Headlines

ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು: ನಾಳೆಯಿಂದಲೇ ಶುರುವಾಗಲಿದೆ ತೆರವು ಕಾರ್ಯ – Kannada News | Bengaluru Footpath Encroachment Drive Begins Tomorrow: GBA to Clear 2000 KM of Roads Starting July 1

ಬೆಂಗಳೂರು, ಜೂನ್ 30: ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವುಗೊಳಿಸಲು ಇಂದು ಅಂತಿಮ ಗಡುವು ನೀಡಲಾಗಿದೆ. ಜುಲೈ 1 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಮತ್ತು ಐದು ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಬೃಹತ್ ಕಾರ್ಯಾಚರಣೆ ಆರಂಭವಾಗಲಿದೆ. ಸಚಿವ ಕೃಷ್ಣ ಭೈರೇಗೌಡರು ಈಗಾಗಲೇ ಎರಡು ಸುತ್ತಿನ ಸಭೆ ನಡೆಸಿ, ಯಾವುದೇ ಕಾರಣಕ್ಕೂ ಕಾರ್ಯಾಚರಣೆಯನ್ನು ನಿಲ್ಲಿಸಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಲೈಸೆನ್ಸ್ ಹೊಂದಿರುವ ವ್ಯಾಪಾರಿಗಳನ್ನು ಹೊರತುಪಡಿಸಿ, ಉಳಿದ ಅತಿಕ್ರಮಣಗಳನ್ನು ತೆರವುಗೊಳಿಸಲಾಗುತ್ತದೆ. ಫುಟ್‌ಪಾತ್‌ಗಳು ಜನಸಾಮಾನ್ಯರ ಹಕ್ಕು ಮತ್ತು ಪಾದಚಾರಿಗಳ…

Read More

‘ಸ್ಟೇಜ್​ ಮೇಲೆ ನಿಲ್ಲಿಸಿ, ನನ್ನ ಕೈಗೆ ಮೈಕ್ ಕೊಡೋದು ನಿಜಕ್ಕೂ ಡೇಂಜರಸ್’; ರಣವೀರ್ ಸಿಂಗ್

ರಣವೀರ್ ಸಿಂಗ್ ಅವರು (Ranveer Singh) ಇತ್ತೀಚೆಗೆ ಸುದ್ದಿ ಆಗಿದ್ದಾರೆ. ಅದಕ್ಕೆ ಕಾರಣ ಆಗಿರೋದು ಅವರು ನಡೆದುಕೊಂಡ ರೀತಿ. ರಣವೀರ್ ಸಿಂಗ್ ಅವರು ಗೋವಾ ಫಿಲ್ಮ್ ಫೆಸ್ಟಿವಲ್​​ನಲ್ಲಿ ಬಾಯಿಗೆ ಬಂದಂತೆ ಮಾತನಾಡಿದ್ದು, ನಡೆದುಕೊಂಡಿದ್ದು ಗೊತ್ತೇ ಇದೆ. ಈ ವಿಷಯ ಚರ್ಚೆ ಹುಟ್ಟುಹಾಕಿತ್ತು. ದೈವ ಅನುಕರಿಸಿ ಟೀಕೆಗೆ ಒಳಗಾದರು. ಈ ವಿಡಿಯೋ ಈಗಲೂ ವೈರಲ್ ಆಗುತ್ತದೆ ಮತ್ತು ಪ್ರಕರಣ ಇನ್ನೂ ಜಾರಿಯಲ್ಲಿದೆ. ಹೀಗಿರುವಾಗಲೇ ಅವರ ಹಳೆಯ ವಿಡಿಯೋ ವೈರಲ್ ಆಗಿದ್ದು, ಟೀಕೆ ಎದುರಿಸಿದ್ದಾರೆ. ರಣವೀರ್ ಸಿಂಗ್ ಅವರು ಈ…

Read More

ಬೆಂಗಳೂರು: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕನ ಮೇಲೆ ಹರಿದ ಖಾಸಗಿ ಬಸ್; ದುರಂತ ಅಂತ್ಯ ​ – Kannada News | Bengaluru Tragedy: Private Bus Runs Over Boy Carrying Medicine for Father

ಮೃತ ಬಾಲಕ, ಖಾಸಗಿ ಬಸ್​Image Credit source: tv9 kannada ಬೆಂಗಳೂರು, ಮೇ 02: ತಂದೆಗೆ ಔಷಧಿ ತರಲೆಂದು ಮನೆಯಿಂದ ಹೊರಟಿದ್ದ ಹನ್ನೊಂದು ವರ್ಷದ ಬಾಲಕನೊಬ್ಬ ದಾರುಣವಾಗಿ ಅಪಘಾತಕ್ಕೀಡಾಗಿ ಮೃತಪಟ್ಟಿರುವ (death) ಹೃದಯವಿದ್ರಾವಕ ಘಟನೆ ನಗರದ ಹೆಣ್ಣೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ತಲೆಸುತ್ತಿ ಬಿದ್ದ ಬಾಲಕನ ಮೇಲೆ ಖಾಸಗಿ ಬಸ್​​ ಹರಿದು ಮೃತಪಟ್ಟಿದ್ದಾನೆ. ವರುಣ್ (11) ಮೃತ ಬಾಲಕ. ಮಗ‌ನ ಭವಿಷ್ಯದ ಕನಸು ಕಾಣುತ್ತಿದ್ದ ಕಂದನನ್ನು ಕಳೆದುಕೊಂಡ ಪೋಷಕರು ಇದೀಗ ಗೋಳಾಡುವಂತಾಗಿದೆ….

Read More

‘ಪೆದ್ದಿ’ ಸಿನಿಮಾ ಬಗ್ಗೆ ವಿಚಾರಿಸಿದ ನರೇಂದ್ರ ಮೋದಿ , ಹೇಳಿದ್ದೇನು?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಬಲು ಅದ್ಧೂರಿಯಾಗಿ ಮಾಡುತ್ತಿದೆ. ಮುಂಬೈ, ಭೋಪಾಲ್, ಬೆಂಗಳೂರಿನ ಬಳಿಕ ಇಂದು ದೆಹಲಿಯಲ್ಲಿ ರಾಮ್ ಚರಣ್ ಮತ್ತು ತಂಡ ‘ಪೆದ್ದಿ’ ಸಿನಿಮಾದ ಪ್ರಚಾರ ಮಾಡಿದೆ. ಈ ವೇಳೆ ರಾಮ್ ಚರಣ್ ಕೆಲ ಆಸಕ್ತಿಕರ ವಿಚಾರಗಳನ್ನು ಸಿನಿಮಾದ ಬಗ್ಗೆ ಹಂಚಿಕೊಂಡಿದ್ದಾರೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಪೆದ್ದಿ’ ಸಿನಿಮಾದ ಬಗ್ಗೆ ವಿಚಾರಿಸಿದ ವಿಷಯವನ್ನು ರಾಮ್ ಚರಣ್ ಹೇಳಿದ್ದಾರೆ. ಈ…

Read More

‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್

ಹಿರಿಯ ನಟ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನ. ಅವರು ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಿರ್ದೇಶನದಲ್ಲಿ ಅವರಿಗೆ ತುಂಬಾನೇ ಅನುಭವ ಇದೆ. ಅವರ ಜನ್ಮದಿನದ ಪ್ರಯುಕ್ತ ಅವರ ಹಳೆಯ ಸಂದರ್ಶನ ನೆನಪಿಸಿಕೊಳ್ಳೋ ಸಮಯ. ಟಿವಿ9 ಜೊತೆ ಮಾತನಾಡಿದ್ದ ಅವರು, ‘ಸೋಲು’ ಎಂಬ ಪದದ ಬಗ್ಗೆ ಮಾತನಾಡಿದ್ದರು. ‘ಸೋಲು ಎಂಬ ಶಬ್ದ ಕೇಳಿದರೆ ನನಗೆ ಸಿಟ್ಟು ಬರುತ್ತದೆ. ಸೋಲಿನಿಂದ ನಾನು ದುಡ್ಡು ಕಳೆದಿಲ್ಲ. ಬದಲಿಗೆ ಒಂದಷ್ಟು ವಿಷಯಗಳನ್ನು ಕಲಿತಿದ್ದೇನೆ. ಅದು ನನ್ನ ಹೆಗಲಮೇಲಿದೆ. ಅದನ್ನು ಕೇಳಿದರೆ…

Read More

ಕಥೆ ಕದ್ದ ಆರೋಪ: ಆದಿತ್ಯ ಧರ್ ಬಗ್ಗೆ ಹೇಳಿಕೆ ನೀಡದಂತೆ ಸಂತೋಷ್​ ಕುಮಾರ್​ಗೆ ಕೋರ್ಟ್ ಆದೇಶ

ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಅವರ ‘ಧುರಂಧರ್’ (Dhurandhar) ಚಿತ್ರದ ಕಥೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಸಂತೋಷ್ ಕುಮಾರ್ ಆರ್‌ಎಸ್‌ (Santosh Kumar RS) ಅವರಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆದಿತ್ಯ ಧರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರಿಫ್ ಎಸ್. ಡಾಕ್ಟರ್ ಅವರ ಪೀಠವು ಈ ಆದೇಶ ಹೊರಡಿಸಿದೆ. ಇದರಿಂದಾಗಿ ಆದಿತ್ಯ ಧರ್ (Aditya Dhar) ಅವರಿಗೆ ಕಾನೂನು ಹೋರಾಟದಲ್ಲಿ ಮೊದಲ ಹಂತದ ಜಯ ಸಿಕ್ಕಂತೆ ಆಗಿದೆ….

Read More

ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಣ ಇಲಾಖೆ ವಿಶೇಷ ಕಾಳಜಿ: ಇಲ್ಲಿದೆ ಮಾರ್ಗಸೂಚಿ – Kannada News | Karnataka School Safety: New Education Department Guidelines for Child Protection During Events

ಬೆಂಗಳೂರು, ಜನವರಿ 23: ಶಾಲೆಗಳಲ್ಲಿ ವಿದ್ಯಾರ್ಥಿಗಳ (students) ಸುರಕ್ಷತೆ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ (education department) ಕೆಲವು ಮಹತ್ವದ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬಗಳು, ಸಾಂಸ್ಕೃತಿಕ, ಆಡಳಿತಾತ್ಮಕ ಮತ್ತು ಸರ್ಕಾರಿ ಕಾರ್ಯಕ್ರಮಗಳ ಆಯೋಜನೆ ವೇಳೆ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಶಾಲಾ ಕಾಲೇಜುಗಳು ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲಾಗಿದೆ. ಮಾರ್ಗಸೂಚಿಗಳು ಏನೇನು? ಧ್ವಜಾರೋಹಣ ವೇಳೆ ವಿದ್ಯುತ್ ತಂತಿ ಹಾದುಹೋಗದಂತೆ ಕ್ರಮಕೈಗೊಳ್ಳುವುದು. ಧ್ವಜ ಏರಿಸುವಾಗ, ಇಳಿಸುವಾಗ ಮಕ್ಕಳನ್ನು ಬಳಸಿಕೊಳ್ಳಬಾರದು. ಧ್ವಜಾರೋಹಣ ವೇಳೆ ಅನಿರೀಕ್ಷಿತವಾಗಿ ಬಾವುಟ ಸಿಕ್ಕಿಹಾಕಿಕೊಂಡರೆ ಧ್ವಜಸ್ತಂಭಕ್ಕೆ…

Read More

WPL 2026: ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಪರ 6 ಆಟಗಾರ್ತಿಯರು ಪಾದಾರ್ಪಣೆ – Kannada News | WPL 2026: MI vs RCB Opening Match Toss! RCB Bowls First in Navi Mumbai

ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ನಾಲ್ಕನೇ ಸೀಸನ್ ಜನವರಿ 9 ರಿಂದ ಪ್ರಾರಂಭವಾಗುತ್ತಿದೆ. ಈ ಆವೃತ್ತಿಯ ಉದ್ಘಾಟನಾ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಹರ್ಮನ್‌ಪ್ರೀತ್ ಕೌರ್ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದರೆ, ಸ್ಮೃತಿ ಮಂಧಾನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಮುಂಬೈ ಮತ್ತು ಆರ್‌ಸಿಬಿ ಎರಡೂ ಚಾಂಪಿಯನ್ ತಂಡಗಳಾಗಿದ್ದು, ಮುಂಬೈ 2 ಬಾರಿ ಟ್ರೋಫಿ…

Read More

Chanakya Niti: ಪುರುಷರೇ…. ನಿಮ್ಮ ಹೆಂಡ್ತಿಯ ಈ ಸಂಗತಿಯನ್ನು ಯಾರ ಬಳಿಯೂ ಹೇಳಬೇಡಿ – Kannada News | Chanakya Niti: Chanakya says that husband should not tell these secrets of his wife to anyone

ಗಂಡ ಹೆಂಡತಿ ನಡುವಿನ ಸಂಬಂಧ ತುಂಬಾನೇ ಸುಂದರವಾದದ್ದು. ಈ ಸಂಬಂಧ ಶಾಶ್ವತವಾಗಿ ಸುಂದರವಾಗಿರಬೇಕೆಂದರೆ  ಗಂಡ ಹೆಂಡತಿ (husband-wife) ತಮ್ಮ ನಡುವಿನ ಸಂಬಂಧದ ಬಗ್ಗೆ ಯಾರೊಂದಿಗೂ ಚರ್ಚಿಸಬಾರದು. ಕೆಲವೊಂದು ರಹಸ್ಯಗಳನ್ನು ಯಾರಿಗೂ ಶೇರ್‌ ಮಾಡಬಾರದು. ಇಬ್ಬರ ನಡುವೆ ಮೂರನೇ ವ್ಯಕ್ತಿ ಬರಲು ಬಿಡಲೇಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹೀಗೆ ಗಂಡ ಹೆಂಡತಿ ನಡುವೆ ಮೂರನೇ ವ್ಯಕ್ತಿ ಬಂದರೆ ಸಂಬಂಧವೇ ಹಾಳಾಗುತ್ತದೆ. ಜೊತೆಗೆ ಗಂಡನಾದವನು ತನ್ನ ಹೆಂಡತಿಯ ಕೆಲವೊಂದು ವಿಚಾರಗಳನ್ನು ಇತರರ ಬಳಿ ಹಂಚಿಕೊಳ್ಳುವುದರಿಂದಲೂ ಸಂಬಂಧ ಹಾಳಾಗುವ ಸಾಧ್ಯತೆ…

Read More

ದೇವಸ್ಥಾನದ ಸುಪ್ರಭಾತ ಹಾಡು ಹಾಕಿರುವುದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್ – Kannada News | War of Words Between Hindu muslim about Morning God Songs In Temple at Doddaballapur

ದೊಡ್ಡಬಳ್ಳಾಪುರ, ಫೆಬ್ರವರಿ 02): ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ್ಮ ದೇವಸ್ಥಾನದಲ್ಲಿ ಇಂದು (ಫೆಬ್ರವರಿ 02) ಬೆಳಗ್ಗೆ ಸುಪ್ರಭಾತ ಹಾಡು ಹಾಕಿದ್ದು, ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡು ಎಂದಿದ್ದಾನೆ. ಇದಕ್ಕೆ ಆಕ್ರೋಶಗೊಂಡು…

Read More