SSLC ಹಿಂದಿ ಪರೀಕ್ಷೆ ಕೇಂದ್ರಗಳಿಗೆ ಕನ್ನಡ ಸಂಘಟನೆಗಳಿಂದ ಮುತ್ತಿಗೆ ಎಚ್ಚರಿಕೆ: ಪೊಲೀಸ್ ಮೊರೆ ಹೋದ ಶಿಕ್ಷಣ ಇಲಾಖೆ

ಬೆಂಗಳೂರು, ಮಾರ್ಚ್ 27: ಕರ್ನಾಟಕದಲ್ಲಿ ಮಾರ್ಚ್ 30ರಂದು ನಡೆಯಬೇಕಿದ್ದ ಎಸ್​​ಎಸ್​ಎಲ್​ಸಿ (SSLC) ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾರ್ಚ್​​ 31ಕ್ಕೆ ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶಿಸಿದೆ. ಇನ್ನೊಂದೆಡೆ ಹಿಂದಿ ಪರೀಕ್ಷಾ ವಿಚಾರವಾಗಿ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ವಿದ್ಯಾರ್ಥಿಗಳು ಹಿಂದಿ ಪರೀಕ್ಷೆ ಬರೆಯದೇ ಇದ್ದರೂ ಪಾಸ್ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟಿವೆ. ಒಂದು ವೇಳೆ ಹಿಂದಿ ಪರೀಕ್ಷೆ ನಡೆಸಿದರೆ ಕೇಂದ್ರಗಳಿಗೆ ಮುತ್ತಿಗೆ ಹಾಕುವುದಾಗಿದೆ ಎಚ್ಚರಿಕೆ ನೀಡಲಾಗಿದೆ….

Read More

14 ತಂಡಗಳಿಗೆ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಂಜಾಬ್ ಕಿಂಗ್ಸ್ – Kannada News | Ipl 2026: Punjab Kings Creates New Record in IPL History

ಅಂದರೆ  ಐಪಿಎಲ್​ ಯಾವುದೇ ತಂಡ 2 ಬಾರಿ ಮೊದಲ ಐದು ಪಂದ್ಯಗಳಲ್ಲಿ ಸೋಲು ಕಾಣದೇ ಟೂರ್ನಿ ಆರಂಭಿಸಿದ ಚರಿತ್ರೆ ಇಲ್ಲ. ಇದೀಗ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಡೆಕ್ಕನ್ ಚಾರ್ಜರ್ಸ್, ಕೊಚ್ಚಿನ ಟಸ್ಕರ್ಸ್​ ಕೇರಳ, ಪುಣೆ ವಾರಿಯರ್ಸ್ ಇಂಡಿಯಾ, ಗುಜರಾತ್ ಲಯನ್ಸ್ ಹಾಗೂ ರೈಸಿಂಗ್ ಪುಣೆ ಸೂಪರ್ ಜೈಂಟ್ ತಂಡಗಳಿಗೆ ಸಾಧ್ಯವಾಗದೇ…

Read More

ಕಾಂಗ್ರೆಸ್​​ ಲೋಕಭವನ ಚಲೋಗೆ ಆಕ್ಷೇಪ: ಶಾಸಕ ಸುರೇಶ್​​ ಕುಮಾರ್​​ರಿಂದ ಸಾಲು ಸಾಲು ಪ್ರಶ್ನೆ – Kannada News | BJP MLA Suresh Kumar Slams Congress Lok Bhavan Chalo Amidst Assembly Session

ಕಾಂಗ್ರೆಸ್​​ ಲೋಕಭವನ ಚಲೋಗೆ ಸುರೇಶ್​​ ಕುಮಾರ್​ ಆಕ್ಷೇಪ ಬೆಂಗಳೂರು, ಜನವರಿ 26: ಮನ್​ರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರೋದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್​ನಿಂದ ನಾಳೆ ಲೋಕಭವನ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಬೆಳಗ್ಗೆ 10.30ಕ್ಕೆ ಸಿಎಂ, ಡಿಸಿಎಂ ನೇತೃತ್ವದಲ್ಲಿ ಫ್ರೀಡಂಪಾರ್ಕ್​ನಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಭಾಗಿಯಾಗಲಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಎತ್ತಿದ್ದು, ಕಾಂಗ್ರೆಸ್​​ಗೆ ಸಾಲು…

Read More

ಸಿಲಿಕಾನ್ ಸಿಟಿಯಲ್ಲಿ ದಿಢೀರ್ ಮಳೆರಾಯನ ಆರ್ಭಟ!: ಮಲ್ಲೇಶ್ವರಂ, ವಿಜಯನಗರದಲ್ಲಿ ಧಾರಾಕಾರ ಮಳೆ: ಜೂನ್ 11ರವರೆಗೆ ಈ ಭಾಗದಲ್ಲೂ ಭಾರಿ ಮಳೆ – Kannada News

ಬೆಂಗಳೂರು, ಜೂ.6: ರಾಜಧಾನಿ ಬೆಂಗಳೂರಿನ ಸಾರ್ವಜನಿಕರಿಗೆ ಮಳೆರಾಯ ಶನಿವಾರ ಮಧ್ಯಾಹ್ನ ಬಿಗ್ ಶಾಕ್ ನೀಡಿದ್ದಾನೆ. ನಗರದ ಕೇಂದ್ರ ಭಾಗ ಸೇರಿದಂತೆ ಪ್ರಮುಖ ಬಡಾವಣೆಗಳಲ್ಲಿ ಹಠಾತ್ ಧಾರಾಕಾರ ಮಳೆ ಸುರಿದಿದ್ದು, ವಾರಾಂತ್ಯದ ಮೂಡ್‌ನಲ್ಲಿದ್ದ ಐಟಿ ಸಿಟಿ ಜನರಿಗೆ ಬಿಗ್​ ಶಾಕ್ ನೀಡಿದೆ. ಮುಂಗಾರು ಮಾರುತಗಳ ಆರ್ಭಟದ ಹಿನ್ನೆಲೆಯಲ್ಲಿ ನಗರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ನಗರದ ಹೃದಯಭಾಗವಾದ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ವಿಜಯನಗರ, ವಸಂತನಗರ, ಪ್ಯಾಲೇಸ್ ಗುಟ್ಟಹಳ್ಳಿ, ಕಾಟನ್​ಪೇಟೆ, ಕಾರ್ಪೋರೇಷನ್, ಚಿಕ್ಕಪೇಟೆ ಮತ್ತು ಗಾಂಧಿನಗರ ಸೇರಿದಂತೆ ಸುತ್ತಮುತ್ತಲಿನ ಬಹುತೇಕ ರಸ್ತೆಗಳಲ್ಲಿ…

Read More

ಅರ್ಧ ಕೆಜಿ ಚಿನ್ನದ ನಿಧಿ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರನ ಅಳಲು – Kannada News | Gadag Lakkundi Gold Treasure Found case: Family That Handed Over Half Kg Gold to Government Has No House

ಗದಗ, ಜನವರಿ 12: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯದ ಕೆಲಸದ ವೇಳೆ ಅರ್ಧ ಕೆಜಿ ಚಿನ್ನದ ನಿಧಿ ದೊರೆತ ವಿಚಾರ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಈ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ಕುಟುಂಬದ ಪರಿಸ್ಥಿತಿ ಈಗ ಸಂಕಷ್ಟದಲ್ಲಿದೆ. ನಿಧಿ ಪತ್ತೆಯಾದ ಸ್ಥಳದ ಮಾಲೀಕರಾಗಿರುವ ಮಹಿಳೆಯ ಸಹೋದರ ಗುಡದಪ್ಪ ಮಾತನಾಡಿ, ತಂಗಿ ಗಂಡನನ್ನು ಕಳೆದುಕೊಂಡು ಮನೆಯಿಲ್ಲದೆ ತಮ್ಮೊಂದಿಗೆ ವಾಸಿಸುತ್ತಿದ್ದಾಳೆ. ಕುಟುಂಬಕ್ಕೆ ವಾಸಿಸಲು ಸ್ವಂತ ಮನೆ ಇಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾಳೆ ಎಂದರು. ಗುಡದಪ್ಪ ಪ್ರಕಾರ, ನಿಧಿ ಹಸ್ತಾಂತರ…

Read More

ಉಕ್ರೇನ್ ಮೇಲೆ ರಷ್ಯಾ ಪರಮಾಣು ಬಾಂಬ್ ಹಾಕದಂತೆ ಮೋದಿ ತಡೆದಿದ್ದರು; ಪೋಲೆಂಡ್ ಸಚಿವರಿಂದ ಮಹತ್ವದ ಬಹಿರಂಗ – Kannada News | PM Narendra Modi Stopped Putin From attacking Ukraine with nuclear bomb In 2022 Polish Minister said

ನವದೆಹಲಿ, ಜುಲೈ 14: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಮಾತುಗಳಿಗೆ ಬಹಳ ಗೌರವ ನೀಡುತ್ತಾರೆ. ಅಲ್ಲದೆ, ರಷ್ಯಾದ ಮೇಲೆ ಪ್ರಭಾವ ಬೀರಬಲ್ಲ ವಿಶ್ವದ ಕೆಲವೇ ಕೆಲವು ದೇಶಗಳಲ್ಲಿ ಭಾರತವೂ ಪ್ರಮುಖವಾದುದಾಗಿದೆ ಎಂದು ಪೋಲೆಂಡ್‌ನ ಉಪ ವಿದೇಶಾಂಗ ಸಚಿವ ವ್ಲಾಡಿಸ್ಲಾವ್ ಟಿಯೋಫಿಲ್ ಬಾರ್ಟೋಶೆವ್ಸ್ಕಿ ಹೇಳಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತದ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ ಎಂದ ಪೋಲೆಂಡ್ ಸಚಿವ, 2022ರ ಕೊನೆಯಲ್ಲಿ ನಡೆದ ಒಂದು…

Read More

ತಕ್ಷಣ ಬರುವ ತೀವ್ರ ತಲೆನೋವು ಮತ್ತು ಆತಂಕ ಮೆದುಳಿನ ಅಸ್ವಸ್ಥತೆಯ ಲಕ್ಷಣವೇ? – Kannada News | Headache and Anxiety: Could It Be Serious?

ಇದ್ದಕ್ಕಿದ್ದಂತೆ ತೀವ್ರ ತಲೆನೋವಿನ ಜೊತೆಗೆ ಆತಂಕವಾದರೆ ಯಾರಿಗಾದರೂ ಭಯವಾಗುವುದು ಸಹಜ. ಈ ರೀತಿಯಾಗುವುದು ಗಂಭೀರ ಮೆದುಳಿನ ಅಸ್ವಸ್ಥತೆಯ ಸಂಕೇತವಾಗಿರಬಹುದು. ಸಾಮಾನ್ಯವಾಗಿ ಇಂತಹ ಲಕ್ಷಣಗಳು ಇದ್ದಕ್ಕಿದ್ದಂತೆ ಕಂಡುಬರುತ್ತದೆ, ವ್ಯಕ್ತಿಯಲ್ಲಿ ಆತಂಕ (Anxiety) ಉಂಟುಮಾಡಿ, ವಿಚಲಿತಗೊಳಿಸಿ, ಭಯಭೀತರನ್ನಾಗಿ ಮಾಡುತ್ತವೆ. ಆದರೆ ಈ ರೀತಿ ಬರುವ ಎಲ್ಲಾ ತಲೆನೋವು (Headache) ಅಥವಾ ಆತಂಕ ಮೆದುಳಿನ ಕಾಯಿಲೆಯನ್ನು ಸೂಚಿಸುವುದಿಲ್ಲ, ಆದರೆ ಅದನ್ನು ನಿರ್ಲಕ್ಷಿಸುವುದು ಸಹ ಸೂಕ್ತವಲ್ಲ. ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದರಿಂದ ಅನಗತ್ಯ ಭಯವನ್ನು ಕಡಿಮೆ ಮಾಡಬಹುದು. ಇಂತಹ ಸಂದರ್ಭದಲ್ಲಿ, ಈ ಸ್ಥಿತಿ…

Read More

3 ಸಾವಿರ ಕೋಟಿ ಒಡೆಯ ಸಲ್ಮಾನ್ ಖಾನ್; ಹೂಡಿಕೆಗಳನ್ನು ನೋಡಿದ್ರೆ ತಲೆತಿರುಗುತ್ತೆ – Kannada News | Salman Khan Birthday Actor Net worth And Total Investments

ಸಲ್ಮಾನ್ ಖಾನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ಅವರಿಗೆ ಇಂದು (ಡಿಸೆಂಬರ್ 27) ಜನ್ಮದಿನ.  ಕಳೆದ ಕೆಲವು ವರ್ಷಗಳಲ್ಲಿ, ಸಲ್ಮಾನ್ ಖಾನ್ ಅನೇಕ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಇದರಿಂದಾಗಿ ಅವರು ಇಂದು ಒಂದು ಬ್ರ್ಯಾಂಡ್ ಆಗಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಸಲ್ಮಾನ್ ಖಾನ್ 3000 ಕೋಟಿ ರೂಪಾಯಿಗಳ ಸಂಪತ್ತಿನ ಮಾಲೀಕರಾಗಿದ್ದಾರೆ. ಸಲ್ಮಾನ್ ಖಾನ್ ಚಲನಚಿತ್ರಗಳಲ್ಲಿ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುವುದಲ್ಲದೆ, ಟಿವಿಯಲ್ಲಿ ಪ್ರಸಿದ್ಧ ರಿಯಾಲಿಟಿ ಶೋ ಬಿಗ್ ಬಾಸ್‌ನ ಹಲವು ಸೀಸನ್‌ಗಳನ್ನು ಸಹ ನಡೆಸಿಕೊಟ್ಟಿದ್ದಾರೆ. ಇದಲ್ಲದೆ, ಸಲ್ಮಾನ್…

Read More

ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ತಿಳಿಸಿದ ವಿನಯ್ ಕುಮಾರ್ – Kannada News | Karnataka’s batting depth gives it edge over Jammu And Kashmir in Ranji Trophy final: Vinay Kumar

ಹುಬ್ಬಳ್ಳಿ, (ಫೆಬ್ರವರಿ 23): ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯ ನಡೆಯುತ್ತಿದೆ. ಕರ್ನಾಟಕ (Karnataka Team) ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವಿನ ಫೈನಲ್ ಪಂದ್ಯ ನಾಳೆ (ಫೆಬ್ರವರಿ 24) ಆರಂಭವಾಗಲಿದ್ದು, ಈ ಐತಿಹಾಸಿಕ ಕ್ಷಣಕ್ಕೆ ವಾಣಿಜ್ಯ ನಗರಿ ಸಾಕ್ಷಿಯಾಗಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆವಲ ಹುಬ್ಬಳ್ಳಿ ಮಾತ್ರವಲ್ಲದೇ ಉತ್ತರ ಕರ್ನಾಟಕ ಜನತೆ ಕಾತುರದಿಂದ ಕಾಯುತ್ತಿದೆ. ಇನ್ನೊಂದೆಡೆ ತಮ್ಮ ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಇನ್ನು…

Read More

IPL 2026: ಎಲ್ಲರೂ ಭಾರತೀಯರೆ.. ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿ

2026 ರ ಐಪಿಎಲ್ (IPL 2026) ಸೀಸನ್ ಆರಂಭಕ್ಕೂ ಮುನ್ನವೇ ಅಪರೂಪದ ದಾಖಲೆಯೊಂದನ್ನು ಸೃಷ್ಟಿಸಿದೆ. ಅದೆನೆಂದರೆ ಇದೇ ಮೊದಲ ಬಾರಿಗೆ ಎಲ್ಲಾ 10 ತಂಡಗಳನ್ನು ಭಾರತೀಯ ಆಟಗಾರರು ನಾಯಕರಾಗಿ ತಂಡಗಳನ್ನು ಮುನ್ನಡೆಸುತ್ತಿದ್ದಾರೆ. ಕಳೆದ 18 ಆವೃತ್ತಿಗಳಲ್ಲಿ ಒಬ್ಬರಲ್ಲ ಒಬ್ಬರು ವಿದೇಶಿ ಆಟಗಾರರು ಐಪಿಎಲ್​ನಲ್ಲಿ ತಂಡದ ನಾಯಕರಾಗಿದ್ದರು. ಆದರೆ ಈ ಆವೃತ್ತಿಯಲ್ಲಿ ಯಾವ ವಿದೇಶಿ ಆಟಗಾರನಿಗೂ ತಂಡದ ನಾಯಕತ್ವ ಸಿಕ್ಕಿಲ್ಲ. ಕಳೆದ 18 ಆವೃತ್ತಿಗಳಲ್ಲಿ ಶೇನ್ ವಾರ್ನ್​ ಅವರಿಂದ ಹಿಡಿದು ಆಡಮ್ ಗಿಲ್ಕ್ರಿಸ್ಟ್, ಡೇವಿಡ್ ವಾರ್ನರ್, ಫಾಫ್ ಡು…

Read More