Headlines

ಮತ್ತೆ ಬಂತು ಕೆಬಿಸಿ, 18ನೇ ಸೀಸನ್​​ಗಾಗಿ ಕಿರುತೆರೆಗೆ ಮರಳಿದ ಅಮಿತಾಬ್ ಬಚ್ಚನ್ – Kannada News | Amitabh Bachchan coming back to tv with KBC season 18

ಕೆಬಿಸಿ ಅಥವಾ ಕೌನ್ ಬನೇಗಾ ಕರೋಡ್​​ಪತಿ (Kaun Banega crorepati) ಭಾರತದ ಅತ್ಯಂತ ಹಳೆಯ ಟಿವಿ ರಿಯಾಲಿಟಿ ಶೋಗಳಲ್ಲಿ ಒಂದು. 26 ವರ್ಷಗಳ ಹಿಂದೆ ಕೌನ್ ಬನೇಗಾ ಕರೋಡ್​​ಪತಿ ಮೊದಲ ಬಾರಿ ಪ್ರಸಾರಾಗಿತ್ತು. ಒಂದೇ ಒಂದು ಸೀಸನ್ ಹೊರತುಪಡಿಸಿ ಆಗಿನಿಂದಲೂ ಅಮಿತಾಬ್ ಬಚ್ಚನ್ ಅವರೇ ಈ ಶೋ ಅನ್ನು ನಿರೂಪಣೆ ಮಾಡುತ್ತಿದ್ದಾರೆ. 17 ಸೀಸನ್​​ಗಳನ್ನು ಮುಗಿಸಿರುವ ಈ ಶೋ ಇದೀಗ 18ನೇ ಸೀಸನ್​ ಪ್ರಸಾರ ಆಗಲಿದ್ದು, ಅಮಿತಾಬ್ ಬಚ್ಚನ್ ಅವರು ಮತ್ತೊಮ್ಮೆ ನಿರೂಪಕರಾಗಿ ಕಿರುತೆರೆ ಮರಳಿದ್ದಾರೆ. 18ನೇ…

Read More

ತುಮಕೂರು: ಡ್ರಗ್ಸ್ ನಶೆಗಾಗಿ ದೇವಿಯ ಚಿನ್ನದ ತಾಳಿಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖದೀಮರು ಲಾಕ್ – Kannada News | Turuvekere Police Bust Drug Fueled Gang Looting Tumakuru Temples; Recover Gold Worth 14

ತುಮಕೂರು ಜು. 2: ಮಾದಕ ವಸ್ತುಗಳ (Drugs) ಚಟಕ್ಕೆ ದಾಸರಾಗಿ, ಆ ನಶೆಯ ಲೋಕದಲ್ಲಿ ತೇಲಾಡಲು ಹಣಕ್ಕಾಗಿ ದೇವಸ್ಥಾನಗಳನ್ನೇ ಲೂಟಿ ಮಾಡುತ್ತಿದ್ದ ಸೈಕೋ ಕಳ್ಳರ ಗ್ಯಾಂಗ್ ಒಂದನ್ನು ತುಮಕೂರು ಜಿಲ್ಲೆಯ ತುರುವೆಕೆರೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ ಬರೊಬ್ಬರಿ 14 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು 19 ರಿಂದ 29 ವರ್ಷದೊಳಗಿನ ಯುವಕರಾಗಿದ್ದು, ಇವರೆಲ್ಲರೂ ಡ್ರಗ್ಸ್ ಚಟಕ್ಕೆ ದಾಸರಾಗಿದ್ದರು. ದೇವಸ್ಥಾನಗಳನ್ನು ದೋಚುವುದು, ಅದರಿಂದ ಬಂದ ಹಣದಲ್ಲಿ ಐಷಾರಾಮಿ…

Read More

Budget 2026 LIVE: ಕೇಂದ್ರ ಬಜೆಟ್​​ಗೆ ಕೌಂಟ್ ಡೌನ್ ಶುರು, ಜನಸಾಮಾನ್ಯರ ಕನಸುಗಳು ಈಡೇರುತ್ತಾ, ಭಗ್ನವಾಗುತ್ತಾ? – Kannada News | Union Budget 2026 27 session live updates in Parliament today budget announcements Nirmala Sitharaman speech latest news in Kannada

ನವದೆಹಲಿ, ಫೆಬ್ರವರಿ 01: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು 2026-27ರ ಹಣಕಾಸು ವರ್ಷದ ಬಜೆಟ್ ಅನ್ನು ಮಂಡಿಸಲಿದ್ದಾರೆ. ಈ ಬಾರಿ ಬಜೆಟ್ ಮೇಲೆ ಎಲ್ಲರ ಕುತೂಹಲ ನಿಂತಿರುವುದು ಆದಾಯ ತೆರಿಗೆ ಮೇಲಾಗಲಿ, ಪೆಟ್ರೋಲ್ ಡೀಸೆಲ್ ಮೇಲಾಗಲಿ ಅಲ್ಲ ಬದಲಾಗಿ ಚಿನ್ನ, ಬೆಳ್ಳಿ ಮೇಲೆ. ಯಾಕೆಂದರೆ ಸತತ ಒಂದು ವರ್ಷದಿಂದ ಚಿನ್ನ ಹಾಗೂ ಬೆಳ್ಳಿ ದರ ಗಗನಕ್ಕೇರಿದೆ. ಸುಮಾರು ಒಂದು ದಶಕದಲ್ಲಿ ಭಾನುವಾರದಂದು ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸುತ್ತಿರುವುದು ಇದೇ ಮೊದಲು. ಸೀತಾರಾಮನ್ ಸತತ ಒಂಬತ್ತು…

Read More

Horoscope Today: ಇಂದು ಈ ರಾಶಿಯವರು ಮಾನಸಿಕವಾಗಿ ಸದೃಢರಾಗಿರಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 29​, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಏಕಾದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ಆಶ್ಲೇಷ ನಕ್ಷತ್ರದಲ್ಲಿ ಚಂದ್ರನ…

Read More

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಚಿತ್ತಗಾಂಗ್​ನಲ್ಲಿ ಅನಿರ್ದಿಷ್ಟಾವಧಿ ವೀಸಾ ಸೇವೆ ನಿಲ್ಲಿಸಿದ ಭಾರತ – Kannada News | Bangladesh violence, India suspends its visa operations for indefinite period in Chittagong

ಢಾಕಾ, ಡಿಸೆಂಬರ್ 21: ಮತ್ತೆ ತೀವ್ರ ರೀತಿಯಲ್ಲಿ ಬಾಂಗ್ಲಾದೇಶ ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ಭಾರತವು ಚಿತ್ತಗಾಂಗ್ ನಗರದಲ್ಲಿ ತನ್ನ ವೀಸಾ ಆಪರೇಷನ್ಸ್ ಅನ್ನು ಅನಿರ್ದಿಷ್ಟಾವಧಿಯವರೆಗೆ ಸ್ಥಗಿತಗೊಳಿಸಿದೆ. ಚಿತ್ತಗಾಂಗ್ ನಗರದಲ್ಲಿ ಭಾರತೀಯ ಉಪರಾಯಭಾರ ಕಚೇರಿಯ (Chittagong Indian Assistant High Commission) ಮೇಲೆ ಬಾಂಗ್ಲಾ ಪ್ರತಿಭಟನಕಾರರು ದಾಳಿ ನಡೆಸಿದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೃಹತ್ ಸಂಖ್ಯೆಯಲ್ಲಿದ್ದ ಜನರ ಗುಂಪು ಭಾರತದ ಈ ರಾಜತಾಂತ್ರಿಕ ಕಚೇರಿಗೆ ನುಗ್ಗಲು ಯತ್ನಿಸಿತ್ತಾದರೂ ಭದ್ರತಾ ಪಡೆಗಳು ಅದನ್ನು ವಿಫಲಗೊಳಿಸಿದ್ದವು. ಈಗ ಮುನ್ನೆಚ್ಚರಿಕೆಯಾಗಿ ಕಚೇರಿಯಲ್ಲಿನ…

Read More

ಕುವೈತ್, ಬಹ್ರೇನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ; ಟ್ರಂಪ್​ಗೆ ಎಚ್ಚರಿಕೆ! – Kannada News | Iran Attacks United States military Bases In Kuwait and Bahrain

ಕುವೈತ್, ಜುಲೈ 21: ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕ ಮಿಲಿಟರಿ ತಾಣಗಳು ಹಾಗೂ ವಾಯು ರಕ್ಷಣಾ ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡು ಮಂಗಳವಾರ ಭೀಕರ ದಾಳಿ ನಡೆಸಿರುವುದಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾಪ್ಸ್ (IRGC) ಪ್ರಕಟಿಸಿದೆ. ಅಮೆರಿಕದ ಸೇನಾ ಪಡೆಗಳು ಇರಾನ್ ಮೇಲಿನ ಸರಣಿ ದಾಳಿಗಳನ್ನು ಮುಂದುವರಿಸಿರುವ ಬೆನ್ನಲ್ಲೇ, ಇರಾನ್ (Iran Attack) ಈ ಪ್ರತಿದಾಳಿ ನಡೆಸಿದ್ದು ಮುಂಬರುವ ದಿನಗಳಲ್ಲಿ ಮತ್ತಷ್ಟು ಭೀಕರ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ಎದುರಿಸಲು ಸಿದ್ಧರಾಗಿ ಎಂದು ಇರಾನ್ ಎಚ್ಚರಿಕೆ ನೀಡಿದೆ. ಕುವೈತ್‌:…

Read More

ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ! – Kannada News | 20 year old Girl jumped from the 4th floor of Hotel in Delhi after argument with Boyfriend

ನವದೆಹಲಿ, ಫೆಬ್ರವರಿ 13: ದೆಹಲಿಯ ಫಾರ್ಶ್ ಬಜಾರ್ ಪ್ರದೇಶದಲ್ಲಿರುವ ಹೋಟೆಲ್ ಒಂದರ 4ನೇ ಮಹಡಿಯ ಕಿಟಕಿಯಿಂದ 20 ವರ್ಷದ ಹುಡುಗಿಯೊಬ್ಬಳು ಕೆಳಗೆ ಹಾರಿದ್ದಾಳೆ. ಆಕೆ ಬಾಯ್​ ಫ್ರೆಂಡ್ (Boyfriend) ಜೊತೆಗೆ ಆ ಹೋಟೆಲ್ ರೂಂಗೆ ಹೋಗಿದ್ದಳು. ಆತನ ಜೊತೆ ಜಗಳವಾದ ನಂತರ ಕೋಪದಿಂದ ಆತ್ಮಹತ್ಯೆ ಮಾಡಿಕೊಳ್ಳಲು ಆಕೆ ಕಿಟಕಿಯಿಂದ ಹಾರಿದ್ದಾಳೆ. ಆಕೆ ಹಾರಲು ಯತ್ನಿಸುತ್ತಿರುವುದನ್ನು ನೋಡಿದ ಜನರು ಕೆಳಗೆ ನಿಂತು ಆಕೆಯನ್ನು ಕಾಪಾಡಿದ್ದಾರೆ. ಹೀಗಾಗಿ, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಶನಿವಾರ ಮುಂಜಾನೆ ತಡವಾಗಿ ಆರಂಭವಾಗಲಿವೆ ತರಗತಿಗಳು; ಏಕರೂಪದ ಶಾಲಾ ಅವಧಿ ಜಾರಿ – Kannada News | Karnataka Standardises Saturday School Timings; Uniform Schedule for All Schools

ಬೆಂಗಳೂರು, ಜೂನ್ 27: ರಾಜ್ಯದ ಶಾಲಾ ಶಿಕ್ಷಣ (Education) ಮತ್ತು ಸಾಕ್ಷರತಾ ಇಲಾಖೆಯು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಿಗೆ ಬಿಗ್ ರಿಲೀಫ್ ನೀಡಿದ್ದು, ಶನಿವಾರದ ಶಾಲಾ ಅವಧಿಯನ್ನು ಏಕರೂಪಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ಅನ್ವಯವಾಗುವಂತೆ ಶನಿವಾರ ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ರವರೆಗೆ ಒಟ್ಟು 4 ಗಂಟೆಗಳ ಕಾಲ ಮಾತ್ರ ತರಗತಿಗಳನ್ನು ನಡೆಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಗೊಂದಲಕ್ಕೆ ತೆರೆ ಎಳೆದ ಇಲಾಖೆ ಇದುವರೆಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ…

Read More

ತಿರಸ್ಕಾರದಿಂದ ಕಿರೀಟದವರೆಗೆ… ಈ ‘ಪಾಟಿ’ಯ ಯಶಸ್ಸು! – Kannada News | Rise of Rajat Patidar: From Unsold to RCB’s Trophy Winning Captain

ಕ್ರೀಡಾ ಲೋಕದಲ್ಲಿ ಕೆಲವೊಂದು ಕರೆಗಳು ಇಡೀ ಚರಿತ್ರೆಯನ್ನೇ ಬದಲಿಸುತ್ತದೆ. ಹೀಗೆ ಚರಿತ್ರೆಯನ್ನೇ ಬದಲಿಸಿದ ಆಟಗಾರನೆಂದರೆ ರಜತ್ ಪಾಟಿದಾರ್ (Rajat Patidar). ಐಪಿಎಲ್​ ಹರಾಜಿನಲ್ಲಿ ನಿರಂತರ ಅವಗಣನೆ, ಈ ಅವಗಣನೆ ನಡುವೆ ಹೊಸ ಬದುಕಿಗೆ ನಾಂದಿಯಾಡಲು ಸಜ್ಜಾಗುತ್ತಿದ್ದ ಆಟಗಾರನ ಭವಿಷ್ಯ ಬದಲಿಸಿದ್ದು ಒಂದು ಕರೆ. ಆ ಕರೆಯಿಂದಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಶಾಪ ವಿಮೋಚಣೆಯಾಗಿದ್ದು ಈಗ ಇತಿಹಾಸ. ಅದು 2021ರ ಐಪಿಎಲ್ ಹರಾಜು… ಮಿನಿ ಹರಾಜಿನ ಕೊನೆಯ ಸುತ್ತಿನಲ್ಲಿ 20 ಲಕ್ಷ ರೂ. ಮೂಲ ಬೆಲೆ ಹೊಂದಿದ್ದ…

Read More

ಉದ್ಯಮಿಗೆ ಬೆದರಿಕೆ ಪ್ರಕರಣ: ನಟಿ ಕೃಷಿ ತಾಪಂಡಗೆ ನೊಟೀಸ್ – Kannada News | Actress Krishi Tapanda friend arrested in blackmail case

ಕೃಷಿ ತಾಪಂಡ (Krishi Tapanda) ಕಳೆದ ಕೆಲ ತಿಂಗಳುಗಳಿಂದಲೂ ಸುದ್ದಿಯಲ್ಲಿದ್ದಾರೆ. ಎಆರ್‌ವಿ ಗ್ರೂಪ್‌ ಮಾಲೀಕ ಅರವಿಂದ್‌ ರೆಡ್ಡಿ ವಿರುದ್ಧ ದೂರು ನೀಡಿದ್ದ ನಟಿ, ಉದ್ಯಮಿ ತಮಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದಿದ್ದರು. ಈ ಕುರಿತು ಪ್ರಕರಣವೂ ದಾಖಲಾಗಿತ್ತು. ಆ ಬಳಿಕ ಆ ಉದ್ಯಮಿ, ತಾವು ನಟಿಗಾಗಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ್ದಾಗಿ, ನಟಿ ತಮ್ಮನ್ನು ಹಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದೆಲ್ಲ ಪ್ರತ್ಯಾರೋಪಗಳನ್ನು ಮಾಡಿದ್ದರು. ಇದೀಗ ಅದೇ ಉದ್ಯಮಿಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ನಟಿ ಕೃಷಿ ತಾಪಂಡ ಅವರಿಗೆ…

Read More