Headlines

ನನಗೆ 1 ಕೋಟಿ ರೂಪಾಯಿ ಯಾರೂ ಕೊಟ್ಟಿಲ್ಲ; ಸ್ಪಷ್ಟನೆ ಕೊಟ್ಟ ಜಮಿಲ್ ಜಮಾಲಿ – Kannada News | Rakesh Bedi’s Jameel Jamali Role in Dhurandhar Hits Big; Denies Aditya Dhar Bonus Rumor

‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳಲ್ಲಿ ಜಮಿಲ್ ಜಮಾಲಿ ಪಾತ್ರವನ್ನು ನಿರ್ವಹಿಸುವ ಮೂಲಕ ನಟ ರಾಕೇಶ್ ಬೇಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದಾರೆ. ಈ ಚಿತ್ರಗಳ ಐತಿಹಾಸಿಕ ಯಶಸ್ಸಿನ ನಂತರ, ಈಗ ನಿರ್ದೇಶಕ ಆದಿತ್ಯ ಧರ್ ಅವರಿಗೆ ಬೋನಸ್ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಇತಿಹಾಸ ಸೃಷ್ಟಿಸಿವೆ. ಈ ಚಿತ್ರದೊಂದಿಗೆ ಸಂಬಂಧ ಹೊಂದಿರುವ…

Read More

ಜನಿವಾರ ಜಟಾಪಟಿ: ಕಾಲೇಜು ಲೈಸೆನ್ಸ್ ರದ್ದು ಮಾಡಿ, 25 ಲಕ್ಷ ರೂ. ದಂಡ ಹಾಕಿ! ಸಿಎಂಗೆ ಬ್ರಾಹ್ಮಣ ಮಹಾಸಭಾ ಖಡಕ್ ಪತ್ರ – Kannada News | CET Janivara Row: Karnataka Brahmana Mahasabha Demands Action, writes to CM Siddaramaiah

ಕಾಲೇಜು ಲೈಸೆನ್ಸ್ ರದ್ದು ಮಾಡಿ, 25 ಲಕ್ಷ ರೂ. ದಂಡ ಹಾಕಿ! ಸಿಎಂಗೆ ಬ್ರಾಹ್ಮಣ ಮಹಾಸಭಾ ಖಡಕ್ ಪತ್ರ ಬೆಂಗಳೂರು, ಏಪ್ರಿಲ್ 25: ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ (Janivara Row) ತೆಗೆಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಜನಿವಾರ ತೆಗೆಸಿದ…

Read More

Rajat Patidar: ಇಡೀ ಪಂದ್ಯದ ಚಿತ್ರಣ ಬದಲಿಸಿದ್ದು ಇವರೇ..! – Kannada News | Rajat patidar post match interview after RCB Vs GT Match IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್​ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 205 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ 18.5 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್‌ಸಿಬಿ ತಂಡದ ನಾಯಕ ರಜತ್…

Read More

Onion Ban City: ಭಾರತದ ಈ ಪಟ್ಟಣದಲ್ಲಿ ಈರುಳ್ಳಿ ಮಾರಾಟ ಮಾಡುವಂತಿಲ್ಲ, ನಿಷೇಧದ ಹಿಂದಿನ ಕುತೂಹಲಕಾರಿ ಸಂಗತಿ ಇಲ್ಲಿದೆ – Kannada News | Katra Onion Ban: Why Vaishno Devi’s Sacred Town Forbids Garlic and Tamasic Foods

ಈರುಳ್ಳಿ ಮಾರಾಟ ಮಾಡುವಂತಿಲ್ಲImage Credit source: gemini ai ಭಾರತ ವೈವಿಧ್ಯತೆಗಳ ನಾಡು. ಇಲ್ಲಿನ ಭಾಷೆ, ಉಡುಗೆ ತೊಡುಗೆ ಮಾತ್ರವಲ್ಲ, ಆಹಾರ ಪದ್ಧತಿಯೂ ಪ್ರತಿ ನೂರು ಕಿಲೋಮೀಟರ್‌ಗೆ ಬದಲಾಗುತ್ತದೆ. ದಕ್ಷಿಣ ಭಾರತದಲ್ಲಿ ಅಕ್ಕಿ ಪ್ರಧಾನವಾದರೆ, ಉತ್ತರದಲ್ಲಿ ಗೋಧಿಯದ್ದೇ ಕಾರುಬಾರು. ಆದರೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತೀಯ ಅಡುಗೆಮನೆಯಲ್ಲಿ ಅತಿ ಹೆಚ್ಚು ಬಳಕೆಯಾಗುವ ಒಂದು ವಸ್ತುವೆಂದರೆ ಅದು ಈರುಳ್ಳಿ. ಸಾರು, ಪಲ್ಯ, ಬಿರಿಯಾನಿ ಏನೇ ಇರಲಿ, ಈರುಳ್ಳಿ ಇಲ್ಲದ ಅಡುಗೆಯನ್ನು ಕಲ್ಪಿಸಿಕೊಳ್ಳುವುದು ಕಷ್ಟ. ಆದರೆ, ಭಾರತದ ಸುಂದರ ಭೂಭಾಗವೊಂದರಲ್ಲಿ ಈರುಳ್ಳಿಯನ್ನು…

Read More

ತೀವ್ರಗೊಂಡ ಕುಡಿಯುವ ನೀರಿನ ಅಭಾವ: ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ಸಿಎಂ ಸೂಚನೆ, ಡಿಸಿಗಳಿಗೂ ಖಡಕ್ ಎಚ್ಚರಿಕೆ – Kannada News | Karnataka Water Crisis: CM Siddaramaiah Warns DCs, Allocates Rs 419 Crore for Drinking Water Supply

ಬೆಂಗಳೂರು, ಏಪ್ರಿಲ್ 25: ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ಜೊತೆಗೆ ಕುಡಿಯುವ ನೀರಿನ (Drinking Water) ಸಮಸ್ಯೆ ಉಲ್ಬಣಿಸುತ್ತಿದ್ದು, ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಜನರಿಗೆ ಕುಡಿಯುವ ನೀರಿನ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಸಿಎಂ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕುಡಿಯುವ ನೀರಿನ ಪೂರೈಕೆಗಾಗಿ ಈಗಾಗಲೇ ಸರ್ಕಾರ 419.50 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ. ಜಿಲ್ಲಾಧಿಕಾರಿಗಳ ವರದಿಯ ಆಧಾರದ ಮೇಲೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು…

Read More

World Malaria Day 2026: ಮಲೇರಿಯಾ ಜ್ವರ ಹೇಗೆ ಹರಡುತ್ತದೆ? ಈ ರೋಗ ಬರದಂತೆ ತಡೆಗಟ್ಟಲು ಏನು ಮಾಡಬೇಕು? – Kannada News | World Malaria Day 2026: How does malaria occur? What is the way to prevent it?

ಮಲೇರಿಯಾ (Malaria) ಸೊಳ್ಳೆಗಳಿಂದ ಮನುಷ್ಯರಿಗೆ ಹರಡುವ ಕಾಯಿಲೆಯಾಗಿದೆ. ಸೋಂಕು ಹೊಂದಿದ ಅನಾಫಿಲಿಸ್‌ ಸೊಳ್ಳೆ ಮನುಷ್ಯನಿಗೆ ಕಚ್ಚಿದಾಗ ಈ ಜ್ವರ ಬರುತ್ತದೆ. ಈ ಕಾಯಿಲೆಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಮಲೇರಿಯಾದ ಇತರ ಗಂಭೀರ ಪರಿಣಾಮಗಳು ಮೂತ್ರಪಿಂಡದ ವೈಫಲ್ಯ, ಯಕೃತ್ತಿನ ವೈಫಲ್ಯ ಮತ್ತು ಮೆದುಳಿನ ಸೋಂಕು ಉಂಟು ಮಾಡಬಹುದು. ಆದ್ದರಿಂದ ಈ ಗಂಭೀರ ಕಾಯಿಲೆ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್‌ 25 ರಂದು ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ…

Read More

Astrological Guidelines: ವಧು-ವರರ ನಕ್ಷತ್ರ ಒಂದೇ ಆಗಿದ್ದರೆ ಮದುವೆಯಾಗಬಾರದೇ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Same Nakshatra Marriages: Astrological Guidelines and Compatibility

ವಧು-ವರರ ನಕ್ಷತ್ರ ಒಂದೇImage Credit source: Pinterest ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳಲ್ಲಿ ಒಂದೆಂದರೆ, ವಧು-ವರರ ನಕ್ಷತ್ರ ಒಂದೇ ಇದ್ದರೆ ವಿವಾಹ ಮಾಡಬಹುದೇ ಎಂಬುದು. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಕೆಲವು ನಿರ್ದಿಷ್ಟ ನಕ್ಷತ್ರಗಳಲ್ಲಿ ವಧು-ವರರ ಪಾದಗಳು ಭಿನ್ನವಾಗಿದ್ದಂತಹ ಸಂದರ್ಭದಲ್ಲಿ ವಿವಾಹಕ್ಕೆ ಅನುಮತಿ ಇದೆ. ಈ ನಕ್ಷತ್ರಗಳು ರೋಹಿಣಿ, ಆರ್ದ್ರ, ಮಕಾ, ಹಸ್ತ, ವಿಶಾಖ, ಶ್ರವಣ, ಉತ್ತರಾಭಾದ್ರ ಮತ್ತು…

Read More

ಅವಳಿ ಸುರಂಗ ಮಾರ್ಗ, ಮೇಲ್ಸೇತುವೆಗಳಿಗೆ ಬೇಕಿದೆ ಡಿಫೆನ್ಸ್ ಜಾಗ; ಸಚಿವ ರಾಜನಾಥ್ ಸಿಂಗ್​ಗೆ ಡಿ ಕೆ ಶಿವಕುಮಾರ್ ಮನವಿ – Kannada News | Bengaluru Infra: DK Shivakumar Seeks Defense Land for Twin Tunnels, Flyovers, Roads

ಕೇಂದ್ರ ಸಚಿವರ ಜೊತೆ ಡಿಸಿಎಂ ಡಿ.ಕೆ.ಶಿ ಮಹತ್ವದ ಚರ್ಚೆ ನವದೆಹಲಿ, ಏಪ್ರಿಲ್ 25: ಡಿ.ಕೆ. ಶಿವಕುಮಾರ್ (DK Shivakumar) ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಶುಕ್ರವಾರ ಭೇಟಿ ಮಾಡಿ ಬೆಂಗಳೂರಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಇಲಾಖೆ ಭೂಮಿಯನ್ನು ಒದಗಿಸುವಂತೆ ಹಾಗೂ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡ ಎತ್ತರದ ನಿರ್ಬಂಧಗಳನ್ನು ಸಡಿಲಿಸುವಂತೆ ಮನವಿ ಸಲ್ಲಿಸಿದ್ದಾರೆ. ನಿರ್ಬಂಧ ಸಡಿಲಗೊಳಿಸುವಂತೆ ಕೋರಿಕೆ ನವದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ ಬೆಂಗಳೂರು ನಗರದ ವೇಗವಾದ ಅಭಿವೃದ್ಧಿಗೆ ಕೆಲವು ರಕ್ಷಣಾ…

Read More

ಅಕ್ಷಯ್ ಕುಮಾರ್ ಮಗಳ ಬಳಿಯೇ ಬೆತ್ತಲೆ ಫೋಟೋ ಕಳುಹಿಸಲು ಬೇಡಿಕೆ ಇಟ್ಟ ಖದೀಮ; ಮುಂದೇನಾಯ್ತ? – Kannada News | Akshay Kumar’s Daughter Faces Cyber Harassment: Dress less Photo Request Leads to Arrest

ಸೋಶಿಯಲ್ ಮೀಡಿಯಾದಲ್ಲಿ ನೀಡುವ ಕಿರುಕುಳವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆ ನೀಡುವ ಕೆಲಸ ಆಗುತ್ತಿದೆ. ಇಷ್ಟಾದರೂ ಅನೇಕರಿಗೆ ಬುದ್ಧಿ ಬಂದಿಲ್ಲ. ಅಕ್ಷಯ್ ಕುಮಾರ್ ಮಗಳು ನಿತಾರಾ ಕುಮಾರ್​​ಗೆ ಬೆತ್ತಲೆ ಫೋಟೋ ಕಳಿಸುವಂತೆ ವ್ಯಕ್ತಿಯೋರ್ವ ಕೇಳಿದ್ದ. ಆತನನ್ನು ಹುಡುಕಿ ಬಂಧಿಸುವ ಕೆಲಸ ಆಗಿದೆ. ಈ ಬಗ್ಗೆ ಮಹಾರಾಷ್ಟ್ರ ಸೈಬರ್ ವಿಭಾಗದವರು ಮಾಹಿತಿ ನೀಡಿದ್ದಾರೆ. ನಿತಾರಾ ಕುಮಾರ್ ಅವರು ಆನ್​​ಲೈನ್ ಅಲ್ಲಿ ಗೇಮ್ ಆಡುತ್ತಿದ್ದರು. ಈ ವೇಳೆ ನಿತಾರಾ ಬಳಿ ಬೆತ್ತಲೆ ಫೋಟೋ ಕಳಿಸುವಂತೆ ಅಪರಿಚಿತ ವ್ಯಕ್ತಿ…

Read More

IPL 2026: ಮುಖಕ್ಕೆ ಚೆಂಡು ಬಡಿದು ಯುವ ಆಟಗಾರನಿಗೆ ಗಂಭೀರ ಗಾಯ! – Kannada News | IPL 2026: DC’s Sahil Parakh Stretchered Off Following Brutal Blow in Nets

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 35ನೇ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಭ್ಯಾಸದ ವೇಳೆ ಯುವ ಬ್ಯಾಟರ್ ಸಾಹಿಲ್ ಪರಾಖ್ ಅವರ ಮುಖಕ್ಕೆ ಬಲವಾಗಿ ಚೆಂಡು ಬಡಿದು, ತೀವ್ರ ಗಾಯಗೊಂಡ ಘಟನೆ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದಿದೆ. ಘಟನೆ ನಡೆದಿದ್ದು ಹೇಗೆ? ಶುಕ್ರವಾರ ಸಂಜೆ ನಡೆದ ತರಬೇತಿ ಅವಧಿಯಲ್ಲಿ ಈ ಘಟನೆ ಸಂಭವಿಸಿದೆ. 18 ವರ್ಷದ ಸಾಹಿಲ್ ಪರಾಖ್ ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ, ವೇಗದ ಬೌಲರ್ ಎಸೆದ…

Read More