Headlines

ಕೋಮು ಸೂಕ್ಷ್ಮ ಉದಯಗಿರಿಯಲ್ಲಿ ಮತ್ತೊಮ್ಮೆ ಹೊತ್ತಿದ ಅಪರಾಧದ ಕಿಡಿ! ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ – Kannada News | Mysore Udayagiri Shock: Youth Stabbed to Death Amid Rising Violence

ಮೈಸೂರು, ಜನವರಿ 20: ಉದಯಗಿರಿಯಲ್ಲಿ ಕಳೆದ ವರ್ಷ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿತ್ತು. ಅಷ್ಟೇ ಅಲ್ಲದೆ ಎರಡು ದಿನಗಳ ಹಿಂದೆ ಯುವಕರು ಮಚ್ಚು, ಲಾಂಗು ಹಿಡಿದು ಓಡಾಡಿದ ವೀಡಿಯೋ ಸಹ ಭಾರಿ ಸುದ್ದಿ ಮಾಡಿತ್ತು. ಈ ಘಟನೆ ಜನರ ಮನಸ್ಸಿನಿಂದ ಮಾಸುವ ಮೊದಲೇ ಮತ್ತೊಂದು ಭೀಕರ ಘಟನೆ ಉದಯಗಿರಿಯಲ್ಲಿ (Udayagiri) ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನೊಬ್ಬನ ಕೊಲೆಯಾಗಿದ್ದು, ಮತ್ತೊಮ್ಮೆ ಮೈಸೂರಿನಲ್ಲಿ ಹಲ್ ಚಲ್ ಎಬ್ಬಿಸಿದೆ. ಇತ್ತೀಚೆಗಷ್ಟೇ ಮಚ್ಚು ಹಿಡಿದು ಓಡಾಡಿದ್ದ ಯುವಕರು…

Read More

ಮಿಂಚಿನಾಟದೊಂದಿಗೆ ಹೊಸ ಇತಿಹಾಸ ಬರೆದ ಎಂಬಾಪ್ಪೆ! – Kannada News | Kylian mbappe’s france beats senegal

FIFA World Cup 2026: ಫಿಫಾ ವಿಶ್ವಕಪ್‌ನ ಗ್ರೂಪ್ ‘ಐ’ (Group I) ಆರಂಭಿಕ ಪಂದ್ಯದಲ್ಲಿ ಫ್ರಾನ್ಸ್ ತಂಡವು ಸೆನೆಗಲ್ ವಿರುದ್ಧ 3–1 ಗೋಲುಗಳ ಭರ್ಜರಿ ಗೆಲುವು ದಾಖಲಿಸಿದೆ. ಫ್ರಾನ್ಸ್ ತಂಡದ ನಾಯಕ ಕಿಲಿಯನ್ ಎಂಬಾಪ್ಪೆ (Kylian Mbappé) ಪಂದ್ಯದಲ್ಲಿ ಎರಡು ಅದ್ಭುತ ಗೋಲುಗಳನ್ನು ಗಳಿಸುವ ಮೂಲಕ ತಮ್ಮ ದೇಶದ ಪರ ಹೊಸ ಇತಿಹಾಸ ಬರೆದಿದ್ದಾರೆ. ನ್ಯೂಯಾರ್ಕ್ ನ್ಯೂಜೆರ್ಸಿ ಕ್ರೀಡಾಂಗಣದಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ, 27 ವರ್ಷದ ಕಿಲಿಯನ್ ಎಂಬಾಪ್ಪೆ ಫ್ರಾನ್ಸ್ ಪರ ಅತಿ ಹೆಚ್ಚು…

Read More

ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು? – Kannada News | Gilli Nata Family Enters to Bigg Boss House Here is what Gilli Mother Complaint

ಬಿಗ್ ಬಾಸ್ ಮನೆಯಲ್ಲಿ ಇಂದಿನ ಎಪಿಸೋಡ್​​ನಲ್ಲಿ ಗಿಲ್ಲಿ ಕುಟುಂಬದವರು ಆಗಮಿಸಿದ್ದಾರೆ. ಅಪ್ಪ-ಅಮ್ಮ ಇಬ್ಬರೂ ಗಿಲ್ಲಿಯನ್ನು ನೋಡಿ ಖಷಿಪಟ್ಟಿದ್ದಾರೆ. ಕೂದಲಿಗೆ ಬಣ್ಣ ಹಾಕಿ ಬರಬೇಕಿತ್ತು ಎಂದು ಗಿಲ್ಲಿ ಅವರು ತಮ್ಮ ತಾಯಿ ಬಳಿ ದೂರಿದರು. ಆಗ ತಾಯಿ, ‘ನೀನೇಕೆ ಕೂದಲನ್ನು ಹೀಗೇ ಬಾಚಿಕೊಳ್ಳದೆ ಇಟ್ಟುಕೊಂಡಿರುವೆ’ ಎಂದು ಪ್ರಶ್ನೆ ಮಾಡಿದರು. ಆ ಬಳಿಕ ಗಿಲ್ಲಿ ತಲೆಗೆ ಎಣ್ಣೆ ಹಾಕಿ ಸ್ನಾನ ಕೂಡ ಮಾಡಿಸಲಾಯಿತು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳು ಅಂದು ಆಡಿದ್ದ ಮಾತು: ಡಿಕೆಶಿಗೆ ಸಿಎಂ ಪಟ್ಟದ ಸುದ್ದಿ ಬೆನ್ನಲ್ಲೇ ಸ್ವಾಮೀಜಿ ಭೇಟಿಯಾದ ತಮ್ಮಯ್ಯ

ಚಿಕ್ಕಮಗಳೂರು, ಮೇ 27: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡಲಿದ್ದಾರೆ. ರಾಜ್ಯದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ರಂಭಾಪುರಿ ಶ್ರೀಗಳ ಈ ಹಿಂದಿನ ಹೇಳಿಕೆ ಸತ್ಯವಾಗುತ್ತಿರುವ ಮಾತುಗಳು ಕೇಳಿಬಂದಿವೆ. ರಂಭಾಪುರಿ ಜಗದ್ಗುರುಗಳೊಂದಿಗೆ ಶಾಸಕ ತಮ್ಮಯ್ಯ ಈ ಸಂಬಂಧ ಮಾತುಕತೆ ನಡೆಸಿದ್ದು, ನಿಮ್ಮ ಆಶೀರ್ವಾದದಿಂದ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಿದ್ದಾರೆ. ನೀವು ಏನು ಹೇಳಿದ್ದೀರೋ ಅದರಂತೆಯೇ ಆಗುತ್ತಿದೆ. ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ಡಿಕೆಶಿ ಸಿಎಂ ಆಗಲಿ ಎಂದು…

Read More

ಕುಂಬಳ ಕಾಯಿ ಕಳ್ಳ ಅಂದ್ರೆ..; ಸುದೀಪ್ ಹೇಳಿಕೆಯ ಅಸಲಿ ಅರ್ಥ ಹೇಳಿದ ಚಕ್ರವರ್ತಿ – Kannada News | Sudeep’s War statement Clarified: Chandrachud Explains Piracy Battle

‘ನಮ್ಮ ಸಿನಿಮಾ ರಿಲೀಸ್ ಆಗುವಾಗ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗುತ್ತಿದೆ’ ಎಂದಿದ್ದರು. ಈ ವಾರ್​ಗೆ ತಾವು ರೆಡಿ ಎಂದು ಕೂಡ ಹೇಳಿದ್ದರು. ಈ ಹೇಳಿಕೆ ಚಿತ್ರರಂಗದಲ್ಲಿ ದೊಡ್ಡ ಕಾಡ್ಗಿಚ್ಚನ್ನೇ ಹಬ್ಬಿಸಿದೆ. ದರ್ಶನ್ (Darshan) ಅಭಿಮಾನಿಗಳು ಇದು ದರ್ಶನ್ ಬಗ್ಗೆ ಹೇಳಿದ್ದು ಎಂದು ಅರ್ಥೈಸಿಕೊಂಡರು. ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸುದೀಪ್​​ಗೆ (Sudeep) ಕೌಂಟರ್ ಕೊಟ್ಟಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ಸುದೀಪ್ ಆಡಿದ ಮಾತು ಪೈರಸಿ ಮಾಡುವವರ ಬಗ್ಗೆ ಎಂದಿದ್ದಾರೆ….

Read More

Karnataka Weather Forecast: ಕರ್ನಾಟಕದಲ್ಲಿ ಮುಂದಿನ 7 ದಿನ ಮಳೆ ಅಬ್ಬರ; ಬೆಂಗಳೂರಿಗೂ ಮಳೆ ಎಚ್ಚರಿಕೆ! – Kannada News | Karnataka Weather Forecast: Heavy Rain Likely Across State for Next 7 Days, Bengaluru on Alert

ಬೆಂಗಳೂರು, ಮೇ 24: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ (Rain) ಚುರುಕುಗೊಂಡಿದೆ. ಮುಂದಿನ ಏಳು ದಿನಗಳ ಕಾಲ ಕರ್ನಾಟಕದಲ್ಲಿ ಗುಡುಗು, ಬಿರುಗಾಳಿ ಸಹಿತ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ತಿಳಿಸಿವೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಖ್ಯಾಂಶಗಳು…

Read More

ಸುಡು ಬೇಸಿಗೆಯಲ್ಲಿ ಆರಾಮದಾಯಕವಾಗಿರಲು ಈ ಬಣ್ಣದ ಬಟ್ಟೆಗಳನ್ನು ಧರಿಸುವುದು ಸೂಕ್ತ

ಬೇಸಿಗೆ  (summer) ಈಗಾಗ್ಲೆ ಆರಂಭವಾಗಿದ್ದು, ಸುಡು ಬೇಸಿಗೆಯಲ್ಲಿ ವಾತಾವರಣ ಮಾತ್ರವಲ್ಲ ದೇಹ ಕೂಡ ತುಂಬಾನೆ ಬಿಸಿಯಾಗಿರುತ್ತದೆ. ಈ ತಾಪಮಾಣದ ಕಾರಣದಿಂದಾಗಿ ನಿರ್ಜಲೀಕರಣ, ಆಯಾಸದಂತಹ ಸಮಸ್ಯೆಗಳ ಜೊತೆಗೆ ಕಿರಿಕಿರಿಯೂ ಉಂಟಾಗುತ್ತದೆ. ಈ ಕಿರಿಕಿರಿಯನ್ನು ತಪ್ಪಿಸಿ ಆರಾಮದಾಯಕವಾಗಿರಲು, ಬಿಸಿಲಿನ ತಾಪದಿಂದ ದೇಹವನ್ನು ರಕ್ಷಿಸಿಕೊಳ್ಳಲು ಸೂಕ್ತ ಬಣ್ಣದ ಬಟ್ಟೆಗಳನ್ನು ಧರಿಸುವುದು ತುಂಬಾನೇ ಮುಖ್ಯ. ಹೌದು ಬೇಸಿಗೆಯಲ್ಲಿ ತೀವ್ರವಾದ ಸೂರ್ಯನ ಬೆಳಕು ಮತ್ತು ಶಾಖ ಇರುವುದರಿಂದ ಈ ಸಮಯದಲ್ಲಿ ದೇಹವನ್ನು ತಂಪಾಗಿ ಮತ್ತು ಆರಾಮದಾಯಕವಾಗಿಡಲು ತಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು ಒಳ್ಳೆಯದು. ಬೇಸಿಗೆಯಲ್ಲಿ ಯಾವ…

Read More

Video: ಕುಡಿದ ಮತ್ತಿನಲ್ಲಿ ಹಾವನ್ನು ಕೈಗೆ ಸುತ್ತಿಕೊಂಡು ಟ್ರಾಫಿಕ್​ ಪೊಲೀಸ್​​ಗೆ ಆವಾಜ್ ಹಾಕಿದ ಆಟೋ ಡ್ರೈವರ್ – Kannada News | Unusual Standoff in Hyderabad as Auto Driver Intimidates Police During Check

ಹೈದರಾಬಾದ್, ಜನವರಿ 05: ಆಟೋ ಡ್ರೈವರ್ ಕುಡಿದ ಮತ್ತಿನಲ್ಲಿ ಹಾವನ್ನು ಕೈಗೆ ಸುತ್ತಿಕೊಂಡು ಟ್ರಾಫಿಕ್ ಪೊಲೀಸರನ್ನು ಬೆದರಿಸುವ ವಿಡಿಯೋ ವೈರಲ್ ಆಗಿದೆ. ಹೈದರಾಬಾದ್​ನ ಹಳೆಯ ನಗರದ ಚಂದ್ರಾಯನಗುಟ್ಟ ಕ್ರಾಸ್​ರೋಡ್ಸ್​​ನಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಡ್ರಂಕ್ ಆಂಡ್ ಡ್ರೈವ್ ತಪಾಸಣೆ ಮಾಡುತ್ತಿದ್ದಾಗ, ಈ ಚಾಲಕನಿದ್ದ ಆಟೋವನ್ನು ಕೂಡ ನಿಲ್ಲಿಸಿದ್ದಾರೆ. ಆಗ ಕೋಪಗೊಂಡ ಚಾಲಕ ಕೈಯಲ್ಲಿ ಜೀವಂತ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸರನ್ನು ಬೆದರಿಸಿದ್ದಾರೆ.ಜನನಿಬಿಡ ಜಂಕ್ಷನ್‌ನಲ್ಲಿ ಭೀತಿ ಸೃಷ್ಟಿಸಿದ್ದ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಚಾಲಕ…

Read More

Viral Video: ರೈಲಿನ ಸಿಂಕ್​ನಲ್ಲಿ ಸಿಲುಕಿದ್ದ ಕಸವನ್ನು ಕೈಯಿಂದ ತೆಗೆದ ಪ್ರಯಾಣಿಕನಿಗೆ ಭಾರಿ ಮೆಚ್ಚುಗೆ – Kannada News | Train Commuter’s Civic Responsibility Moment Goes Viral

ನವದೆಹಲಿ, ಜನವರಿ 09: ಭಾರತೀಯ ರೈಲ್ವೆ(Indian Railways) ನಿಮ್ಮ ಆಸ್ತಿ, ಅದನ್ನು ಹಾನಿ ಮಾಡಬೇಡಿ, ಸ್ವಚ್ಛವಾಗಿಡಲು ಸಹಾಯ ಮಾಡಿ ಎನ್ನುವ ಸಾಲುಗಳನ್ನು ನೀವು ರೈಲಿನಲ್ಲಿ ಪ್ರಯಾಣಿಸಿದ್ದರೆ ನೋಡಿಯೇ ಇರುತ್ತೀರಿ. ಆದರೆ ಹೆಚ್ಚಿನ ಮಂದಿ ರೈಲಿನ ಸ್ವಚ್ಛತೆ ಬಗ್ಗೆ ಗಮನಕೊಡುವುದಿಲ್ಲ. ಇವತ್ತು ಹತ್ತಿ ನಾಳೆ ಬೆಳಗ್ಗೆ ಇಳಿದು ಹೋಗ್ತೀವಿ ನಾವ್ಯಾಕೆ ರೈಲನ್ನು ಸ್ವಚ್ಛವಾಗಿಡಬೇಕು ಎನ್ನುವ ಮನಸ್ಥಿತಿ ಹಲವು ಮಂದಿಗಿರುತ್ತದೆ. ಆದರೆ ಈ ಯುವಕನ ಕೆಲಸಕ್ಕೆ ಮೆಚ್ಚುಗೆಯ ಸುರಿಮಳೆ ಸಿಕ್ಕಿದೆ. ಹಲವು ಬಾರಿ ರೈಲಿನ ವಾಶ್​ರೂಂನಲ್ಲಿ ನಲ್ಲಿ ಸರಿ ಇರುವುದಿಲ್ಲ,…

Read More

ಹಿಂದಿಯನ್ನು ರಾಜ ಭಾಷೆ ಎಂದು ಕರೆದ ಪವನ್ ಕಲ್ಯಾಣ್; ಕೇಳಿ ಬಂತು ಟೀಕೆ – Kannada News | Pawan Kalyan says Hindi Raj Bhasha Remark Sparks South India Language Controversy

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಹೊಸ ಹೇಳಿಕೆಯೊಂದು ದಕ್ಷಿಣ ಭಾರತದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ‘ಹಿಂದಿ ಹೇರಿಕೆ’ಯನ್ನು ವಿರೋಧಿಸುತ್ತಿದ್ದ ಪವನ್, ಈಗ ಇದ್ದಕ್ಕಿದ್ದಂತೆ ಹಿಂದಿ ಭಾಷೆಯ ಪರವಾಗಿ ಬ್ಯಾಟ್ ಬೀಸಿರುವುದು ಪ್ರಾದೇಶಿಕ ಭಾಷಾ ಅಭಿಮಾನಿಗಳಲ್ಲಿ ಅಸಮಾಧಾನ ಮೂಡಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದ್ದ, ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಸಭೆಯಲ್ಲಿ ಹೇಳಿಕೆ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಪವನ್ ಕಲ್ಯಾಣ್, ತೆಲುಗು ಬಿಟ್ಟು ಹಿಂದಿಯಲ್ಲಿ ಭಾಷಣ ಮಾಡಲು ಆರಂಭಿಸಿದರು….

Read More