Headlines

ಪುತ್ರಿಗಾಗಿ ಮಂತ್ರಿ ತ್ಯಾಗ: ಅಂತೆ ಕಂತೆಗಳಿಗೆ ಸ್ಪಷ್ಟನೆ ನಿಡಿದ ಸಚಿವ ಕೆ.ಹೆಚ್. ಮುನಿಯಪ್ಪ – Kannada News | KH Muniyappa Clarify about Sacrifice His minister Post To daughter roopakala shashidhar

ಬೆಂಗಳೂರು, (ಆಗಸ್ಟ್ 07): ಸಂಪುಟ ಪುನಾರಚನೆ (karnataka Cabinet Expansion) ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​​​ನಲ್ಲಿ (Karnataka Congress) ಗೊಂದಲಗಳು ಉದ್ಭವಿಸಿವೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಅವರ ಪುತ್ರಿ, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರಿಗೆ ಸಚಿವ ಸ್ಥಾನ ನೀಡುವ ಪ್ರಯತ್ನವೂ ನಡೆದಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಖುದ್ದು ಸಚಿವ ಕೆಎಚ್​​​ ಮುನಿಯಪ್ಪ ಅವರು ಪ್ರತಿಕ್ರಿಯಿಸಿದ್ದು, ರೂಪಕಲಾ ಶಶಿಧರ್‌ ರವರಿಗೆ…

Read More

70% ಕೋಕೋ ಇರುವ ಡಾರ್ಕ್ ಚಾಕೊಲೇಟ್ ಏಕೆ ಒಳ್ಳೆಯದು? ವೈದ್ಯರು ಹೇಳಿರುವ ಮಾಹಿತಿ ಇಲ್ಲಿದೆ – Kannada News | Health Benefits of Dark Chocolate You Should Know

ಚಾಕೊಲೇಟ್ ಎಂದರೆ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಎಲ್ಲರಿಗೂ ಇಷ್ಟ. ಆದರೆ ಎಲ್ಲಾ ಚಾಕೊಲೇಟ್‌ಗಳು ಆರೋಗ್ಯಕ್ಕೆ ಒಂದೇ ರೀತಿಯ ಪ್ರಯೋಜನ ನೀಡುವುದಿಲ್ಲ. ವಿಶೇಷವಾಗಿ ಡಾರ್ಕ್ ಚಾಕೊಲೇಟ್ (Dark Chocolate) ಅನ್ನು ಸಾಮಾನ್ಯ ಮಿಲ್ಕ್ ಚಾಕೊಲೇಟ್‌ಗಿಂತ ಹೆಚ್ಚು ಆರೋಗ್ಯಕರ ಆಯ್ಕೆ ಎಂದು ಪರಿಗಣಿಸಲಾಗುತ್ತದೆ. ಇದರಲ್ಲಿ ಐರನ್, ಮ್ಯಾಗ್ನೀಶಿಯಂ, ಕಾಪರ್, ಮ್ಯಾಂಗನೀಸ್, ಫೈಬರ್ ಹಾಗೂ ಫ್ಲೇವನಾಯ್ಡ್ಸ್ (Flavonoids) ಎಂಬ ಶಕ್ತಿಶಾಲಿ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಇವು ಹೃದಯದ ಆರೋಗ್ಯ, ರಕ್ತನಾಳಗಳ ಕಾರ್ಯಕ್ಷಮತೆ ಹಾಗೂ ದೇಹದ ಕೋಶಗಳನ್ನು ರಕ್ಷಿಸಲು ಸಹಕಾರಿ ಎಂದು ಹಲವು ಅಧ್ಯಯನಗಳು…

Read More

Jupiter in Pushya Nakshatra: ಗುರು ಪುಷ್ಯ ಯೋಗ; ಈ 4 ರಾಶಿಯವರಿಗೆ ಷೇರು ಮಾರುಕಟ್ಟೆಯಲ್ಲಿ ಭಾರಿ ಧನಲಾಭ! – Kannada News | Jupiter in Pushya Nakshatra: Boosts Economy, Stock Market and Fortune for 4 Zodiacs

ಜ್ಯೋತಿಷ್ಯ ಶಾಸ್ತ್ರದಲ್ಲಿ ದೇವತೆಗಳ ಅಧಿಪತಿಯಾದ ಗುರುವಿನ ಸಂಚಾರಕ್ಕೆ ವಿಶೇಷ ಪ್ರಾಮುಖ್ಯತೆಯಿದೆ. ಪ್ರಸ್ತುತ ಗ್ರಹಗಳ ಅಧಿಪತಿಯಾದ ಗುರುವು “ನಕ್ಷತ್ರಗಳ ರಾಜ” ಎಂದೇ ಪ್ರಸಿದ್ಧವಾಗಿರುವ ಪುಷ್ಯ ನಕ್ಷತ್ರಕ್ಕೆ ಪ್ರವೇಶಿಸಿದ್ದು, ಇದರ ಪ್ರಭಾವವು ಕೇವಲ ವ್ಯಕ್ತಿಗಳ ಮೇಲಷ್ಟೇ ಅಲ್ಲದೆ ದೇಶದ ಆರ್ಥಿಕತೆ ಮತ್ತು ಷೇರು ಮಾರುಕಟ್ಟೆಯ ಮೇಲೂ ಸ್ಪಷ್ಟವಾಗಿ ಗೋಚರಿಸಲಿದೆ. ಜ್ಯೋತಿಷ್ಯದ ಪ್ರಕಾರ ಗುರು ಸಂಪತ್ತು, ಜ್ಞಾನ, ಉನ್ನತಿ ಹಾಗೂ ಬ್ಯಾಂಕಿಂಗ್ ವಲಯದ ಸಂಕೇತವಾಗಿದ್ದು, ಈ ಸಂಚಾರವು ಮಾರುಕಟ್ಟೆಯಲ್ಲಿ ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸಲಿದೆ. ಷೇರು ಮಾರುಕಟ್ಟೆಯಲ್ಲಿ ಸೃಷ್ಟಿಯಾಗಲಿದೆ ಸುವರ್ಣ ಅವಕಾಶ: ಗುರು…

Read More

ಕುಜನ ಬಲ ಹೇಗಿದೆ? ನಿಮಗೆ ಆ ಗ್ರಹದಿಂದ ಏನೆಲ್ಲ ಸಿಗಲಿದೆ ಎಂದರೆ ಅಚ್ಚರಿಯಾಗದೇ ಇರದು – Kannada News | Kuja Transit in Mithuna Rashi: Mars’ Astrological Impact on All 12 Zodiac Signs and Remedies

ಗ್ರಹ ಮಂಡಲದ ಸ್ಥಿತಿಯಂತೆ, ನವಗ್ರಹಗಳಲ್ಲಿ ಸೇನಾಧಿಪತಿಯಾದ ಮಂಗಳ ಗ್ರಹವು ಮಿಥುನ ರಾಶಿಯಲ್ಲಿದ್ದು ಆರ್ದ್ರಾ ನಕ್ಷತ್ರದ 4ನೇ ಪಾದದಲ್ಲಿ ಸಂಚರಿಸುತ್ತಿದ್ದಾನೆ. ಜಾತಕದ ಪ್ರಮುಖ ಕೇಂದ್ರ ಹಾಗೂ ತ್ರಿಕೋಣ ಸ್ಥಾನಗಳ ಮೇಲೆ ಕುಜನ ಪ್ರಭಾವ, ಆತನ ವಿಶೇಷ ದೃಷ್ಟಿಗಳು ಅಂದರೆ 4, 7 ಹಾಗೂ 8ನೇ ದೃಷ್ಟಿ ಮತ್ತು ದಿಗ್ದಿಕ್ಕಿನ ಬಲದ ಆಧಾರದ ಮೇಲೆ ದ್ವಾದಶ ರಾಶಿಗಳ ಮೇಲೆ ಉಂಟಾಗುವ ಶುಭಾಶುಭ ಫಲಗಳು ಉಂಟಾಗಲಿದೆ. ​ದಿಗ್ಬಲ ಹಾಗೂ ಯೋಗಗಳ ಪ್ರಭಾವ : ​ಜ್ಯೋತಿಷ್ಯ ಶಾಸ್ತ್ರದ ನಿಯಮದಂತೆ ಕುಜನು ದಶಮ ಭಾವದಲ್ಲಿ…

Read More

ಜೋಗ ಜಲಪಾತ ವೀಕ್ಷಣೆಗೆ KSRTCಯಿಂದ ವೀಕೆಂಡ್ ಪ್ಯಾಕೇಜ್: ದರ ಎಷ್ಟು? ಸೇವೆ ಎಲ್ಲಿಂದ?; ಇಲ್ಲಿದೆ ಮಾಹಿತಿ – Kannada News | KSRTC Launches Shivamogga Jog Falls Weekend Package: Fares, Route, and Timings Detailed

ಶಿವಮೊಗ್ಗ, ಆಗಸ್ಟ್​​ 07: ಪಶ್ಚಿಮ ಘಟ್ಟಗಳಲ್ಲಿ ಹುಟ್ಟುವ ಶರಾವತಿ ನದಿಯಿಂದ ಸೃಷ್ಟಿಯಾಗಿ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಗಡಿ ಭಾಗದಲ್ಲಿ ಧುಮ್ಮಿಕ್ಕುವ ವಿಶ್ವ ವಿಖ್ಯಾತ ಜೋಗ ಜಲಪಾತ, ಜುಲೈನಿಂದ ಅಕ್ಟೋಬರ್ ಅವಧಿಯಲ್ಲಿ ಮೈಂದುಂಬಿ ಹರಿಯುತ್ತದೆ. ಹೀಗಾಗಿ ಸುಮಾರು 830 ಅಡಿ (253 ಮೀಟರ್) ಎತ್ತರ ಹೊಂದಿರುವ ಈ ಫಾಲ್ಸ್​ ನೋಡಲು ಮಳೆಗಾಲದಲ್ಲಿ ಲಕ್ಷಾಂತರ ಮಂದಿ ಆಗಮಿಸುತ್ತಾರೆ. ಇದೇ ಕಾರಣಕ್ಕೆ ಪ್ರವಾಸಿಗರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಶಿವಮೊಗ್ಗ ವಿಭಾಗವು…

Read More

ಅಗ್ಗಿಪೆಟ್ಟಿಗೆಯಲ್ಲಿ ಹಿಡಿಯುತ್ತೆ ಈ ಪಟ್ಟು ಸೀರೆ: ಸಿರಿಸಿಲ್ಲಾ ನೇಕಾರರ ವಿಸ್ಮಯಕಾರಿ ಕಲೆಗೆ ಒಬಾಮಾ, ಮೋದಿ ಫಿದಾ – Kannada News | Matchbox Saree: Sircilla’s Iconic Handloom Craft, Nalla Vijay Kumar’s Legacy and Global Recognition

ಹೈದರಾಬಾದ್, ಆ.7: ತೆಲಂಗಾಣದ ಪ್ರಸಿದ್ಧ ‘ಸಿರಿಸಿಲ್ಲಾ’ (Sircilla) ಪ್ರದೇಶದ ಹಸ್ತಚಾಲಿತ ಮಗ್ಗದ (Handloom) ನೇಕಾರರು ತಮ್ಮ ಅಪ್ರತಿಮ ಕೌಶಲದ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ. ಅತ್ಯಂತ ಸೂಕ್ಷ್ಮವಾದ, ಬೆಂಕಿಕಡ್ಡಿ ಪೆಟ್ಟಿಗೆಯಲ್ಲಿ (Matchbox) ಮಡಚಿಡಬಹುದಾದ ವಿಶೇಷ ‘ಮ್ಯಾಚ್‌ಬಾಕ್ಸ್ ಪಟ್ಟು ಸೀರೆ’ಯನ್ನು ತಯಾರಿಸುವ ಮೂಲಕ ನೇಯ್ಗೆ ಕಲೆಗೆ ಹೊಸ ಮೆರಗು ನೀಡಿದ್ದಾರೆ. ಈ ಸೀರೆಯನ್ನು ಶುದ್ಧ ರೇಷ್ಮೆ ದಾರಗಳು ಹಾಗೂ ನೈಸರ್ಗಿಕ ತರಕಾರಿ ಬಣ್ಣಗಳನ್ನು ಬಳಸಿ ಸಾಂಪ್ರದಾಯಿಕ ಇಕ್ಕತ್ ಶೈಲಿಯಲ್ಲಿ ಕೈಮಗ್ಗದಲ್ಲಿ ನೇಯ್ಯಲಾಗುತ್ತದೆ. ಅಗ್ಗಿಪೆಟ್ಟಿಗೆಯಲ್ಲಿ ಇಡುವಷ್ಟು ಸಣ್ಣದಾಗಿ ಮಡಚಬಹುದಾದರೂ, ಇದನ್ನು…

Read More

ಟರ್ಮ್ ಲೋನ್ ಮಾತ್ರ ಕೊಡಿ, ರಿವಾಲ್ವಿಂಗ್ ಕ್ರೆಡಿಟ್ ಬೇಡ: NBFCಗಳಿಗೆ ಬರಲಿದೆ ಹೊಸ ಮಾರ್ಗಸೂಚಿ – Kannada News | Rbi drafts guidelines to nbfcs proposing ban on revolving credit

ನವದೆಹಲಿ, ಆಗಸ್ಟ್ 7: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳಿಗೆ (NBFC) ಸಂಬಂಧಿಸಿದಂತೆ ಮಹತ್ವದ ಕರಡು ಮಾರ್ಗಸೂಚಿಯನ್ನು (Draft Guidelines) ಹೊರಡಿಸಿದ್ದು, NBFCಗಳು ತಮ್ಮ ಗ್ರಾಹಕರಿಗೆ ರಿವಾಲ್ವಿಂಗ್ ಕ್ರೆಡಿಟ್ (Revolving Credit) ಸೌಲಭ್ಯಗಳನ್ನು ನೀಡುವುದನ್ನು ನಿಷೇಧಿಸಲು ಮತ್ತು ಕೇವಲ ಟರ್ಮ್ ಲೋನ್ (Term Loans) ನೀಡಲು ಮಾತ್ರವೇ ಅನುಮತಿ ನೀಡಲು ಪ್ರಸ್ತಾವಿಸಿದೆ. ರಿವಾಲ್ವಿಂಗ್ ಕ್ರೆಡಿಟ್‌ಗೆ ನಿಷೇಧ ಫ್ಲೆಕ್ಸಿ ಲೋನ್, ಡಿಜಿಟಲ್ ಕ್ರೆಡಿಟ್ ಲೈನ್ ಅಥವಾ ಓವರ್‌ಡ್ರಾಫ್ಟ್ ಮಾದರಿಯ ಸಾಲಗಳಲ್ಲಿ ಗ್ರಾಹಕರು ಪಡೆದ ಸಾಲವನ್ನು ಮರುಪಾವತಿಸಿದ…

Read More

Bengaluru South Recruitment 2026: ಬೆಂಗಳೂರು ದಕ್ಷಿಣ ಜಿಲ್ಲೆ;102 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Bengaluru South Recruitment 2026: Apply Offline for 102 Pourakarmika or Civic Worker Posts

ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ (ರಾಮನಗರ) ವಿವಿಧ ನಗರಸಭೆಗಳಲ್ಲಿ ಖಾಲಿ ಇರುವ ನಾಗರಿಕ ಸೇವಕ (ನೇರ ಪಾವತಿ ಪೌರಕಾರ್ಮಿಕ) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ಸರ್ಕಾರಿ ವಲಯದಲ್ಲಿ ಸ್ಥಿರ ಉದ್ಯೋಗವನ್ನು ಹುಡುಕುತ್ತಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಒಟ್ಟು 102 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉದ್ಯೋಗದ ಸಂಕ್ಷಿಪ್ತ ವಿವರಗಳು: ಈ ನೇಮಕಾತಿ ಪ್ರಕ್ರಿಯೆಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶವು ನಿರ್ವಹಿಸುತ್ತಿದೆ….

Read More

ನೌಕರಿ ಮಾಡೋ ಕನಸು: ಆಪರೇಷನ್ ಆಗಿದ್ರೂ ಆಸ್ಪತೆಯಿಂದ ನೇರವಾಗಿ ಸಂದರ್ಶನಕ್ಕೆ ಬಂದ ವ್ಯಕ್ತಿ – Kannada News | A Person Who Came Straight to the Interview from the Hospital After Undergoing Surgery

ಕೊಪ್ಪಳದಲ್ಲಿ ಉದ್ಯೋಗಕ್ಕಾಗಿ ಹರಸಾಹಸ Image Credit source: tv9 kannada ಕೊಪ್ಪಳ, ಆಗಸ್ಟ್​​ 07: ಒಂದು ಉದ್ಯೋಗ (job) ಮನುಷ್ಯನ ಜೀವನಕ್ಕೆ ಎಷ್ಟು ದೊಡ್ಡ ಆಸರೆ ಮತ್ತು ಭರವಸೆಯನ್ನು ನೀಡುತ್ತದೆ ಎನ್ನುವುದಕ್ಕೆ ಕೊಪ್ಪಳ (koppal) ಜಿಲ್ಲೆಯಲ್ಲಿ ನಡೆದ ಘಟನೆಯೇ ಜೀವಂತ ಸಾಕ್ಷಿ. ಬದುಕಿನ ನಿರ್ವಹಣೆಗಾಗಿ ಹುದ್ದೆಯೊಂದನ್ನು ಪಡೆಯಲು ಯುವಕರು ಎಂತಹ ಕಷ್ಟಗಳನ್ನ ಎದುರಿಸಲೂ ಸಿದ್ಧರಿದ್ದಾರೆ ಎಂಬುದನ್ನು ಈ ಘಟನೆ ಸ್ಪಷ್ಟವಾಗಿ ಬಿಂಬಿಸುತ್ತದೆ. ಆಪರೇಷನ್​ ಆದರೂ ಓರ್ವ ಯುವಕ ನೇಮಕಾತಿ ಪ್ರಕ್ರಿಯೆಗೆ ಆಗಮಿಸಿದ ಮನಕಲಕುವ ಘಟನೆಯೊಂದು ನಡೆದಿದೆ. ನಡೆದಿದ್ದೇನು?…

Read More

ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ, ಲಕ್ಷಾಂತರ ರೂ. ನಷ್ಟದಲ್ಲಿ ರಾಫ್ಟಿಂಗ್ ಉದ್ಯಮಿಗಳು – Kannada News | Kodagu’s Dubare Elephant Camp: Why Forest Dept’s SOP Delay Keeps Tourism Shut

ಮಡಿಕೇರಿ, ಆ.7 : ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಆನೆ ಶಿಬಿರದಲ್ಲಿ ಎರಡು ಸಾಕಾನೆಗಳ ನಡುವಿನ ಕಾದಾಟಕ್ಕೆ ಸಿಲುಕಿ ಪ್ರವಾಸಿ ಮಹಿಳೆಯೊಬ್ಬರು ದುರಂತವಾಗಿ ಮೃತಪಟ್ಟು ಎರಡೂವರೆ ತಿಂಗಳು ಕಳೆದರೂ, ಅರಣ್ಯ ಇಲಾಖೆಯ ವಿಳಂಬ ಧೋರಣೆಯಿಂದಾಗಿ ಶಿಬಿರ ಇನ್ನೂ ಬಾಗಿಲು ತೆರೆದಿಲ್ಲ. ಸರ್ಕಾರ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ರೂಪಿಸಿದ್ದರೂ, ಇಲಾಖೆ ಅದನ್ನು ಜಾರಿಗೊಳಿಸಲು ಕಾಲಹರಣ ಮಾಡುತ್ತಿರುವುದರಿಂದ ದುಬಾರೆಯ ಪ್ರವಾಸೋದ್ಯಮ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಮೇ 18ರಂದು ನಡೆದ ದುರಂತದ ಬೆನ್ನಲ್ಲೇ ದುಬಾರೆ ಆನೆ ಶಿಬಿರವನ್ನು ತಾತ್ಕಾಲಿಕವಾಗಿ ಬಂದ್…

Read More