Headlines

ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ: ಧಾರವಾಡ, ವಿಜಯಪುರದಲ್ಲಿ ಅಪಾರ ಬೆಳೆ ನಾಶ

ಬೆಂಗಳೂರು, ಮಾರ್ಚ್ 26: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬುಧವಾರ ಭಾರಿ ಆಲಿಕಲ್ಲು ಮಳೆ ಸುರಿದಿದೆ. ಬಿಸಿಲು ನಾಡು ಎಂದೇ ಹೆಸರಾದ ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳು ಜಮ್ಮು ಕಾಶ್ಮೀರದಂತಹ ಹಿಮಾವೃತ ಪ್ರದೇಶಗಳಂತೆ ಕಾಣಿಸಿ ಗಮನ ಸೆಳೆದಿವೆ. ಕಲಬುರಗಿ ಜಿಲ್ಲೆಯ ಚನ್ನೂರು ಗ್ರಾಮದಲ್ಲಿ ಸುರಿದ ಆಲಿಕಲ್ಲು ಮಳೆಯಿಂದಾಗಿ ಇಡೀ ಪ್ರದೇಶವು ಹಿಮದ ರಾಶಿಯಿಂದ ಆವರಿಸಿತ್ತು. ರಸ್ತೆಗಳ ಮೇಲೆಲ್ಲ ಮಂಜುಗಡ್ಡೆ ರಾಶಿ ಕಾಣಿಸಿದೆ. ಸಾಮಾನ್ಯವಾಗಿ ಕಾಣಸಿಗದ ಈ ಪ್ರಮಾಣದ ಆಲಿಕಲ್ಲು ಮಳೆಯು ಸ್ಥಳೀಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ವಿಜಯಪುರ…

Read More

ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು – Kannada News | Heat Stroke Warning Signs: Spot These 3 Symptoms Early

ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ (Heat Stroke) ಪ್ರಕರಣಗಳು ಹೆಚ್ಚಾಗುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆದರೆ ದೇಹದ ತಾಪಮಾನ ನಿಯಂತ್ರಣ ತಪ್ಪಿ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಹೊರಗಡೆ ಕೆಲಸ ಮಾಡುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಹಾಗಾಗಿ ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಹೇಳುತ್ತಿದ್ದಾರೆ. ಮಾತ್ರವಲ್ಲ, ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳ ಬಗ್ಗೆ ತಿಳಿಸಿದ್ದಾರೆ….

Read More

ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ – Kannada News | Rashmika Mandanna And Vijay Devarakonda Attend Allu Sirish Wedding program

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ವಿವಾಹ ಆದರು. ಈ ಮದುವೆ ಬಳಿಕ ಅವರು ಅಲ್ಲು ಅರ್ಜುನ್ ಮನೆ ಮದುವೆಗೆ ಭೇಟಿ ನೀಡಿದ್ದಾರೆ. ಇದಕ್ಕೆ ಕಾರಣ, ಅಲ್ಲು ಸಿರಿಶ್ ಮದುವೆ. ಹೌದು, ಅಲ್ಲು ಸಿರಿಶ್ ಮದುವೆ ಶಾಸ್ತ್ರಗಳು ಅದ್ದೂರಿಯಾಗಿ ನಡೆಯುತ್ತಿವೆ. ಈ ಸಂದರ್ಭದಲ್ಲಿ ರಶ್ಮಿಕಾ ಹಾಗೂ ವಿಜಯ್ ತೆರಳಿ, ನವ ದಂಪತಿ ಆಗಲಿರುವ ಜೋಡಿಗೆ ಶುಭ ಕೋರಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಲೋಕಸಭೆಯಲ್ಲಿ ‘G Ram G’ ಮಸೂದೆ ಅಂಗೀಕಾರ, ಮಸೂದೆ ಪ್ರತಿಯನ್ನು ಹರಿದು ಸ್ಪೀಕರ್ ಕಡೆ ಎಸೆದ ವಿಪಕ್ಷ ನಾಯಕರು – Kannada News | Parliament Session: Lok Sabha Clears G RAM G Bill as Opposition Disrupts Proceedings

ನವದೆಹಲಿ, ಡಿಸೆಂಬರ್ 18: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇಂದು ಲೋಕಸಭೆ(Lok Sabha)ಯಲ್ಲಿ ವಿಬಿ ಜಿ ರಾಮ್ ಜಿ( VB G Ram G Bill)  ಮಸೂದೆಯನ್ನು ಅಂಗೀಕರಿಸಲಾಯಿತು.ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದ ಬಡವರ ಜೀವನಾಡಿಯಾಗಿದ್ದ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (MGNREGA) ಬದಲಾಗಿದೆ. ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಅಂದರೆ VB-G RAM G ಮಸೂದೆ-2025ಯನ್ನು ಅಂಗೀಕರಿಸಲಾಗಿದೆ. ವಿರೋಧ…

Read More

ಏಪ್ರಿಲ್ 22ರ ವರೆಗೆ ಈ ರಾಶಿಯಲ್ಲಿ ಶುಕ್ರನ ಸಂಚಾರ: ನೀವು ಮಾಡುವ ಒಂದು ಕೆಲಸಕ್ಕೆ ಹತ್ತು ಫಲ

ಮಾರ್ಚ್ 25ರಿಂದ ಏಪ್ರಿಲ್ 22 ರ ವರೆಗೆ ಶುಕ್ರನು ಮೇಷ ರಾಶಿಯಲ್ಲಿ ಸಂಚರಿಸುವನು. ಈ ಸಮಯದಲ್ಲಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳು ತಾವು ನಿಂತಿರುವ ರಾಶಿ, ತಮ್ಮ ಸ್ವಕ್ಷೇತ್ರಗಳು ಮತ್ತು ತಮ್ಮ ದೃಷ್ಟಿ ಬೀರುವ ರಾಶಿಗಳ ಮೇಲೆ ವಿಶಿಷ್ಟ ಪ್ರಭಾವ ಬೀರುತ್ತವೆ. ಮೇಷ ರಾಶಿಯ ರವಿ ದ್ರೇಕ್ಕಾಣದಲ್ಲಿ ಶುಕ್ರನು ಸ್ಥಿತನಾಗಿದ್ದರೆ, ಆತ ದೃಢತೆ ಮತ್ತು ಕ್ರಿಯಾಶೀಲತೆಯನ್ನು ಹೊಂದಿರುತ್ತಾನೆ. ​ಈ ಸ್ಥಿತಿಯಲ್ಲಿ ಶುಕ್ರನು ನೀಡುವ ವಿಶೇಷವಾದುದು. ಮೇಷದಲ್ಲಿರುವ ಶುಕ್ರ: ಈ ರಾಶಿ ಮಂಗಳನ ಮನೆ. ಇಲ್ಲಿ ಶುಕ್ರನು ರವಿ…

Read More

Chanakya Niti: ಈ ಅಭ್ಯಾಸಗಳು ನಿಮ್ಮ ಸಂಪೂರ್ಣ ಜೀವನವನ್ನೇ ನಾಶ ಮಾಡಬಹುದು ಎಚ್ಚರ! – Kannada News | Chanakya Niti: These habits can ruin your entire life, be careful

ನಮ್ಮ ಅಭ್ಯಾಸಗಳಿಂದಲೂ (habits) ನಮ್ಮ ಒಳಿತು ಕೆಡುಕು ನಿರ್ಧಾರವಾಗುತ್ತದೆ. ಅದಕ್ಕಾಗಿಯೇ ಒಳ್ಳೆಯ ಅಭ್ಯಾಸಗಳನ್ನು, ಸದ್ಗುಣಗಳನ್ನು ಬೆಳೆಸಬೇಕು ಎಂದು ಹಿರಿಯರು ಆಗಾಗ್ಗೆ ಹೇಳುವುದು. ಅದರಲ್ಲೂ ಈ ಕೆಲವೊಂದು ಅಭ್ಯಾಸಗಳಿದ್ದರೆ ಜೀವನವೇ ಸರ್ವನಾಶವಾಗುವ ಸಾಧ್ಯತೆ ಇದೆ, ಅಂತಹ ಅಭ್ಯಾಸಗಳನ್ನು ಕೂಡಲೇ ತ್ಯಜಿಸಬೇಕು. ಯುವ ಜನರಂತೂ ಆ ಅಭ್ಯಾಸಗಳನ್ನು ತ್ಯಜಿಸದಿದ್ದರೆ ಖಂಡಿತವಾಗಿಯೂ ಜೀವನದಲ್ಲಿ  ಮುಂದೆ ಬರಲು ಸಾಧ್ಯವಿಲ್ಲ  ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಹಾಗಿದ್ರೆ ಜೀವನವನ್ನು ಹಾಳು ಮಾಡುವ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ಈ ಅಭ್ಯಾಸಗಳು…

Read More

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್ – Kannada News | Pat Cummins ruled out of T20 World Cup 2026

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More

ವಿರೋಶ್ ರಿಸೆಪ್ಶನ್: ಮಹೇಶ್ ಬಾಬು ಮಗಳ ಕಂಡಾಗ ರಶ್ಮಿಕಾಗೆ ಬಂತು ಹಳೆಯ ನೆನಪು

ಅಲ್ಲು ಅರ್ಜುನ್ ಕೂಡ ರಿಸೆಪ್ಶನ್​​ಗೆ ಆಗಮಿಸಿ ವಿಜಯ್ ಹಾಗೂ ರಶ್ಮಿಕಾಗೆ ಶುಭ ಕೋರಿದರು. ದಂಪತಿ ಸುಖವಾಗಿ ಜೀವನ ನಡೆಸಲಿ ಎಂದು ಹಾರೈಸಿದರು. ಪುಷ್ಪ ಚಿತ್ರದ ನಿರ್ದೇಶಕ ಸುಕುಮಾರ್ ಅವರು ರಶ್ಮಿಕಾ ಆರತಕ್ಷತೆಗೆ ಆಗಮಿಸಿದರು. ಈ ಫೋಟೋಗಳು ಗಮನ ಸೆಳೆದಿವೆ. ಸುಕುಮಾರ್ ಹಾಗೂ ರಶ್ಮಿಕಾ ಮಧ್ಯೆ ಒಳ್ಳೆಯ ಗೆಳೆತನ ಇದೆ. ರಶ್ಮಿಕಾ ಆರತಕ್ಷತೆಗೆ ಮಹೇಶ್ ಬಾಬು ಮಗಳು ಸಿತಾರಾ ಆಗಮಿಸಿದ್ದರು. ಕೆಲ ವರ್ಷಗಳ ಹಿಂದೆ ರಶ್ಮಿಕಾ ಅವರನ್ನು ಸಿತಾರಾ ಸಂದರ್ಶಿಸಿದ್ದರು. ಈ ಭೇಟಿ ವೇಳೆ ಆ ನೆನಪು ಇಬ್ಬರಿಗೂ…

Read More

ಎನ್​ಡಿಎಗೆ ದೊಡ್ಡ ಸೋಲು; ಮಹಿಳಾ ಮೀಸಲಾತಿ ಮಸೂದೆಗೆ ಸಿಗದ ಬಹುಮತ – Kannada News | Parliament session Delimitation bill linked with Women’s Quota Bill Fails To Pass Lok Sabha Test

ನವದೆಹಲಿ, ಏಪ್ರಿಲ್ 17: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಸೂದೆಗಳು ಲೋಕಸಭೆಯಲ್ಲಿ ಇಂದು ಸಂಜೆ ನಡೆದ ಬಹುಮತ ಪರೀಕ್ಷೆಯಲ್ಲಿ ವಿಫಲವಾಗಿದೆ. ಕ್ಷೇಪ್ರ ಪುನರ್ ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಗೆ ಸಾಂವಿಧಾನಿಕ ತಿದ್ದುಪಡಿಗೆ ಅಗತ್ಯವಾದ ಮೂರನೇ ಎರಡರಷ್ಟು ಬಹುಮತ ಸಿಗದ ಹಿನ್ನೆಲೆಯಲ್ಲಿ ಈ ಮಸೂದೆ ಲೋಕಸಭೆಯಲ್ಲಿ ಬಹುಮತ ಪರೀಕ್ಷೆಯಲ್ಲಿ ವಿಫಲವಾಗಿದೆ. ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳು ಸೇರಿದಂತೆ ಸಂಸತ್ತಿನಲ್ಲಿ ಗುರುವಾರ ಪರಿಚಯಿಸಲಾದ 3 ಪ್ರಮುಖ ಮಸೂದೆಗಳ ಮೇಲೆ ಲೋಕಸಭೆಯಲ್ಲಿ ಇಂದು ಮತದಾನ ನಡೆದಿದೆ. ಮಹಿಳಾ…

Read More

ಬಿಸಿಸಿಐ ‘ನಮನ್’ ಪ್ರಶಸ್ತಿ ಪಡೆದ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಇಲ್ಲಿದೆ

ದೆಹಲಿಯಲ್ಲಿ ಭಾನುವಾರ (ಮಾರ್ಚ್ 15) ನಡೆದ ಸಮಾರಂಭದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ವಾರ್ಷಿಕ ನಮನ್ ಪ್ರಶಸ್ತಿಗಳನ್ನು ಪ್ರಧಾನ ಮಾಡಿದೆ. ಈ ಸಮಾರಂಭದಲ್ಲಿ ದಿಗ್ಗಜ ರಾಹುಲ್ ದ್ರಾವಿಡ್​ ಅವರಿಗೆ ಪ್ರತಿಷ್ಠಿತ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇನ್ನು ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್, ಟೀಮ್ ಇಂಡಿಯಾ ಬ್ಯಾಟರ್​ ಸ್ಮೃತಿ ಮಂಧಾನ ಸೇರಿದಂತೆ ಹಲವರಿಗೆ ಪ್ರಶಸ್ತಿ ನೀಡಲಾಯಿತು. ಈ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಕೆಳಗಿನಂತಿದೆ… 2025ರ ನಮನ್…

Read More