Headlines

‘ಜನ ನಾಯಗನ್’ ಸಿನಿಮಾ ಬಿಡುಗಡೆ ಯಾವಾಗ: ಅಪ್​​ಡೇಟ್ ಹಂಚಿಕೊಂಡ ನಿರ್ಮಾಪಕ – Kannada News | Jana Nayagan movie producer Venkat K Narayan talks about movie’s release

ನಟ ವಿಜಯ್ (Vijay) ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆಯನ್ನು ರಾಜಕೀಯ ಪ್ರಭಾವ ಬಳಸಿ ತಡೆ ಹಿಡಿಯಲಾಗಿತ್ತು. ಆದರೆ ಈಗ ವಿಜಯ್ ಅವರು ತಮಿಳುನಾಡಿನ ಸಿಎಂ ಆಗಿದ್ದಾರೆ. ‘ಜನ ನಾಯಗನ್’ ಸಿನಿಮಾ ಈಗ ಯಾವುದೇ ಅಡೆ-ತಡೆ ಇಲ್ಲದೆ ಬಿಡುಗಡೆ ಆಗಲಿದೆ ಎಂಬುದು ಅಭಿಮಾನಿಗಳ ನಿರೀಕ್ಷೆ ಆಗಿತ್ತು. ಆದರೆ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಬಗ್ಗೆ ಯಾವುದೇ ಅಧಿಕೃತ ಸುದ್ದಿಗಳು ಹೊರಬಿದ್ದಿರಲಿಲ್ಲ. ಇದೀಗ ಸಿನಿಮಾದ ನಿರ್ಮಾಪಕ ಕೆವಿಎನ್ ಪ್ರೊಡಕ್ಷನ್​​ನ ಮಾಲೀಕ ವೆಂಕಟ್ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ‘ಜನ…

Read More

ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ – Kannada News | Gilli Nata doubts about Corona Virus in Bigg Boss Kannada Season 12

ಕೊರನಾ ವೈರಸ್ ಹಾವಳಿ ಹೆಚ್ಚಿದಾಗ ಜನಜೀವನ ಅಸ್ತವ್ಯಸ್ತ ಆಗಿತ್ತು. ಬಿಗ್ ಬಾಸ್ ಶೋ ಕೂಡ ಅರ್ಧಕ್ಕೆ ನಿಲ್ಲುವಂತೆ ಆಗಿತ್ತು. ಈಗ ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಕೊರೊನಾ ಬಗ್ಗೆ ಮಾತನಾಡಿದ್ದಾರೆ. ಡಿಸೆಂಬರ್ 21ರ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಎಲ್ಲ ಸ್ಪರ್ಧಿಗಳಿಗೆ ಒಂದು ಟಾಸ್ಕ್ ನೀಡಿದರು. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು, ತಮ್ಮ ಎದುರು ಇರುವ ಆಹಾರವನು ತಿಂದು, ಅದೇನು ಎಂಬುದನ್ನು ಪತ್ತೆ ಹಚ್ಚಬೇಕು….

Read More

ಸಲ್ಮಾನ್ ಖಾನ್ ಮನೆಯಲ್ಲಿ ಹಾವು ರಕ್ಷಣಾ ಕಾರ್ಯ ಹೇಗಿತ್ತು? ಇಲ್ಲಿದೆ ವೈರಲ್ ವಿಡಿಯೋ – Kannada News | Snake rescue at Salman Khan home Galaxy Apartment video viral on social media

ಖ್ಯಾತ ನಟ ಸಲ್ಮಾನ್ ಖಾನ್ ಅವರ ಮನೆಗೆ ಹಾವು (Snake) ಬಂದಿದೆ. ಮುಂಬೈನ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಹಾವು ಕಾಣಿಸಿಕೊಂಡಿದೆ. ಕೂಡಲೇ ಹಾವು ಹಿಡಿಯುವವರನ್ನು ಕರೆಸಲಾಗಿದೆ. ಇದು ವಿಷಕಾರಿಯಲ್ಲದ ಹಾವು ಎಂಬುದು ಗೊತ್ತಾಗಿದೆ. ಸುರಕ್ಷಿತವಾಗಿ ಹಾವನ್ನು ಹಿಡಿದು ಸಾಗಿಸಲಾಗಿದೆ. ಈ ವೇಳೆ ಹಾವು ಹಿಡಿಯುವವರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಜೊತೆಗಿದ್ದರು. ಸ್ಟಾರ್ ನಟನ ಮನೆಯಲ್ಲಿ ಹಾವು ಕಾಣಿಸಿಕೊಂಡಿದ್ದರಿಂದ ರಕ್ಷಣಾ ಕಾರ್ಯವನ್ನು ನೋಡಲು ಜನರು ಮುಗಿಬಿದ್ದಿದ್ದರು. ಈ ಮೊದಲು ಸಲ್ಮಾನ್ ಖಾನ್ (Salman Khan) ಅವರಿಗೆ ಫಾರ್ಮ್​ಹೌಸ್​ನಲ್ಲಿ…

Read More

ಇಡಿ ದಾಳಿ ಮಾಡಿದ ವೈ ಮಂಜುನಾಥ ಯಾರು? ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಡಿಟೇಲ್ಸ್ ಇಲ್ಲಿದೆ – Kannada News | Who is Y Manjunath? Profile of Minister Satish Jarkiholi Brother in Law Facing ED Raid

ವೈ. ಮಂಜುನಾಥ ಬೆಳಗಾವಿ, ಜೂನ್ 26: ವಿಭಾಗದ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ (Y Manjunath) ನಿವಾಸದ ಮೇಲೆ ED (ಜಾರಿ ನಿರ್ದೇಶನಾಲಯ) ನಡೆಸಿರುವ ಭರ್ಜರಿ ದಾಳಿ ಇಡೀ ರಾಜ್ಯ ರಾಜಕೀಯ ಹಾಗೂ ಅಧಿಕಾರಿ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಸತತ 25 ಗಂಟೆಗಳ ಕಾಲ ನಡೆದ ಈ ದಾಳಿಯಿಂದಾಗಿ ಸಚಿವ ಸತೀಶ್ ಜಾರಕಿಹೊಳಿ ಅವರ ತಂಗಿ ಗಂಡನೇ ಆಗಿರುವ ಈ ವೈ. ಮಂಜುನಾಥ್ ಯಾರು? ಅವರ ಹಿನ್ನೆಲೆ ಏನು ಎಂಬ ಕುತೂಹಲ ಎಲ್ಲರಲ್ಲೂ…

Read More

Hindu Puja Posture: ದೇವರ ಮುಂದೆ ನಿಂತು ಪೂಜೆ ಮಾಡಬೇಕೇ ಅಥವಾ ಕುಳಿತು ಮಾಡಬೇಕೇ? ಯಾವುದು ಶ್ರೇಷ್ಠ? – Kannada News | Hindu Puja Posture: Stand or Sit? Decoding Ritual Rules and Exceptions

ದೇವರ ಮುಂದೆ ನಿಂತು ಪೂಜೆ ಮಾಡಬೇಕೇ?Image Credit source: hinduwebsite.com ಹಿಂದೂ ಧರ್ಮದಲ್ಲಿ ದೈನಂದಿನ ಪೂಜೆ ಮತ್ತು ದೇವತಾ ಆರಾಧನೆಗೆ ಅತ್ಯಂತ ವಿಶೇಷ ಮಹತ್ವವಿದೆ. ಆದರೆ ಪೂಜೆ ಮಾಡುವಾಗ ದೇವರ ಮುಂದೆ ನಿಂತುಕೊಳ್ಳಬೇಕೇ ಅಥವಾ ಕುಳಿತುಕೊಳ್ಳಬೇಕೇ ಎಂಬ ಗೊಂದಲ ಬಹುತೇಕರಲ್ಲಿ ಕಾಡುತ್ತದೆ. ಕೆಲವೊಮ್ಮೆ ಸಮಯದ ಅಭಾವದಿಂದ ಆತುರದಲ್ಲಿ ನಿಂತೇ ಕೈಮುಗಿದರೆ, ಇನ್ನು ಕೆಲವೊಮ್ಮೆ ಆರಾಮವಾಗಿ ಚಾಪೆಯ ಮೇಲೆ ಕುಳಿತು ಪೂಜಿಸುತ್ತೇವೆ. ಆದರೆ, ನಮ್ಮ ಶಾಸ್ತ್ರಗಳು ಮತ್ತು ಪುರಾಣಗಳಲ್ಲಿ ಪೂಜೆ ಮಾಡಲು ಕೆಲವು ನಿರ್ದಿಷ್ಟ ನಿಯಮಗಳನ್ನು ವಿವರಿಸಲಾಗಿದೆ. ಅವುಗಳ…

Read More

Chanakya Niti: ಜೀವನದ ಈ ಪ್ರಮುಖ ವಿಷಯಗಳ ಬಗ್ಗೆ ಎಂದಿಗೂ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಜೀವನದಲ್ಲಿ ತಾಳ್ಮೆ ಎನ್ನುವಂತಹದ್ದು ತುಂಬಾನೇ ಮುಖ್ಯ. ಈ ತಾಳ್ಮೆ ಮತ್ತು ಸಹನೆ ಯಶಸ್ವಿ ಜೀವನಕ್ಕೆ ದಾರಿಮಾಡಿಕೊಡುತ್ತದೆ. ಹೀಗಿದ್ದರೂ ಸಹ ಅನೇಕರು ತಾಳ್ಮೆಯನ್ನು ಕಳೆದುಕೊಂಡು ಆತುರದ ನಿರ್ಧಾರಗಳನ್ನು (hasty decisions) ತೆಗೆದುಕೊಳ್ಳುತ್ತಾರೆ. ಈ ಆತುರದ ನಿರ್ಧಾರಗಳಿಂದ ಒಳ್ಳೆಯದಕ್ಕಿಂತ ಕೆಟ್ಟದ್ದು ಸಂಭವಿಸುವುದೇ ಹೆಚ್ಚು. ಹಾಗಾಗಿ ಯಾವುದೇ ವಿಚಾರದಲ್ಲೂ ಸಹ ಆತುರ ಪಡಬಾರದು ಎಂದು ಹಿರಿಯರು ಕಿವಿ ಮಾತು ಹೇಳುವುದು. ಅದರಲ್ಲೂ ಯಶಸ್ವಿ, ಸಮೃದ್ಧ ಜೀವನವನ್ನು ಬಯಸುವವರು ಜೀವನಕ್ಕೆ ಸಂಬಂಧಿಸಿದ ಈ ಐದು ವಿಚಾರಗಳ ಬಗ್ಗೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗಲೂ ಆತುರ…

Read More

ಇಂಧನ ದತ್ತಾಂಶವನ್ನು ರಾಷ್ಟ್ರೀಯ ಭದ್ರತಾ ವಿಚಾರವೆಂದು ವರ್ಗೀಕರಿಸಿದ ಸರ್ಕಾರ; ತೈಲ, ಅನಿಲ ಕ್ಷೇತ್ರದ ಸಂಸ್ಥೆಗಳಿಗೆ ಹೊಸ ಜವಾಬ್ದಾರಿ

ನವದೆಹಲಿ, ಮಾರ್ಚ್ 19: ಇರಾನ್ ಯುದ್ಧದ ಪರಿಣಾಮ ದೇಶದಲ್ಲಿ ಎಲ್​ಪಿಜಿ ಬಿಕ್ಕಟ್ಟು ಉದ್ಭವಿಸಿರುವ ಬೆನ್ನಲ್ಲೇ ಸರ್ಕಾರ ಇಂಧನ ಕ್ಷೇತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇಂಧನ ದತ್ತಾಂಶ ಅಥವಾ ಎನರ್ಜಿ ಡಾಟಾವನ್ನು ರಾಷ್ಟ್ರೀಯ ಭದ್ರತೆಯ ವಿಚಾರವೆಂದು ಸರ್ಕಾರ ವರ್ಗೀಕರಿಸಿದೆ. ತೈಲ ಮತ್ತು ಅನಿಲ ಕ್ಷೇತ್ರದಲ್ಲಿ ನಿರತವಾಗಿರುವ ಎಲ್ಲಾ ಸಂಸ್ಥೆಗಳೂ ಕೂಡ ತಮ್ಮ ಕಾರ್ಯಾಚರಣೆಯ ಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸುವುದನ್ನು ಕಡ್ಡಾಯಪಡಿಸಲಾಗಿದೆ. ತೈಲ ಸಚಿವಾಲಯವು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮಾಹಿತಿ ಸಲ್ಲಿಕೆ ಆದೇಶ 2026ರ -Petroleum and Natural…

Read More

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ವನ್ಯಜೀವಿ ಬೇಟೆ: ಗೋವಾ ಸರ್ಕಾರಿ ನೌಕರನ ಬಂಧನ, ನಾಲ್ವರು ಪರಾರಿ – Kannada News | Kali Tiger Reserve Poaching: Goa Government Employee Arrested for Wildlife Hunting in Karnataka; 4 Absconding

ಬಂಧಿತ ಆರೋಪಿ ದಿಗಂಬರ್ ಗಾವ್ಡೆImage Credit source: The New Indian Express ಬೆಂಗಳೂರು, ಜೂನ್ 16: ಕರ್ನಾಟಕ-ಗೋವಾ ಗಡಿಭಾಗದ ಕಾಳಿ ಹುಲಿ ಸಂರಕ್ಷಿತಾರಣ್ಯದ (Kali Tiger Reserve) ವ್ಯಾಪ್ತಿಯಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಜಾಲವನ್ನು ಭೇದಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಗೋವಾ ಸರ್ಕಾರದ ಸಾರಿಗೆ ಸಂಸ್ಥೆಯ ನೌಕರನೊಬ್ಬನನ್ನು ಬಂಧಿಸಿದ್ದಾರೆ. ಜೊಯಿಡಾ ತಾಲೂಕಿನ ಡಿಗ್ಗಿ ಸಮೀಪದ ಬೊಂಡೇಲಿ ಗ್ರಾಮದಲ್ಲಿ ಭಾನುವಾರ ಈ ಕಾರ್ಯಾಚರಣೆ ನಡೆದಿದೆ. ಬೇಟೆಗೆ ಸಹಕರಿಸಿದ ಸ್ಥಳೀಯ ಶೂಟರ್ ಹಾಗೂ ಗೋವಾದ ಮತ್ತಿಬ್ಬರು ಭದ್ರತಾ ಏಜೆನ್ಸಿ ಸಿಬ್ಬಂದಿ…

Read More

ಯಶ್ ನಟನೆಯ ‘ರಾಮಾಯಣ’ ಸಿನಿಮಾಗೆ ಹಾಲಿವುಡ್ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಸಾಥ್? – Kannada News | Christopher Nolan likely to review final cut of Yash starrer Ramayana movie

ಭಾರತೀಯ ಚಿತ್ರರಂಗದ ಅತ್ಯಂತ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ಎನಿಸಿಕೊಂಡಿರುವ ‘ರಾಮಾಯಣ’ (Ramayana) ಚಿತ್ರದ ಬಗ್ಗೆ ಈಗ ಜಾಗತಿಕ ಮಟ್ಟದಲ್ಲಿ ದೊಡ್ಡ ಚರ್ಚೆಯಾಗುತ್ತಿದೆ. ನಿತೇಶ್ ತಿವಾರಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಯಶ್ (Yash), ರಣಬೀರ್ ಕಪೂರ್, ಸಾಯಿ ಪಲ್ಲವಿ ಮುಂತಾದವರನ್ನು ಒಳಗೊಂಡ ಬೃಹತ್ ತಾರಾಗಣ ಮತ್ತು ಮೇಕಿಂಗ್‌ನಿಂದ ಸುದ್ದಿಯಾಗಿದ್ದ ಈ ಸಿನಿಮಾಗೆ ಈಗ ಹಾಲಿವುಡ್‌ನ ದಿಗ್ಗಜ ನಿರ್ದೇಶಕ ಕ್ರಿಸ್ಟೋಫರ್ ನೋಲನ್ (Christopher Nolan) ಅವರ ಹೆಸರು ತಳುಕು ಹಾಕಿಕೊಂಡಿದೆ. ನೋಲನ್ ಅವರಿಗೂ ‘ರಾಮಾಯಣ’ ಚಿತ್ರತಂಡಕ್ಕೂ ಏನು ಸಂಬಂಧ?…

Read More

ಹುಟ್ಟಹಬ್ಬವೆಂದು ಲೋಹಗಢ ಕೋಟೆಗೆ ಟ್ರೆಕ್ಕಿಂಗ್ ಹೋಗಿದ್ದ ವ್ಯಕ್ತಿ 350 ಅಡಿ ಆಳದ ಕಂದಕಕ್ಕೆ ಬಿದ್ದು ಸಾವು – Kannada News | Lohagad Fort Tragedy: Tourist Falls 350 Ft to Death While Trekking; Safety Warned

ಲೋನಾವಾಲಾ, ಜೂನ್ 19: ತನ್ನ  ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರ ಜತೆ ಟ್ರೆಕ್ಕಿಂಗ್​ಗೆ ಹೋಗಿದ್ದ ಯುವಕನೊಬ್ಬ ಆಳವಾದ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ  ಘಟನೆ ಮಹಾರಾಷ್ಟ್ರ(Maharashtra)ದ ಲೋನಾವಾಲಾದ ಪ್ರಸಿದ್ಧ ಲೋಹಗಢ ಕೋಟೆಯಲ್ಲಿ ನಡೆದಿದೆ. ಮೃತರನ್ನು ಗಾಹುಂಜೆಯ ಲೋಧಾ ಬೆಲ್ಮಂಡೋ ಸೊಸೈಟಿಯ ನಿವಾಸಿ ಕೇತನ್ ವಿಶಾಲ್ ಅಗರ್ವಾಲ್ (24) ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಕೇತನ್ ಅಗರ್ವಾಲ್ ತನ್ನ ಜನ್ಮದಿನದ ಅಂಗವಾಗಿ ಸ್ನೇಹಿತರೊಂದಿಗೆ ಲೋಹಗಢ ಕೋಟೆಗೆ ಚಾರಣ ಕೈಗೊಂಡಿದ್ದ. ಆದರೆ, ಕೋಟೆಯ ಮೇಲ್ಭಾಗದಲ್ಲಿ ತೇವ ಹಾಗೂ ಜಾರು ಮೇಲ್ಮೈ ಇದ್ದ ಕಾರಣ,…

Read More