Government Free Milk Powder Scam: ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ – Kannada News | Raichur Milk Powder Scam: Over 760 KG of Nandini Powder Meant for Children Found in Cattle Shed

ರಾಯಚೂರು, ಜುಲೈ 18: ಮಕ್ಕಳ ಪೌಷ್ಟಿಕತೆಗಾಗಿ ಜಾರಿಗೆ ತಂದ ಕ್ಷೀರಭಾಗ್ಯ ಯೋಜನೆಗೆ ದೊಡ್ಡ ಹಿನ್ನಡೆಯಾಗಿದ್ದು, ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಅಕ್ರಮವಾಗಿ ಸಂಗ್ರಹವಾಗಿರುವುದು ಪತ್ತೆಯಾಗಿದೆ. ದೇವದುರ್ಗ ಮಾರ್ಗದಲ್ಲಿರುವ ಶೆಡ್ ಒಂದರಲ್ಲಿ 38 ಚೀಲಗಳಷ್ಟು ಹಾಲಿನ ಪುಡಿ ಸಿಕ್ಕಿದ್ದು, ಸ್ಥಳೀಯ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಹಾಲಿನ ಪುಡಿಯನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಿಸಬೇಕಿತ್ತು. ಆದರೆ, ಅದು ದನದ ಕೊಟ್ಟಿಗೆಯ ಪಕ್ಕದಲ್ಲಿ ಅವ್ಯವಸ್ಥಿತವಾಗಿ ಬಿದ್ದಿರುವುದು ಕಂಡುಬಂದಿದೆ. ಸ್ಥಳಕ್ಕೆ ಭೇಟಿ…

Read More

ಸರ್ಕಾರಿ ಅಧಿಕಾರಿಗಳಿಗೆ ಶೇ. 30ರಷ್ಟು ಸಂಬಳ ಕಡಿತ; ಹಿಮಾಚಲ ಪ್ರದೇಶದಲ್ಲಿ ಹೊಸ ನಿಯಮ ಜಾರಿ – Kannada News | Himachal Pradesh Government Imposes 30 percent Salary Cut on senior officers amid Financial crisis

ನವದೆಹಲಿ, ಏಪ್ರಿಲ್ 20: ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಇದನ್ನು ಸರಿದೂಗಿಸಲು ಸರ್ಕಾರದ ಹಿರಿಯ ಅಧಿಕಾರಿಗಳ ಸಂಬಳದ ಶೇ. 30ರಷ್ಟನ್ನು ಕಡಿತ ಮಾಡಲು ಸುಖ್ವಿಂದರ್ ಸಿಂಗ್ ಸುಖು (Sukhvinder Singh Sukhu) ನೇತೃತ್ವದ ಹಿಮಾಚಲ ಪ್ರದೇಶ ಸರ್ಕಾರ ನಿರ್ಧರಿಸಿದೆ. ಏಪ್ರಿಲ್ ತಿಂಗಳಿಂದ 6 ತಿಂಗಳವರೆಗೆ ಕೇವಲ ಶೇ. 70ರಷ್ಟು ಸಂಬಳವನ್ನು ಮಾತ್ರ ಹಿರಿಯ ಅಧಿಕಾರಿಗಳಿಗೆ ನೀಡಲಾಗುತ್ತದೆ. ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಸರ್ಕಾರವು ರಾಜ್ಯದ ಹದಗೆಡುತ್ತಿರುವ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ….

Read More

ಪ.ಬಂಗಾಳದಲ್ಲಿ ತೈಲ ನಿಕ್ಷೇಪ; ಉತ್ಪಾದನೆ ದಿಕ್ಕು ಕಾಣಲು ಬೇಕಾಯ್ತು 7 ವರ್ಷ

ತೈಲಬಾವಿಯ ಸಾಂದರ್ಭಿಕ ಚಿತ್ರImage Credit source: AP ಕೋಲ್ಕತ್ತಾ, ಮೇ 27: ಏಳೆಂಟು ವರ್ಷದ ಹಿಂದೆ ಪಶ್ಚಿಮ ಬಂಗಾಳದಲ್ಲಿ ಪತ್ತೆಯಾಗಿದ್ದ ತೈಲ ನಿಕ್ಷೇಪವೊಂದಕ್ಕೆ ಕೊನೆಗೂ ಒಂದು ಮುಕ್ತಿ ಸಿಕ್ಕಿದೆ. ಉತ್ತರ 24 ಪರಗಣ ಜಿಲ್ಲೆಯಲ್ಲಿರುವ ಅಶೋಕನಗರ್ ಆಯಿಲ್ ಫೀಲ್ಡ್​ನಲ್ಲಿ ತೈಲ ತೆಗೆಯುವ ಕಾರ್ಯಕ್ಕೆ ಸಿದ್ಧತೆ ಆರಂಭವಾಗಿದೆ. ಅತಿ ಶೀಘ್ರದಲ್ಲೇ ಇಲ್ಲಿ ತೈಲ ಉತ್ಪಾದನೆ ಶುರುವಾಗಬಹುದು ಎನ್ನಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಈ ಯೋಜನೆಗೆ ಬಲ ಸಿಕ್ಕಿದಂತಾಗಿರುವುದು ಕಾಕತಾಳೀಯವಲ್ಲ. ರಾಜಕೀಯ ಇಚ್ಛಾ ಶಕ್ತಿ ಕೊರತೆ,…

Read More

14 ಎಸೆತಗಳಲ್ಲಿ ಅರ್ಧಶತಕ; 19 ಎಸೆತಗಳಲ್ಲಿ 63 ರನ್ ಚಚ್ಚಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi’s Blazing 14 Ball Fifty: U19 Star Shines in DY Patil T20

ಕೆಲವು ದಿನಗಳ ಹಿಂದೆ ನಡೆದಿದ್ದ ಅಂಡರ್ 19 ವಿಶ್ವಕಪ್​ ಫೈನಲ್​ನಲ್ಲಿ ಸಿಡಿಲಬ್ಬರದ ಶತಕ ಬಾರಿಸಿ ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ವೈಭವ್ ಸೂರ್ಯವಂಶಿ ಇದೀಗ ದೇಶಿ ಟೂರ್ನಿಯಲ್ಲಿ ಮತ್ತೊಮ್ಮೆ ರನ್​ಗಳ ಮಳೆ ಹರಿಸಿದ್ದಾರೆ. ಕೇವಲ 14 ವರ್ಷಕ್ಕೆ ವಿಶ್ವ ಕ್ರಿಕೆಟ್​ನಲ್ಲಿ ತಮ್ಮ ಆಟದ ಮೂಲಕವೇ ಸಂಚಲನ ಮೂಡಿಸಿರುವ ವೈಭವ್ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ. ಪ್ರಸ್ತುತ ಭಾರತದಲ್ಲಿ ಡಿವೈ ಪಾಟೀಲ್ ಟೂರ್ನಮೆಂಟ್‌ ನಡೆಯುತ್ತಿದ್ದು, ಈ ಟೂರ್ನಮೆಂಟ್​ನಲ್ಲಿ ಮೊದಲ ಬಾರಿಗೆ ಆಡುತ್ತಿರುವ ವೈಭವ್ ಸೂರ್ಯವಂಶಿ ಕೇವಲ…

Read More

ದೇಶದ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರ ಪಾಲು!

ನವದೆಹಲಿ, ಮಾರ್ಚ್​ 13: ಭಾರತದ ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ಪ್ರಸ್ತುತ ಪಳೆಯುಳಿಕೆಗಿಂತ ಪಳೆಯುಳಿಕೆಯೇತರ, ನವೀಕರಿಸಬಹುದಾದ ಇಂಧನ ಪಾಲೇ ಹೆಚ್ಚಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ (Pralhad Joshi) ಜೋಶಿ ತಿಳಿಸಿದ್ದಾರೆ. ಎಷ್ಟಿದೆ ನವೀಕರಿಸಬಹುದಾದ ಇಂಧನ? ದೇಶದ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಪಳೆಯುಳಿಕೆಯೇತರ ಇಂಧನ ಶೇ.52.3ರಷ್ಟಿದ್ದರೆ, ನವೀಕರಿಸಬಹುದಾದ ಇಂಧನ ಶೇ.50.6ರಷ್ಟಿದೆ. ಪಳೆಯುಳಿಕೆ ಇಂದಿನ ಮೂಲದಿಂದ ಶೇ.47.7ರಷ್ಟು ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಕಂಡುಬಂದಿದೆ. 2026ರ ಜನವರಿ ಅಂತ್ಯದವರೆಗೆ ಭಾರತ 52,536.49 ಮೆಗಾವ್ಯಾಟ್ ಸ್ಥಾಪಿತ ವಿದ್ಯುತ್…

Read More

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾ ನೋಡಿದವರೆಲ್ಲ ಶಿವಣ್ಣ ಅವರ ಪಾತ್ರವನ್ನು ಬಹುವಾಗಿ ಕೊಂಡಾಡುತ್ತಿದ್ದಾರೆ. ಶಿವಣ್ಣನ ‘ಶಿವತಾಂಡವ’ವನ್ನು ಕೊಂಡಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವಣ್ಣ, ತಮ್ಮ ಎಂದಿನ ಸರಳತೆಯಲ್ಲಿ, ‘ನನ್ನ ಪಾತ್ರ ಹಿಟ್ ಆಗಲು ಮುಖ್ಯ ಕಾರಣ ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರ ಪಾತ್ರ. ಅವರು ಮೊದಲಾರ್ಧವನ್ನು ಅದ್ಭುತವಾಗಿ ಕ್ಯಾರಿ ಮಾಡಿದ್ದರಿಂದ ಮಾತ್ರವೇ ನನ್ನ ಪಾತ್ರ ಕೊನೆಯಲ್ಲಿ ಶೈನ್ ಆಗಿದೆ’…

Read More

Video: ಹೆಲ್ಮೆಟ್ ಧರಿಸದೇ ಬೈಕ್ ಓಡಿಸುತ್ತಿದ್ದ ಯುವಕನಿಗೆ ಸುರಕ್ಷತೆಯ ಪಾಠ ಮಾಡಿದ ಪುಟ್ಟ ಹುಡುಗಿ

ವಾಹನ ಚಲಾಯಿಸುವ ವೇಳೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ (helmet) ಧರಿಸುವುದು ಕಡ್ಡಾಯ. ಆದರೆ ಕೆಲವರು ಈ ರೂಲ್ಸ್ ಬ್ರೇಕ್ ಮಾಡ್ತಾರೆ. ಕೆಲವೊಮ್ಮೆ ಪೊಲೀಸರ ಕೈಯಲ್ಲಿ ತಗಲಾಕಿ ಕೊಳ್ತಾರೆ. ಆದರೆ ಇಲ್ಲೊಬ್ಬ ಯುವಕ ಪೋಲೀಸರ ಕೈಯಲ್ಲಿ ಅಲ್ಲ, ಪುಟಾಣಿಯ (little girl) ಕೈಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಹೌದು, ಹೆಲ್ಮೆಟ್ ಧರಿಸದೇ ಬೈಕ್ ಓಡಿಸುತ್ತಿದ್ದ ಯುವಕನಿಗೆ ಪುಟ್ಟ ಹುಡುಗಿಯೂ ಸುರಕ್ಷತೆಯ ಪಾಠ ಮಾಡಿದ್ದು, ಹೆಲ್ಮೆಟ್ ಧರಿಸುವಂತೆ ಹೇಳಿದ್ದಾಳೆ. ಈ ಪುಟಾಣಿಯ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಬಿದ್ದು…

Read More

ಬಂಗಾಳದ ಸಿಲಿಗುರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ; ಜನರಿಂದ ಜೈ ಶ್ರೀರಾಮ್ ಘೋಷಣೆ

ಸಿಲಿಗುರಿ, ಏಪ್ರಿಲ್ 11: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Modi) ಅವರು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಈ ರೋಡ್ ಶೋ ಪಶ್ಚಿಮ ಬಂಗಾಳದಲ್ಲಿ ಭಾರಿ ಜನಸಮೂಹವನ್ನು ಆಕರ್ಷಿಸಿತು. ಪ್ರಧಾನ ಮಂತ್ರಿಯನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಸಿಲಿಗುರಿಯ ಬೀದಿಗಳು ತುಂಬಿ ತುಳುಕುತ್ತಿದ್ದವು. ಅಲ್ಲಿ ಸೇರಿದ್ದ ಜನರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ, ಕೇಸರಿ ಬಾವುಟಗಳನ್ನು ಹಾರಿಸುತ್ತಾ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು. ಈ ರೋಡ್ ಶೋ ಬಂಗಾಳದಲ್ಲಿ ಚುನಾವಣೆಗೂ…

Read More

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ದೀಪ್ತಿ ಶರ್ಮಾ – Kannada News | Deepti Sharma’s T20I World Record: 1000 Runs & 150 Wickets in India’s SL Series Win

ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಿಂದ ಭಾರತ ಮಹಿಳಾ ತಂಡ ವಶಪಡಿಸಿಕೊಂಡಿದೆ. ತಿರುವನಂತಪುರದಲ್ಲಿ ನಡೆದ ಸರಣಿಯ ಮೂರನೇ ಪಂದ್ಯವನ್ನು ಭಾರತ ತಂಡ 8 ವಿಕೆಟ್​ಗಳಿಂದ ಗೆದ್ದುಕೊಂಡಿತು. ಟೀಂ ಇಂಡಿಯಾದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್‌ರೌಂಡರ್ ದೀಪ್ತಿ ಶರ್ಮಾ ಪ್ರಮುಖ 3 ವಿಕೆಟ್‌ಗಳನ್ನು ಕಬಳಿಸಿದರು. ಈ ಮೂಲಕ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆಯನ್ನು ಸೃಷ್ಟಿಸಿದರು. ಇದೀಗ ದೀಪ್ತಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 1000 ರನ್ ಹಾಗೂ 150 ಕ್ಕೂ ಅಧಿಕ ವಿಕೆಟ್‌ಗಳನ್ನು…

Read More

‘ಜನ ನಾಯಗನ್’ ಸಿನಿಮಾಗಾಗಿ ಕಾದಿದ್ದ ದಳಪತಿ ವಿಜಯ್ ಅಭಿಮಾನಿಗಳಿಗೆ ದೊಡ್ಡ ಶಾಕ್ – Kannada News | Thalapathy Vijay last movie Jana Nayagan will not release before April 2026

ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಅವರು ನಟಿಸಿದ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ‘ಜನ ನಾಯಗನ್’ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಆದರೆ ಈ ಸಿನಿಮಾದ ಬಿಡುಗಡೆಗೆ ಹಲವು ವಿಘ್ನಗಳು ಎದುರಾಗಿವೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಈ ವರ್ಷದ ಆರಂಭದಲ್ಲೇ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆ ಎದುರಾಯಿತು. ಬಳಿಕ ಈ ವಿವಾದ ಕೋರ್ಟ್ ಮೆಟ್ಟಿಲು ಏರಿತು. ಇದರಿಂದ ರಿಲೀಸ್ ದಿನಾಂಕ ಮುಂದೂಡಿಕೆ ಆಗುತ್ತಲೇ…

Read More