Headlines

ಇಸ್ರೇಲ್​​-ಇರಾನ್ ಮಧ್ಯೆ ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ – Kannada News | Iran Israel War: JDS MLC Bhoje Gowda and Family Stranded at Dubai Airport

ದುಬೈ, ಫೆಬ್ರವರಿ 28: ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಅತಿದೊಡ್ಡ ಕಾರ್ಯಾಚರಣೆಯನ್ನೇ ಆರಂಭಿಸಿದೆ. ಅಮೆರಿಕದ-ಇಸ್ರೇಲ್ ಸೇನೆ ಹಾರಿಸಿದ ಕ್ಷಿಪಣಿ, ಇರಾನ್ ರಾಜಧಾನಿ ಟೆಹರಾನ್​ಗೆ ಅಪ್ಪಳಿಸುತ್ತಲೇ ಮಧ್ಯಪ್ರಾಚ್ಯ ತಲ್ಲಣಗೊಂಡಿದೆ. ಸದ್ಯ ಈ ಯುದ್ಧದ ಕನ್ನಡಿಗರಿಗೂ ತಟ್ಟಿದೆ. ಯುದ್ಧ ಹಿನ್ನಲೆ ದುಬೈ ಏರ್​​​ಪೋರ್ಟ್​ನಲ್ಲಿ ವಿಮಾನ ಪ್ರಯಾಣ ಸ್ಥಗಿತವಾಗಿದೆ. ಹೀಗಾಗಿ ಕುಟುಂಬ ಸಮೇತರಾಗಿ ಜೆಡಿಎಸ್ ಪರಿಷತ್ ಸದಸ್ಯ ಭೋಜೇಗೌಡ ದುಬೈ ಏರ್​​​ಪೋರ್ಟ್​ನಲ್ಲಿ ಸಿಲುಕಿಕೊಂಡಿದ್ದಾರೆ. ದುಬೈನಿಂದ ಬೆಂಗಳೂರಿಗೆ ಹೊರಟಿದ್ದರು. ಈ ವೇಳೆ ವಿಮಾನ ಪ್ರಯಾಣ ಸ್ಥಗಿತವಾಗಿವೆ. ಈ ಬಗ್ಗೆ ಭೋಜೇಗೌಡ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 16ರ ದಿನಭವಿಷ್ಯ

ಈ ದಿನ ಮಾನಸಿಕ ಶಾಂತಿ ದೊರೆಯುವುದಕ್ಕಾಗಿ ಶಿವನಿಗೆ ಅಥವಾ ದೇವಿಗೆ ಬಿಳಿ ಹೂವುಗಳನ್ನು ಅರ್ಪಿಸಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಈ ದಿನ ನಿಮ್ಮ ಪರಿಸ್ಥಿತಿ ಬಗ್ಗೆ ನಿಮಗೆ ಮರುಕ ಹುಟ್ಟಲಿದೆ. ಆದ್ದರಿಂದ ಮೇಲುನೋಟಕ್ಕೆ ಕಾಣುವಂಥ ವಿಚಾರಗಳು ಆಳದಲ್ಲಿ ಅಷ್ಟು ಗಂಭೀರವಾಗಿ ಇರುವುದಿಲ್ಲ ಎಂಬುದನ್ನು ಅರಿತುಕೊಳ್ಳುವುದು ಮುಖ್ಯವಾಗುತ್ತದೆ. ಕಟ್ಟಡ ನಿರ್ಮಾಣ ವೃತ್ತಿಯಲ್ಲಿ ಇರುವವರಿಗೆ ಹೊಸ ಕೆಲಸಗಳು ದೊರೆಯಲಿವೆ. ವಿಷಯಕ್ಕೆ ಹಾಗೂ ವ್ಯಕ್ತಿಗಳಿಗೆ ಎಷ್ಟು ಪ್ರಾಮುಖ್ಯವೋ ಅಷ್ಟು…

Read More

ಮದ್ಯ ಮಾರಾಟದಲ್ಲಿ ದಾಖಲೆ ಬರೆದ ಅಬಕಾರಿ ಇಲಾಖೆ: 30 ದಿನದಲ್ಲಿ ಸರ್ಕಾರಕ್ಕೆ ಬಂದ ಆದಾಯ ಎಷ್ಟು ಗೊತ್ತಾ? – Kannada News | Karnataka Liquor Sales Surge: Excise Revenue Reaches Record 3,509 Crore in May–June

ಬೆಂಗಳೂರು, ಜೂನ್​​ 15: ರಾಜ್ಯದಲ್ಲಿ ಕಳೆದ 30 ದಿನಗಳಲ್ಲಿ ಆಗಿರುವಷ್ಟು ಮದ್ಯದ (liquor) ಮಾರಾಟ ಈ ಹಿಂದೆ ಎಂದೂ ಆಗಿರಲಿಲ್ಲವಂತೆ. ಮೇ ಮತ್ತು ಜೂನ್ ತಿಂಗಳ ಮದ್ಯದ ವ್ಯಾಪಾರದಿಂದ ರಾಜ್ಯ ಸರ್ಕಾರಕ್ಕೆ ಬರೋಬ್ಬರಿ ಮೂರೂವರೆ ಸಾವಿರ ಕೋಟಿ ರೂಪಾಯಿಗೂ ಅಧಿಕ ಆದಾಯ ಹರಿದುಬಂದಿದೆ. ಹೊಸ ಅಬಕಾರಿ ನೀತಿ ಜಾರಿಗೆ ಬಂದ ಕೇವಲ ಒಂದೇ ತಿಂಗಳಲ್ಲಿ ಅಬಕಾರಿ ಇಲಾಖೆಯ (Excise Department) ಖಜಾನೆಗೆ ಕೋಟಿ ಕೋಟಿ ಹರಿದುಬಂದಿದೆ. ಮುಖ್ಯಾಂಶಗಳು ಮದ್ಯ ಮಾರಾಟದಲ್ಲಿ ಹಳೆ ದಾಖಲೆಗಳೆಲ್ಲ ಉಡೀಸ್​ ಹೊಸ ಅಬಕಾರಿ…

Read More

ಈಕೆಗೆ ಅನುಕಂಪ ತೋರಿಸಿದ್ದೇ ತಪ್ಪಾಯಿತು: ಮದುವೆ ಹಾಲ್​​ನಲ್ಲಿ 120 ಗ್ರಾಂ ಚಿನ್ನಾಭರಣ ಕದ್ದ ಬುರ್ಖಾಧಾರಿ ಕಳ್ಳಿ

ಶಿವಮೊಗ್ಗ ಮಾ.11: ನಗರದ ಮದುವೆ ಸಮಾರಂಭಗಳಲ್ಲಿ ಸಂಚಲನ ಮೂಡಿಸಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ತುಂಗಾ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬುರ್ಖಾ ಧರಿಸಿ, ವಬ್ಯಾಗ್ ಹಿಡಿದು ಗಪ್‌ಚುಪ್ ಆಗಿ ಚಿನ್ನಾಭರಣ ಎಗರಿಸುತ್ತಿದ್ದ ಸುಳೆಬೈಲು ನಿವಾಸಿ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಇಲಿಯಾಜ್ ನಗರದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನಗಳು ವರದಿಯಾಗುತ್ತಿದ್ದವು. ಮದುವೆಗೆ ಬಂದವರು ತಮ್ಮ ಆಭರಣಗಳನ್ನು ಬ್ಯಾಗ್‌ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಅವುಗಳನ್ನು…

Read More

LSG vs PBKS: ಶ್ರೇಯಸ್ ಶತಕ; ಪಂಜಾಬ್ ಪ್ಲೇಆಫ್‌ ಆಸೆ ಜೀವಂತ

ಐಪಿಎಲ್ 2026 ರ 68 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿತ್ತು. ಪ್ಲೇಆಫ್‌ ದೃಷ್ಟಿಯಿಂದ ಈ ಪಂದ್ಯ ಪಂಜಾಬ್ ಕಿಂಗ್ಸ್​ಗೆ ಬಹುಮುಖ್ಯವಾಗಿತ್ತು. ಅದರಂತೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಲಕ್ನೋ ತಂಡವನ್ನು ಮಣಿಸಿದ ಪಂಜಾಬ್ ತಂಡ ತನ್ನ ಪ್ಲೇಆಫ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ 197 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ತಂಡ ನಾಯಕ ಶ್ರೇಯಸ್ ಅಯ್ಯರ್…

Read More

ವಿಚಿತ್ರ ಕಾರಣ..! ಅನುಭವಿ ಗೂಗಲ್ ಉದ್ಯೋಗಿಯ ಅರ್ಜಿ ತಿರಸ್ಕಾರ; ಕಾಲೇಜು ಗ್ರೇಡ್ ಕಡಿಮೆ ಬಂದಿದ್ದಕ್ಕೆ ರಿಜೆಕ್ಟ್

ಬೆಂಗಳೂರು, ಮೇ 28: ಈಗಷ್ಟೇ ಕಾಲೇಜು ಮುಗಿಸಿ ಮೊದಲ ಕೆಲಸಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿಗಳ ಶೈಕ್ಷಣಿಕ ಸಾಧನೆ ಮತ್ತು ಗ್ರೇಡ್​ಗಳನ್ನು ಪರಿಶೀಲಿಸುವುದುಂಟು. ಆದರೆ, ಅನುಭವಿ ವ್ಯಕ್ತಿ ಕೆಲಸಕ್ಕೆ ಅರ್ಜಿ ಸಲ್ಲಿಸಿದಾಗ ಆತನ ಕಾಲೇಜು ಪರೀಕ್ಷೆಗಳ ಅಂಕಗಳಿಗೆ ಸಾಮಾನ್ಯವಾಗಿ ಯಾವ ಕಂಪನಿಗಳೂ ಆದ್ಯತೆ ಕೊಡುವುದಿಲ್ಲ. ಗೂಗಲ್​ನ 8 ವರ್ಷದ ಅನುಭವಿ ಉದ್ಯೋಗಿಯೊಬ್ಬರು ತಮಗಾದ ಅನುಭವವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವರ್ಷಕ್ಕೆ 80 ಲಕ್ಷ ರೂಗೂ ಅಧಿಕ ಸಂಬಳ ಪಡೆಯುವ ಈ ಗೂಗಲ್ ಟೆಕ್ಕಿಯ (Google Employee) ಅರ್ಜಿಯನ್ನು ಭಾರತೀಯ…

Read More

IND vs IRE: ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ವೈಭವ್ ಆಡುವ ಬಗ್ಗೆ ಹೇಳಿದ್ದೇನು? – Kannada News | India vs Ireland T20: Shreyas Iyer Captaincy Debut, Sooryavanshi Benched in Belfast

ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಐರ್ಲೆಂಡ್‌ನ ರಾಜಧಾನಿ ಬೆಲ್‌ಫಾಸ್ಟ್‌ನಲ್ಲಿರುವ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ಆರಂಭವಾಗಿದೆ. ನಾಯಕನಾಗಿ ಶ್ರೇಯಸ್ ಅಯ್ಯರ್​ಗೆ ಇದು ಮೊದಲ ಪಂದ್ಯವಾಗಿದೆ. ಚೊಚ್ಚಲ ಪಂದ್ಯದಲ್ಲೇ ಟಾಸ್ ಗೆದ್ದ ಶ್ರೇಯಸ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಟಾಸ್​ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಅದರಂತೆ ಕೋಟ್ಯಾಂತರಿ ಕ್ರಿಕೆಟ್ ಅಭಿಮಾನಿಗಳ ಏಕೈಕ ಪ್ರಶ್ನೆಯಾದ ವೈಭವ್ ಸೂರ್ಯವಂಶಿ ಮೊದಲ ಟಿ20 ಪಂದ್ಯವನ್ನು ಆಡುತ್ತಾರಾ ಎಂಬುದಕ್ಕೆ ಉತ್ತರ ಸಿಕ್ಕಿದೆ….

Read More

ಸಲೂನ್ ಮಾಲೀಕನಿಂದ ಬ್ಯೂಟಿಷಿಯನ್‌ಗೆ ಪ್ರಪೋಸ್? ಮಾಲೀಕನ ಮೇಲೆ ಆಕೆಯ ಪತಿ ಗ್ಯಾಂಗ್​ನಿಂದ ಅಟ್ಯಾಕ್!

ಬೆಂಗಳೂರು, ಏಪ್ರಿಲ್ 4: ಬೆಂಗಳೂರಿನ (Bangalore) ಆವಲಹಳ್ಳಿಯ ಸ್ಕಿನ್ ಶೈನ್ ಫ್ಯಾಮಿಲಿ ಸಲೂನ್‌ನಲ್ಲಿ ಶುರುವಾದ ಸಣ್ಣ ವಿವಾದವೊಂದು ಇದೀಗ ಭೀಕರ ಮಾರಾಮಾರಿಯಲ್ಲಿ ಅಂತ್ಯವಾಗಿದೆ. ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್‌ಗೆ ಮಾಲೀಕ ಪ್ರಪೋಸ್ ಮಾಡಿದ್ದಾನೆ ಎಂಬ ಆರೋಪ ಹಾಗೂ ಅದನ್ನು ವಿರೋಧಿಸಿದ್ದಕ್ಕೆ ಕೆಲಸದಿಂದ ತೆಗೆದಿದ್ದೇ ಈ ಗಲಾಟೆಗೆ ಮೂಲ ಕಾರಣ ಎನ್ನಲಾಗಿದೆ. ಆಲವಹಳ್ಳಿಯ ಸಲೂನ್ ಮಾಲೀಕ ಮೋಹನ್ ಕುಮಾರ್, ತನ್ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್ ಒಬ್ಬರಿಗೆ ಬಿಸ್ಕೆಟ್ ನೀಡಿ ಪ್ರಪೋಸ್ ಮಾಡಿದ್ದ ಎನ್ನಲಾಗಿದೆ. ಆದರೆ ಇದನ್ನು ಆಕೆ ನಿರಾಕರಿಸಿದ್ದರು….

Read More

ಶ್ರೇಯಸ್ ಅಯ್ಯರ್​ಗೆ ಇಲ್ಲ ಚಾನ್ಸ್: 3ನೇ ಕ್ರಮಾಂಕಕ್ಕೆ ಎಡಗೈ ದಾಂಡಿಗ ಫಿಕ್ಸ್

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ೨೦ ಸರಣಿ ಇಂದಿನಿಂದ (ಜ.21) ಶುರುವಾಗಲಿದೆ. ಈ ಪಂದ್ಯದಲ್ಲಿ ಟೀಮ್ ಪರ ಕಣಕ್ಕಿಳಿಯುವವರು ಯಾರು ಎಂಬುದೇ ಈಗ ಕುತೂಹಲ. ಏಕೆಂದರೆ ಭಾರತ ತಂಡದ ಕೊನೆಯ ಟಿ೨೦ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ತಿಲಕ್ ವರ್ಮಾ ಹಾಗೂ ಜಿತೇಶ್ ಶರ್ಮಾ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಕಂಡು ಬರುವುದು ಖಚಿತ. ಅದರಲ್ಲೂ ಎಡಗೈ ದಾಂಡಿಗ ತಿಲಕ್ ವರ್ಮಾ ಬದಲಿಗೆ ಕಣಕ್ಕಿಳಿಯುವವರು ಯಾರು ಎಂಬುದೇ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ…

Read More

ದೇವಸ್ಥಾನಗಳ ಚಿನ್ನದ ನಗದೀಕರಣದ ಯಾವ ಯೋಜನೆಯೂ ಇಲ್ಲ; ವೈರಲ್ ಸುದ್ದಿ ಕೇವಲ ವದಂತಿ: ಕೇಂದ್ರ ಸರ್ಕಾರ ಸ್ಪಷ್ಟನೆ – Kannada News | Temple Gold Monetization Rumor Debunked: PIB Confirms No New Scheme

ನವದೆಹಲಿ, ಮೇ 19: ದೇವಸ್ಥಾನದಲ್ಲಿರುವ ಚಿನ್ನವನ್ನು ನಗದೀಕರಣಗೊಳಿಸಲು (Gold Monetisation scheme) ಸರ್ಕಾರ ಯೋಜಿಸುತ್ತಿದೆ ಎಂಬಂತಹ ಕೆಲ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. “ಕೇಂದ್ರ ಸರ್ಕಾರವು ದೇಶದ ದೇವಸ್ಥಾನಗಳಿಗಾಗಿ ಹೊಸ ‘ಚಿನ್ನದ ಬಾಂಡ್ ಯೋಜನೆ’ (Gold Bond Scheme) ಯನ್ನು ಜಾರಿಗೊಳಿಸಲು ಮತ್ತು ದೇವಸ್ಥಾನದ ಗೋಪುರ ಇತ್ಯಾದಿ ಕಟ್ಟಡಗಳಲ್ಲಿ ಹಾಕಲಾಗಿರುವ ಗೋಲ್ಡ್ ಪ್ಲೇಟ್ ಇತ್ಯಾದಿ ಚಿನ್ನವನ್ನು ದೇಶದ ಸ್ಟ್ರಾಟಿಜಿಕ್ ರಿಸರ್ವ್ ಎಂದು ಪರಿಗಣಿಸಲು ಯೋಜಿಸುತ್ತಿದೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸುದ್ದಿಯನ್ನು ಭಾರತ ಸರ್ಕಾರ ಅಧಿಕೃತವಾಗಿ…

Read More