Headlines

Bengaluru Air Quality: ಹುಬ್ಬಳ್ಳಿಯಲ್ಲಿ ಏಕಾಏಕಿ ಸುಧಾರಿಸಿದ ಏರ್ ಕ್ವಾಲಿಟಿ! – Kannada News | Bangalore Air Pollution Crisis: Hubballi Air quality gets better along with all places

ಹುಬ್ಬಳ್ಳಿಯಲ್ಲಿ ಏಕಾಏಕಿ ಸುಧಾರಿಸಿದ ಏರ್ ಕ್ವಾಲಿಟಿ ಬೆಂಗಳೂರು, ಮೇ 05: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More

ಮಂಡ್ಯ: ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ; ಕೋರ್ಟ್ ಆದೇಶದೊಂದಿಗೆ ಬಂದು ಪೀಠೋಪಕರಣ ಹೊತ್ತೊಯ್ದ ರೈತರು – Kannada News | Court Order Enforcement: Mandya Farmers Seize Special Land Acquisition Office for Hemavathi Compensation

ಮಂಡ್ಯ, ಜೂನ್ 30: ಭೂಮಿ ಕಳೆದುಕೊಂಡು 15 ವರ್ಷ ಕಳೆದರೂ ಸೂಕ್ತ ಪರಿಹಾರ ನೀಡದೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ಉಡಾಫೆ ಧೋರಣೆಗೆ ಬೇಸತ್ತ ರೈತರು, ನ್ಯಾಯಾಲಯದ ಆದೇಶದ ಪ್ರತಿಯೊಂದಿಗೆ ಬಂದು ಸರ್ಕಾರಿ ಕಚೇರಿಯನ್ನೇ ಜಪ್ತಿ (Attachment of Government Office) ಮಾಡಿರುವ ಅಪರೂಪದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲಾಧಿಕಾರಿ (DC) ಕಚೇರಿ ಆವರಣದಲ್ಲಿರುವ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿಯನ್ನು ವಕೀಲರ ಸಮ್ಮುಖದಲ್ಲಿ ರೈತರು ಇಂದು ಜಪ್ತಿ ಮಾಡಿದ್ದಾರೆ. ಹೇಮಾವತಿ ನಾಲೆ ನಿರ್ಮಾಣ ಕಾಮಗಾರಿಗಾಗಿ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ…

Read More

ಬಂಟ್ವಾಳ ಸಜಿಪನಡುವಿನಲ್ಲಿ ಮಸೀದಿ ವಿಚಾರಕ್ಕೆ ರಕ್ತಪಾತ: ತಲವಾರು, ರಾಡ್‌ಗಳಿಂದ ಬಡಿದಾಡಿಕೊಂಡ ಗುಂಪು, ಉದ್ವಿಗ್ನ ಪರಿಸ್ಥಿತಿ!

ಮಂಗಳೂರು, ಮಾರ್ಚ್ 24: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಸಜಿಪನಡು ಪ್ರದೇಶದಲ್ಲಿ ಮಸೀದಿ ವಿಚಾರವಾಗಿ ಉಭಯ ತಂಡಗಳ ನಡುವೆ ಗಲಾಟೆ ನಡೆದಿದ್ದು ತಲವಾರು, ದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ಮಾಡಿದ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ತಲೆಮೊಗರು ಮಸೀದಿ (Talemogaru Mosque) ಸಮೀಪದಲ್ಲಿ ಗಲಾಟೆ ಸಂಭವಿಸಿದ್ದು, ಗಾಯಗೊಂಡವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಸೀದಿ ವಿಚಾರದಲ್ಲಿ ತಕರಾರು ಅಬ್ದುಲ್ ನವಾಝ್ (42) ಅವರು ತಮ್ಮ ಸಂಬಂಧಿ ದಾವೂದ್ ಜೊತೆಗೆ ಮಸೀದಿಗೆ…

Read More

ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು? – Kannada News | Kamareddy District Gurukul Students Jumped from Auto one Student Died

ಕಾಮರೆಡ್ಡಿ, ಜನವರಿ 26: ತೆಲಂಗಾಣದಲ್ಲಿ ವಿಚಿತ್ರವಾದ ರೀತಿಯಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಗುರುಕುಲದ ಹಾಸ್ಟೆಲ್‌ನಲ್ಲಿ ಇರಬೇಕಾದ ನಾಲ್ವರು ವಿದ್ಯಾರ್ಥಿನಿಯರು ಆಟೋ ಹತ್ತಿದರು. ಆದರೆ, ಆಟೋದಲ್ಲಿ ಪ್ರಯಾಣ ಮಾಡುವಾಗ ಒಬ್ಬೊಬ್ಬರಾಗಿ ಕೆಳಗೆ ಬಿದ್ದರು. ಅವರಲ್ಲಿ ಮೂವರು ಬದುಕುಳಿದರು. ತಲೆಗೆ ತೀವ್ರ ಪೆಟ್ಟು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಗೀತ ಎಂಬ ಒಬ್ಬಳು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಕಾಮರೆಡ್ಡಿ ಜಿಲ್ಲೆಯ ಬೋರ್ಲಂ ಗುರುಕುಲ ಶಾಲೆಯಲ್ಲಿ ಈ ಘಟನೆ ನಡೆದಿದೆ. ಗುರುಕುಲ ಶಾಲೆಯಲ್ಲಿ ನಿಜಕ್ಕೂ ಏನಾಯಿತು? ಆ ವಿದ್ಯಾರ್ಥಿನಿಯರು ಆಟೋ ಹತ್ತಿದ್ದು ಏಕೆ? ಅವರು…

Read More

West Bengal CM oath ceremony: ಬಂಗಾಳದಲ್ಲಿ ಬಿಜೆಪಿ ಯುಗ ಆರಂಭ; ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ – Kannada News | Suvendu Adhikari takes oath as the first BJP Chief Minister of West Bengal with PM Modi Presence

ಕೊಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದ (West Bengal) ಕೊಲ್ಕತ್ತಾ ಇಂದು ಕೇಸರಿಮಯವಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿಯಿಂದ (PM Modi in Kolkata) ಹಿಡಿದು ವಿವಿಧ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳವರೆಗೆ ಅನೇಕ ನಾಯಕರು ಕೊಲ್ಕತ್ತಾಕ್ಕೆ ಆಗಮಿಸಿದ್ದಾರೆ. ಇದೀಗ ಬಿಜೆಪಿ ಹಿರಿಯ ನಾಯಕರ ಹಾಗೂ ಬೆಂಬಲಿಗರ ಸಮ್ಮುಖದಲ್ಲಿ ಸುವೇಂದು ಅಧಿಕಾರಿ (Suvendu Adhikari) ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಅದ್ದೂರಿ ಸಮಾರಂಭವು ಕೋಲ್ಕತ್ತಾದ…

Read More

ನಾಯಕತ್ವ ಗಟ್ಟಿಮಾಡಿಕೊಳ್ಳಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್! – Kannada News | Power Tussle In Karnataka Congress: intelligence chief Changed By CM Siddaramaiah fourth Time In History

ಬೆಂಗಳೂರು (ಏಪ್ರಿಲ್.30): ರಾಜ್ಯ ಕಾಂಗ್ರೆಸ್​ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನ ಬೇಕೇ ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಈಗಾಗಲೇ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸುತ್ತಲೇ ಬಂದಿದ್ದಾರೆ. ಆದ್ರೆ, ಇದಕ್ಕೆ ಹೈಕಮಾಂಡ್ ತಲೆಕೆಡಿಸಿಕೊಂಡಂತಿಲ್ಲ. ಇನ್ನೊಂದೆಡೆ ಡಿಕೆ ಶಿವಕುಮಾರ್ ಟಕ್ಕರ್ ಕೊಡಲು ಇತ್ತ ಸಿದ್ದರಾಮಯ್ಯ ಹಾಗೂ ತಂಡ ಮೆಗಾ ತಂತ್ರಗಾರಿಗೆ ಮಾಡುತ್ತಿದ್ದು. ಇತಿಹಾಸದಲ್ಲೇ ಮೊದಲು ಬರೋಬ್ಬರಿ ನಾಲ್ಕು ಬಾರಿ ಗುಪ್ತಚರ ಮುಖ್ಯಸ್ಥರ ಬದಲಾವಣೆ ಮಾಡಲಾಗಿದೆ. ಗುಪ್ತಚರ ಮುಖ್ಯಸ್ಥರ…

Read More

ವನ್ಯಜೀವಿ ಪ್ರಿಯರಿಗೆ ಗುಡ್​​ನ್ಯೂಸ್​​: ಬಂಡೀಪುರ, ನಾಗರಹೊಳೆ ಸಫಾರಿ ಪೂರ್ಣ ಪ್ರಮಾಣದಲ್ಲಿ ಪುನರಾರಂಭ – Kannada News | Good News for Wildlife Enthusiasts: Karnataka Government Greenlights Full Scale Safari Resumption in Bandipur and Nagarahole

ಬೆಂಗಳೂರು, ಜೂನ್​​ 26: ವನ್ಯಜೀವಿ ಪ್ರಿಯರಿಗೆ ಗುಡ್​​ನ್ಯೂಸ್​​ ಸಿಕ್ಕಿದ್ದು, ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಪೂರ್ಣ ಪ್ರಮಾಣದ ಸಫಾರಿ ಪುನರಾರಂಭಕ್ಕೆ ಸರ್ಕಾರ ನಿರ್ಧರಿಸಿದೆ. ತಜ್ಞರು, ಅಧಿಕಾರಿಗಳ ತಾಂತ್ರಿಕ ಸಮಿತಿ ವರದಿ ಅನ್ವಯ ಕ್ರಮ ಕೈಗೊಳ್ಳಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನ ಮತ್ತು ಸಾಗಣೆ ಸಾಮರ್ಥ್ಯ ಆಧರಿಸಿ ಹಸಿರು ನಿಶಾನೆ ನೀಡಲಾಗಿದೆ. ಈ ನಿರ್ಧಾರಿಂದ ಸ್ಥಳೀಯ ಉದ್ಯೋಗ, ಆರ್ಥಿಕತೆ ಉತ್ತೇಜನಕ್ಕೆ ಸಹಕಾರಿಯಾಗಲಿದೆ. ಸಮಿತಿಯ ಶಿಫಾರಸಿನ ಪ್ರಕಾರ ನಿಯಂತ್ರಿತ ರೀತಿಯಲ್ಲಿ ಜಂಗಲ್ ಸಫಾರಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ….

Read More

ತುಳಸಿ ಸಸ್ಯ ಸೊಂಪಾಗಿ ಬೆಳೆಯಬೇಕೆಂದರೆ, ಮಳೆಗಾಲದಲ್ಲಿ ಈ ರೀತಿ ಗಿಡವನ್ನು ಆರೈಕೆ ಮಾಡಿ – Kannada News | How to care for tulsi plants during the rainy season

ಹಿಂದೂ ಧರ್ಮದಲ್ಲಿ ತುಳಸಿ (tulsi) ಗಿಡಕ್ಕೆ ವಿಶೇಷ ಮಹತ್ವವಿದೆ. ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲೂ ತುಳಸಿ ಗಿಡ ಇದ್ದೇ ಇರುತ್ತದೆ. ಆದರೆ ಈ ತುಳಸಿ ಗಿಡ ಮಳೆಗಾಲದಲ್ಲಿ ಹಾಳಾಗಲು ಪ್ರಾರಂಭಿಸುತ್ತದೆ. ತೇವಾಂಶದಿಂದಾಗಿ ತುಳಸಿ ಎಲೆಗಳೆಲ್ಲಾ ಹಳದಿ ಬಣ್ಣಕ್ಕೆ ತಿರುಗಿ ಉದುರಲು ಪ್ರಾರಂಭಿಸುತ್ತವೆ. ಹಾಗಾಗಿ ಮಳೆಗಾಲದಲ್ಲಿ ಇತರ ಗಿಡಗಳ ಬಗ್ಗೆ ಕಾಳಜಿ ವಹಿಸುವಂತೆ ತುಳಗಿ ಗಿಡದ ಬಗ್ಗೆಯೂ ತುಸು ಆರೈಕೆ ಮಾಡಬೇಕು. ಆಗ ಮಾತ್ರ ಮಳೆಗಾಲದಲ್ಲಿಯೂ ಸಹ ತುಳಸಿ ಸೊಂಪಾಗಿ, ಆರೋಗ್ಯಕರವಾಗಿ ಬೆಳೆಯುತ್ತದೆ. ಮಳೆಗಾಲದಲ್ಲಿ ತುಳಸಿ ಗಿಡವನ್ನು ಯಾವ ರೀತಿ…

Read More

Tulsi Gabbard Resigns: ಟ್ರಂಪ್ ಸರ್ಕಾರದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ ರಾಜೀನಾಮೆ – Kannada News | Tulsi Gabbard Resigns from Trump Admin: Husband’s Cancer and Iran Policy Differences

ವಾಷಿಂಗ್ಟನ್, ಮೇ 23: ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿಯಾಗಿದ್ದ 45 ವರ್ಷದ ತುಳಸಿ ಗಬ್ಬಾರ್ಡ್(Tulsi Gabbard) ಅವರು ಶುಕ್ರವಾರ ಟ್ರಂಪ್ ಆಡಳಿತವನ್ನು ತೊರೆದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ‘X’ (ಟ್ವಿಟರ್) ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ತುಳಸಿ ಗಬ್ಬಾರ್ಡ್ ಅವರ ಈ ನಿರ್ಧಾರದ ಹಿಂದೆ ಅವರ ಕುಟುಂಬಕ್ಕೆ ಎದುರಾಗಿರುವ ದೊಡ್ಡ ಸವಾಲಿದೆ. ಅವರ ಪತಿ ಅಬ್ರಹಾಂ ಅವರಿಗೆ ಅತ್ಯಂತ ಅಪರೂಪದ ಮೂಳೆ ಕ್ಯಾನ್ಸರ್ (Bone Cancer) ಇರುವುದು ಇತ್ತೀಚೆಗಷ್ಟೇ ಪತ್ತೆಯಾಗಿದೆ. ತಮ್ಮ…

Read More

ನೌಕರನ ತಪ್ಪಿಗೆ ಕಂಪನಿ ಸಿಇಒ ಹಾಗೂ ಹಿರಿಯ ಉದ್ಯೋಗಿಗಳಿಗೆ ಪೇಮೆಂಟ್ ಕಟ್; ಜಪಾನ್ ಏರ್ಲೈನ್ಸ್​ನಲ್ಲೊಂದು ಘಟನೆ – Kannada News | Employee fails in alcohol test, CEO faces 30pc cut in 2 months salary, example for Japan corporate discipline

ಜಪಾನ್ ಏರ್ಲೈನ್ಸ್Image Credit source: Kevin Carter/Getty Images ಟೋಕಿಯೋ, ಜೂನ್ 22: ಜಪಾನ್‌ನಲ್ಲಿ ಕಾರ್ಪೊರೇಟ್ ಶಿಸ್ತು (Corporate discipline) ಬಹಳ ಇದೆ. ಅಲ್ಲಿ ಯಾರೇ ತಪ್ಪು ಮಾಡಿದರೂ ಅದಕ್ಕೆ ತಲೆದಂಡ ಒಬ್ಬರದ್ದೇ ಆಗಿರುವುದಿಲ್ಲ. ಕಂಪನಿಯ ಅತ್ಯುನ್ನತ ಹುದ್ದೆಯಲ್ಲಿರುವವರಿಗೂ ದಂಡ ತಪ್ಪುವುದಿಲ್ಲ. ಜಪಾನ್ ಏರ್​ಲೈನ್ಸ್​ನಲ್ಲಿರುವ (JAL- Japan Airlines) ಒಂದು ಘಟನೆ ಇದಕ್ಕೆ ಒಳ್ಳೆಯ ನಿದರ್ಶನವಾಗಿದೆ. ಏರ್​ಲೈನ್ಸ್​ನ ಉದ್ಯೋಗಿಯೊಬ್ಬರು ಆಲ್ಕೋಹಾಲ್ ಪರೀಕ್ಷೆಯಲ್ಲಿ ವಿಫಲನಾಗಿದ್ದಕ್ಕೆ ಕಂಪನಿಯ ಸಿಇಒ ಹಾಗು ಇತರ ಕೆಲ ಹಿರಿಯ ಉದ್ಯೋಗಿಗಳಿಗೆ ಸಂಬಳ ಕಟ್ ಮಾಡಿರುವ…

Read More