Headlines

ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಮೋದಿ ಸರ್ಕಾರ!

ದೆಹಲಿ, ಮಾ.21: ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ‘ಡಿಜಿಟಲ್ ಅರೆಸ್ಟ್’ ವಂಚನೆಗಳನ್ನು ನಿಯಂತ್ರಿಸಲು ಕೇಂದ್ರ ಗೃಹ ಸಚಿವಾಲಯವು ವಾಟ್ಸಾಪ್ ಸಂಸ್ಥೆಗೆ ಮಹತ್ವದ ನಿರ್ದೇಶನಗಳನ್ನು ನೀಡಿದೆ. ವಂಚನೆಗೆ ಬಳಕೆಯಾಗುವ ಮೊಬೈಲ್ ಡಿವೈಸ್ ಐಡಿಗಳನ್ನು (Device IDs) ಶಾಶ್ವತವಾಗಿ ನಿರ್ಬಂಧಿಸುವಂತೆ ಸೂಚಿಸಲಾಗಿದೆ. ವಂಚನೆ ಎಸಗುವ ವ್ಯಕ್ತಿ ಅಥವಾ ಜಾಲವನ್ನು ಗುರುತಿಸಿದ ತಕ್ಷಣ, ಅವರು ಬಳಸುವ ಮೊಬೈಲ್‌ನ ಡಿವೈಸ್ ಐಡಿಯನ್ನು ಬ್ಲಾಕ್ ಮಾಡಬೇಕು. ಇದರಿಂದ ವಂಚಕರು ಅದೇ ಫೋನ್ ಬಳಸಿ ಮತ್ತೊಂದು ಅಕೌಂಟ್ ತೆರೆಯಲು ಸಾಧ್ಯವಾಗುವುದಿಲ್ಲ. ಐಟಿ ನಿಯಮಗಳ ಪ್ರಕಾರ, ಡಿಲೀಟ್…

Read More

ಪ್ರಧಾನಿ ಮೋದಿ, ಅಧ್ಯಕ್ಷ ಟ್ರಂಪ್ ಸ್ನೇಹವು ಇದಕ್ಕಿಂತ ಹತ್ತಿರವಾಗಲು ಸಾಧ್ಯವಿಲ್ಲ: ರೂಬಿಯೊ – Kannada News | Modi Trump Friendship Unbreakable: Rubio Praises India US Strategic Alliance and Global Role

ವಾಷಿಂಗ್ಟನ್, ಜೂನ್ 27: ಭಾರತವನ್ನು ಜಾಗತಿಕ ವೇದಿಕೆಯಲ್ಲಿ ಅತ್ಯಂತ ಪ್ರಭಾವಶಾಲಿ ಶಕ್ತಿಯನ್ನಾಗಿ ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ದೃಢ ನಾಯಕತ್ವವನ್ನು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅತ್ಯಂತ ಆಪ್ತ ಉನ್ನತ ರಾಜತಾಂತ್ರಿಕರಾಗಿರುವ ರೂಬಿಯೊ, ಅಮೆರಿಕ ಅಧ್ಯಕ್ಷರು ಮತ್ತು ಭಾರತದ ಪ್ರಧಾನಿ ನಡುವಿನ ಸ್ನೇಹ ಸಂಬಂಧವು ಇದಕ್ಕಿಂತ ಹತ್ತಿರವಾಗಲು ಸಾಧ್ಯವೇ ಇಲ್ಲ ಎಂಬಷ್ಟು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಯವರ ಅಪಾರ ಅಭಿಮಾನಿಗಳು ನಾವು ಶ್ವೇತಭವನದಲ್ಲಿ…

Read More

ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ – Kannada News | Jacqueline Fernandez wants to turn Approver in Sukesh Chandrashekhar Money Laundering Case

ಬಹುಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈಗ ಈ ಪ್ರಕರಣದಲ್ಲಿ ಅಪ್ರೂವರ್ (Approver) ಆಗಲು ಇಚ್ಛಿಸಿದ್ದಾರೆ. ದೆಹಲಿ ನ್ಯಾಯಾಲಯದ ಮುಂದೆ ಅವರು ಈ ವಿಷಯ ತಿಳಿಸಿದ್ದಾರೆ. ಇದರಿಂದ ಪ್ರಕರಣದ ಗತಿಯೇ ಬದಲಾಗುವ ಸಾಧ್ಯತೆ ಇದೆ. ಜಾಕ್ವೆಲಿನ್ (Jacqueline Fernandez) ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ, ಮೊದಲು ಜಾರಿ ನಿರ್ದೇಶನಾಲಯಕ್ಕೆ (ED) ಈ ಬಗ್ಗೆ ಅಧಿಕೃತವಾಗಿ ವಿನಂತಿ ಸಲ್ಲಿಸುವಂತೆ ಸೂಚಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಈಗ…

Read More

ಕಚ್ಚಾ ತೈಲ ಬೆಲೆ ಬ್ಯಾರಲ್​ಗೆ 80 ಡಾಲರ್​ಗಿಂತ ಕಡಿಮೆ; ಪೆಟ್ರೋಲ್, ಡೀಸಲ್ ಬೆಲೆ ಕಡಿಮೆಗೊಳ್ಳುತ್ತಾ? – Kannada News | Crude Oil selling at price below 80 USD, expectations of decrease in petrol, diesel rates

ನವದೆಹಲಿ, ಜೂನ್ 18: ಕೆಲ ದಿನಗಳ ಹಿಂದೆ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಘೋಷಣೆಯಾದ ನಂತರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ (Crude Oil) ಬೆಲೆಗಳು ಸತತವಾಗಿ ಇಳಿಮುಖವಾಗುತ್ತಿವೆ. ಮಾರ್ಚ್ ಮಧ್ಯಭಾಗದಲ್ಲಿ ಪ್ರತಿ ಬ್ಯಾರೆಲ್‌ಗೆ ಬರೋಬ್ಬರಿ $145 ದಾಟಿದ್ದ ಭಾರತದ ಕಚ್ಚಾ ತೈಲ ಖರೀದಿ ದರ (Indian crude oil basket), ಈಗ ಗಣನೀಯವಾಗಿ ಕುಸಿದು ಬ್ಯಾರೆಲ್‌ಗೆ $80 ಕ್ಕಿಂತಲೂ ಕೆಳಗೆ ಬಂದಿದೆ ಎಂದು ಸರ್ಕಾರದ ಅಂಕಿ-ಅಂಶಗಳು ತಿಳಿಸಿವೆ. ಇದು ಸಾಮಾನ್ಯ ಜನರಿಗೆ ಪೆಟ್ರೋಲ್…

Read More

ಸೋಮವಾರದ ಪರೀಕ್ಷೆಯಲ್ಲಿ ‘ಧುರಂಧರ್ 2’ ಫಸ್ಟ್​​​ಕ್ಲಾಸ್​​ನಲ್ಲಿ ಪಾಸ್; ‘ಲವ್ ಮಾಕ್ಟೇಲ್ 3’ ಕಥೆ ಏನು?

ಯಾವುದೇ ಸಿನಿಮಾ ರಿಲೀಸ್ ಆದರೂ ಮೊದಲ ಮೂರುದಿನದ ಕಲೆಕ್ಷನ್ ಮೇಲೆ ಚಿತ್ರದ ಭವಿಷ್ಯ ನಿರ್ಧಾರ ಮಾಡೋದು ಕಷ್ಟ. ಮೊದಲ ಸೋಮವಾರ ಎಷ್ಟು ಕಲೆಕ್ಷನ್ ಮಾಡಿತು ಎಂಬುದು ಸಿನಿಮಾಗಳ ಪಾಲಿಗೆ ಬಹುಮುಖ್ಯವಾಗುತ್ತದೆ. ಸೋಮವಾರದ ಪರೀಕ್ಷೆಯಲ್ಲಿ ಪಾಸ್ ಆದರೆ ಸಿನಿಮಾ ಒಂದು ಹಂತಕ್ಕೆ ಗೆದ್ದಂತೆ. ಹಾಗಾದರೆ, ಮಾರ್ಚ್ 19ರಂದು ರಿಲೀಸ್ ಆದ ‘ಲವ್ ಮಾಕ್ಟೇಲ್ 3’ ಹಾಗೂ ‘ಧುರಂಧರ್ 2’ (Dhurandhar 2) ಚಿತ್ರಗಳು ಈ ಪರೀಕ್ಷೆಯಲ್ಲಿ ಪಾಸ್ ಆದವೇ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ‘ಧುರಂಧರ್ 2’ ‘ಧುರಂಧರ್…

Read More

VIDEO: ಪಾಕಿಸ್ತಾನ್ ಸೂಪರ್ ಲೀಗ್​ನ ‘ಕಳ್ಳಾಟ’ ಬಯಲು

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನ 6ನೇ ಪಂದ್ಯವು ವಿವಾದಕ್ಕೀಡಾಗಿದೆ. ಈ ವಿವಾದಕ್ಕೆ ಕಾರಣ ಪಂದ್ಯದ ವೇಳೆ ಕಂಡು ಬಂದ ಕಳ್ಳಾಟ. ಅಂದರೆ ಮ್ಯಾಚ್​ನ ಅಂತಿಮ ಓವರ್​ಗೂ ಮುನ್ನ ಪಾಕಿಸ್ತಾನದ ಸ್ಟಾರ್ ಆಟಗಾರರಾದ ಫಖರ್ ಝಮಾನ್, ಶಾಹೀನ್ ಅಫ್ರಿದಿ ಹಾಗೂ ಹಾರಿಸ್ ರೌಫ್ ಜೊತೆಗೂಡಿ ಬಾಲ್ ಟ್ಯಾಂಪರಿಂಗ್ ಮಾಡಿದ್ದಾರೆ. ಪಂದ್ಯದ ಅಂತಿಮ ಓವರ್‌ನಲ್ಲಿ ಕರಾಚಿ ಕಿಂಗ್ಸ್ ಗೆಲುವಿಗೆ 14 ರನ್ ಬೇಕಿತ್ತು. ಆ ಸಮಯದಲ್ಲಿ ಲಾಹೋರ್​ ಖಲಂದರ್ಸ್​ ತಂಡದ ಆಟಗಾರ ಫಖರ್ ಝಮಾನ್ ಅವರು ಚೆಂಡಿನ ಮೇಲ್ಮೈಯನ್ನು…

Read More

ಅಡವಿಟ್ಟಾಗ ಅಸಲಿ, ಬ್ಯಾಂಕ್​​ನಿಂದ ಬಿಡಿಸಿಕೊಂಡಾಗ ನಕಲಿ ಚಿನ್ನ: SBI ಬ್ಯಾಂಕ್ನಿಂದ ಮೋಸ – Kannada News | Bengaluru SBI Gold Loan Fraud: Couple Receives Fake Gold Chain from Mahalakshmi Layout Branch

ಬೆಂಗಳೂರು, ಜನವರಿ 14: ಇತ್ತೀಚೆಗೆ ಮೈಸೂರಿನಲ್ಲಿ ಕೆನರಾ ಬ್ಯಾಂಕ್​​ನಲ್ಲಿ ಗ್ರಾಹಕರು ಗಿರವಿ ಇಟ್ಟಿದ್ದ ಚಿನ್ನದಲ್ಲಿ ಮೋಸವೆಸಗಿದ್ದ ಆರೋಪ ಕೇಳಿಬಂದಿತ್ತು. ಇದೀಗ ಅಂತಹದ್ದೇ ಒಂದು ಘಟನೆ ಬೆಂಗಳೂರಿನಲ್ಲಿ (bangaluru) ನಡೆದಿದೆ. ಅಡವಿಟ್ಟು ಬಿಡಿಸಿಕೊಂಡಿದ್ದ ಚಿನ್ನದ ಚೈನ್​ ಪರಿಶೀಲಿಸಿದಾಗ ನಕಲಿ ಎಂಬುವುದು ಪತ್ತೆ ಆಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನ ಎಸ್​​ಬಿಐ (SBI) ಶಾಖೆಯಲ್ಲಿ ಘಟನೆ ನಡೆದಿದ್ದು, ದಂಪತಿ ಮೋಸ ಹೋಗಿದ್ದಾರೆ. ಸದ್ಯ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ನಡೆದದ್ದೇನು? ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನ ಎಸ್​​ಬಿಐ ಶಾಖೆಯಲ್ಲಿ 1…

Read More

ಕಲಬುರಗಿ ಜೈಲಿಂದ ಕೈದಿಗಳು ಪರಾರಿ ಕೇಸ್​​: ಪ್ರಿಯಾಂಕ್​​-ವಿಜಯೇಂದ್ರ ನಡುವೆ ಸೋಷಿಯಲ್ ಮೀಡಿಯಾ ಪೋಸ್ಟ್​​ ವಾರ್​​ – Kannada News | Kalaburagi Jailbreak Row: BY Vijayendra and Priyank Kharge Exchange Barbs on Social Media

ಪ್ರಿಯಾಂಕ್​​-ವಿಜಯೇಂದ್ರ ನಡುವೆ ಸೋಷಿಯಲ್ ಮೀಡಿಯಾ ಪೋಸ್ಟ್​​ ವಾರ್​​ ಬೆಂಗಳೂರು, ಜುಲೈ 15: ಕಲಬುರಗಿ (Kalaburagi) ಕೇಂದ್ರ ಕಾರಾಗೃಹದಿಂದ ಮೂರು ಖೈದಿಗಳು ತಪ್ಪಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿ ಬಿದ್ದಿವೆ. ಅದರಲ್ಲೂ ಗೃಹ ಸಚಿವ ವಿರುದ್ಧ ಟೀಕಾ ಪ್ರಹಾರಗಳೇ ನಡೆಯುತ್ತಿವೆ. ಇವುಗಳಿಗೆಲ್ಲ ಪ್ರಿಯಾಂಕ್​​ ಖರ್ಗೆ (Priyank Kharge) ಕೌಂಟರ್​​ ಕೊಟ್ಟಿದ್ದು, ಟೀಕೆಗಳಿಗೆ ಬಾಯ್ತೆರೆದು ಕುಳಿತಿರುವ ಬಿಜೆಪಿ ನಾಯಕರು ಒಮ್ಮೆ ತಮ್ಮ ಅವಧಿಯಲ್ಲಿ ರಾಜ್ಯದ ಜೈಲುಗಳ ಸ್ಥಿತಿ ಹೇಗಿತ್ತು ಎಂಬುದನ್ನು ಅವಲೋಕನ ಮಾಡಿಕೊಂಡರೆ ಒಳಿತು ಎಂದಿದ್ದಾರೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರಲ್ಲಿ ಆಕರ್ಷಣೆ ಹೆಚ್ಚಾಗಲಿದ್ದು, ಎಲ್ಲ ಕಡೆ ಹೊಳೆಯುವರು – Kannada News | Horoscope April 16 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಉನ್ನತಸ್ಥಾನಕ್ಕೆ ಕಾರಣರಾದ ಎಲ್ಲರನ್ನೂ ಇಂದು ಸ್ಮರಿಸಿಕೊಳ್ಳುವಿರಿ. ಸಂತಾನದ ವಾರ್ತೆ ನಿಮಗೆ ಒಂದಿನ ಶುಭವಾರ್ತೆಯಾಗಲಿದೆ. ದುಡುಕುವುದು ನಿಮ್ಮ ಸ್ವಭಾವಕ್ಕೆ ವಿರುದ್ಧವಾದಂತೆ. ಹೊಸ ಮನೆಯನ್ನೋ ಜಾಗವನ್ನೋ ತೆಗದುಕೊಳ್ಳುವ ಪ್ರಸ್ತಾಪವಿರಲಿದೆ. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಔಚಿತ್ಯ ಪೂರ್ಣವಾಗಿ ಮಾತನಾಡುವಿರಿ. ಸಣ್ಣ ಮಟ್ಟಿನ ಗೌರವಕ್ಕೆ ಪಾತ್ರರಾಗುವಿರಿ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಾಗುವುದು. ಒಂದೇ ಆಯಾಮದ ಕಾರ್ಯಗಳಿಂದ ವಿಶ್ರಾಂತಿಯು ಬೇಕೆನಿಸಬಹುದು. ವೃಷಭ ರಾಶಿ: ಇಂದು ಸ್ಪರ್ಧಾತ್ಮಕ ವಿಚಾರಗಳಿಂದ ಸೋಲಾಗುವುದು. ಶತ್ರುಗಳು ನಿಮ್ಮ ಹಿಂದೇ ಇದ್ದು ನಿಮ್ಮನ್ನು…

Read More

ಮೈಗ್ರೇನ್ ಇದ್ಯಾ? ಹಾಗಿದ್ರೆ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ – Kannada News | Are You Making These Migraine Mistakes? Expert Tips

Are You Making These Migraine Mistakes? Expert TipsImage Credit source: Getty Images ಮೈಗ್ರೇನ್ (Migraine) ಎಂದರೆ ತಲೆನೋವಿನ ಒಂದು ತೀವ್ರ ರೂಪ. ಸಾಮಾನ್ಯವಾಗಿ ಇದರ ಬಗ್ಗೆ ನಿಮಗೆ ತಿಳಿದಿರಬಹುದು, ಕೆಲವರು ಅನುಭವಿಸಿಯೂ ಇರಬಹುದು. ತಲೆಯ ಒಂದು ಭಾಗದಲ್ಲಿ ಸೂಜಿ ಚುಚ್ಚುವಂತೆ ನೋವು ಕಾಣಿಸಿಕೊಳ್ಳುತ್ತದೆ. ಕೆಲವರಿಗೆ ಇದು ಗಂಟೆಗಳವರೆಗೆ ಅಥವಾ ದಿನಗಳವರೆಗೆ ಕಂಡುಬರಬಹುದು. ಇದು ಕೇವಲ ತಲೆನೋವಷ್ಟೇ ಅಲ್ಲ, ವಾಂತಿ, ವಾಕರಿಕೆ, ಬೆಳಕಿನ ಸಂವೇದನೆ ಮತ್ತು ಶಬ್ದದಿಂದ ತೊಂದರೆಗಳನ್ನು ಉಂಟುಮಾಡುವ ನರಮಂಡಲದ ಸಮಸ್ಯೆಯಾಗಿದೆ. ಹಾಗಾದರೆ…

Read More