Headlines

ಕೇಂದ್ರದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ಸರ್ಕಾರ: ವಿಶೇಷ ಅಧಿವೇಶನ ಕರೆಯಲು ತೀರ್ಮಾನ – Kannada News | MGNREGA to PBGRY: CM Siddaramaiah Lead Congress MLAs Meeting decides to special session

ಬೆಂಗಳೂರು, (ಜನವರಿ 08): ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ) ರದ್ದುಗೊಳಿಸಿ ಜಿ ರಾಮ್‌ ಜಿ ಎಂದು ಪುನರ್‌ನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕರ್ನಾಟಕದಲ್ಲಿ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಇಂದಿನ ಸಚಿವ ಸಂಪುಟದಲ್ಲೂ ಸಹ ಚರ್ಚೆ ಮಾಡಿದ್ದು, ವಿಬಿ ಜಿ ರಾಮ್‌ ಜಿ ಕಾಯಿದೆಯ ಸಿಂಧುತ್ವವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧಾರ ಮಾಡಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ (Siddaramaiah_ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು…

Read More

ಕಳ್ಳತನದ ಆರೋಪದಲ್ಲಿ ಕೇರಳದಲ್ಲಿ ಅಸ್ಸಾಂ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ತಿರುವನಂತಪುರಂ, ಏಪ್ರಿಲ್ 1: ಕೇರಳದಲ್ಲಿ ಕಳ್ಳತನದ ಆರೋಪದ ಮೇಲೆ ಅಸ್ಸಾಂ ಮೂಲದ ವ್ಯಕ್ತಿಯೊಬ್ಬನನ್ನು ಇಂದು ಬೆಳಿಗ್ಗೆ ಪೆರುಂಬವೂರ್ ಬಳಿ ಕೇರಳದ (Kerala) 6 ಸಹೋದ್ಯೋಗಿಗಳು ಥಳಿಸಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು (ಬುಧವಾರ) ಬೆಳಿಗ್ಗೆ ಪೆರುಂಬವೂರ್ ಬಳಿ ಅದೇ ರಾಜ್ಯದವರಾದ 6 ಜನ ಸೇರಿ ಈ ಕೊಲೆ ಮಾಡಿದ್ದಾರೆ. ಅವರು ಆತ ತಮ್ಮ ಫೋನ್ ಕದಿಯಲು ಪ್ರಯತ್ನಿಸುತ್ತಿದ್ದಾನೆ ಎಂದು ಅನುಮಾನಗೊಂಡು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 6 ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ…

Read More

ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಮನೀಶ್ ಪಾಂಡೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲಿ ಬ್ಯಾಟ್ ಬೀಸುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮನೀಶ್ ಪಾಂಡೆ (Manish Pandey) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. (PC: IPL) ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 147 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಬಂದ…

Read More

Ketu Transit 2026: ಜ. 25ರಂದು ಕೇತು ಸಂಚಾರ; ಈ ಮೂರು ರಾಶಿಯವರು ಜಾಗರೂಕರಾಗಿರಿ – Kannada News | Ketu Transit 2026: Warning for Gemini, Libra, Pisces – Astrological Forecast and Safety Tips

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಂಬತ್ತು ಗ್ರಹಗಳಲ್ಲಿ ಕೇತು ಅತ್ಯಂತ ಪ್ರಮುಖವಾದುದು. ಸಾಮಾನ್ಯವಾಗಿ ಕೇತು ಸುಮಾರು 18 ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತದೆ. 2026 ರ ಜನವರಿ 25ರಂದು ಕೇತು ಪುನರ್ವಸು ನಕ್ಷತ್ರದ 2ನೇ ಹಂತದಿಂದ 1ನೇ ಹಂತಕ್ಕೆ ಸಾಗುತ್ತದೆ. ಕೇತು ಮಾರ್ಚ್ 29ರವರೆಗೆ ಈ ನಕ್ಷತ್ರದಲ್ಲಿಯೇ ಇರಲಿದೆ. ನಂತರ ರಾಶಿ ಮತ್ತು ನಕ್ಷತ್ರ ಬದಲಾವಣೆಯ ಪರಿಣಾಮಗಳು ಸ್ಪಷ್ಟವಾಗಿ ಕಾಣಿಸಿಕೊಳ್ಳಲಿವೆ. ಕೇತುವಿನ ಈ ಸಂಚಾರವು ಕೆಲವು ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆಯಲಿದ್ದು, ಇನ್ನೂ ಕೆಲವು ರಾಶಿಗಳಿಗೆ ಎಚ್ಚರಿಕೆಯ ಸಮಯವಾಗಲಿದೆ. ಈಗ…

Read More

ಗೂಗಲ್ ಮ್ಯಾಪ್ ನಂಬಿ ತಪ್ಪು ದಾರಿಯಲ್ಲಿ ಹೋಗಿ ಪರೀಕ್ಷೆಯಿಂದ ವಂಚಿತರಾದ ನೀಟ್ ವಿದ್ಯಾರ್ಥಿಗಳು – Kannada News | NEET Exam Missed: Google Maps Error Leads Students Astray in Moradabad

ಮೊರಾದಾಬಾದ್, ಜೂನ್ 22: ಗೂಗಲ್ ಮ್ಯಾಪ್(Google Map) ನಂಬಿ ತಪ್ಪು ದಾರಿಯಲ್ಲಿ ಹೋಗಿ ನೀಟ್ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಬಹುತೇಕ ಬಂದಿ ಗೂಗಲ್ ಮ್ಯಾಪ್ ಬಳಕೆ ಮಾಡುತ್ತಿದ್ದಾರೆ. ನೀಟ್ ಯುಜಿ ಮರು ಪರೀಕ್ಷೆಯ ವೇಳೆ ಗೂಗಲ್ ಮ್ಯಾಪ್ ತೋರಿಸಿದ ತಪ್ಪು ಲೋಕೇಶನ್‌ನಿಂದಾಗಿ ಹಲವು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿ, ಪರೀಕ್ಷೆ ಬರೆಯುವ ಅವಕಾಶವನ್ನೇ ತಪ್ಪಿಸಿಕೊಂಡಿದ್ದಾರೆ. ದೇಶಾದ್ಯಂತ ಸುಮಾರು 22.79 ಲಕ್ಷ ವಿದ್ಯಾರ್ಥಿಗಳು ಈ ಮರು ಪರೀಕ್ಷೆಗೆ…

Read More

ಪತ್ನಿ ಆರ್‌ಸಿಬಿ ಫ್ಯಾನ್, ಪತಿ ಹೈದರಾಬಾದ್ ಸಪೋರ್ಟರ್: ಸ್ಟೇಡಿಯಂನಲ್ಲಿ ಈ ಜೋಡಿಯೇ ಹೈಲೈಟ್

ಬೆಂಗಳೂರು, ಮಾ.28: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ಮತ್ತು ಸನ್​ರೈಸರ್ಸ್ ಹೈದರಾಬಾದ್ (ಎಸ್.ಆರ್.ಹೆಚ್.) ತಂಡಗಳು ಮುಖಾಮುಖಿಯಾಗಿದೆ. ಈ ಮಹತ್ವದ ಕಾದಾಟವನ್ನು ವೀಕ್ಷಿಸಲು ಆಗಮಿಸಿದ್ದ ಸಾವಿರಾರು ಅಭಿಮಾನಿಗಳ ನಡುವೆ ಒಂದು ಅಪರೂಪದ ಜೋಡಿ ಎಲ್ಲರ ಗಮನ ಸೆಳೆದಿದೆ. ಬದ್ರಿನಾಥ್ ಮತ್ತು ಮಲ್ಲಿಕಾ ಎಂಬ ದಂಪತಿಗಳು ತಮ್ಮ ವಿಶಿಷ್ಟ ಕ್ರಿಕೆಟ್ ಅಭಿಮಾನದಿಂದಾಗಿ ಕುತೂಹಲ ಮೂಡಿಸಿದ್ದಾರೆ. ಈ ದಂಪತಿಗಳು 42 ವರ್ಷಗಳ ಸುದೀರ್ಘ ದಾಂಪತ್ಯ ಜೀವನವನ್ನು ಪೂರೈಸಿದ್ದಾರೆ. ಅವರಲ್ಲಿ…

Read More

NITI Aayog: ನೀತಿ ಆಯೋಗ್​ಗೆ ಹಂಗಾಮಿ ಸಿಇಒ ಆಗಿ ನಿಧಿ ಛಿಬ್ಬರ್ ನೇಮಕ – Kannada News | IAS officer Nidhi Chhibber appointed as interim CEO of NITI Aayog

ನವದೆಹಲಿ, ಫೆಬ್ರುವರಿ 24: ನೀತಿ ಆಯೋಗ್​ಗೆ ಹಂಗಾಮಿ ಸಿಇಒ ಆಗಿ ಹಿರಿಯ ಐಎಎಸ್ ಅಧಿಕಾರಿ ನಿಧಿ ಛಿಬ್ಬರ್ (Nidhi Chhibber) ಅವರನ್ನು ಸರ್ಕಾರ ನೇಮಕ ಮಾಡಿದೆ. ಹಾಲಿ ಸಿಇಒ ಬಿ.ವಿ.ಆರ್. ಸುಬ್ರಹ್ಮಣ್ಯಂ ಅವರ ವಿಸ್ತೃತ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮುಂದಿನ ಸಿಇಒ ನೇಮಕವಾಗುವವರೆಗೂ ಹಂಗಾಮಿ ಸ್ಥಾನಕ್ಕೆ ನಿಧಿ ಅವರನ್ನು ಕೂರಿಸಲಾಗಿದೆ. ನಿಧಿ ಛಿಬ್ಬರ್ ಅವರು ನೀತಿ ಆಯೋಗ್​ನಲ್ಲಿ ಅಭಿವೃದ್ಧಿ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಕಚೇರಿಯಲ್ಲಿ ಮಹಾನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಸೇವೆಯ ಜೊತೆಗೆ ಹೆಚ್ಚುವರಿಯಾಗಿ ಸಿಇಒ ಹೊಣೆಗಾರಿಕೆಯನ್ನು…

Read More

‘ಕಿಲಾಡಿ ಮೇಘ’ ಸಿನಿಮಾದಲ್ಲಿ ದೈವಾರಾಧಕನ ಪಾತ್ರದಲ್ಲಿ ಶಂಕರ್ ಅಶ್ವತ್ಥ್ – Kannada News | Shankar Ashwath Mahalakshmi starrer Kiladi Megha Kannada movie press meet

‘ಡ್ರಾಮಾ ಜೂನಿಯರ್ಸ್’ ಖ್ಯಾತಿಯ ಮಹಾಲಕ್ಷ್ಮಿ ನಟಿಸಿದ ‘ಕಿಲಾಡಿ ಮೇಘ’ (Kiladi Megha) ಸಿನಿಮಾದ ಟೀಸರ್ ಮತ್ತು ಹಾಡುಗಳು ರಿಲೀಸ್ ಆಗಿವೆ. ಮೇಘ ಎಂಬ ಪಾತ್ರದಲ್ಲಿ ಮಹಾಲಕ್ಷ್ಮಿ ಅವರು ನಟಿಸಿದ್ದಾರೆ. ಇದೇ ಸಿನಿಮಾದಲ್ಲಿ ಹಿರಿಯ ನಟ ಶಂಕರ್ ಅಶ್ವಥ್ (Shankar Ashwath) ಅವರು ದೈವಾರಾಧಕನ ಪಾತ್ರ ನಿರ್ವಹಿಸಿದ್ದಾರೆ ಎಂಬುದು ವಿಶೇಷ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಚಿತ್ರತಂಡದವರು ಮಾತನಾಡಿದ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡರು. ‘ಸುಲೋಚನಾ ಪ್ರೊಡಕ್ಷನ್ಸ್’ ಮೂಲಕ ಸುಲೋಚನಾ ಸುಕುಮಾರ್ ಅವರು ಈ…

Read More

T20 World Cup: ಭಾರತದ ವಿರುದ್ಧ ಸೋತರೂ ದಿಟ್ಟ ಹೋರಾಟ ನೀಡಿದ ಯುಎಸ್​ಎ – Kannada News | India Dominates USA in T20 World Cup 2026 Opener: Comprehensive Win at Wankhede

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಮೆರಿಕ ನಡುವಿನ 2026 ರ ಟಿ20 ವಿಶ್ವಕಪ್ ಮೂರನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಸುಲಭ ಜಯ ದಾಖಲಿಸಿತು. ಇದರೊಂದಿಗೆ ಹಾಲಿ ಚಾಂಪಿಯನ್ ಆಗಿ ಪಂದ್ಯಾವಳಿಗಿಳಿದಿರುವ ಭಾರತ ಗೆಲುವಿನ ಶುಭಾರಂಭ ಮಾಡಿದೆ. ಇತ್ತ ಭಾರತದ ವಿರುದ್ಧ ಸೋತರೂ ಅನಾನುಭವಿ ಅಮೆರಿಕ ತಂಡ ದಿಟ್ಟ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಟೀಂ ಇಂಡಿಯಾವನ್ನು ಕೇವಲ 161 ರನ್​ಗಳಿಗೆ ಕಟ್ಟಿಹಾಕುವಲ್ಲಿ ಅಮೆರಿಕ ಬೌಲರ್​ಗಳು ಯಶಸ್ವಿಯಾದರು….

Read More

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 25 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, 17 ಪೆಡ್ಲರ್‌ಗಳ ಬಂಧನ – Kannada News | Mega Drug Bust in Bengaluru: CCB and Police Seize MDMA and Ganja Worth Rs 25 Crore, 17 Pedlars Including Arrested

ಬೆಂಗಳೂರು, ಜೂನ್ 29: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಯುವ ಪೀಳಿಗೆಯನ್ನು ಗುರಿಯಾಗಿಸಿಕೊಂಡು ನೆರೆಹೊರೆಯ ರಾಜ್ಯ ಹಾಗೂ ವಿದೇಶಗಳಿಂದ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ಡ್ರಗ್ಸ್ ಜಾಲವನ್ನು ಸಿಸಿಬಿ (CCB) ಹಾಗೂ ನಗರ ಪೊಲೀಸರು (Bengaluru Police) ಜಂಟಿ ಕಾರ್ಯಾಚರಣೆಯ ಮೂಲಕ ಧ್ವಂಸಗೊಳಿಸಿದ್ದಾರೆ. ನಗರದಾದ್ಯಂತ ನಡೆಸಲಾದ ಈ ಮೆಗಾ ಆಪರೇಷನ್‌ನಲ್ಲಿ ಬರೋಬ್ಬರಿ 25 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಮೂವರು ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 17 ಮಂದಿ ಕುಖ್ಯಾತ ಪೆಡ್ಲರ್‌ಗಳನ್ನು…

Read More