Headlines

Bangalore Rain: ಬೆಂಗಳೂರಿನಲ್ಲಿ ಮತ್ತೆ ವರುಣನ ಆಗಮನ: ಮೆಜೆಸ್ಟಿಕ್ ಸೇರಿ ಹಲವೆಡೆ ಮಳೆ ಶುರು! – Kannada News | Bangalore Rains Return: Weather Forecast, Safety Tips for Low Lying Areas and Commuters

ಬೆಂಗಳೂರು, ಮೇ.5: ನಗರದಲ್ಲಿ ಭಾರೀ ಮಳೆ ಆರಂಭವಾಗಿದೆ, ಮಧ್ಯಾಹ್ನದಿಂದ ಭಾರೀ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಬೆಂಗಳೂರಿನ ಹಲವು ಕಡೆ ಮಳೆ ಶುರುವಾಗಿದೆ. ಒಂದು ವಾರದ ಹಿಂದೆ ಮಳೆಯಿಂದ ಬೆಂಗಳೂರಿನಲ್ಲಿ ಭಾರೀ ದೊಡ್ಡಮಟ್ಟದ ಅನಾಹುತಗಳು ಸೃಷ್ಟಿಯಾಗಿತ್ತು. ಈ ರಣ ಮಳೆಗೆ 10 ಜನ ಸಾವನ್ನಪ್ಪಿದ್ದರು. ಇದೀಗ ಹವಾಮಾನ ಇಲಾಖೆ ತಿಳಿಸಿರುವಂತೆ ಬೆಂಗಳೂರಿನ ಹಲವು ಭಾಗದಲ್ಲಿ ಮಳೆ ಬರುತ್ತಿದೆ. ಮಧ್ಯಾಹ್ನದಿಂದಲೇ ದಟ್ಟವಾದ ಮೋಡಗಳು ಆವರಿಸಿದ್ದು, ಸದ್ಯ ಮೆಜೆಸ್ಟಿಕ್, ಶಿವಾಜಿನಗರ, ಕೆ.ಆರ್. ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ ಬಡಾವಣೆಗಳಲ್ಲಿ ಮಳೆ…

Read More

SRH vs PBKS: ಭಾರತದಲ್ಲಿ ವಿಶೇಷ ತ್ರಿಶತಕ ಪೂರೈಸಿದ ಅಭಿಷೇಕ್ ಶರ್ಮಾ – Kannada News | Abhishek Sharma Smashes 300 T20 Sixes in India, Joins Elite Club in IPL 2026

ಐಪಿಎಲ್ 2026 ರ49ನೇ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 35 ರನ್ ಬಾರಿಸಿದರು. ಇದರಲ್ಲಿ 4 ಸಿಕ್ಸರ್ ಮತ್ತು 2 ಬೌಂಡರಿಗಳು ಸೇರಿದ್ದವು. ಈ ನಾಲ್ಕು ಸಿಕ್ಸರ್​ಗಳ ಮೂಲಕ ಅಭಿಷೇಕ್ ಭಾರತದಲ್ಲಿ ಟಿ20 ಕ್ರಿಕೆಟ್​ನಲ್ಲಿ 300 ಸಿಕ್ಸರ್‌ಗಳನ್ನು ಬಾರಿಸಿದ ಭಾರತದ ಐದನೇ ಕ್ರಿಕೆಟಿಗ ಎಂಬ ಸಾಧನೆಯನ್ನು ಮಾಡಿದರು. ಅಭಿಷೇಕ್​ಗೂ ಮೊದಲು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ,…

Read More

Video: ನಡುರಸ್ತೆಯಲ್ಲೇ ಕೋಪಿಸಿಕೊಂಡ ಮಗಳನ್ನು ರಮಿಸಿ ಸಮಾಧಾನ ಪಡಿಸಿದ ತಂದೆ

ತಂದೆ ಮಗಳ ಬಾಂಧವ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮಗಳ ಪಾಲಿಗೆ ಅಪ್ಪ (father) ಎಲ್ಲವೂ ಆಗಿರುತ್ತಾನೆ. ಇತ್ತ ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೆಗಿಂತ ದೊಡ್ಡ ಪ್ರಪಂಚ ಬೇರೆ ಇಲ್ಲ. ಮಗಳ ಖುಷಿಯಲ್ಲೇ ತನ್ನ ಖುಷಿ ಕಾಣುವ ತಂದೆಯ ಹೃದಯ ಸ್ಪರ್ಶಿ ವಿಡಿಯೋಗಳನ್ನು ನೀವು ನೋಡಿರುತ್ತೀರಿ. ಆದರೆ  ಪುಟಾಣಿಯೊಂದು ನಡುರಸ್ತೆಯಲ್ಲೇ ತಂದೆಯ ಮೇಲೆ ಕೋಪಿಸಿಕೊಂಡಿದೆ. ತಂದೆ ಎಷ್ಟೇ ರಮಿಸಿದ್ರೂ ಈ ಪುಟಾಣಿಯ ಕೋಪ ಮಾತ್ರ ಕಡಿಮೆಯಾಗಿಲ್ಲ. ಈ ಮುದ್ದಾದ ವಿಡಿಯೋ ನೆಟ್ಟಿಗರ ಮೊಗದಲ್ಲಿ ನಗುತರಿಸಿದೆ….

Read More

ಒಟ್ಟೊಟ್ಟಿಗೆ ಐದು ಸಿನಿಮಾ ಹಿಡಿದು ಬಂದ ರಕ್ಷಿತ್ ಶೆಟ್ಟಿ – Kannada News | Rakshit Shetty is ready with five movie scripts

ರಕ್ಷಿತ್ ಶೆಟ್ಟಿ (Rakshit Shetty), ಸ್ಯಾಂಡಲ್​​ವುಡ್​​ನ ಇತರೆ ನಾಯಕ ನಟರು ಹಾಗೂ ನಿರ್ದೇಶಕರುಗಳ ರೀತಿಯಲ್ಲ. ಅವರಿಗೆ ಅವರದ್ದೇ ಆದ ಮಾದರಿಯಿದೆ, ಬೇರೆ ನಟರುಗಳ ಅಥವಾ ಸಿನಿಮಾ ರಂಗದ ಸಿದ್ಧ ಮಾದರಿಗಳನ್ನು ಅವರು ಅನುಸರಿಸುವುದಿಲ್ಲ. ‘ಉಳಿದವರು ಕಂಡಂತೆ’ ಅಂಥಹಾ ಕಲ್ಟ್ ಸಿನಿಮಾ ನಿರ್ದೇಶಿಸಿರುವ ರಕ್ಷಿತ್ ಅವರ ನಿರ್ದೇಶನಕ್ಕೆ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ. ಇಷ್ಟೆಲ್ಲ ಇದ್ದರೂ ಸಹ ರಕ್ಷಿತ್ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ತೆಗೆದುಕೊಂಡಿರುವುದು 12-13 ವರ್ಷ. ನಟನಾಗಿಯೂ ಸಹ ರಕ್ಷಿತ್ ಶೆಟ್ಟಿಗೆ ಹಲವು ಆಫರ್​​ಗಳಿವೆ, ಅವರನ್ನು ಹಾಕಿಕೊಂಡು…

Read More

ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್ – Kannada News | Andries Gous slams the highest individual score in ILT20

ಅಬುಧಾಬಿಯಲ್ಲಿ ನಡೆದ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಂಡ್ರೀಸ್ ಗೌಸ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಶೇಖ್ ಝಾಯೆದ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಡೆಸರ್ಟ್ ವೈಪರ್ಸ್ ಹಾಗೂ ಎಂಐ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಡೆಸರ್ಟ್ ವೈಪರ್ಸ್ ಪರ ಇನಿಂಗ್ಸ್ ಆರಂಭಿಸಿದ ಆಂಡ್ರೀಸ್ ಗೌಸ್ 58 ಎಸೆತಗಳಲ್ಲಿ 9 ಭರ್ಜರಿ…

Read More

ಕೇರಳದ ಉಚಿತ ಬಸ್ ಪ್ರಯಾಣ ಯೋಜನೆ: ಮಂಗಳೂರಿನ ಕಾರ್ಮಿಕರ ಕೊರತೆ ನೀಗಿಸುವ ನಿರೀಕ್ಷೆ! – Kannada News | Kerala’s Free Bus Scheme For Women to Ease Labour Shortages in Mangaluru

ಮಂಗಳೂರು, ಜೂನ್ 17: ನೆರೆಯ ಕೇರಳಂ (Keralam) ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ‘ಪ್ರಿಯದರ್ಶಿನಿ’ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಗಡಿ ಭಾಗದ ನಿರ್ದಿಷ್ಟ ಪ್ರದೇಶಗಳಿಗೂ ವಿಸ್ತರಿಸಲು ನಿರ್ಧರಿಸಿದೆ. ಕೇರಳ ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಉದ್ಯಮ ವಲಯಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿದ್ದ ಮಹಿಳಾ ಕಾರ್ಮಿಕರ ಕೊರತೆ ಶೀಘ್ರದಲ್ಲೇ ನೀಗುವ ನಿರೀಕ್ಷೆಯಿದೆ. ಮುಖ್ಯಾಂಶಗಳು ಕೇರಳದ ಉಚಿತ ಬಸ್ ಯೋಜನೆ ಗಡಿ ಭಾಗದ ಮಂಗಳೂರಿಗೂ ವಿಸ್ತರಣೆಯಾಗುತ್ತಿದೆ. ಇದರಿಂದ ಮಂಗಳೂರಿನ ಪ್ರಮುಖ ಸೇವಾ ವಲಯಗಳ…

Read More

MI vs CSK: ಐಪಿಎಲ್‌ನಲ್ಲಿ ದಾಖಲೆಯ ಐದನೇ ಶತಕ ಸಿಡಿಸಿದ ಸಂಜು ಸ್ಯಾಮ್ಸನ್ – Kannada News | Sanju Samson’s Record 5th IPL Century Fuels CSK to 207 vs MI in IPL 2026 Match 33

ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು. ಮುಂಬೈನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​​ಕೆ ತಂಡ 20 ಓವರ್​ಗಳಲ್ಲಿ 207 ರನ್ ಕಲೆಹಾಕಿತು. ತಂಡ ಇಷ್ಟು ಮೊತ್ತವನ್ನು ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿದು ಕೊನೆಯವರೆಗೂ ಅಜೇಯರಾಗಿ ಉಳಿದಿದ್ದಲ್ಲದೆ ಈ ಆವೃತ್ತಿಯ ಎರಡನೇ ಶತಕವನ್ನು ಬಾರಿಸಿದರು. ಹಾಗೆಯೇ ಸಂಜು ಅವರ…

Read More

ಹಾಸನ: 9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ – Kannada News | Sakleshpur Farmer Battles Canara Bank Over 9.34 Rupee Loan and Unreturned Change

ಹಾಸನ, ಫೆಬ್ರವರಿ 26: ಜಿಲ್ಲೆಯ ಸಕಲೇಶಪುರದಲ್ಲಿರುವ ಕೆನರಾ ಬ್ಯಾಂಕ್ ವಿರುದ್ಧ ಹಳೆ ಗ್ರಾಹಕರೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 15-20 ವರ್ಷಗಳಿಂದ ಬ್ಯಾಂಕಿನ ಗ್ರಾಹಕರಾಗಿರುವ ಮತ್ತು ಬೆಳೆ ಸಾಲಗಳಂತಹ ವ್ಯವಹಾರ ಮಾಡುತ್ತಿರುವ ರೈತನಿಗೆ, ಬ್ಯಾಂಕ್‌ನಿಂದ 9 ರೂಪಾಯಿ 34 ಪೈಸೆ ಬಾಕಿ ಸಾಲ ಪಾವತಿಸುವಂತೆ ಬೆನ್ನುಬಿದ್ದಿದೆ. ಇದೀಗ ಹತ್ತು ರೂ ಲೋನ್ ಕಟ್ಟಿರುವ ಗ್ರಾಹಕ ಚೊಕ್ಕಣ್ಣ ಗೌಡ 66 ಪೈಸೆ ವಾಪಸ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ನಿನ್ನೆ ಏಕಾಏಕಿ ಕರೆ ಮಾಡಿ 9 ರೂ 34 ಪೈಸೆ ಸಾಲ…

Read More

IPL 2026: CSK ಅಭಿಮಾನಿಗಳಿಗೆ ಬಿಗ್ ಶಾಕ್: ಎಂಎಸ್​ ಧೋನಿ ಅಲಭ್ಯ..!

IPL 2026:  ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮಹೇಂದ್ರ ಸಿಂಗ್ ಧೋನಿ (MS Dhoni) ಐಪಿಎಲ್​ನ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ. ಎಂ.ಎಸ್. ಧೋನಿ ಅವರು ಸ್ನಾಯು ಸೆಳೆತದ ಸಮಸ್ಯೆಯಿಂದ  ಬಳಲುತ್ತಿದ್ದು, ಈ ಕಾರಣದಿಂದ ಐಪಿಎಲ್​ನ ಮೊದಲ ಎರಡು ವಾರಗಳ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯಗಳಿಗೆ ಧೋನಿ…

Read More

DK Shivakumar on Davos Tour: ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? – Kannada News | DK Shivakumar’s Davos Tour; The government is preparing to develop a comprehensive mobility system across the state says DCM

ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? (ಫೋಟೋ: ಡಿಕೆ ಶಿವಕುಮಾರ್​ರ ಎಕ್ಸ್ ಖಾತೆ) ಬೆಂಗಳೂರು, ಜನವರಿ 25: ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) , ಹಲವು ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಾವೋಸ್‌ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ ಭಾಗವಹಿಸಿದ್ದ ಅನುಭವವನ್ನು ಹಂಚಿಕೊಳ್ಳುವುದರ ಜೊತೆಗೆ ಇಡೀ ರಾಜ್ಯದಲ್ಲಿ ಸಮಗ್ರ ಮೊಬಿಲಿಟಿ ವ್ಯವಸ್ಥೆ ಅಭಿವೃದ್ಧಿಪಡಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದಿದ್ದಾರೆ. ಬೆಂಗಳೂರು ಸೇರಿದಂತೆ ಚಿಕ್ಕ ಹಾಗೂ ದೊಡ್ಡ…

Read More