Headlines

ಮಹೇಶ್ ಬಾಬು ಪತ್ನಿ-ತಾಯಿ ಪಾತ್ರದಲ್ಲಿ ನಟಿಸಿದ ಏಕೈಕ ನಟಿ ಇವರು – Kannada News | Mahesh Babu and Ameesha Patel’s Unique ‘Nani’ Role: Actress Played Lover, Wife, Mother

ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ನಟಿಸಬೇಕೆಂದರೆ ಅದು ಸಣ್ಣ ವಿಷಯವಲ್ಲ. ಅವರ ಜೊತೆ ರೊಮ್ಯಾಂಟಿಕ್ ಆಗಿ ನಟಿಸುವ ಪಾತ್ರ ಎಂದರೆ ನಟಿಯರ ಪಾಲಿಗೆ ಅದು ವಿಶೇಷ. ಅದಕ್ಕಾಗಿ ಅನೇಕ ಸ್ಟಾರ್ ನಾಯಕಿಯರು ಮಹೇಶ್ ಜೊತೆ ನಟಿಸಲು ಆಸಕ್ತಿ ತೋರಿಸುತ್ತಾರೆ. ಹಿಂದೆ, ಬಿಪಾಶಾ ಬಸು, ಪ್ರೀತಿ ಜಿಂಟಾ, ರಶ್ಮಿಕಾ ಮಂದಣ್ಣ ಅದಿತಿ ರಾವ್, ಅಮೀಶಾ ಪಟೇಲ್, ಕೃತಿ ಸನೋನ್ ಅವರಂತಹ ಸ್ಟಾರ್ ನಾಯಕಿಯರು ಮಹೇಶ್ ಜೊತೆ ನಟಿಸಿದ್ದಾರೆ. ಈಗ ಒಂದು ಅಚ್ಚರಿಯ ವಿಷಯವನ್ನು ನಾವು ಹೇಳುತ್ತಿದ್ದೇವೆ. ಪ್ರಿಯಾಂಕಾ…

Read More

ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಹಾರ್ಟ್ ಅಟ್ಯಾಕ್! ಶಾಸಕನ ಮುಂದೇ ಪ್ರಾಣಬಿಟ್ಟ ಆಪ್ತ – Kannada News | Lakshman Savadi Close Friend dies from Heart attack infront of him

ಬೆಳಗಾವಿ, ಏಪ್ರಿಲ್ 25: ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಮನಕಲಕುವ ಘಟನೆಯೊಂದು ಸಂಭವಿಸಿದೆ. ಶಾಸಕ ಲಕ್ಷ್ಮಣ ಸವದಿ ಅವರ ಆತ್ಮೀಯ ಬೆಂಬಲಿಗರಾದ ರಾವಸಾಬ ಬೇವನೂರ (65) ಅವರು ಶಾಸಕರ ಕಣ್ಣೆದುರಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗ್ರಾಮದಲ್ಲಿ ನಡೆದ ಗೃಹ ಪ್ರವೇಶ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶಾಸಕರು ತೆರಳಿದ್ದರು. ಈ ಸಂದರ್ಭದಲ್ಲಿ ರಾವಸಾಬ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಶಾಸಕರೇ ಮುತುವರ್ಜಿ ವಹಿಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದರೂ ಸಹ, ಚಿಕಿತ್ಸೆ ಫಲಕಾರಿಯಾಗದೆ…

Read More

ಹುಬ್ಬಳ್ಳಿ: ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಖದೀಮ, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | CCTV Video: Woman Dragged on Road as Chain Snatcher Escapes in Hubballi’s Sadashiva Nagar

ಹುಬ್ಬಳ್ಳಿ, ಏಪ್ರಿಲ್ 25: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸರಗಳ್ಳರ ಅಟ್ಟಹಾಸ ಮಿತಿಮೀರಿದ್ದು, ಮಹಿಳೆಯೊಬ್ಬರನ್ನು ರಸ್ತೆಯಲ್ಲೇ ಎಳೆದಾಡಿ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸದಾಶಿವ ನಗರದಲ್ಲಿ ನಡೆದಿದೆ. ಈ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸಿದೆ. ಎರಡು ದಿನಗಳ ಹಿಂದೆ ಸದಾಶಿವ ನಗರದ ರಸ್ತೆಯಲ್ಲಿ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಖದೀಮ ಆಕೆಯನ್ನು ಗುರಿಯಾಗಿಸಿಕೊಂಡಿದ್ದಾನೆ. ಮಹಿಳೆ ಏಕಾಂಗಿಯಾಗಿರುವುದನ್ನು ಗಮನಿಸಿದ ಕಳ್ಳ, ಏಕಾಏಕಿ ಆಕೆಯ…

Read More

ಬೆಂಕಿ ಬೌಲಿಂಗ್​… 6 ಎಸೆತಗಳಲ್ಲಿ ರಬಾಡ ಹೊಸ ವಿಶ್ವ ದಾಖಲೆ  – Kannada News | Kagiso Rabada Creates New World Record in T20 Cricket

ಆರ್​ಸಿಬಿ ವಿರುದ್ಧದ ಈ ಪಂದ್ಯದ ನಾಲ್ಕನೇ ಓವರ್​ನ ಮೊದಲ ಎಸೆತವನ್ನು ರಬಾಡ 153 kmph ವೇಗದಲ್ಲಿ ಎಸೆದಿದ್ದರು. ಇನ್ನು ಎರಡನೇ ಎಸೆತವು  151 kmph ವೇಗದಲ್ಲಿ ಸಾಗಿತು. ಮೂರನೇ ಎಸೆದ ಮೂಡಿ ಬಂದಿದ್ದು ಬರೋಬ್ಬರಿ  154 kmph ವೇಗದಲ್ಲಿ. ನಾಲ್ಕನೇ ಎಸೆತ 152 kmph ವೇಗದಲ್ಲಿ ಸಾಗಿದರೆ, ಐದನೇ ಎಸೆದ ವೇಗ 152 kmph ನಲ್ಲಿತ್ತು. ಇನ್ನು ಕೊನೆಯ ಎಸೆತವನ್ನು   151 kmph ವೇಗದಲ್ಲಿ ಎಸೆದಿದ್ದಾರೆ. Source link

Read More

ಅಂಬಿಕಾ ಮರಳಿ ಬರೋ ಸಮಯ ಬಂದಾಯ್ತು; ನಡೆಯುತ್ತಿದೆ ಶರತ್-ದುರ್ಗಾ ಮರು ಮಾಂಗಲ್ಯ – Kannada News | Naa Ninna Bidalare Serial: Ambika’s Return Nears as Sharath and Durga Prepare for Re marriage

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಈಗ ಮಹತ್ವದ ತಿರುವು ಎದುರಾಗಿದೆ. ಅಂಬಿಕಾಳನ್ನು ಮಾಳವಿಕಾ ತನ್ನ ಶಕ್ತಿಯಿಂದ ಬಂಧಿಸಿಟ್ಟಿದ್ದಾಳೆ. ದುರ್ಗಾಳ ಬಳಿ ಇದ್ದ ತಾಳಿಯನ್ನು ಕಸಿದುಕೊಂಡ ಅವಳು, ಅಂಬಿಕಾಳನ್ನು ಸಂಪೂರ್ಣವಾಗಿ ಹಿಡಿತಕ್ಕೆ ತೆಗೆದುಕೊಂಡಳು. ಈಗ ಆಕೆಯ ಶ್ರಾದ್ಧ ಕೂಡ ಮಾಡಾಗಿದೆ. ಹೀಗಿರುವಾಗಲೇ ಅಂಬಿಕಾ ಮರಳಿ ಬರುವ ಸಮಯ ಬಂದಿದೆ. ಇದಕ್ಕೆ ಒಂದು ಅವಕಾಶ ಸಿಕ್ಕಿದೆ. ಅಂಬಿಕಾ ಪಾತ್ರ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ತುಂಬಾನೇ ಪ್ರಾಮುಖ್ಯತೆ ಪಡೆದಿದೆ. ಏಕೆಂದರೆ, ಈ ಧಾರಾವಾಹಿಯಲ್ಲಿ ಆಕೆಯೇ ಮುಖ್ಯ ಪಾತ್ರಧಾರಿ. ಆಕೆಯನ್ನು ಸಾಯಿಸಲಾಗಿದ್ದು,…

Read More

Bengaluru Air Quality: ಮಂಗಳೂರಿಗರೇ ಎಚ್ಚರ! ಅಪಾಯಕಾರಿಯಾಗಿದೆ ತಲುಪಿದೆ ನಗರದ ವಾಯು ಗುಣಮಟ್ಟ – Kannada News | Bangalore Air Pollution Crisis: Manglore Air Quality gets worse

ಮಂಗಳೂರಿಗರೇ ಎಚ್ಚರ!ಅಪಾಯದ ಮಟ್ಟ ತಲುಪಿದೆ ನಗರದ ವಾಯು ಗುಣಮಟ್ಟ ಬೆಂಗಳೂರು, ಏಪ್ರಿಲ್ 25: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಏಕಾಏಕಿ ಮಂಗಳೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ…

Read More

ಥೈಲ್ಯಾಂಡ್​ ಫೋಟೋಗೆ ಕೆಟ್ಟದಾಗಿ ಕಮೆಂಟ್ ಮಾಡಿದವರಿಗೆ ಪಾಯಲ್ ಚೆಂಗಪ್ಪ ಖಡಕ್ ಉತ್ತರ – Kannada News | Payal Chengappa Slams Trolls Over Thailand Backless Photo Controversy

ಪಾಯಲ್ ಚೆಂಗಪ್ಪ ಅವರು (Payal) ಇತ್ತೀಚೆಗೆ ಥೈಲ್ಯಾಂಡ್​​ಗೆ ತೆರಳಿದ್ದರು. ಅಲ್ಲಿ ಬ್ಯಾಕ್​​ಲೆಸ್ ಫೋಟೋ ಹಾಕಿ ಗಮನ ಸೆಳೆದಿದ್ದರು. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಕ್ಕಿವೆ. ಅವರನ್ನು ಬೋಲ್ಡ್ ಅವತಾರದಲ್ಲಿ ನೋಡಿ ಅನೇಕರಿಗೆ ಅಚ್ಚರಿ ಆಗಿದೆ. ಇನ್ನೂ ಕೆಲವರು ನೆಗೆಟಿವ್ ಕಮೆಂಟ್ ಮಾಡುವ ಕೆಲಸ ಮಾಡಿದ್ದಾರೆ. ಇದಕ್ಕೆ ಪಾಯಲ್ ಖಡಕ್ ಆಗಿ ಉತ್ತರಿಸಿದ್ದಾರೆ. ಅವರು ಟೀಕೆ ಮಾಡುವವರಿಗೆ ಸರಿಯಾಗಿ ಉತ್ತರ ಕೊಟ್ಟಿದ್ದಾರೆ. ಈ ರೀತಿಯ ಕಮೆಂಟ್​​ಗಳು ಅವರ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲವಂತೆ. ಹೀರೋಯಿನ್​​ಗಳು ಥೈಲ್ಯಾಂಡ್ ಮೊದಲಾದ ಕಡೆಗಳಲ್ಲಿ…

Read More

ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ 5ನೇ ಬಾರಿ ಶಾಕ್: ಮೇ 1 ರಿಂದ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ! – Kannada News | Karnataka Liquor Price Hike: Alcohol Rates to Increase by 20 percent from May 1 Under New AIB Policy

ಬೆಂಗಳೂರು, ಏಪ್ರಿಲ್ 25: ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ 1 ರಿಂದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ. ಇದು ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ. ಏನಿದು ಹೊಸ ಎಐಬಿ (AIB) ನೀತಿ? ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ…

Read More

Virat Kohli: ಈ ಒಂದು ವಿಶ್ವ ದಾಖಲೆ ಬರೆದಿರುವುದು ವಿರಾಟ್ ಕೊಹ್ಲಿ ಒಬ್ಬರೇ..! – Kannada News | Virat Kohli Scripts New World Record in T20 Cricket

ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಒಂದೇ ದೇಶದಲ್ಲಿ 10 ಸಾವಿರ ರನ್​ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯು ಕಿಂಗ್ ಕೊಹ್ಲಿಯ ಪಾಲಾಗಿದೆ. ಕೊಹ್ಲಿ ಭಾರತದಲ್ಲಿ ಐಪಿಎಲ್​ನಲ್ಲಿ 7,933 ರನ್​ ಗಳಿಸಿದರೆ, ಚಾಂಪಿಯನ್ಸ್​ ಟ್ರೋಫಿ ಟಿ20 ಲೀಗ್​ನಲ್ಲಿ 311 ರನ್​ ಬಾರಿಸಿದ್ದಾರೆ. ಇನ್ನು ಟೀಮ್ ಇಂಡಿಯಾ ಪರ ಕಣಕ್ಕಿಳಿದಾಗ ಭಾರತದ ಪಿಚ್​ನಲ್ಲಿ 1577 ರನ್​ಗಳಿಸಿದ್ದಾರೆ. ಹಾಗೆಯೇ ಸೈಯದ್ಯ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ 179 ರನ್​ ಬಾರಿಸಿದ್ದಾರೆ. Source link

Read More

ಹೀಗೂ ಸಂಬಂಧದಲ್ಲಿ ಇರ್ತಾರಾ? ತಮ್ಮ ಬಗ್ಗೆ ಶಾಕಿಂಗ್ ವಿಷಯ ರಿವೀಲ್ ಮಾಡಿದ ರಕುಲ್ – Kannada News | Rakul Preet and Jackky’s Situationship Marriage: Actress Clarifies Misinterpretation

ರಕುಲ್ ಪ್ರೀತ್ ಸಿಂಗ್ (Rakul) ಹಾಗೂ ಜಾಕಿ ಭಗ್ನಾನಿ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇವರದ್ದು ಲವ್ ಮ್ಯಾರೇಜ್. ರಕುಲ್ ಅವರು ನಟಿ. ಜಾಕಿ ಬಾಲಿವುಡ್​​ನ ಖ್ಯಾತ ನಿರ್ಮಾಪಕ. ಈಗ ಅವರು ಸಂದರ್ಶನ ಒಂದರಲ್ಲಿ ಮಾತನಾಡಿರುವ ವಿಷಯ ಚರ್ಚೆಗೆ ಗ್ರಾಸವಾಗಿದೆ. ‘ನಾವು ಸಿಚ್ಯುವೇಶನ್​ಶಿಪ್​ನಲ್ಲಿ ಇದ್ದೇವೆ’ ಎಂದಿದ್ದಾರೆ. ಸಿಚ್ಯುವೇಶನ್​​ಶಿಪ್ ಎಂದರೆ ಯಾವುದೇ ಕಮಿಟ್​​ಮೆಂಟ್ ಇಲ್ಲದೆ ಸಂಬಂಧವನ್ನು ಮುಂದುವರಿಸುವುದು. ಅವರ ಹೇಳಿಕೆಯನ್ನು ನಾನಾ ರೀತಿಯಲ್ಲಿ ಅರ್ಥೈಸಲಾಗುತ್ತಿದೆ. ರಕುಲ್ ಹಾಗೂ ಜಾಕಿ ಇತ್ತೀಚೆಗೆ ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ. ತಮ್ಮ ವಿವಾಹದ…

Read More