Headlines

ಗಮನಿಸಿ: ಬಿಗ್​​ಬಾಸ್ ಆಡಿಷನ್​​ಗೆ ವಿಡಿಯೋ ಕಳಿಸುವವರೇ ಈ ಸೂಚನೆ ಪಾಲಿಸಿ – Kannada News | Bigg Boss Kannada audition for common man, Tv Channel give instruction

ಬಿಗ್​​ಬಾಸ್ ಕನ್ನಡದ (Bigg Boss Kannada) ಹೊಸ ಸೀಸನ್ ಈ ಬಾರಿ ತುಸು ಮುಂಚಿತವಾಗಿಯೇ ಶುರು ಆಗಲಿದೆ. ಅದು ಮಾತ್ರವೇ ಅಲ್ಲದೆ, ಈ ಬಾರಿ ಬಿಗ್​​ಬಾಸ್ ಕನ್ನಡಕ್ಕೆ ಸೆಲೆಬ್ರಿಟಿಗಳ ಜೊತೆಗೆ ಜನಸಾಮಾನ್ಯರ ಎಂಟ್ರಿಗೂ ಅವಕಾಶ ನೀಡಲಾಗಿದ್ದು, ಇದಕ್ಕಾಗಿ ಜನ ಅರ್ಜಿ ಸಲ್ಲಿಸಿ, ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಬೇಕಿದೆ. ಕಲರ್ಸ್ ವಾಹಿನಿಯು ಸಾಮಾನ್ಯರು ತಮ್ಮ ಎಂಟ್ರಿ ಕಳಿಸಲು ವಿಶೇಷ ವ್ಯವಸ್ಥೆಯನ್ನು ಮಾಡಿದ್ದು, ಆಡಿಷನ್ ವಿಡಿಯೋ ಮಾಡಿ ಅದನ್ನು ಕಲರ್ಸ್ ವಾಹಿನಿ ಸೂಚಿಸಿರುವ ಲಿಂಕ್​​ಗೆ ಕಳಿಸಬೇಕು, ಕೇವಲ ಇನ್​​ಸ್ಟಾಗ್ರಾಂನಲ್ಲಿ ಅಪ್​​ಲೋಡ್ ಮಾಡಿದರೆ…

Read More

ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ: ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ – Kannada News | Bengaluru’s Longest Metro Line Planned: BMRCL Proposes 73 km Route to Connect IT Hubs, Traffic Relief

ಬೆಂಗಳೂರು, ಮೇ 08: ನಗರದಲ್ಲಿ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಮುಂದಾಗಿರುವ ಬಿಎಂಆರ್​ಸಿಎಲ್ (BMRCL), ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ‘ಪಿಂಕ್ ಲೈನ್’ ಮೆಟ್ರೋ (Pink Line Metro) ಮಾರ್ಗವನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ಈ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜೂನ್ ತಿಂಗಳಿನಲ್ಲಿ ಆರು ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಯೋಜಿಸಲಾಗಿದೆ. ಇದರ ಬೆನ್ನಲ್ಲೇ, ಈ ಮಾರ್ಗವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ನಗರದ ಅತಿ ಉದ್ದದ ಮೆಟ್ರೋ ಕಾರಿಡಾರ್ ನಿರ್ಮಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಮುಖ್ಯಾಂಶಗಳು…

Read More

ಡಿಕೆ ಶಿವಕುಮಾರ್​​ಗೆ ಬಯಕೆ ಈಡೇರಿಸುವ ಭರವಸೆ ನೀಡಿದ ಜಗದೀಶ್ವರಿ ದೇವಿ: ಅರ್ಚಕರು ಹೇಳಿದ್ದಿಷ್ಟು – Kannada News | DK Shivakumar seeks divine blessings at Andle Jagadeeshwari Temple amid CM speculation

ಕಾರವಾರ, ಡಿಸೆಂಬರ್​ 19: ರಾಜ್ಯ ಕಾಂಗ್ರೆಸ್​​ನಲ್ಲಿ ಕುರ್ಚಿ ಕಾಳಗದ ಮಧ್ಯೆ ಇಂದು ಡಿಸಿಎಂ ಡಿಕೆ ಶಿವಕುಮಾರ್​, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದಲ್ಲಿರುವ ಜಗದೀಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇನ್ನು ಡಿಕೆ ಶಿವಕುಮಾರ್​ ಪೂಜೆ ಸಲ್ಲಿಸಿದ ಬಗ್ಗೆ ಅರ್ಚಕ ಗಣೇಶ್ ನಾಯಕ್​ ಟವಿ9 ಜೊತೆಗೆ ಮಾತನಾಡಿದ್ದು, ದೇವಿ ಡಿ.ಕೆ. ಶಿವಕುಮಾರ್‌ಗೆ ಮೂರು ರೀತಿಯ ಸೂಚನೆಗಳನ್ನು ನೀಡಿದ್ದಾಳೆ. ಹಿಂದೆ ತಿಹಾರ್ ಜೈಲಿನಿಂದ ಬಿಡುಗಡೆ ಮತ್ತು ಕೆಪಿಸಿಸಿ ಅಧ್ಯಕ್ಷ…

Read More

ಬೆಳಗಾವಿ: ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ, ಗೂಡ್ಸ್ ಆಟೋ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ದುರ್ಮರಣ – Kannada News | Belagavi Road Accident: Parents and 9 Month Old Baby Killed on the Spot as Wrong Side Goods Auto Rams Bike in Rayabag

ಅಪಘಾತದ ತೀವ್ರತೆಗೆ ಗೂಡ್ಸ್ ಆಟೋ ಪಲ್ಟಿಯಾಗಿರುವುದುImage Credit source: tv9 ಬೆಳಗಾವಿ, ಮೇ 26: ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆಯೇ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ರಾಂಗ್ ಸೈಡ್​ನಲ್ಲಿ ಬಂದ ಗೂಡ್ಸ್ ಆಟೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಒಂಬತ್ತು ತಿಂಗಳ ಕಂದಮ್ಮ ಸೇರಿದಂತೆ ತಂದೆ-ತಾಯಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಮಹಾಂತೇಶ್ ಮಾನೆ (27), ಅವರ ಪತ್ನಿ ಸಾಕ್ಷಿ ಮಾನೆ (23)…

Read More

Video: ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ, ಆಮೇಲೇನಾಯ್ತು ನೋಡಿ

ಹರಿಯಾಣ, ಮಾರ್ಚ್​ 24: ಪ್ರಪೋಸ್ ಮಾಡಲು ದಿನ, ಗಳಿಗೆಗಳೆಲ್ಲವನ್ನು ಯಾರೂ ನೋಡುವುದಿಲ್ಲ, ಮನಸ್ಸಿನಲ್ಲಿ ಅವರೇ ಸಂಗಾತಿಯಾಗಬೇಕೆಂದು ಬಯಸಿದರೆ ಅವರು ಇಷ್ಟ ಪಡುತ್ತಾರೋ ಇಲ್ಲವೋ ಗೊತ್ತಿಲ್ಲ ಪ್ರಪೋಸ್ ಮಾಡಿಬಿಡೋದೆ. ಕೆಲವೊಮ್ಮೆ ಅದು ಅಕ್ಸೆಪ್ಟ್ ಆಗುತ್ತೆ, ಕೆಲವೊಮ್ಮೆ ರಿಜೆಕ್ಟ್​ ಆಗುತ್ತೆ. ಹಾಗೆಯೇ ಹರಿಯಾಣದಲ್ಲಿ ರಸ್ತೆಯಲ್ಲಿ ಎಲ್ಲರೆದುರು ಯುವಕ ಯುವತಿಯೊಬ್ಬಳಿಗೆ ಪ್ರಪೋಸ್ ಮಾಡಿದ್ದಾನೆ, ಆಗ ಆಕೆ ಅಲ್ಲೇ ಇರುವ ಟೀ ಟ್ರೇಯನ್ನು ಆತನ ಮೈಗೆ ಎಸೆದಿದ್ದಾಳೆ. ಕೂಡಲೇ ಕೋಪಗೊಂಡ ವ್ಯಕ್ತಿ ಅಲ್ಲೇ ಶುಚಿಗೊಳಿಸಲು ಇಟ್ಟಿದ ಮಾಪ್​ನ ಕೋಲಿನಿಂದ ಆಕೆಗೆ ಥಳಿಸಿರುವ ವಿಡಿಯೋ…

Read More

ಛತ್ತೀಸ್​ಗಢದ ಉಕ್ಕಿನ ಸ್ಥಾವರದಲ್ಲಿ ಭಾರಿ ಸ್ಫೋಟ, 7 ಮಂದಿ ಸಾವು, ಹಲವರಿಗೆ ಗಾಯ – Kannada News | Tragedy in Chhattisgarh: 7 Killed, Several Injured in Steel Plant Blast

ಬಲೋಡಾ ಬಜಾರ್, ಜನವರಿ 22: ಛತ್ತೀಸ್​ಗಢದ ಬಲೋಡಾ ಬಜಾರ್ ಜಿಲ್ಲೆಯಲ್ಲಿರುವ ಉಕ್ಕಿನ ಸ್ಥಾವರದಲ್ಲಿ ಗುರುವಾರ ಭಾರಿ ಸ್ಫೋಟ(Blast) ಸಂಭಿಸಿದ್ದು, 7  ಕಾರ್ಮಿಕರು ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಬಕುಲಾಹಿ ಮೂಲದ ರಿಯಲ್ ಇಸ್ಪಾಟ್ ಸ್ಟೀಲ್ ಪ್ಲಾಂಟ್‌ನಲ್ಲಿ ಕಲ್ಲಿದ್ದಲು ಕುಲುಮೆ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಈ ಸ್ಫೋಟ ಸಂಭವಿಸಿದೆ. ಘಟನೆಯ ಸಮಯದಲ್ಲಿ, ಕಾರ್ಮಿಕರ ಗುಂಪೊಂದು ಕುಲುಮೆ ಪ್ರದೇಶದ ಸುತ್ತಲೂ ಶುಚಿಗೊಳಿಸುವ ಕೆಲಸವನ್ನು ಮಾಡುತ್ತಿದ್ದರು. ಅವರು ಶಾಖದ ಉಲ್ಬಣ ಮತ್ತು ಸುಡುವ ಕಲ್ಲಿದ್ದಲಿನಲ್ಲಿ ಸಿಲುಕಿಕೊಂಡಿದ್ದರು, ಇದರಿಂದಾಗಿ ಹಲವಾರು ಕಾರ್ಮಿಕರು ಸ್ಥಳದಲ್ಲೇ ಬೆಂದು ಹೋದರು….

Read More

ಇರಾನ್​​​​ ಹೊತ್ತಿ ಉರಿಯಲು ಈ ಹುಡುಗಿಯೇ ಕಾರಣ: 2024ರ ಈ ವಿಡಿಯೋ ನೆನಪಿದ್ಯಾ? – Kannada News | Ahoo Daryaei’s Bold Protest: The Spark for Iran’s Women’s Freedom Movement

ಕೆಲವೊಂದು ಹೋರಾಟ ಒಂದು ಬದಲಾವಣೆಗಳನ್ನು ತರುತ್ತದೆ. ಇರಾನ್​​​ನಲ್ಲಿ ಇದೀಗ ನಡೆಯುತ್ತಿರುವುದು ಅದೇ, ಇರಾನ್​​ನಲ್ಲಿ ಭಾರೀ ದೊಡ್ಡ ಸಂಘರ್ಷ ಶುರುವಾಗಿದೆ. ಒಂದು ಕಡೆ ಇಸ್ರೇಲ್​​​ , ಅಮೆರಿಕ ದಾಳಿ ಮಾಡಿದ್ರೆ ಮತ್ತೊಂದು ಕಡೆ ಇರಾನ್​​​​ನ ಮಹಿಳೆಯರೇ ತಮ್ಮ ಮೇಲಿನ ದಬ್ಬಾಳಿಕೆ ಬಗ್ಗೆ ದಂಗೆ ಎದ್ದಿದ್ದಾರೆ. ಈ ದಂಗೆ ಪ್ರಾರಂಭವಾಗಿರುವುದೇ ಅಹೂ ದರ್ಯಾಯೀ ಎಂಬ ಹುಡುಗಿಯಿಂದ, ಇಡೀ ಜಗತ್ತು ಇದೀಗ ಇರಾನ್​ ಕಡೆ ನೋಡಲು ಈ ಹುಡುಗಿಯೇ ಕಾರಣ ಎಂದು ಸೋಶಿಯಲ್​​ ಮೀಡಿಯಾದಲ್ಲಿ ಹೇಳಲಾಗುತ್ತಿದೆ.  ಅಂದು ಈ ಹುಡುಗಿ ನಡೆಸಿದ…

Read More

ಚಿನ್ನಸ್ವಾಮಿ ಸ್ಟೇಡಿಯಂ ಸ್ಟ್ಯಾಂಡ್​ಗೆ ಮೂವರ ಹೆಸರು ನಾಮಕರಣ – Kannada News | Anil Kumble And Rahul Dravid To Have Stands Named At M Chinnaswamy Stadium

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಎರಡು ಸ್ಟ್ಯಾಂಡ್‌ಗಳಿಗೆ ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ಅನಿಲ್ ಕುಂಬ್ಳೆ ಮತ್ತು ರಾಹುಲ್ ದ್ರಾವಿಡ್ ಅವರ ಹೆಸರನ್ನು ಇಡುವ ಮೂಲಕ ಗೌರವಿಸಲಾಗಿದೆ. ಫೆಬ್ರವರಿ 13, 2024 ರಂದು ನಡೆದ ವಿಶೇಷ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಈ ನಾಮಕರಣವನ್ನು ಅಧಿಕೃತಗೊಳಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಸುವರ್ಣ ಮಹೋತ್ಸವದ (50 ವರ್ಷಗಳು) ಸಂಭ್ರಮದ ಭಾಗವಾಗಿದ್ದ ಈ ಕಾರ್ಯಕ್ರಮದ ಮೂಲಕ ಮೂರು ಸ್ಟ್ಯಾಂಡ್​ಗಳಿಗೆ ಮಾಜಿ ಕ್ರಿಕೆಟರುಗಳ ಹೆಸರಿಡುವುದಾಗಿ ಘೋಷಿಸಲಾಯಿತು. 3 ಸ್ಟ್ಯಾಂಡ್ ಮರುನಾಮಕರಣ: ಪೆವಿಲಿಯನ್…

Read More

ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ: ಸಚಿವ ಕೆ.ಎಚ್. ಮುನಿಯಪ್ಪ – Kannada News | Minister K.H. Muniyappa Discusses Dalit CM Representation and Official Safety in Karnataka.

ಬೆಂಗಳೂರು,ಜ.15: ದಲಿತ ಸಮುದಾಯದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆ ಮತ್ತು ಹೈಕಮಾಂಡ್‌ನ ಪಾತ್ರ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದಲಿತ ಮುಖ್ಯಮಂತ್ರಿ ವಿಚಾರವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ಮಲ್ಲಿಕಾರ್ಜುನ ಖರ್ಗೆ ಅವರ ಕಾಲದಿಂದಲೂ ಇದ್ದ ಆಸೆ, ಹೊಸದೇನಲ್ಲ ಎಂದರು. ಹೈಕಮಾಂಡ್ ಎಲ್ಲವನ್ನೂ ಅರ್ಥ ಮಾಡಿಕೊಂಡಿದೆ ಮತ್ತು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮುನಿಯಪ್ಪ ತಿಳಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗಲೂ 80 ಸೀಟುಗಳನ್ನು ಪಡೆದರೂ ಅವರಿಗೆ ಮುಖ್ಯಮಂತ್ರಿ ಸ್ಥಾನ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 4ರ ದಿನಭವಿಷ್ಯ

ನಿಮ್ಮಲ್ಲಿ ಯಾರಿಗೆ ಪದೇಪದೇ ಅಲರ್ಜಿ ಕಾಡುತ್ತಾ ಇದೆ, ರಕ್ತದೊತ್ತಡದಂಥ ತೀವ್ರ ಸಮಸ್ಯೆಗಳು ಕಾಡುತ್ತಾ ಇವೆ ಅಂಥವರು ಸ್ಫಟಿಕದ ಬ್ರೇಸ್ ಲೆಟ್ ಅಥವಾ ಸ್ಫಟಿಕದ ಹಾರವನ್ನು ಧಾರಣೆ ಮಾಡಿಕೊಳ್ಳಿ. ಇಂಟರ್ ವ್ಯೂ, ಮುಖ್ಯ ಕೆಲಸದ ಮೇಲೆ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ಒಂದು ರೂಪಾಯಿಯ ಆರು ನಾಣ್ಯಗಳನ್ನು ದೇವಸ್ಥಾನದ ಹುಂಡಿಯಲ್ಲಿ ಹಾಕಿ, ಮುಂದುವರಿಯಿರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನಿಮಗೆ ತುಂಬ ಇಷ್ಟವಾಗುವಂಥ ವ್ಯಕ್ತಿ ಅಥವಾ ವ್ಯಕ್ತಿಗಳ…

Read More