Headlines

ಹೈ ವೋಲ್ಟೇಜ್ ತಂತಿ ತಗುಲಿ ಯುವಕ ಸಾವು; ಇಲ್ಲಿದೆ ವಿಡಿಯೋ – Kannada News | Punjab moga young man died after touching high voltage wires

ಮೋಗಾ, ಫೆಬ್ರವರಿ 3: ಪಂಜಾಬ್​ನ ಮೋಗಾ ಜಿಲ್ಲೆಯ ಬೂತಾರ್ ಗ್ರಾಮದಲ್ಲಿ ಹೈ ವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಯುವಕ ಮೃತಪಟ್ಟಿದ್ದಾನೆ. ಸತ್ನಮ್ ಸಿಂಗ್ ಎಂಬುವವರ ಮನೆಯಲ್ಲಿ ನಿರ್ಮಾಣ ಹಂತದ ಕೆಲಸದ ಸಮಯದಲ್ಲಿ, ಯುವಕನೊಬ್ಬ ಪ್ಲಂಬಿಂಗ್ ಕೆಲಸ ಮಾಡಲು ಟೆರೇಸ್ ಮೇಲೆ ಹತ್ತಿದ್ದ. ಆತ ಆಗ ಆಕಸ್ಮಿಕವಾಗಿ ಕೆಳಗೆ ನೇತಾಡುತ್ತಿದ್ದ ಹೈ-ವೋಲ್ಟೇಜ್ ತಂತಿಗಳು ತಾಗಿ ಕೆಳಗೆ ಬಿದ್ದ. ಮೋಗಾ ಜಿಲ್ಲೆಯ ಬೂತಾರ್ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದಾಗ 11,000 ಕೆವಿ ಹೈಟೆನ್ಷನ್ ಲೈನ್‌ಗೆ ವಿದ್ಯುತ್ ಸ್ಪರ್ಶಿಸಿ 22 ವರ್ಷದ ಯುವಕ…

Read More

ಬೆಂಗಳೂರಿನ ಈ ಊರಿನಲ್ಲಿ ನಡೆಯುತ್ತೇ ಅಪರೂಪದ ವಜ್ರಾಭರಣಗಳ ಜಾತ್ರೆ – Kannada News | Kempegowda’s Heritage: Devanahalli’s Grand Kote Venugopala Swamy Festival and Rare VajrabharaNa

ಬೆಂಗಳೂರು, ಫೆ.3: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಇತಿಹಾಸ ಪ್ರಸಿದ್ಧ ಕೋಟೆ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಅದ್ದೂರಿ ರಥೋತ್ಸವ (Devanahalli Ratha Utsav) ಮತ್ತು ಅಪರೂಪದ ವಜ್ರಾಭರಣಗಳ ಜಾತ್ರೆ. ದೇವನಹಳ್ಳಿ ಎಂದರೆ ಕೇವಲ ವಿಮಾನ ನಿಲ್ದಾಣ ಮಾತ್ರವಲ್ಲ, ಶತಮಾನಗಳ ಇತಿಹಾಸವಿರುವ ರಾಜ-ಮಹಾರಾಜರ ಕಾಲದ ವೈಭವಕ್ಕೂ ಸಾಕ್ಷಿ. ನಾಡಪ್ರಭು ಕೆಂಪೇಗೌಡರ ಪೂರ್ವಿಕರು ಈ ದೇವಾಲಯಕ್ಕೆ ಬೆಲೆಕಟ್ಟಲಾಗದ ವಜ್ರಾಭರಣಗಳನ್ನು ಕಾಣಿಕೆಯಾಗಿ ನೀಡಿದ್ದರು. ರಾಜರ ಕಾಲ ಮುಗಿದ ನಂತರ ಈ ಆಭರಣಗಳು ಸರ್ಕಾರದ ಖಜಾನೆ ಸೇರಿವೆ. ವರ್ಷಕ್ಕೊಮ್ಮೆ ನಡೆಯುವ ಈ…

Read More

SSLC ಫಲಿತಾಂಶ ಸುಧಾರಣೆಗೆ ಹೊಸ ಕ್ರಮ: ನಿತ್ಯ 2 ಗಂಟೆ ಮೊಬೈಲ್, ಟಿವಿ ಆಫ್ ಮಾಡಿಸುವಂತೆ ಟಾಸ್ಕ್ – Kannada News | Karnataka School education Task To Teachers For switch off Mobile And TV In Village For SSLC Examinations

ಬೆಂಗಳೂರು, (ಫೆಬ್ರವರಿ 03): ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ  (SSLC Result) ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ‍್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್​​ಎಸ್​​ಎಲ್​ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಸಂಬಂಧ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಾನಾ ಟಾಸ್ಕ್​​​ಗಳನ್ನು ನೀಡುತ್ತಿದೆ. ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಮತ್ತೊಂದು ಟಾಸ್ಟ್​ ನೀಡಿದ್ದು, ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ…

Read More

ಹಿಂದಿ ಮಾತನಾಡುವವರು ನಿಜವಾದ ಇಂಡಿಯನ್ಸ್​​​​, ದಕ್ಷಿಣ ಭಾರತೀಯರು ಜೋಕರ್​​: ಭಾಷಾ ಸಂಘರ್ಷಕ್ಕೆ ಮತ್ತೊಂದು ಕಿಡಿ – Kannada News | Bengaluru’s Hindi Imposition Debate: Social Media Fuels North South Language Conflict

ಸಾಮಾಜಿಕ ಜಾಲತಾಣದಲ್ಲಿ ಭಾಷಾವಾರು (India language) ಗಲಾಟೆ ನಡೆಯತ್ತ ಇರುತ್ತದೆ. ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ನಡುವೆ ಭಾಷೆಯ ವಿಷಯವಾಗಿ ಭಾರೀ ಜಗಳಗಳು ನಡೆದಿದೆ. ಬೆಂಗಳೂರಿನಲ್ಲೂ ಕೂಡ ಹಿಂದಿ ಏರಿಕೆ ಆಗುತ್ತಿದೆ ಎಂಬ ಕೂಗು ಕೂಡ ಕೇಳಿ ಬರುತ್ತಿದೆ. ಇದರ ನಡುವೆ ಎಕ್ಸ್​ನಲ್ಲಿ ಹಂಚಿಕೊಂಡಿರುವ ಈ ಪೋಸ್ಟ್​​ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಇದು ದಕ್ಷಿಣ ಹಾಗೂ ಉತ್ತರ ಭಾರತ ನಡುವಿನ ಭಾಷೆ ವಿಚಾರವಾಗಿ ಹೊಸ ವಿವಾದವನ್ನು ಹುಟ್ಟು ಹಾಕಿದೆ. ಈ ಪೋಸ್ಟ್​​ ಸಾಮಾಜಿಕ ಜಾಲತಾಣಗಳಲ್ಲಿ…

Read More

ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿ, ಕಳ್ಳತನ; ಭಾರತದಿಂದ ಖಂಡನೆ – Kannada News | Mahatma Gandhi statue cut stolen in Australia India condemns

ನವದೆಹಲಿ, ಫೆಬ್ರವರಿ 3: ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಕತ್ತರಿಸಿ ಕದಿಯಲಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಭಾರತ ಒತ್ತಾಯಿಸಿದೆ. ಮೆಲ್ಬೋರ್ನ್‌ನ ರೌವಿಲ್ಲೆಯಲ್ಲಿರುವ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿರುವ ಮಹಾತ್ಮ ಗಾಂಧಿಯವರ (Mahatma Gandhi) ಕಂಚಿನ ಪ್ರತಿಮೆಯನ್ನು ಕದಿಯಲಾಗಿದೆ. ಈ ಘಟನೆಗೆ ಭಾರತದಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರತವು ಈ ವಿಷಯವನ್ನು ಆಸ್ಟ್ರೇಲಿಯಾದ ಅಧಿಕಾರಿಗಳೊಂದಿಗೆ ಔಪಚಾರಿಕವಾಗಿ ಚರ್ಚಿಸಿದೆ. ಪ್ರತಿಮೆಯನ್ನು ಕಳ್ಳತನ ಮಾಡಿದವರನ್ನು ತಕ್ಷಣ ಹುಡುಕಲು ಒತ್ತಾಯಿಸಲಾಗಿದೆ. ದಿ ಆಸ್ಟ್ರೇಲಿಯಾ ಟುಡೇ ಪ್ರಕಾರ, ಈ ಪ್ರತಿಮೆಯನ್ನು ನವದೆಹಲಿಯ…

Read More

ಒಟಿಟಿಗೆ ಬಂತು ಸಂಕ್ರಾಂತಿಯ ಬ್ಲಾಕ್ ಬಸ್ಟರ್ ಸಿನಿಮಾ – Kannada News | Mana Shankara Vara Prasad Garu movie to be released on OTT Soon

ಪ್ರತಿ ವರ್ಷ ಸಂಕ್ರಾಂತಿ ಹಬ್ಬಕ್ಕೆ ಹಲವಾರು ಸಿನಿಮಾಗಳು (Cinema) ಅದರಲ್ಲೂ ದೊಡ್ಡ ಬಜೆಟ್​​ನ ದೊಡ್ಡ ಸ್ಟಾರ್ ನಟರ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತವೆ. ಈ ಸಂಕ್ರಾಂತಿಗೂ ಸಹ ಹಲವು ದೊಡ್ಡ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದವು. ಆದರೆ ಗೆದ್ದಿದ್ದು ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ. ಮೆಗಾಸ್ಟಾರ್ ಚಿರಂಜೀವಿ ನಟಿಸಿರುವ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ವಿಜಯ ಸಾಧಿಸಿದೆ. ಇದೀಗ ಈ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು, ಹಲವಾರು ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ. ಮೆಗಾಸ್ಟಾರ್ ಚಿರಂಜೀವಿ,…

Read More

ಊಟ ಮಾಡುವಾಗ ಬೆವರು ಬರುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಲಕ್ಷಣ? – Kannada News | Eating & Sweating: Is It a Disease?

ಊಟ ಮಾಡುವಾಗ ಕೆಲವರಿಗೆ ಬೆವರು (Sweating) ಬರುವುದನ್ನು ನೀವು ಗಮನಿಸಿರಬಹುದು. ಕೆಲವರಿಗೆ ಇದು ಸ್ವಲ್ಪ ಪ್ರಮಾಣದಲ್ಲಿ ಕಾಣಿಸಿದರೆ ಇನ್ನು ಕೆಲವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಅದರಲ್ಲಿಯೂ ಹಣೆಯ ಮೇಲೆ ಬೆವರುವ ಪ್ರಮಾಣ ಅಧಿಕವಾಗಿರುತ್ತದೆ. ಬಿಸಿ ಆಹಾರ ಸೇವನೆ ಮಾಡುವುದರಿಂದ ಈ ರೀತಿಯ ಸಮಸ್ಯೆಯಾಗುತ್ತದೆ. ಆದರೆ ಪ್ರತಿ ಬಾರಿ ಒಟ್ಟ ಮಾಡುವಾಗ ಅಥವಾ ತಣಿದ ಆಹಾರ ಸೇವನೆ ಮಾಡುವಾಗಲೂ ಈ ರೀತಿ ಆಗುತ್ತಿದ್ದರೆ ಅಥವಾ ಚಳಿಯ ವಾತಾವರಣದಲ್ಲಿಯೂ ಈ ರೀತಿ ಬೆವರುತ್ತಿದ್ದರೆ ಅದು ಸಾಮಾನ್ಯವಲ್ಲ. ಹಾಗಾದರೆ ಈ ರೀತಿ ಆಗುವುದಕ್ಕೆ…

Read More

ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು – Kannada News | K Manju said Producers lost 250 crore rs in three months

ಪ್ರತಿ ಶುಕ್ರವಾರ ಕನ್ನಡದ ಹಲವು ಸಿನಿಮಾಗಳು (Cinema) ಬಿಡುಗಡೆ ಆಗುತ್ತಲೇ ಇದೆ. ಆದರೆ ಗೆಲುವು ಕಾಣುತ್ತಿರುವುದು ಮಾತ್ರ ವರ್ಷಕ್ಕೆ ಬೆರಳೆಣಿಕೆಯಷ್ಟು ಸಿನಿಮಾಗಳು. ಸಿನಿಮಾ ಸೋತಾಗ ತೀವ್ರ ಬಾಧೆಗೆ ಗುರಿ ಆಗುವುದು ನಿರ್ಮಾಪಕರು. ಚಕ್ರವರ್ತಿ ಚಂದ್ರಚೂಡ್ ನೀಡಿರುವ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ನಿರ್ಮಾಪಕ ಕೆ ಮಂಜು, ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ್ದು, ಕಳೆದ ನವೆಂಬರ್​​ನಿಂದ ಜನವರಿ ವರೆಗೆ ಕೇವಲ ಮೂರೇ ತಿಂಗಳಲ್ಲಿ ಕನ್ನಡ ಚಿತ್ರರಂಗದ ನಿರ್ಮಾಪಕರು 250 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ’ ಎಂದಿದ್ದಾರೆ. ನಿರ್ಮಾಪಕರ…

Read More

ಪ್ರಧಾನಿ ಮೋದಿ ಜೊತೆ ಟ್ರಂಪ್ ಮಾಡಿಕೊಂಡ ವ್ಯಾಪಾರ ಒಪ್ಪಂದದ 7 ಹೈಲೈಟ್ಸ್ ಇಲ್ಲಿವೆ – Kannada News | PM Modi and Donald Trump announce India US trade deal Key Highlights

ನವದೆಹಲಿ, ಫೆಬ್ರವರಿ 3: ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಭಾರತೀಯ ಸರಕುಗಳ ಮೇಲೆ ಶೇ. 50ರಷ್ಟು ಸುಂಕವನ್ನು ವಿಧಿಸಿದ ನಂತರ ನಿನ್ನೆ (ಸೋಮವಾರ) ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದಾರೆ. ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಶಿಯಲ್‌ನಲ್ಲಿ ಘೋಷಿಸಿದ ಈ ವ್ಯಾಪಾರ ಒಪ್ಪಂದವು ಹಲವಾರು ಅಂಶಗಳನ್ನು ಒಳಗೊಂಡಿದೆ. ಆದರೆ, ಟ್ರಂಪ್ ಘೋಷಿಸಿದ ಈ ಅಂಶಗಳ ಬಗ್ಗೆ ಭಾರತ ಸರ್ಕಾರ ಇನ್ನೂ ಸರಿಯಾದ ಸ್ಪಷ್ಟನೆ ನೀಡಿಲ್ಲ. ಕೇವಲ ವ್ಯಾಪಾರ…

Read More

ಹೊಸೂರು ಗ್ರಾಮದಲ್ಲಿ ಅಚ್ಚರಿಯ ಘಟನೆ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ – Kannada News | Karnataka’s Sweet Neem Tree Mystery: Villagers Astonished by Miraculous Sap in Hanur

ಸಿಹಿ ಬೇವಿನ ಮರ ಹನೂರುImage Credit source: Tv9 kannada ಚಾಮರಾಜನಗರ, ಫೆ.3: ಬೇವಿನ ಮರ ಕಹಿಯಾಗಿರುವುದನ್ನು ಕೇಳಿರಬಹುದು, ಆದರೆ ಯಾವತ್ತಾದರೂ ಸಿಹಿಯಾಗಿರುವುದನ್ನು ಕೇಳಿದ್ದೀರಾ? ಆದರೆ ಈ ಗ್ರಾಮದಲ್ಲಿ ಒಂದು ಅಚ್ಚರಿಯೇ ನಡೆದಿದೆ. ಇದೀಗ ಈ ಘಟನೆಗೆ ಇಡೀ ಗ್ರಾಮವೇ ದಿಗ್ಭ್ರಮೆಗೊಂಡಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಬೇವಿನ ಮರವೊಂದು ಸಿಹಿ ದ್ರಾವಣವನ್ನು ಹರಿಸುವ ಮೂಲಕ ಭಾರಿ ಅಚ್ಚರಿ ಮೂಡಿಸಿದೆ. ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದ ಮುನಿ ಸಿದ್ದ ಎಂಬುವವರ ಜಮೀನಿನಲ್ಲಿ…

Read More