Headlines

ವಿಧಾನ ಪರಿಷತ್ ಚುನಾವಣೆ: 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​ಗೆ ಬಿಜೆಪಿ-ಜೆಡಿಎಸ್ ಶಾಕ್ – Kannada News

5ನೇ ಅಭ್ಯರ್ಥಿಯ ಅವಿರೋಧ ಆಯ್ಕೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​ಗೆ ಬಿಜೆಪಿ-ಜೆಡಿಎಸ್ ಶಾಕ್Image Credit source: tv9 ಬೆಂಗಳೂರು, ಜೂನ್ 8: ಕರ್ನಾಟಕ ವಿಧಾನಪರಿಷತ್‌ನ 7 ಸ್ಥಾನಗಳಿಗೆ ನಡೆಯುವ ಚುನಾವಣೆ (Karnataka MLC Election) ತೀವ್ರ ಕುತೂಹಲ ಕೆರಳಿಸಿದೆ. ಜೆಡಿಎಸ್ (JDS) ಮತ್ತು ಬಿಜೆಪಿ (BJP) ಮೈತ್ರಿಕೂಟವು ಅಚ್ಚರಿಯ ನಡೆ ಪ್ರದರ್ಶಿಸಿದ್ದು, ಮೂರನೇ ಅಭ್ಯರ್ಥಿ ಗೋವಿಂದರಾಜು ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್‌ನ 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆಯ ಲೆಕ್ಕಾಚಾರಕ್ಕೆ ಭಾರಿ ತಿರುಗೇಟು ನೀಡಿದೆ. ಈ ಬೆಳವಣಿಗೆಯಿಂದಾಗಿ, 7 ಸ್ಥಾನಗಳಿಗೆ ಈಗ…

Read More

ಇಬ್ಬರು ಮಕ್ಕಳು ಸೇರಿ ಐವರಿಗೆ ಕಚ್ಚಿದ ಬೀದಿನಾಯಿ; ಬಾಲಕಿಯ ಮುಖಕ್ಕೇ ಐದಾರು ಬಾರಿ ಕಚ್ಚಿದ ಶ್ವಾನ

ಬೀದರ್, ಏ.7: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೆಚ್ಚಾಗಿ ಮಕ್ಕಳ ಮೇಲೆ ಈ ದಾಳಿಗಳು ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ. ಇದೀಗ ಬೀದರ್ ಜಿಲ್ಲೆಯ ಲಾಲವಾಡಿ ಬಡಾವಣೆಯಲ್ಲಿ ಕಳೆದ 48 ಗಂಟೆಗಳಿಂದ ಬೀದಿನಾಯಿಗಳ ಹಾವಳಿ ಮಿತಿಮೀರಿದೆ. ರಸ್ತೆಯಲ್ಲಿ ಸಂಚರಿಸುವವರ ಮೇಲೆ ಮನಸೋಇಚ್ಛೆ ದಾಳಿ ನಡೆಸುತ್ತಿರುವ ನಾಯಿಗಳು, ಇಬ್ಬರು ಮಕ್ಕಳು ಸೇರಿದಂತೆ ಐವರನ್ನು ಗಾಯಗೊಳಿಸಿವೆ. ಈ ಘಟನೆಯಿಂದಾಗಿ ಬಡಾವಣೆಯ ನಿವಾಸಿಗಳು ಮನೆಯಿಂದ ಹೊರಬರಲು ಹೆದರುವಂತಾಗಿದೆ. ಬೀದಿ…

Read More

ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಮಣಿಸಿ ಫೈನಲ್​ಗೇರಿದ ಇಂಗ್ಲೆಂಡ್‌ – Kannada News | U19 World Cup Semi Final: England Beats Australia by 27 Runs to Reach Final

ಅಂಡರ್ 19 ವಿಶ್ವಕಪ್ ಅಂತಿಮ ಹಂತಕ್ಕೆ ಬಂದು ನಿಂತಿದೆ. ಸೂಪರ್ ಸಿಕ್ಸ್ ಹಂತ ಮುಗಿದಿದ್ದು, ಸೆಮಿಫೈನಲ್‌ ಸುತ್ತು ಕೂಡ ಆರಂಭವಾಗಿದೆ. ಅದರಂತೆ ಇಂದು ನಡೆದ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಹಾಗೂ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಇಂಗ್ಲೆಂಡ್‌ ತಂಡ 27 ರನ್​ಗಳೊಂದಿಗೆ ಗೆದ್ದುಕೊಳ್ಳುವ ಮೂಲಕ ಫೈನಲ್​ಗೇರಿದೆ. ಇದರ ಜೊತೆಗೆ ಇಂಗ್ಲೆಂಡ್‌ 28 ವರ್ಷಗಳ ಪ್ರಶಸ್ತಿ ಬರವನ್ನು ಕೊನೆಗೊಳಿಸುವ ಅವಕಾಶವನ್ನು ಪಡೆದುಕೊಂಡಿದೆ. ಇತ್ತ ಸತತ ಎರಡನೇ ಪ್ರಶಸ್ತಿಯನ್ನು ಗೆಲ್ಲುವ ಆಸ್ಟ್ರೇಲಿಯಾದ ಕನಸ ಛಿದ್ರಗೊಂಡಿದೆ….

Read More

ಇಳಯರಾಜ ಹಾಡು ಬಳಸಿದರೂ ಬಿದ್ದಿಲ್ಲ ಕಾಪಿ ರೈಟ್ಸ್; ಟೆಕ್ನಿಕ್ ತಿಳಿಸಿದ ನಿರ್ದೇಶಕ – Kannada News | How Mana Shankara Vara Prasad Garu escapade from Copyrights of Ilaiyaraaja

ಇಳಯರಾಜ ಕಂಪೋಸ್ ಮಾಡಿದ ಯಾವುದೇ ಹಾಡನ್ನು ಸಿನಿಮಾದಲ್ಲಿ ಬಳಿಸಿದರೂ ಅವರು ಕೇಸ್ ಹಾಕುತ್ತಾರೆ. ಈ ಸಂಬಂಧ ಕೋರ್ಟ್ ಮೆಟ್ಟಿಲು ಹತ್ತುತ್ತಾರೆ. ಕೇವಲ ಮ್ಯೂಸಿಕ್ ಕಂಪನಿಯ ಹಕ್ಕನ್ನು ಪಡೆದರೆ ಮಾತ್ರ ಆಗೋದಿಲ್ಲ, ತಮ್ಮ ಒಪ್ಪಿಗೆಯನ್ನು ಪಡೆಯಬೇಕು ಎಂದು ಅವರು ಹೇಳುತ್ತಾರೆ. ಈಗ ಚಿರಂಜೀವಿ ಸಿನಿಮಾದಲ್ಲಿ ಇಳಯರಾಜ ಹಾಡು ಬಳಕೆ ಮಾಡಲಾಗಿದೆ. ಆದರೂ ಕೇಸ್ ಬಿದ್ದಿಲ್ಲ. ಈ ಬಗ್ಗೆ ನಿರ್ದೇಶಕ ಮಾತನಾಡಿದ್ದಾರೆ. ಅನಿಲ್ ರವಿಪುಡಿ ನಿರ್ದೇಶನದ ‘ಮನ ಶಂಕರ ವರ ಪ್ರಸಾದ ಗಾರು’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ…

Read More

ಮದುವೆ ಆಗೋ ಹುಡುಗನ ಪರಿಚಯಿಸಿದ ದಿವ್ಯಾ ಗೌಡ; ನೆರವೇರಿತು ಹೂ ಮುಡಿಸೋ ಶಾಸ್ತ್ರ – Kannada News | Bhavya Gowda’s Sister Divya Gowda’s Wedding Buzz: Traditional Hoo Mudiso Shastra

ಕಿರುತೆರೆಯ ಜನಪ್ರಿಯ ನಟಿ, ಬಿಗ್ ಬಾಸ್ ಸ್ಪರ್ಧಿ ಭವ್ಯಾ ಗೌಡ ಅವರ ಮನೆಯಲ್ಲಿ ಈಗ ಮದುವೆಯ ಸಂಭ್ರಮ ಶುರುವಾಗಿದೆ. ಭವ್ಯಾ ಅವರ ಸಹೋದರಿ ದಿವ್ಯಾ ಗೌಡ ಅವರ ಮನೆಯಲ್ಲಿ ಸಾಂಪ್ರದಾಯಿಕವಾಗಿ ಹೂ ಮುಡಿಸೋ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ. Source link

Read More

ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು, ವಿಡಿಯೋ ನೋಡಿ – Kannada News | Officers Busy With Their Mobiles And Sleeping in KDP Meeting at Koppal

ಕೊಪ್ಪಳ, (ಫೆಬ್ರವರಿ 16): ಜಿಲ್ಲೆಯ ಸಮಸ್ಯೆ, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕೆಡಿಪಿ ಸಭೆ ನಡೆಸಲಾಗುತ್ತೆ. ಆದ್ರೆ, ಕೊಪ್ಪಳ ಜಿಲ್ಲಾ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ನೋಡುತ್ತಾ, ನಿದ್ರೆ ಮಾಡುತ್ತಾ ಕಾಲಹರಣ ಮಾಡಿರುವುದು ಬೆಳಕಿಗೆ ಬಂದಿದೆ. ಇಂದು (ಫೆಬ್ರವರಿ 16) ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಆಡಳಿತ ಭವನದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ಕೆಲ ಅಧಿಕಾರಿಗಳು ನಿದ್ರೆಗೆ ಜಾರಿದ್ರೆ, ಇನ್ನು ಕೆಲವರು ಮೊಬೈಲ್​​ ನೋಡುತ್ತಾ ಟೈಮ್ ಪಾಸ್…

Read More

ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿಯ ಸಂತೈಸಿದ ನಟ

ತೆಲುಗು ಚಿತ್ರರಂಗದ ದಿಗ್ಗಜ ನಟ, ಮಾಜಿ ಸಿಎಂ ದಿವಂಗತ ಎನ್​ಟಿಆರ್ (NTR) (ನಂದಮೂರಿ ತಾರಕರಾಮಾ ರಾವ್) ಅವರ 104ನೇ ಜಯಂತಿ. ಹಲವಾರು ಗಣ್ಯರು, ಸಿನಿಮಾ ತಾರೆಯರು ಎನ್​​ಟಿಆರ್ ಅವರ ಪುಣ್ಯಭೂಮಿಗೆ ಭೇಟಿ ನೀಡಿದ್ದಾರೆ. ಇದೇ ದಿನ ಎನ್​​ಟಿಆರ್ ಅವರ ಮೊಮ್ಮಗ, ಸ್ಟಾರ್ ನಟ ಜೂ ಎನ್​​ಟಿಆರ್ ಅವರು ತಾತನ ಸಮಾಧಿಗೆ ಭೇಟಿ ನೀಡಿದ್ದು, ಹೂಮಾಲೆ ಅರ್ಪಿಸಿ ಕೈಮುಗಿದರು. ಕೆಲ ಸಮಯ ಸಮಾಧಿ ಆವರಣದಲ್ಲಿ ಕೂತಿದ್ದು ತೆರಳಿದರು. ಜೂ ಎನ್​​ಟಿಆರ್ ಭೇಟಿ ವೇಳೆ ಅಭಿಮಾನಿಗಳಿಂದ ಸಾಕಷ್ಟು ನೂಕು ನುಗ್ಗಲು…

Read More

ಶ್ರವಣಕುಮಾರನ ಸಾಹಸ… ಟೆಂಪೋ ಡ್ರೈವರ್ ಆಗಿದ್ದವ ನಾಲ್ಕೇ ವರ್ಷದಲ್ಲಿ ವಿಮಾನ ಸಂಸ್ಥೆ ಕಟ್ಟಿದ ಕಥೆ..! – Kannada News | From tempo driver to airlines owner, story of Shankh Air founder Shravan Kumar Vishwakarma

ಕೇಂದ್ರ ಸರ್ಕಾರದಿಂದ ಲೈಸೆನ್ಸ್ ಪಡೆದ ಮೂರು ಹೊಸ ಏರ್ಲೈನ್ ಕಂಪನಿಗಳಲ್ಲಿ ಶಂಖ್ ಏರ್ (Shankh Air) ಒಂದು. ಇದರ ಸ್ಥಾಪನೆ ಹಾಗೂ ಸ್ಥಾಪಕನ ಹಿಂದಿನ ಕಥೆ ನಿಜಕ್ಕೂ ರೋಚಕ. ಮನಸ್ಸಿದ್ದರೆ ಮಾರ್ಗ ಎನ್ನುವುದಕ್ಕೆ ಮಾದರಿ ಶ್ರವಣ್ ಕುಮಾರ್ ವಿಶ್ವಕರ್ಮ (Shravan Kumar Vishwakarma). ಉತ್ತರಪ್ರದೇಶದ ಈ ವ್ಯಕ್ತಿ ಒಂದು ಕಾಲದಲ್ಲಿ ಕಾನಪುರ್​ನ ಬೀದಿಗಳಲ್ಲಿ ಟೆಂಪೋ ಡ್ರೈವರ್ ಆಗಿ ಜೀವನ ನಿರ್ವಹಣೆ ಮಾಡುತ್ತಿದ್ದವ. ಇವತ್ತು ವಿಮಾನ ಕಂಪನಿಯ ಮಾಲೀಕನಾಗಿ ಬೆಳೆದಿದ್ದಾರೆ. ಶಂಖ್ ಏರ್ ಶೀಘ್ರದಲ್ಲೇ ವಿಮಾನಗಳ ಹಾರಾಟ ನಡೆಸಲಿದೆ….

Read More

ಧರ್ಮೇಂದ್ರ ಕುಟುಂಬ ಹೇಮಾ ಮಾಲಿನಿಯನ್ನು ಒಂಟಿ ಮಾಡಿದೆ; ಕೇಳಿ ಬಂತು ಆರೋಪ – Kannada News | Dharmendra’s Demise: Shobhaa De on Hema Malini’s Dignity Amidst Family Snub

ನಟ ಧರ್ಮೇಂದ್ರ ಮತ್ತು ನಟಿ ಹೇಮಾ ಮಾಲಿನಿ 45 ವರ್ಷಗಳ ಕಾಲ ಒಟ್ಟಿಗೆ ಇದ್ದವರು. ಧರ್ಮೇಂದ್ರ ನವೆಂಬರ್ 24 ರಂದು ಕೊನೆಯುಸಿರೆಳೆದರು. ನಂತರ ನವೆಂಬರ್ 27 ರಂದು, ಡಿಯೋಲ್ ಕುಟುಂಬವು ಹೇಮಾ ಮಾಲಿನಿಯನ್ನು ನಿರ್ಲಕ್ಷಿಸಿ ಸಂತಾಪ ಸೂಚಿಸುವ ಸಭೆಯನ್ನು ಆಯೋಜಿಸಿತು. ಹೇಮಾ ಮಾಲಿನಿ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಸಹ ಸಂತಾಪ ಸೂಚಿಸುವ ಸಭೆಯಲ್ಲಿ ಕಾಣಿಸಲಿಲ್ಲ. ಅಷ್ಟೇ ಅಲ್ಲ, ಅಂತ್ಯಕ್ರಿಯೆ ನಡೆಯುತ್ತಿರುವಾಗ ಹೇಮಾ ಮಾಲಿನಿ ನೇರವಾಗಿ ಸ್ಮಶಾನಕ್ಕೆ ತಲುಪಿದರು. ಧರ್ಮೇಂದ್ರ ಅವರ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯಗಳಿರುವುದಕ್ಕೆ…

Read More

CBSE 10 Second Board Exam: CBSE 10ನೇ ತರಗತಿ ಎರಡನೇ ಬಾರಿಯ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಮೇ 15ರಿಂದ ಪರೀಕ್ಷೆ ಆರಂಭ – Kannada News | CBSE Class 10th 2026 Second Board Exam Date Sheet Released: May 15 21 Schedule

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ರ ಸಾಲಿನ 10ನೇ ತರಗತಿಯ ಎರಡನೇ ಬಾರಿಯ ಬೋರ್ಡ್ ಪರೀಕ್ಷೆಯ ದಿನಾಂಕ ಪಟ್ಟಿಯನ್ನು (Date Sheet) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೊದಲ ಪ್ರಯತ್ನದಲ್ಲಿ ಅಂಕಗಳನ್ನು ಸುಧಾರಿಸಿಕೊಳ್ಳಲು ಬಯಸುವ ಅಥವಾ ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಇದು ಸುವರ್ಣವಕಾಶವಾಗಲಿದೆ. ಪರೀಕ್ಷಾ ಅವಧಿ ಮತ್ತು ವೇಳಾಪಟ್ಟಿ: ಮಂಡಳಿಯ ಪ್ರಕಟಣೆಯಂತೆ, ಈ ವಿಶೇಷ ಪರೀಕ್ಷೆಗಳು ಮೇ 15 ರಿಂದ ಪ್ರಾರಂಭವಾಗಿ ಮೇ 21ರವರೆಗೆ ನಡೆಯಲಿವೆ. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕೇವಲ ಒಂದು ವಾರದ ಅವಧಿಯಲ್ಲಿ ಎಲ್ಲಾ…

Read More