ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು – Kannada News | Bangaluru Rain Havoc: Footpath Collapses, Exposing Shoddy GBA Work

ಬೆಂಗಳೂರು, ಏಪ್ರಿಲ್​ 30: ನಗರದಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಯಿಂದ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಧಾರಾಕಾರ ಮಳೆಗೆ ಜಿಬಿಎ ಕಳಪೆ ಕಾಮಗಾರಿ ಬಟಾಬಯಲಾಗಿದೆ. ಅದರಲ್ಲೂ ರಾಜ್ಯದ ಆಡಳಿತ ಕೇಂದ್ರವಾಗಿರುವ ವಿಧಾನಸೌಧದ ಸಮೀಪವಿರುವ ಎಂ.ಎಸ್. ಬಿಲ್ಡಿಂಗ್ ಮುಂಭಾಗದ ಫುಟ್‌ಪಾತ್ ಕುಸಿಬಿದ್ದು ಅವಾಂತರ ಸೃಷ್ಟಿಯಾಗಿದೆ. ಕೇವಲ 1 ಗಂಟೆ ಸುರಿದ ಭಾರಿ ಮಳೆಗೆ ಫುಟ್​ಪಾತ್ ಕುಸಿದುಹೋಗಿದೆ. ಪ್ರತಿನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ನಡೆದಾಡುವ ಫುಟ್​ಪಾತ್ ಬಲಿಗಾಗಿ ಕಾದುಕುಳಿತಂತಿದೆ. ಹೀಗಾಗಿ ಜನರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇನ್ನು…

Read More

ಐಪಿಎಲ್ ಇತಿಹಾಸದಲ್ಲೇ ದಾಖಲೆ: 15,286 ಕೋಟಿ ರೂ.ಗೆ ಮಾರಾಟವಾಯ್ತು ರಾಜಸ್ಥಾನ ರಾಯಲ್ಸ್!

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲೇ ಅತ್ಯಂತ ದೊಡ್ಡ ಮೊತ್ತದ ಡೀಲ್ ಒಂದು ನಡೆದಿದೆ. ರಾಜಸ್ಥಾನ ರಾಯಲ್ಸ್ ತಂಡದ ಮಾಲೀಕತ್ವದ ರೇಸ್ ಕೊನೆಗೊಂಡಿದ್ದು, ಅಮೆರಿಕ ಮೂಲದ ಉದ್ಯಮಿ ಕಲ್ ಸೋಮನಿ (Kal Somani) ನೇತೃತ್ವದ ಒಕ್ಕೂಟವು ತಂಡವನ್ನು ಬರೋಬ್ಬರಿ 1.63 ಬಿಲಿಯನ್ ಡಾಲರ್ (ಸುಮಾರು 15,286 ಕೋಟಿ ರೂ.) ಮೌಲ್ಯಕ್ಕೆ ಖರೀದಿಸಿದೆ.ಈ ಒಪ್ಪಂದದೊಂದಿಗೆ ರಾಜಸ್ಥಾನ ರಾಯಲ್ಸ್ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಫ್ರಾಂಚೈಸಿಯಾಗಿ ಹೊರಹೊಮ್ಮಿದೆ. ಸೋಮನಿ ಅವರಿಗೆ ವಾಲ್‌ಮಾರ್ಟ್ ಕುಟುಂಬದ ರಾಬ್ ವಾಲ್ಟನ್ ಮತ್ತು ಎನ್‌ಎಫ್‌ಎಲ್ ತಂಡವಾದ…

Read More

ಭಾರತ ಟಿ20 ತಂಡ ಮತ್ತೆ ಕಣಕ್ಕಿಳಿಯುವುದು ಯಾವಾಗ? ಎದುರಾಳಿ ಯಾರು? – Kannada News | Team India T20 Comeback: Zimbabwe Series Lineup and Schedule Revealed

ಸತತ 6 ಟಿ20 ಪಂದ್ಯಗಳನ್ನು ಸೋತಿರುವ ಭಾರತ ಟಿ20 ತಂಡದ (Team India) ಆತ್ಮವಿಶ್ವಾಸವೇ ಮಾಯಾವಾಗಿ ಹೋಗಿದೆ. ಮೊದಲಿಗೆ ಐರ್ಲೆಂಡ್ ವಿರುದ್ಧ 2-0 ಅಂತರದಲ್ಲಿ ಟಿ20 ಸರಣಿ ಸೋತಿದ್ದ ಶ್ರೇಯಸ್ ಅಯ್ಯರ್ ( Shreyas Iyer) ಪಡೆ ಅದಾದ ಬಳಿಕ ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು 4-0 ಅಂತರದಿಂದ ಕಳೆದುಕೊಂಡಿತು. ಒಂದು ಪಂದ್ಯ ಮಳೆಯಿಂದ ರದ್ದಾಯಿತು. ಹೀಗಾಗಿ ಟೀಂ ಇಂಡಿಯಾಕ್ಕೆ ಗೆಲುವೆಂಬುದು ಮರಿಚಿಕೆಯಾಗಿದೆ. ಆದರೆ ಸತತ ಸೋಲುಗಳಿಂದ ಪುಟಿದೇಳುವುದು ಹೇಗೆ ಎಂಬುದನ್ನು ಚೆನ್ನಾಗಿ ಅರಿತಿರುವ…

Read More

ಪತಿ ಪತ್ನಿಯೊಂದಿಗೆ ಮಾತನಾಡದೇ ಇರುವುದು ಕ್ರೌರ್ಯವಲ್ಲ: ಸುಪ್ರೀಂಕೋರ್ಟ್​ – Kannada News

ನವದೆಹಲಿ, ಜೂನ್ 05: ಪತಿ ದಿನಗಟ್ಟಲೆ ಪತ್ನಿಯೊಂದಿಗೆ ಮಾತನಾಡದೇ ಇರುವುದು ಕ್ರೌರ್ಯವಲ್ಲ ಎಂದು ಸುಪ್ರೀಂಕೋರ್ಟ್(Supreme Court)​ ಅಭಿಪ್ರಾಯಪಟ್ಟಿದೆ. ಪತ್ನಿಯ  ಆತ್ಮಹತ್ಯೆ ಪ್ರಕರಣವೊಂದರ ಸುದೀರ್ಘ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು, ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಹಾಗೂ ಅದರ ಭಾಗವಾಗಿ ಕೆಲವು ದಿನಗಳ ಕಾಲ ದಂಪತಿಗಳ ನಡುವೆ ಮಾತುಕತೆ ನಿಲ್ಲುವುದು ಸಹಜ ಪ್ರಕ್ರಿಯೆಯಾಗಿದ್ದು, ಅದನ್ನು ಕಾನೂನಾತ್ಮಕ ‘ಕ್ರೌರ್ಯ’ಎಂದು ಪರಿಗಣಿಸಲು ಸಾಧ್ಯವಿಲ್ಲ ದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ಪೀಠವು, ಮದ್ರಾಸ್ ಹೈಕೋರ್ಟ್…

Read More

ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​.ಡಿ. ಕುಮಾರಸ್ವಾಮಿ?

ಬೆಂಗಳೂರು, ಮಾರ್ಚ್​​ 27: ಬೈ ಎಲೆಕ್ಷನ್‌ಗಳಿಗೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪ್ರಚಾರದ ಬಗ್ಗೆ ವಿಜಯೇಂದ್ರ ಅವರು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆಗಳಲ್ಲಿ ಜೆಡಿಎಸ್ ಮುಖಂಡರು ಭಾಗವಹಿಸಿದ್ದರು. ತಾವು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಕುಮಾರಸ್ವಾಮಿ ಅವರು ಪ್ರಚಾರಕ್ಕಾಗಿ ಸಮಯ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಜಯೇಂದ್ರ ದೃಢಪಡಿಸಿದ್ದಾರೆ. ಇದರಿಂದ ಬೈ ಎಲೆಕ್ಷನ್‌ಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ನಾಯಕರ ಬೆಂಬಲ ಮತ್ತು ಸಹಭಾಗಿತ್ವ…

Read More

IPL 2026: ಅತ್ಯಧಿಕ ವೀಕ್ಷಣೆ ಕಂಡ 7 ಪಂದ್ಯಗಳಲ್ಲಿ ಆರ್​ಸಿಬಿಯದ್ದೇ 6 ಪಂದ್ಯಗಳು ..! – Kannada News

2026ರ ಐಪಿಎಲ್​ಗೆ (IPL 2026) ಅದ್ಧೂರಿ ತೆರೆಬಿದ್ದಿದೆ. ಕಳೆದ ಆವೃತ್ತಿಯಂತೆಯೇ ಈ ಆವೃತ್ತಿಯಲ್ಲೂ ಆರ್​ಸಿಬಿ (RCB) ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರಲ್ಲಿ ಒಂದು ವ್ಯತ್ಯಾಸವೆಂದರೆ ಕಳೆದ ಆವೃತ್ತಿಯಲ್ಲಿ ಪಂಜಾಬ್ ತಂಡ ಆರ್​ಸಿಬಿಗೆ ಎದುರಾಳಿಯಾಗಿದ್ದರೆ, ಈ ಆವೃತ್ತಿಯಲ್ಲಿ ಆರ್​ಸಿಬಿಗೆ ಗುಜರಾತ್ ಎದುರಾಳಿಯಾಗಿತ್ತು. ಎದುರಾಳಿ ಬದಲಾದರೂ ಆರ್​ಸಿಬಿಯ ಪ್ರದರ್ಶನ ಮಾತ್ರ ಒಂದೇ ಆಗಿತ್ತು. ಫೈನಲ್ ಪಂದ್ಯದಲ್ಲಿ ಮಾತ್ರವಲ್ಲದೆ ಇಡೀ ಆವೃತ್ತಿಯಲ್ಲಿ ಆರ್​ಸಿಬಿ ಚಾಂಪಿಯನ್ ತಂಡದಂತೆಯೇ ಪ್ರದರ್ಶನ ನೀಡಿತ್ತು. ಹೀಗಾಗಿ ಆರ್​ಸಿಬಿ ತಂಡದ ಪಂದ್ಯಗಳಿಗೆ ಹೆಚ್ಚಿನ ಮನ್ನಣೆ ಇತ್ತು. ಇದಕ್ಕೆ ಪೂರಕವಾಗಿ…

Read More

ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಟ್ರಕ್​​​ಗೆ ಗುದ್ದಿ ಹೊತ್ತಿ ಉರಿದ ಕಾರು: ಚಾಲಕ ಬದುಕಿದ್ದೇ ಪವಾಡ!

ದೇವನಹಳ್ಳಿ, ಮಾರ್ಚ್​​ 29: ಯೂಟರ್ನ್ ಪಡೆಯುತ್ತಿದ್ದ ಟ್ರಕ್​​ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ಹೊಸಕೋಟೆ-ಕೋಲಾರ ಹೆದ್ದಾರಿಯ ಹಲಸಹಳ್ಳಿ ಗೇಟ್ ಬಳಿ ನಡೆದಿದೆ. ಡಿಕ್ಕಿಯ ರಬಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸಂಪೂರ್ಣ ಕಾರು ಹಾಗೂ ಟ್ರಕ್​​ನ ಸ್ವಲ್ಪ ಭಾಗ ಸುಟ್ಟು ಕರಕಲಾಗಿದೆ. ಅಪಘಾತದ ಬಳಿಕ ಕಾರಿನಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದು, ಅಪಘಾತವಾಗ್ತಿದ್ದಂತೆ ಟ್ರಕ್ ಚಾಲಕ…

Read More

IND vs AFG: ಜೈಸ್ವಾಲ್ ಅಜೇಯ ಶತಕ; ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ – Kannada News | India Dominates Afghanistan: Clean Sweeps ODI Series After Test Victory in Chennai

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯವನ್ನು ಆತಿಥೇಯ ಭಾರತ 9 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಏಕದಿನ ಸರಣಿಗೂ ಮುನ್ನ ನಡೆದಿದ್ದ ಏಕೈಕ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಜಯ ಸಾಧಿಸಿದ್ದ ಟೀಂ ಇಂಡಿಯಾ, ಇದೀಗ ಏಕದಿನ ಸರಣಿಯನ್ನು ಸಹ ಕ್ಲೀನ್ ಸ್ವೀಪ್ ಮಾಡಿದೆ. ಅಂದರೆ ಭಾರತದ ಪ್ರವಾಸದಲ್ಲಿ ಅಫ್ಘಾನಿಸ್ತಾನ ತಂಡಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಇನ್ನು ಮೂರನೇ ಏಕದಿನ…

Read More

ಭಾರತೀಯ ಬೌಲರ್​ಗಳ ಬೆಂಡೆತ್ತಿದ ಬೆಥೆಲ್: ಇಂಗ್ಲೆಂಡ್​ಗೆ ಭರ್ಜರಿ ಜಯ – Kannada News | England vs India, 2nd T20I Highlights

ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಮ್ಯಾಚೆಂಸ್ಟರ್​ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 50 ರನ್​ ಪೇರಿಸಿದ ಬಳಿಕ ವೈಭವ್ ಸೂರ್ಯವಂಶಿ (14) ಸ್ಟಂಪ್ ಔಟ್ ಆಗಿ ಹೊರ ನಡೆದರು. ಈ ಹಂತದಲ್ಲಿ…

Read More

VIDEO: ವಿರಾಟ್ ಕೊಹ್ಲಿಯನ್ನು ಕೆಣಕಿ ಕೆಟ್ಟ CSK

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದಮೇಲೆ ಅಲ್ಲಿ ಕೇವಲ ರನ್‌ಗಳ ಮಳೆ ಮಾತ್ರವಲ್ಲ, ಆಟಗಾರರ ನಡುವಿನ ವಾಕ್ಸಮರವೂ ಅಷ್ಟೇ ಜೋರಾಗಿರುತ್ತದೆ. ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಇಂತಹದ್ದೇ ಒಂದು ಘಟನೆ ಅಭಿಮಾನಿಗಳ ಗಮನ ಸೆಳೆಯಿತು. ಸಿಎಸ್‌ಕೆ ವೇಗಿ ಖಲೀಲ್ ಅಹ್ಮದ್ ಮತ್ತು ಆರ್‌ಸಿಬಿ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ನಡುವೆ ಮೈದಾನದಲ್ಲಿ ಮಾತಿನ ಚಕಮಕಿ ನಡೆಯಿತು. ಪಂದ್ಯದ ಮೂರನೇ ಓವರ್‌ನಲ್ಲಿ ಖಲೀಲ್ ಅಹ್ಮದ್…

Read More