದೆ. ಈ ಪಂದ್ಯದಲ್ಲಿ 222 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದರೂ ಪಂಜಾಬ್ ಕಿಂಗ್ಸ್​ ತಂಡವು 6 ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಸತತ ಏಳು ಪಂದ್ಯಗಳ ಗೆಲುವಿನ ನಂತರ ಪಂಜಾಬ್ ಎಡವಿದ್ದು ಎಲ್ಲಿ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಡೆತ್ ಓವರ್‌ಗಳಲ್ಲಿ ಬೌಲಿಂಗ್ ವೈಫಲ್ಯ: ಪಂದ್ಯದ ನಂತರ ಮಾತನಾಡಿದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಸೋಲಿಗೆ…

Read More

‘ಟಾಕ್ಸಿಕ್​​ಗೆ ಕೇಡು ಬಯಸಿದ ಧುರಂಧರ್​ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್​​ ಸೆನ್ಸೇಷನ್ ಹೇಳಿಕೆ – Kannada News | Dhurandhar 2 Faces Karma: YouTuber on Toxic Rivalry and Legal Woes

‘ಧುರಂಧರ್ 2’ ಸಿನಿಮಾ (Dhurandhar 2 Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ಗೆದ್ದೇ ಗೆಲ್ಲುತ್ತೆ ಎಂಬ ನಂಬಿಕೆ ಅಭಿಮಾನಿಗಳದ್ದು. ಈ ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಹೆಚ್ಚಿನ ಪರಿಣಾಮ ಬೀರಲು ಇದು ವಿಫಲವಾಗಿದೆ. ಇನ್ನು, ಐಎಂಡಿಬಿ ರೇಟಿಂಗ್​​ನಲ್ಲಿಯೂ ‘ಧುರಂಧರ್ 2’ ಸಿನಿಮಾನ ‘ಟಾಕ್ಸಿಕ್’ ಹಿಂದಕ್ಕೆ ಹಾಕಿದೆ. ಈ ಎಲ್ಲಾ ವಿಷಯಗಳ ಮಧ್ಯೆ ‘ಧುರಂಧರ್ 2 ತಂಡವನ್ನು ಕರ್ಮ ಹಿಂಬಾಲಿಸುತ್ತಿದೆ ಎಂದು ಹಿಂದಿ ಯೂಟ್ಯೂಬರ್ ಒಬ್ಬರು ಹೇಳಿದ್ದಾರೆ. ಇದು ಅನೇಕರಿಗೆ…

Read More

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆರೋಪ: ಎಫ್​ಎಸ್​ಎಲ್​ನಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದ ಪರಮೇಶ್ವರ್ – Kannada News | Sringeri Vote Tampering Allegations: G Parameshwara Says FSL Report Will Reveal the Truth; Investigation Underway

ಬೆಂಗಳೂರು, ಮೇ 12: ಶೃಂಗೇರಿ ಎಂಎಲ್ಎ ಸ್ಥಾನದ ಗೊಂದಲದ ಬಗ್ಗೆ ಹಾಗೂ ಸುಪ್ರೀಂ ಕೋರ್ಟ್​ ತೀರ್ಪಿನ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ವೋಟ್ ಟ್ಯಾಂಪರಿಂಗ್ ಆರೋಪ ಸಂಬಂಧ ತನಿಖೆ ನಡೆಯುತ್ತಿದ್ದು, ತನಿಖೆ ಮುಗಿದ ನಂತರ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ. ಟ್ಯಾಂಪರಿಂಗ್ ಆರೋಪಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ದೂರು ದಾಖಲಿಸಿಕೊಂಡು ಎಫ್ಐಆರ್ ನೊಂದಾಯಿಸಲಾಗಿದೆ. ರಾಜ್ಯ ಪೊಲೀಸರು ಈ ಟ್ಯಾಂಪರಿಂಗ್ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಎಫ್ಎಸ್ಎಲ್ (Forensic Science…

Read More

ಕೋರ್ಟ್​ಗೆ ಇಳಿದ ಟೆಕ್ಕಿಗಳು: ಟಿವಿ9 ಕಾರ್ಪೊರೇಟ್ ಕಪ್‌ಗೆ ಭರ್ಜರಿ ಚಾಲನೆ! – Kannada News | TV9 Corporate Badminton: Tech Giants Clash at Gopichand Academy!

ಟಿವಿ9 ನೆಟ್‌ವರ್ಕ್ ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಎರಡನೇ ಸೀಸನ್ ಹೈದರಾಬಾದ್‌ನ ಪುಲ್ಲೇಲ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಅತ್ಯಂತ ವೈಭವದಿಂದ ಆರಂಭವಾಗಿದೆ. ಕಾರ್ಪೊರೇಟ್ ವಲಯದ ಉದ್ಯೋಗಿಗಳಲ್ಲಿ ಕ್ರೀಡಾ ಮನೋಭಾವ ಮತ್ತು ದೈಹಿಕ ಫಿಟ್‌ನೆಸ್ ಅನ್ನು ಉತ್ತೇಜಿಸುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಗೂಗಲ್ ಮತ್ತು ಮೈಕ್ರೋಸಾಫ್ಟ್‌ನಂತಹ ಪ್ರಮುಖ ಐಟಿ ಕಂಪನಿಗಳ ನೂರಾರು ಉದ್ಯೋಗಿಗಳು ಈ ಟೂರ್ನಮೆಂಟ್‌ನಲ್ಲಿ ಭಾಗವಹಿಸಿ ತಮ್ಮ ಬ್ಯಾಡ್ಮಿಂಟನ್ ಕೌಶಲ್ಯವನ್ನು ಪ್ರದರ್ಶಿಸುತ್ತಿದ್ದಾರೆ. ಕ್ರೀಡಾಕೂಟದ ಪ್ರಮುಖ ಮುಖ್ಯಾಂಶಗಳು: ನಿರಂತರ ಕೆಲಸದ ಒತ್ತಡದಲ್ಲಿರುವ ಕಾರ್ಪೊರೇಟ್ ಉದ್ಯೋಗಿಗಳಿಗೆ ಈ ಚಾಂಪಿಯನ್‌ಶಿಪ್ ಅತ್ಯುತ್ತಮ…

Read More

ರಾಯಚೂರಲ್ಲಿ ಆರ್‌ಟಿಒ ಸಿಬ್ಬಂದಿ ಗೂಂಡಾಗಿರಿ: 500 ರೂ. ಲಂಚ ಪಡೆಯುತ್ತಿದ್ದ ವಿಡಿಯೋ ಮಾಡಿದ್ದಕ್ಕೆ ಚಾಲಕನಿಗೆ ಧರ್ಮದೇಟು – Kannada News

ರಾಯಚೂರು, ಜೂ.10: ಗಡಿ ಜಿಲ್ಲೆ ರಾಯಚೂರಿನಲ್ಲಿ ಆರ್‌ಟಿಒ (RTO) ಅಧಿಕಾರಿಗಳು ಹಾಗೂ ಸಿಬ್ಬಂದಿಯ ಲಂಚಾವತಾರ ಮತ್ತು ದಬ್ಬಾಳಿಕೆ ಮಿತಿಮೀರಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಆರ್‌ಟಿಒ ಸಿಬ್ಬಂದಿ ಬೇಕಾಬಿಟ್ಟಿ ಲಂಚ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ನಿನ್ನೆ ರಾತ್ರಿ ಭಾರಿ ಹೈಡ್ರಾಮಾವೊಂದು ನಡೆದಿದೆ. ಸಿಬ್ಬಂದಿಯ ಬೇಜವಾಬ್ದಾರಿತನದಿಂದಾಗಿ ಹೆದ್ದಾರಿಯಲ್ಲಿ ಬರೋಬ್ಬರಿ 3 ಗಂಟೆಗಳ ಕಾಲ ಭಾರಿ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಮತ್ತು ಸವಾರರು…

Read More

ಕಲಬುರಗಿ ಆರ್​ಟಿಒ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಇಲ್ಲಿ ದುಡ್ಡು ಕೊಟ್ಟರೆ ಎಲ್ಲವೂ ಸಿಗುತ್ತೆ!

ಕಲಬುರಗಿ, ಫೆಬ್ರವರಿ 5: ಕಲಬುರಗಿ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (ಆರ್ಟಿಓ) ನಡೆಯುತ್ತಿರುವ ಭ್ರಷ್ಟಾಚಾರವನ್ನು ‘ಟಿವಿ9’ ಸುದ್ದಿ ವಾಹಿನಿ ಬಯಲು ಮಾಡಿದೆ. ಆರ್​​ಟಿಒ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಡುತ್ತಿರುವುದು ಮತ್ತು ದಾಖಲೆಗಳನ್ನು ಅನಧಿಕೃತವಾಗಿ ವಿತರಿಸುತ್ತಿರುವುದು ಬಹಿರಂಗವಾಗಿದೆ. ಈ ಕಚೇರಿಯಲ್ಲಿ ಹಣ ನೀಡಿದರೆ ವಾಹನಗಳ ಆರ್​ಸಿ ಕಾರ್ಡ್‌ಗಳು ಸೇರಿದಂತೆ ಎಲ್ಲಾ ಸರ್ಕಾರಿ ದಾಖಲೆಗಳು ಸುಲಭವಾಗಿ ಲಭ್ಯವಾಗುತ್ತವೆ. ಅರ್ಹರಲ್ಲದವರಿಗೂ ಅಥವಾ ಅನಗತ್ಯ ವ್ಯಕ್ತಿಗಳಿಗೂ ಈ ಭೂಪರು ಸರ್ಕಾರಿ ದಾಖಲೆಗಳನ್ನು ನೀಡುತ್ತಾರೆ. ಲಂಚ ಪಡೆದು ಆರ್​​ಸಿ ಕಾರ್ಡ್‌ ವಿತರಿಸುವ…

Read More

ಬಿಸಿಲೋ ಬಿಸಿಲು! ಮುಂದಿನ ಒಂದು ವಾರ ಕರ್ನಾಟಕದ ಹವಾಮಾನ ಹೇಗಿರಲಿದೆ? ಮಳೆಯಾಗುವ ಜಿಲ್ಲೆಗಳು ಯಾವುವು?

ಬೆಂಗಳೂರು. ಮಾ.30: ಮುಂದಿನ ಒಂದು ವಾರ ರಾಜ್ಯದಾದ್ಯಂತ ಮಿಶ್ರ ಹವಾಮಾನ ಇರಲಿದ್ದು, ಸುಡು ಬಿಸಿಲಿನ ನಡುವೆಯೇ ವರುಣನ ಸಿಂಚನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬರಲಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ತಾಪಮಾನದಲ್ಲಿ 2-3°C ಏರಿಕೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲ ಧಗೆ ಹೆಚ್ಚಿರಲಿದೆ. ಬೆಂಗಳೂರಿನ ಮುಂದಿನ 7…

Read More

ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು – Kannada News

ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಸರಿಗಮಪ’ ವೇದಿಕೆಯಲ್ಲಿ ಅಗಲಿದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ಅವರಿಗೆ ವಿಶೇಷ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ‘ಪಾರು’ ಧಾರಾವಾಹಿಯ ಮುಖ್ಯ ನಟಿ ಮೋಕ್ಷಿತಾ ಪೈ ಮತ್ತು ನಟ ಶರತ್, ದಿಲೀಪ್ ರಾಜ್ ತಮಗೆ ನೀಡಿದ ಬೆಂಬಲವನ್ನು ನೆನೆದು ಕಣ್ಣೀರಿಟ್ಟರು. ‘ಆರಂಭದ ದಿನಗಳಲ್ಲಿ ಶೂಟಿಂಗ್ ಕಷ್ಟವೆನಿಸಿದಾಗ ದಿಲೀಪ್ ಸರ್ ಮತ್ತು ವಿದ್ಯಾ ಮ್ಯಾಮ್ ತಮಗೆ ಧೈರ್ಯ ತುಂಬಿ, ನಟನೆಯನ್ನು ಪ್ರತಿಯೊಂದು ಹಂತದಲ್ಲೂ ಹೇಳಿಕೊಟ್ಟು ಬೆಳೆಸಿದರು ಎಂದು’ ಮೋಕ್ಷಿತಾ…

Read More

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲೂ ಜೋರಾದ ಶಾಸಕರ ಲಾಬಿ, ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ – Kannada News

ಬೆಂಗಳೂರು, (ಜೂನ್ 09): ಡಿಕೆ ಶಿವಕುಮಾರ್ (DK Shivakumar) ಮೊದಲ ಹಂತದ ಸಂಪುಟದ ಸಚಿವರ ಖಾತೆ ಕ್ಯಾತೆ ಇನ್ನೂ ಮುಗಿದಿಲ್ಲ. ಖಾತೆ ಸಂಬಂಧ ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ ಹಾಗೂ ಕೃಷ್ಣಭೈರೇಗೌಡ ಅಸಮಾಧಾನಗೊಂಡಿದ್ದಾರೆ. ಇದರ ನಡುವೆ ಇದೀಗ ಎರಡನೇ ಹಂತದ ಸಚಿವ ಸಂಪುಟ ಪುನಾರಚನೆ ಕಸರತ್ತು ನಡೆದಿದ್ದು, ನವದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ಜೋರಾಗಿದೆ. ಶ್ರೀನಿವಾಸ್ ಮಾನೆ, ಅಜಯ್ ಸಿಂಗ್, ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಶಾಸಕರು ದಿಲ್ಲಿಗೆ ಹಾರಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ…

Read More

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ: ಹೋಮ್ ಗಾರ್ಡ್ ಕಾರು ಜಖಂ, ಅಂಗಡಿ ಪುಡಿ! – Kannada News | Chamarajanagar Wild Elephant Attacks Home Guard Car and Shop at Biligirirangana Hills Temple

ಚಾಮರಾಜನಗರ, ಜೂನ್ 23: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿ ರಂಗನಾಥಸ್ವಾಮಿ ಟೈಗರ್ ರಿಸರ್ವ್ (BRT) ಅರಣ್ಯ ಪ್ರದೇಶದಲ್ಲಿರುವ ಸುಪ್ರಸಿದ್ಧ ಬಿಳಿಗಿರಿರಂಗನಾಥ ದೇವಾಲಯದ ಆವರಣದಲ್ಲಿ ಒಂಟಿ ಸಲಗವೊಂದು ದಾಂಧಲೆ ನಡೆಸಿದೆ. ಇಷ್ಟು ದಿನ ಕೇವಲ ಅರಣ್ಯದ ಒಳಗಿನ ಕೆರೆಗಳ ಬಳಿಯಷ್ಟೇ ಕಾಡಾನೆಗಳ ಹಿಂಡು ಕಾಣಿಸಿಕೊಳ್ಳುತ್ತಿತ್ತು. ಇದೀಗ ಒಂಟಿ ಸಲಗವೊಂದು ನೇರವಾಗಿ ದೇವಾಲಯದ ಗೋಪುರದ ಬಳಿಗೇ ಲಗ್ಗೆ ಇಟ್ಟು ಹಾನಿ ಮಾಡಿದೆ. ರಾತ್ರಿ ಕರ್ತವ್ಯ ಮುಗಿಸಿ ಹೋಮ್ ಗಾರ್ಡ್ ರಂಗನಾಥ್ ತಮ್ಮ ಕಾರನ್ನು ದೇವಾಲಯದ ಆವರಣದಲ್ಲೇ ಪಾರ್ಕ್ ಮಾಡಿದ್ದರು….

Read More