Headlines

‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ವಿಜಯ್ ರಾಘವೇಂದ್ರ ಭಾವುಕ ಮಾತು – Kannada News | Vijay Raghavendra talks about his Rudrabhishekam movie

ವಿಜಯ್ ರಾಘವೇಂದ್ರ (Vijay Raghavendra) ನಟನೆಯ ‘ರುದ್ರಾಭಿಷೇಕಂ’ ಸಿನಿಮಾದ ಹಾಡೊಂದು ಇಂದು (ಮೇ 09) ಬಿಡುಗಡೆ ಆಯ್ತು. ಸಿನಿಮಾ ತಂಡ ವಿಜಯ್ ಅವರಿಗೆ ‘ನ್ಯಾಚುರಲ್ ಸ್ಟಾರ್’ ಎಂಬ ಬಿರುದು ನೀಡಿ ಗೌರವಿಸಿತು. ಆದರೆ ಅದನ್ನು ವಿನಯದಿಂದ ನಿರಾಕರಿಸಿದ ವಿಜಯ್ ರಾಘವೇಂದ್ರ, ನಾನು ‘ಚಿನ್ನಾರಿ ಮುತ್ತ’ನಾಗಿಯೇ ಇರುತ್ತೀನಿ ಎಂದರು. ವಿಜಯ್ ರಾಘವೇಂದ್ರ ಅವರು ‘ರುದ್ರಾಭಿಷೇಕಂ’ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಇರುವುದಾಗಿ ಹೇಳಿದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಕನಕಪುರದಲ್ಲಿ ಕಾಡಾನೆ ದಾಳಿಗೆ ರಸ್ತೆಯಲ್ಲಿ ತೆರಳುತ್ತಿದ್ದ ವ್ಯಕ್ತಿ ದಾರುಣ ಸಾವು: ಅತ್ತ ಚಾಮರಾಜನಗರದಲ್ಲಿಯೂ ಮುಂದುವರಿದ ಒಂಟಿ ಸಲಗದ ಕಾಟ – Kannada News | Elephant Attack Kills Man in Cheelandawadi Village, Kanakapura

ರಾಮನಗರ/ ಚಾಮರಾಜನಗರ, ಏಪ್ರಿಲ್​​ 26: ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಕನಕಪುರದ ಪ್ರವಾಸಿ ಸ್ಥಳ ಸಂಗಮದಲ್ಲಿ ಮಹಿಳೆಯೋರ್ವರ ಮೇಲೆ ಕಾಡಾನೆ ಇತ್ತೀಚೆಗಷ್ಟೇ ದಾಳಿ ನಡೆಸಿತ್ತು. ಏಕಾಏಕಿ ಬಂದ ಕಾಡಾನೆ ಕಂಡು ಪ್ರಾಣ ಭೀತಿಯಿಂದ ಜನರು ದಿಕ್ಕಾಪಾಲಾಗಿ ಓಡುವ ವಿಡಿಯೋ ವೈರಲ್​​ ಆಗಿತ್ತು. ಆ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ‌ತಾಲೂಕಿನ ಚೀಲಂದವಾಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಗೆ ವ್ಯಕ್ತಿಯೋರ್ವರ ಬಲಿಯಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ…

Read More

ಮನೆಯೊಳಗೆ ಗುಂಡಿಕ್ಕಿ ಆಭರಣ ವ್ಯಾಪಾರಿ ಮತ್ತವರ ಪತ್ನಿಯ ಹತ್ಯೆ – Kannada News | Madhya Pradesh: Jeweller and Wife Killed at Home, Police Probe Business Dispute Angle

ಆಭರಣ ವ್ಯಾಪಾರಿ ದಂಪತಿImage Credit source: India Today ಮಧ್ಯಪ್ರದೇಶ, ಜನವರಿ 01: ಆಭರಣ ವ್ಯಾಪಾರಿ ಮತ್ತವರ ಪತ್ನಿ(Wife) ಮನೆಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಮಧ್ಯಪ್ರದೇಶದ ಮಂದ್ಸೌರ್​ನಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಅವರ ವ್ಯವಹಾರದ ವಿವಾದವೇ ಈ ಸಾವಿಗೆ ಕಾರಣ ಎನ್ನಲಾಗಿದೆ. ಇಬ್ಬರನ್ನೂ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ವಿಕಾಸ್ ಎಂಬುವವರ ಶವವೂ ದೊರೆತಿದೆ.  ಪೊಲೀಸರು ಸಾವಿಗೆ ಕಾರಣವೇನೆಂಬುದ ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಮೃತ ದಂಪತಿಯನ್ನು ದಿಲೀಪ್ ಜೈನ್ ಮತ್ತು ಅವರ ಪತ್ನಿ ರೇಖಾ ಎಂದು…

Read More

IPL 2026 Final: ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್; ವಿಡಿಯೋ

ತನ್ನದೇ ಆಟಗಾರರ ಕಾಲೆಳೆದು ನಗೆ ಚಟಾಕಿ ಹಾರಿಸಲೆಂದೇ ಕಲಾವಿದನೊಬ್ಬನನ್ನು ತಂಡಕ್ಕೆ ಸೇರಿಸಿಕೊಂಡಿರುವ ಏಕೈಕ ಐಪಿಎಲ್ ಫ್ರಾಂಚೈಸಿಯೇ ಎಂದರೆ ಅದು ಆರ್​ಸಿಬಿ. 2014 ರಲ್ಲಿ ಆರ್​ಸಿಬಿ ತಂಡವನ್ನು ಸೇರಿಕೊಂಡ ನಿರೂಪಕ ಮತ್ತು ಹಾಸ್ಯಗಾರ ಡ್ಯಾನಿಶ್ ಸೇಠ್ ಕಿತಾಪತಿ ಮಾಡುವುದರಿಂದಲೇ ಫೇಮಸ್. ಆರ್​ಸಿಬಿ ಪಾಳಯದಲ್ಲಿ ಮಿ. ನಾಗ್ಸ್ ಎಂದೇ ಖ್ಯಾತರಾಗಿರುವ ಡ್ಯಾನಿಶ್ ಸೇಠ್ ಪ್ರತಿ ಸೀಸನ್​ನಲ್ಲೂ ಆರ್​ಸಿಬಿ ಕ್ಯಾಂಪ್​​ಗೆ ಭೇಟಿ ನೀಡಿ ತಂಡದ ಆಟಗಾರರ ಕಾಲೆಳೆಯುತ್ತಾ, ಜನರನ್ನು ರಂಚಿಸುತ್ತಿರುತ್ತಾರೆ. ಅದರಂತೆ ಈ ಭಾರಿಯ ಐಪಿಎಲ್​ನಲ್ಲೂ ಅದೇ ಕೆಲಸ ಮಾಡಿರುವ ಡ್ಯಾನಿಶ್…

Read More

ಬೆಂಗಳೂರಿನಲ್ಲಿ ದೇಶದ ಮೊದಲ ‘ಡಬಲ್ ಡೆಕ್ಕರ್’ ಸಾರಿಗೆ: ಒಂದೇ ಮಾರ್ಗದಲ್ಲಿ ಮೆಟ್ರೋ ಮತ್ತು ಸಬರ್ಬನ್ ರೈಲು; 169 ಕೋಟಿ ರೂ. ಉಳಿತಾಯ! – Kannada News

ಬೆಂಗಳೂರು, ಜೂ.3: ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಜಾರಿಯಾಗುತ್ತಿರುವ ಎರಡು ಪ್ರಮುಖ ಸಾರಿಗೆ ಯೋಜನೆಗಳಾದ ‘ನಮ್ಮ ಮೆಟ್ರೋ’ (Namma Metro) ಮತ್ತು ‘ಬೆಂಗಳೂರು ಉಪನಗರ ರೈಲು’ (Suburban Rail) ಪೂರ್ವ ಬೆಂಗಳೂರಿನ ಬೆನ್ನಿಗಾನಹಳ್ಳಿಯಲ್ಲಿ ಸಂಪರ್ಕ ಸಾಧಿಸಲಿದೆ. ನಗರದ ಸಾರಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ, ಈ ಎರಡು ಬೃಹತ್ ಸಾರಿಗೆ ವ್ಯವಸ್ಥೆಗಳು ಒಂದೇ ಮಾರ್ಗದಲ್ಲಿ (Shared Alignment), ಒಂದರ ಕೆಳಗೆ ಮತ್ತೊಂದರಂತೆ ಸಂಚರಿಸುವ ಅತ್ಯಂತ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಂಡಿವೆ. ಇದು ಭೂಸ್ವಾಧೀನದ ವೆಚ್ಚ ಮತ್ತು…

Read More

ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ: ಮತ್ತೊಂದು ಹಂತಕ್ಕೆ ಹೋದ ಕಿತ್ತಾಟ – Kannada News | Once Again BJP MLA SR Vishwanath Hits out at Chikkaballapur MP Dr K Sudhakar

ಬೆಂಗಳೂರು, (ಜೂನ್ 27): ಬಿಜೆಪಿ ನಾಯಕರಾದ ಸಂಸದ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್​​ಆರ್ ವಿಶ್ವನಾಥ್ ನಡುವೆ ಮತ್ತೆ ಮಾತಿನ ಸಮರ ಶುರುವಅಗಿದ್ದು, ಇದು ಇದೀಗ ಮತ್ತೊಂದು ಹಂತಕ್ಕೆ ಹೋಗಿದೆ. ನಿನ್ನೆ (ಜೂನ್ 26) ಅಷ್ಟೇ ಸುಧಾಕರ್​​​ಗೆ ಎಚ್ಚರಿಕೆ ಜೊತೆಗೆ ಸವಾಲು ಹಾಕಿದ್ದ ವಿಶ್ವನಾಥ್ ಇಂದೂ ಸಹ ವಾಗ್ದಾಳಿ ಮುಂದುವರೆಸಿದ್ದಾರೆ. ಇನ್ನು ಚಿಕ್ಕಬಳ್ಳಾಪುರಕ್ಕೆ ಸ್ವಾಗತ ಎಂದಿರುವ ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ವಿಶ್ವನಾಥ್,ಬೆಣ್ಣೆ ಮಾತು ಇಲ್ಲಿ ನಡೆಯೋದಿಲ್ಲ .ನೀನು ಪಕ್ಷೇತರ ಅಭ್ಯರ್ಥಿ ಅಥವಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಾ….

Read More

ಈ ರಾಶಿಗೆ ಶುಕ್ರನ ಪ್ರವೇಶ: ಒಂದಲ್ಲ 10 ರಾಜ ಯೋಗ, ಆದರೆ ಈ ನಿರ್ಧಾರದಿಂದ ಜೀವನವೇ ನಾಶವಾಗಬಹುದು – Kannada News | Taurus Monthly Astrology: Planetary Transits, Shubha

ಈ ತಿಂಗಳು ವೃಷಭ ರಾಶಿಯವರಿಗೆ ಹೆಚ್ಚು ಮಿಶ್ರ ಫಲಗಳಿಂದ ಕೂಡಿದೆ. ರಾಶ್ಯಾಧಿಪತಿ ಶುಕ್ರನ ಸಂಚಾರ ಮತ್ತು ಪ್ರಭಾವವು ಜೀವನದ ವಿವಿಧ ಆಯಾಮಗಳ ಮೇಲೆ ನೇರ ಪರಿಣಾಮ ಬೀರಲಿದೆ. ಶುಕ್ರನು ನಿಮ್ಮ ರಾಶಿಯಲ್ಲಿ ಸಂಚಾರವಾಗಲಿದೆ ಮತ್ತು ಶನಿಯು ಈ ರಾಶಿಯ ಮೇಲೆ ದೃಷ್ಟಿ ಇಡುವನು. ಆಗಾಗ ಉಂಟಾಗುವ ಚಂದ್ರನ ಸಂಯೋಗ ಮತ್ತು ದೃಷ್ಟಿಯಿಂದ ಮಾನಸಿಕ ಸ್ಥಿತಿಯೂ ವಿಚಿತ್ರವಾಗಬಹುದು. ​ ಶುಭ ದಶೆ ​ಶುಕ್ರ ದಶೆ : ನಿಮ್ಮ ರಾಶ್ಯಾಧಿಪತಿಯಾದ ಶುಕ್ರನು ಬಲವಾಗಿದ್ದರೆ, ಈ ತಿಂಗಳು ಸುಖ-ಸಂತೋಷದ ವೃದ್ಧಿಯಾಗಲಿದೆ. ಹೊಸ…

Read More

‘ಧುರಂಧರ್ 2’ ನೋಡಲು ಹೋದವರಿಗೆ ರಶ್ಮಿಕಾ ಮಂದಣ್ಣ ಕಾಣಲಿದ್ದಾರೆ: ಹೇಗೆ?

‘ಧುರಂಧರ್ 2’ (Dhurandhar 2) ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಮಾರ್ಚ್ 19 ರಂದು ಸಿನಿಮಾ ಬಿಡುಗಡೆ ಆಗುತ್ತಿದೆ. ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಇಂದ ಹಿಂದೆ ಸರಿದ ಬಳಿಕವಂತೂ ಸಿನಿಮಾಕ್ಕೆ ತಡೆಯೇ ಇಲ್ಲದಾಗಿದೆ. ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್​​ಗಳು ಬಿಸಿ ದೋಸೆಯಂತೆ ಮಾರಾಟವಾಗುತ್ತಿವೆ. ಇದೀಗ ಈ ಸಿನಿಮಾಕ್ಕೆ ಇರುವ ಜನಪ್ರಿಯತೆ, ಪ್ರೇಕ್ಷಕರಲ್ಲಿ ಇರುವ ಕಾತರತೆಯನ್ನು ಬಳಸಿಕೊಳ್ಳಲು ನಿರ್ಮಾಣ ಸಂಸ್ಥೆ ಮುಂದಾಗಿದೆ. ಇದೇ ಕಾರಣಕ್ಕೆ ‘ಧುರಂಧರ್ 2’ ಸಿನಿಮಾ ನೋಡಲು ಹೋದವರಿಗೆ ರಶ್ಮಿಕಾ ಮಂದಣ್ಣ…

Read More

ಟ್ರಸ್ಟ್ ಮಾಡುವ ನೆಪದಲ್ಲಿ ಮಠದ ಆಸ್ತಿ ಲೂಟಿ? ಪೀಠಾಧಿಪತಿ ಹುಟ್ಟುಹಬ್ಬದಂದೇ ಗಲಾಟೆ, ಹೈಡ್ರಾಮಾ – Kannada News | Chikkaballapur Matha Property Row: Swamiji Accused of Land Grab

ಚಿಕ್ಕಬಳ್ಳಾಪುರ, ಜನವರಿ 10: ಪ್ರತಿಷ್ಠಿತ ಮಠದ ಸಾದ್ವಿ ವೃದ್ಧೆಯ ಸೇವೆಗೆಂದು ಬಂದ ವ್ಯಕ್ತಿಯೋರ್ವ ಮಠ ಮುನ್ನಡೆಸಿಕೊಂಡು ಹೋಗುತ್ತೇನೆಂದು ಮಠದ ಪೀಠಾಧಿಪತಿಯಾಗಿದ್ದ. ಕೊನೆಗೆ ಮಠದ ಅಭಿವೃದ್ಧಿಗೆ ಟ್ರಸ್ಟ್ ಒಂದನ್ನು ಮಾಡುತ್ತೇನೆ ಅಂತೇಳಿ ಟ್ರಸ್ಟ್ ನೋಂದಣಿ ನೆಪದಲ್ಲಿ ಮಠಕ್ಕೆ ಸೇರಿದ ಆಸ್ತಿಗಳನ್ನು (Property) ತನ್ನ ಹೆಸರಿಗೆ ಮಾಡಿಕೊಂಡಿದ್ದಾನೆಂದು ಆರೋಪಿಸಿ ಸಾದ್ವಿಯ ಸಂಬಂಧಿಕರು ಇಂದು ಮಠಕ್ಕೆ ನುಗ್ಗಿ, ಸ್ವಾಮೀಜಿಯನ್ನು ಹಿಡಿದು ಎಳೆದಾಡಿ ತಳ್ಳಾಡಿ, ನೂಕುನುಗ್ಗಲಾಗಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಕಳವಾರದ ಬಳಿ ಇರುವ ಓಂಕಾರ…

Read More

75ನೇ ವಯಸ್ಸಿನಲ್ಲೂ ಕಾಮದಾಹ: ಸೊಸೆಯನ್ನೂ ಬಿಡದ ಕಾಮುಕ ತಂದೆಯನ್ನ ಕೊಂದ ಮಗ

ಯಾದಗಿರಿ, (ಮಾರ್ಚ್ 19):  ಜಿಲ್ಲೆಯ ಗೋನಾಳ ಗ್ರಾಮದ ಮಗನಿಂದಲೇ ತಂದೆ ಕೊಲೆ ಪ್ರಕರಣಕ್ಕೆ (Gonal Pampanna Murder Case) ಟ್ವಿಸ್ಟ್ ಸಿಕ್ಕಿದೆ. 75 ವಯಸ್ಸಾಗಿದ್ರೂ ಕಾಮದಾಟಕ್ಕಾಗಿ ಮಹಿಳೆಯರ ಜೊತೆ ಸಂಬಂಧ (illicit relationship )ಇಟ್ಟುಕೊಂಡು, ಸೊಸೆಯನ್ನೂ ಬಿಡದ ತಂದೆಯನ್ನು ಕಂಡು ಮಾರ್ಯಾದೆಗೆ ಹೆದರಿ ಮಗನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ. ಹೌದು… ಗೋನಾಳ ಗ್ರಾಮದಲ್ಲಿ 6 ದಿನಗಳ ಹಿಂದೆ ಅಂದ್ರೆ ಮಾರ್ಚ್ 12 ರ ರಾತ್ರಿ 74 ವರ್ಷದ ಪಂಪಣ್ಣ ಸಜ್ಜನ ಎಂಬಾತನ…

Read More