Headlines

Ashes 2025: ಸತತ ಆರು ದಿನ ಮದ್ಯ ಸೇವನೆ; ಇಂಗ್ಲೆಂಡ್‌ ಆಟಗಾರರ ವಿರುದ್ಧ ತನಿಖೆಗೆ ಆದೇಶ – Kannada News | Ashes Debacle: England Cricket Team’s 6 Day Alcohol Binge Allegations

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ (England vs Australia) ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಆಶಸ್ (Ashes) ಸರಣಿ ಇದುವರೆಗೆ ಏಕಪಕ್ಷೀಯವಾಗಿ ನಡೆದಿದೆ. ನಡೆದಿರುವ 3 ಪಂದ್ಯಗಳಲ್ಲೂ ಆತಿಥೇಯ ಆಸ್ಟ್ರೇಲಿಯಾವೇ ಜಯದ ನಗೆ ಬೀರಿದೆ. ಇತ್ತ ಈ ಪ್ರವಾಸದಲ್ಲಾದರೂ ಆಸ್ಟ್ರೇಲಿಯಾವನ್ನು ಮಣಿಸುವ ಗುರಿಯೊಂದಿಗೆ ಕಣಕ್ಕಿಳಿದಿದ್ದ ಇಂಗ್ಲೆಂಡ್‌ ಸೋತು ಸುಣ್ಣವಾಗಿದೆ. ಈ ರೀತಿಯ ಅವಮಾನಕರ ಸೋಲಿನ ನಡುವೆಯೂ ಇಂಗ್ಲೆಂಡ್‌ ಆಟಗಾರರ ಮೇಲೆ ಗಂಭೀರವಾದ ಆರೋಪವೊಂದು ಕೇಳಿಬಂದಿದ್ದು, ಕಾಂಗರೂಗಳ ನಾಡಲ್ಲಿ ಆಂಗ್ಲ ಆಟಗಾರರು ಸತತ 6 ದಿನ ಮದ್ಯ ಸೇವನೆ ಮಾಡಿದ…

Read More

ಹೇಗೆ ನಿಗದಿಯಾಗುತ್ತೆ ನಮ್ಮ ಮೆಟ್ರೋ ಟಿಕೆಟ್ ದರ? ಯಾರು ಹೆಚ್ಚಳ ಮಾಡ್ತಾರೆ? ಇಲ್ಲಿದೆ ವಿವರ – Kannada News | How Will BMRCL Implement Metro Fare Price Hike? here Is Details

ಬೆಂಗಳೂರು, (ಫೆಬ್ರವರಿ 09): ಶೇ.5ರಷ್ಟು ಬೆಂಗಳೂರು ನಮ್ಮ ಮೆಟ್ರೋ (Namma Metro) ಟಿಕೆಟ್​ ದರ ಹೆಚ್ಚಳಕ್ಕೆ ಬಿಎಂಆರ್​​ಸಿಎಲ್ (BMRCL) ಮುಂದಾಗಿತ್ತು. ಆದ್ರೆ, ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯನ್ನ ಬಿಎಂಆರ್​​ಸಿಎಲ್ ಕೈ ಬಿಟ್ಟಿದೆ. ಹೀಗಾಗಿ ಮೆಟ್ರೋ ದರ ಯಥಾಸ್ಥಿತಿ ಮುಂದುವರಿಯಲಿದೆ. ಆದ್ರೆ ಇಲ್ಲಿ ನಾವು ಗಮನಿಸಬೇಕಿರುವುದು ಏನು ಅಂದ್ರೆ ತಾತ್ಕಾಲಿಕವಾಗಿ ಅಷ್ಟೇ ತಡೆ ಹಿಡಿದಿರುವುದು. ಹೀಗಾಗಿ ಮುಂದೆ ಯಾವ ಕ್ಷಣದಲ್ಲಿ ಯಾವ ನಿರ್ಧಾರ ಆದ್ರೂ ಅಚ್ಚರಿ ಏನಿಲ್ಲ.ಇಲ್ಲಿ ನಾವು ಸ್ಪಷ್ಟವಾಗಿ ಗಮನಿಸಬೇಕಿರುವುದು…

Read More

ಹೊಸ ಇತಿಹಾಸ… ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್ – Kannada News | Shreyanka Patil Creates New History in WPL 2026

WPL 2026: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ (Shreyanka Patil) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್​ ಕಬಳಿಸುವ ಮೂಲಕ. ಈ ಐದು ವಿಕೆಟ್​ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

ಡಿಸಿಎಂ ಪವನ್ ಕಲ್ಯಾಣ್​​ರ ಭೇಟಿಯಾದ ನಟ ಅಲ್ಲು ಅರ್ಜುನ್: ಕಾರಣ? – Kannada News

ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಮತ್ತು ಅಲ್ಲು ಅರ್ಜುನ್ ನಡುವೆ ಎಲ್ಲವೂ ಸರಿ ಇರಲಿಲ್ಲ. ಕಳೆದ ವಿಧಾನಸಭೆ ಚುನಾವಣೆ ವೇಳೆ ಅಲ್ಲು ಅರ್ಜುನ್ ಅವರು, ಎದುರಾಳಿ ಪಕ್ಷದ ಒಬ್ಬ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರ ಮಾಡಿದ್ದರು. ಆದರೆ ಪವನ್ ಕಲ್ಯಾಣ್ ಅವರ ಪರವಾಗಿ ಪ್ರಚಾರ ಮಾಡಿರಲಿಲ್ಲ, ಬದಲಿಗೆ ಪವನ್ ಅವರಿಂದ ಅಂತರ ಕಾಯ್ದುಕೊಂಡಿದ್ದರು. ಪವನ್ ಅವರ ಸಹೋದರ ನಾಗಬಾಬು ಅಂತೂ ಅಲ್ಲು ಅರ್ಜುನ್ ಅವರ ಬಗ್ಗೆ ಸಿಟ್ಟಿನಿಂದ ಪೋಸ್ಟ್ ಸಹ ಹಂಚಿಕೊಂಡಿದ್ದರು. ಬಳಿಕ…

Read More

ವಿಶ್ವದ ದೊಡ್ಡ ಆರ್ಥಿಕತೆ: 5ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಕುಸಿದ ಭಾರತ; ಕಾರಣ ಏನು ಗೊತ್ತಾ? – Kannada News | India’s economy size lower than UK and Japan in 2025, as per IMF data, Know why India slipped on place

ನವದೆಹಲಿ, ಏಪ್ರಿಲ್ 15: ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು (Indian economy) ಹೊಂದಿರುವ ದೇಶ. ವಿಶ್ವದ ಅತಿದೊಡ್ಡ ಆರ್ಥಿಕತೆಯ ದೇಶಗಳ ಪಟ್ಟಿಯಲ್ಲಿ ಬ್ರಿಟನ್ ಮತ್ತು ಜಪಾನ್ ಅನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ದೌಡಾಯಿಸಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಐಎಂಎಫ್ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಭಾರತ ಅತಿದೊಡ್ಡ ಆರ್ಥಿಕತೆಗಳ ಸಾಲಿನಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಪ್ರಕಾರ 2025ರಲ್ಲಿ ಭಾರತದ ಆರ್ಥಿಕತೆ 3.92 ಟ್ರಿಲಿಯನ್ ಡಾಲರ್ ಗಾತ್ರದ್ದಾಗಿರುತ್ತದೆ. ಆ ವರ್ಷ ಯುಕೆ ಅಥವಾ…

Read More

ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾದ ನಾಲ್ವರು ನಂಬರ್ 1 – Kannada News | Four Team India stars claim Number 1 spot in ICC Rankings

ಐಸಿಸಿ ಪ್ರಕಟಿಸಿರುವ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಈ ಪೈಕಿ ಏಕದಿನ ಹಾಗೂ ಟಿ20 ಕ್ರಿಕೆಟ್‌ನ ಬ್ಯಾಟಿಂಗ್ ವಿಭಾಗದಲ್ಲಿ ಭಾರತದ ಇಬ್ಬರು ಯುವ ದಾಂಡಿಗರು ವಿಶ್ವದ ನಂ. 1 ಸ್ಥಾನ ಅಲಂಕರಿಸಿದ್ದರೆ, ಟೆಸ್ಟ್ ಕ್ರಿಕೆಟ್‌ನ ಬೌಲಿಂಗ್ ಹಾಗೂ ಆಲ್‌ರೌಂಡರ್ ವಿಭಾಗಗಳಲ್ಲಿ ಮತ್ತಿಬ್ಬರು ಅನುಭವಿ ಆಟಗಾರರು ಮೊದಲ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… (PC: Getty Images) Source link

Read More

ಪೊಲೀಸ್ ಇಲಾಖೆಗೆ ಸೇರಿದ 80 ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಕೆ! ಬೆಸ್ಕಾಂ ಅಧಿಕಾರಿಗಳು ಸೇರಿ ಹಲವರ ಮೇಲೆ ಎಫ್ಐಆರ್

ಬೆಂಗಳೂರು, ಏಪ್ರಿಲ್ 01: ಪೊಲೀಸ್ ಇಲಾಖೆಗೆ ಸೇರಿದ ಸುಮಾರು 80 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಕಬಳಿಸಲು ಯತ್ನಿಸಿರುವ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಸ್ಕಾಂ, ಬಿಬಿಎಂಪಿ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮಹಿಳೆಯ ಹೆಸರಲ್ಲಿ ಬಂದ ವಿದ್ಯುತ್ ಬಿಲ್ ಹಳೆಯ ಮಲ್ಲೇಶ್ವರಂ ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹಗಳಿರುವ ಈ ಜಾಗಕ್ಕೆ 100 ವರ್ಷಕ್ಕೂ ಹೆಚ್ಚು ಇತಿಹಾಸವಿದೆ. 1913ರ ಮಾಪನ…

Read More

ಇಂದು ಪ್ರಮಾಣವಚನ ಸ್ವೀಕರಿಸಿದ ಪಶ್ಚಿಮ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ – Kannada News | Dilip Ghosh to Agnimitra Paul Full list of BJP leaders who took oath as west Bengal ministers

ಕೊಲ್ಕತ್ತಾ, ಮೇ 9: 2014ರಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು ಅಂತಿಮವಾಗಿ ಪಶ್ಚಿಮ ಬಂಗಾಳದಲ್ಲಿ (West Bengal) ತನ್ನ ಮೊದಲ ಸರ್ಕಾರ ರಚಿಸಿದೆ. ಹೀಗಾಗಿ, ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಇಂದು ಒಂದು ಮಹತ್ವದ ದಿನವಾಗಿದೆ. ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಜೊತೆಗೆ ದಿಲೀಪ್ ಘೋಷ್, ಅಗ್ನಿಮಿತ್ರ ಪಾಲ್, ಅಶೋಕ್ ಕೀರ್ತಾನಿಯಾ, ಕ್ಷುದಿರಾಮ್ ತುಡು, ನಿಸಿತ್ ಪ್ರಾಮಾಣಿಕ್ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಂಗಾಳದ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ…

Read More

’25 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರಬಂದಿದ್ದಾರೆ’; ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ – Kannada News | Over 25 Crore People Lifted Out Of Poverty President Droupadi Murmu Addresses Nation On Independence Day Eve

ನವದೆಹಲಿ, ಆಗಸ್ಟ್ 14: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು (ಆಗಸ್ಟ್ 14) ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ದೇಶ-ವಿದೇಶಗಳಲ್ಲಿರುವ ಎಲ್ಲಾ ಭಾರತೀಯರಿಗೂ ಶುಭಾಶಯ ಕೋರಿದರು. ಇದೇ ಮೊದಲ ಬಾರಿ ರಾಷ್ಟ್ರಪತಿಗಳ ಭಾಷಣಕ್ಕೂ ಮುನ್ನ ‘ವಂದೇ ಮಾತರಂ’ ಗೀತೆ ಮೊಳಗಿತು. ನಂತರ ರಾಷ್ಟ್ರಗೀತೆಯಾದ ‘ಜನ ಗಣ ಮನ’ವನ್ನು ಪ್ರಸಾರ ಮಾಡಲಾಯಿತು. “ದೇಶದಲ್ಲಿ 25 ಕೋಟಿಗೂ ಹೆಚ್ಚು (250 ಮಿಲಿಯನ್) ಜನರನ್ನು ಬಡತನದಿಂದ ಹೊರತರಲಾಗಿದೆ. ಹೆಣ್ಣುಮಕ್ಕಳ ಶಿಕ್ಷಣದಲ್ಲಿ ಹೊಸ ಮೈಲಿಗಲ್ಲುಗಳನ್ನು…

Read More

ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು; ಕಮಿಷನ್ ಆಸೆಗಾಗಿ ಈ ವ್ಯವಸ್ಥೆ ಎಂದ ಪ್ರತಾಪ್ ಸಿಂಹ

ಮೈಸೂರು, ಮಾ.18: ನಗರದಲ್ಲಿ ನೂತನವಾಗಿ ಅಳವಡಿಸಲಾಗಿರುವ ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಫ್ಲೆಕ್ಸ್ ಬೋರ್ಡ್‌ಗಳ ವಿರುದ್ಧ ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುಮಾರು 108 ಹೊಸ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದ್ದು, ಇದು ಅವೈಜ್ಞಾನಿಕವಾಗಿದೆ. ಕೇವಲ 1.5 ರಿಂದ 2 ಕಿಲೋಮೀಟರ್ ಅಂತರದಲ್ಲಿ 9-10 ಸಿಗ್ನಲ್‌ಗಳಿದ್ದು, ವಾಹನ ದಟ್ಟಣೆ ಇಲ್ಲದ ರಸ್ತೆಗಳಲ್ಲೂ ಸಿಗ್ನಲ್‌ಗಳನ್ನು ಅಳವಡಿಸಿರುವುದು ಜನರಿಗೆ ಅನಾನುಕೂಲ ಉಂಟುಮಾಡುತ್ತಿದೆ ಎಂದು ಅವರು ಹೇಳಿದ್ದಾರೆ. ರಿಂಗ್ ರೋಡ್‌ಗೆ ಅಂಡರ್‌ಪಾಸ್ ಮತ್ತು ಓವರ್‌ಬ್ರಿಡ್ಜ್‌ಗಳು ಪರಿಹಾರವೇ ಹೊರತು ಸಿಗ್ನಲ್‌ಗಳಲ್ಲ ಎಂದು…

Read More