Headlines

ಸಂಜಯ್ ದತ್ ಹೊಸ ಸಿನಿಮಾ; ‘ಖಳನಾಯಕ್ ರಿಟರ್ನ್ಸ್’ ಫಸ್ಟ್ ಲುಕ್ ಟೀಸರ್ ಬಿಡುಗಡೆ – Kannada News | Sanjay Dutt Khalnayak Returns First Look Teaser released Khalnayak Sequel update

ಬಾಲಿವುಡ್ ಚಿತ್ರರಂಗದ ಇತಿಹಾಸದಲ್ಲಿ ‘ಖಳನಾಯಕ್’ ಸಿನಿಮಾಗೆ ವಿಶೇಷ ಸ್ಥಾನವಿದೆ. ಸುಮಾರು ಮೂರು ದಶಕಗಳ ಹಿಂದೆ ಸಂಜಯ್ ದತ್ (Sanjay Dutt) ಅವರಿಗೆ ಭಾರಿ ಜನಪ್ರಿಯತೆ ತಂದುಕೊಟ್ಟ ಈ ಚಿತ್ರದ ಸೀಕ್ವೆಲ್ ಈಗ ಸಿದ್ಧವಾಗುತ್ತಿದೆ. ಚಿತ್ರತಂಡವು ಶುಕ್ರವಾರ (ಏಪ್ರಿಲ್ 24) ‘ಖಳನಾಯಕ್ ರಿಟರ್ನ್ಸ್’ (Khalnayak Returns) ಸಿನಿಮಾದ ಪವರ್‌ಫುಲ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ. ಬಿಡುಗಡೆಯಾಗಿರುವ ಟೀಸರ್‌ನಲ್ಲಿ ಸಂಜಯ್ ದತ್ ಅತ್ಯಂತ ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಟೀಸರ್​ನಲ್ಲಿ ಸಂಜಯ್ ದತ್ ಅವರ…

Read More

RCB vs GT: 6,6,6,6,6,6.. 20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್ – Kannada News | IPL 2026: Devdutt Padikkal’s Explosive Fifty Propels RCB in GT’s 207 Chase

ಐಪಿಎಲ್ 2026 ರ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನೀಡಿರುವ 207 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ಅಬ್ಬರದ ಅರ್ಧಶತಕ ಬಾರಿಸಿದರು. ಎಂದಿನಂತೆ ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಪಡಿಕ್ಕಲ್ ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್​ಗಟ್ಟಿದರು. ಆ ನಂತರವೂ ಒಂದೇ ಗೇರ್​ನಲ್ಲಿ ಬ್ಯಾಟ್ ಬೀಸಿದ ಪಡಿಕ್ಕಲ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವಾಸ್ತವವಾಗಿ ಇಂದಿನ…

Read More

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ – Kannada News | Kedarnath Temple Opens To devotees choas after people Jumping Barricades

ಕೇದಾರನಾಥ, ಏಪ್ರಿಲ್ 24: ಈ ವರ್ಷದ ಚಾರ್ ಧಾಮ್ ಯಾತ್ರೆ (Char Dham Yatra) ಉತ್ತರಾಖಂಡದಲ್ಲಿ ಅಧಿಕೃತವಾಗಿ ಪ್ರಾರಂಭವಾಗಿದೆ. ಕೇದಾರನಾಥ (Kedarnath) ದೇವಾಲಯದ ಬಾಗಿಲುಗಳು ಏಪ್ರಿಲ್ 22ರಂದು ಭಕ್ತರಿಗೆ ತೆರೆಯಲ್ಪಟ್ಟವು. ಗರ್ವಾಲ್ ಹಿಮಾಲಯದಲ್ಲಿ ಎತ್ತರದಲ್ಲಿರುವ ಈ ದೇವಾಲಯವು 22 ಕಿಲೋಮೀಟರ್ ಕಷ್ಟಕರವಾದ ಚಾರಣ ಮತ್ತು ಸೀಮಿತ ಹೆಲಿಕಾಪ್ಟರ್ ಪ್ರವೇಶದ ಹೊರತಾಗಿಯೂ ಮೊದಲ ದಿನವೇ ಅಗಾಧವಾದ ಜನಸಾಗರವನ್ನು ಕಂಡಿತು. ಸಾವಿರಾರು ಜನರು ಏಕಕಾಲದಲ್ಲಿ ಆಗಮಿಸಿದ್ದರಿಂದ ದೇವಾಲಯದ ಸುತ್ತಮುತ್ತಲಿನ ಹಲವಾರು ಪ್ರದೇಶಗಳಲ್ಲಿ ನೂಕುನುಗ್ಗಲು ಉಂಟಾಯಿತು. ಇದರಿಂದ ಕಾಲ್ತುಳಿತವೂ ಉಂಟಾಯಿತು. ಇನ್ನಷ್ಟು…

Read More

ಲಾಡ್ಲೆ ಮಶಾಕ್ ದರ್ಗಾ ಕೇಸ್​​ ಮತ್ತೆ ಮುನ್ನೆಲೆಗೆ: ಯುಟಿ ಖಾದರ್​​ ಪತ್ರಕ್ಕೆ ಹಿಂದೂ ಸಂಘಟನೆಗಳು ಸಿಡಿದಿದ್ದೇಕೆ? – Kannada News | Aland Dargah Conflict: Speaker UT Khader’s Plea to Drop Cases Sparks Hindu Anger

ಲಾಡ್ಲೆ ಮಶಾಕ್ ದರ್ಗಾ, ಯುಟಿ ಖಾದರ್​​ ಪತ್ರImage Credit source: tv9 kannada ಕಲಬುರಗಿ, ಏಪ್ರಿಲ್​ 24: ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ (ladle mashak dargah) ಗಲಭೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಅಮಾಯಕ ಮುಸ್ಲಿಂ ಯುವಕರನ್ನು ಬಿಡುಗಡೆ ಮಾಡುವಂತೆ ಸಭಾಧ್ಯಕ್ಷ ಯು.ಟಿ. ಖಾದರ್ (U.T. Khader) ಗೃಹ ಸಚಿವ ಜಿ ಪರಮೇಶ್ವರ್​ಗೆ ಬರೆದಿರುವ ಪತ್ರವು ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಪೀಕರ್ ಅವರ ಈ…

Read More

ದೇವರಿಗೆ ಥ್ಯಾಂಕ್ಸ್; ಕ್ಯಾನ್ಸರ್ ಗೆದ್ದು ಬಂದಿದ್ದಾಗಿ ಘೋಷಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು – Kannada News | Israeli PM Benjamin Netanyahu treated for early stage prostate cancer

ನವದೆಹಲಿ, ಏಪ್ರಿಲ್ 24: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಪ್ರಾಸ್ಟೇಟ್ ಕ್ಯಾನ್ಸರ್​ಗೆ ತುತ್ತಾಗಿದ್ದರು ಎಂಬ ವಿಷಯ ಹೊರಬಿದ್ದಿದೆ. ಆದರೆ, ಅವರು ಈ ವಿಷಯವನ್ನು ಗುಟ್ಟಾಗಿಟ್ಟಿದ್ದರು. ಚಿಕಿತ್ಸೆ ಪಡೆದು ಕ್ಯಾನ್ಸರ್​ನಿಂದ ಸಂಪೂರ್ಣವಾಗಿ ಗುಣಮುಖರಾಗಿರುವ ಅವರು ಈ ವಿಷಯವನ್ನು ಖುದ್ದಾಗಿ ಬಹಿರಂಗಪಡಿಸಿದ್ದಾರೆ. ಎಕ್ಸ್​​ನಲ್ಲಿನ ಪೋಸ್ಟ್‌ನಲ್ಲಿ ಅವರು ತಮ್ಮ ಪ್ರಾಸ್ಟೇಟ್‌ ಕ್ಯಾನ್ಸರ್​​ಗೆ ಸಂಬಂಧಿಸಿದ ಸಣ್ಣ ವೈದ್ಯಕೀಯ ಸಮಸ್ಯೆಯನ್ನು ಅನುಭವಿಸಿದ್ದಾಗಿ ಹೇಳಿಕೊಂಡಿದ್ದಾರೆ. ಈಗ ಸಂಪೂರ್ಣವಾಗಿ ಚಿಕಿತ್ಸೆ ನೀಡಲಾಗಿದೆ. ನಾನು ಕ್ಯಾನ್ಸರ್​​ ಅನ್ನು ಜಯಿಸಿದ್ದೇನೆ. ದೇವರಿಗೆ ಧನ್ಯವಾದಗಳು ಎಂದು ನೆತನ್ಯಾಹು ಪೋಸ್ಟ್…

Read More

RCB vs GT: ಅತಿ ಹೆಚ್ಚು ಶತಕಗಳು; ಅನಗತ್ಯ ದಾಖಲೆ ಬರೆದ ಆರ್​​ಸಿಬಿ

ಐಪಿಎಲ್ 2026 ರ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಯುವ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಅದ್ಭುತ ಶತಕ ಬಾರಿಸುವ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದರು. ಆದರೆ ಸುದರ್ಶನ್ ಶತಕ ಬಾರಿಸಲು ಅನುವು ಮಾಡಿಕೊಟ್ಟ ಆರ್​​ಸಿಬಿ ಐಪಿಎಲ್‌ನಲ್ಲಿ ಬೇಡದ ದಾಖಲೆಯೊಂದನ್ನು ತನ್ನ ಖಾತೆಗೆ ಹಾಕಿಕೊಂಡಿತು. ಸಾಯಿ ಸುದರ್ಶನ್ ಆರ್‌ಸಿಬಿ ವಿರುದ್ಧ 58 ಎಸೆತಗಳಲ್ಲಿ 100 ರನ್ ಗಳಿಸಿದರು. ಅವರ…

Read More

Chikkamagaluru Rain: ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ – Kannada News | Heavy rain disrupts normal life in Across Chikkamagaluru

ಚಿಕ್ಕಮಗಳೂರು, (ಏಪ್ರಿಲ್ 24): ಜಿಲ್ಲೆಯ (Chikkamagaluru) ಕೊಟ್ಟಿಗೆಹಾರ, ಚಾರ್ಮಾಡಿ ,ಬಣಕಲ್, ಆಲ್ದೂರು ಹಾಗೂ ಮತ್ತಿಕಟ್ಟೆಯಲ್ಲಿ ಭಾರೀ ಗಾಳಿ, ಗುಡುಗು-ಸಿಡಿಲಿನ ಸಹಿತ ಮಳೆ ಸುರಿಯುತ್ತಿದೆ. ಹಲವೆಡೆ ಭಾರೀ ಆಲಿಕಲ್ಲಿನ ಮಳೆಯಾಗಿದೆ. ಇನ್ನು ಮೂಡಿಗೆರೆ ತಾಲೂಕಿನ ಬಾಳೂರು ಬಳಿ ರಸ್ತೆಗೆ ಅಡ್ಡಲಾಗಿ ಮರ ಬದ್ದಿದ್ದು, ಬಾಳೂರು ಕಳಸ‌ ರಸ್ತೆ ಸಂಚಾರ ಬಂದ್ ಆಗಿದೆ. ಇನ್ನು ಇದ್ದಕ್ಕಿದ್ದಂತೆ ಆರಂಭವಾದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಗಲಲ್ಲಿ ಭಾರೀ ಬಿಸಿಲು, ಸಂಜೆಯಾಗುತ್ತಿದ್ದಂತೆ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲು-ಮಳೆಯಿಂದ ಭೂಮಿಯ ಧಗೆ ಹೆಚ್ಚಾಗಿ ಜನರು ಹೈರಾಣಾಗಿದ್ದಾರೆ. ಮತ್ತೊಂದೆಡೆ…

Read More

‘ನಿಮ್ಮ ಕಾಲುಗಳು ಎಷ್ಟು ಸುಂದರ‘: ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯೊಂದಿಗೆ ಆಸ್ಪತ್ರೆ ಸಿಬ್ಬಂದಿ ಅಸಭ್ಯ ವರ್ತನೆ – Kannada News | Hospital Staff Assault Patient; Sister Fights Back, Accused Arrested

ಆಸ್ಪತ್ರೆ ಸಿಬ್ಬಂದಿಗೆ ಸಂತ್ರಸ್ತೆ ಸಹೋದರಿಯಿಂದ ಥಳಿತImage Credit source: tv9 kannada ರಾಯಚೂರು, ಏಪ್ರಿಲ್​ 24: ಚಿಕಿತ್ಸೆಗೆ ಅಂತ ಆಸ್ಪತ್ರೆಗೆ ಬಂದಿದ್ದ ಮಹಿಳೆ ಜೊತೆ ಆಸ್ಪತ್ರೆ ಸಿಬ್ಬಂದಿ ಕಾಲು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ (physical assault) ಘಟನೆ ರಾಯಚೂರು (Raichur) ನಗರದಲ್ಲಿ ಇತ್ತೀಚೆಗೆ ನಡೆದಿತ್ತು. ಇದೇ ಕಾರಣಕ್ಕೆ ಸಂತ್ರಸ್ತೆ ಕಡೆಯವರು ಸಿಬ್ಬಂದಿಗೆ ಸಾರ್ವಜನಿಕವಾಗಿ ಥಳಿಸಿದ್ದು, ವಿಡಿಯೋ ವೈರಲ್ ಆಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಖೆಡ್ಡಾಗೆ ಬಿದ್ದಿದ್ದಾರೆ. ರಾಯಚೂರು ನಗರದಲ್ಲಿ ಇತ್ತೀಚೆಗೆ ವಿಚಿತ್ರ ಘಟನೆಯೊಂದು ನಡೆದಿತ್ತು. ನಗರದ ಖಾಸಗಿ…

Read More

Jerax Review: ಜನರನ್ನೇ ಜೆರಾಕ್ಸ್ ಮಾಡುವ ಯಂತ್ರದೊಳಗೆ ಇದೆ ಸಖತ್ ಸಸ್ಪೆನ್ಸ್ – Kannada News | Jerax web series review: Srinidhi Bengaluru gives first of its kind story to Kannada OTT

ನಟ ನಾಗಭೂಷಣ (Nagabhushana) ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ವೆಬ್ ಸಿರೀಸ್​ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಹೆಚ್ಚಾಗಿ ಅವರು ಸಾಮಾನ್ಯ ಹುಡುಗನ ಪಾತ್ರವನ್ನೇ ಮಾಡುತ್ತಾರೆ. ನಮ್ಮ-ನಿಮ್ಮ ನಡುವೆ ಇರುವ ಸಾಮಾನ್ಯ ವ್ಯಕ್ತಿಯಾಗಿ ಕಾಣಿಸಿಕೊಂಡು ಮನರಂಜನೆ ನೀಡುತ್ತಾರೆ. ಆದರೆ ‘ಜೆರಾಕ್ಸ್’ (Jerax Web Series) ವೆಬ್ ಸರಣಿಯಲ್ಲಿ ಒಂದು ಟ್ವಿಸ್ಟ್ ಇದೆ. ಈ ವೆಬ್ ಸಿರೀಸ್​ನಲ್ಲಿ ಕೂಡ ಅವರು ಸಾಮಾನ್ಯ ವ್ಯಕ್ತಿಯ ಪಾತ್ರ ಮಾಡಿದ್ದರೂ ಸಹ, ಆ ಪಾತ್ರಕ್ಕೆ ಅಸಮಾನ್ಯ ಶಕ್ತಿ…

Read More

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಪದಕ ಗೆದ್ದ ಅಯಿಷಾ – Kannada News | Bagalkot University first Convocation: ayesha Wins Gold Medal In English

ಬಾಗಲಕೋಟೆ, (ಏಪ್ರಿಲ್ 24): ಬಾಗಲಕೋಟೆ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ (Bagalkot University Convocation) ಅದ್ಧೂರಿಯಾಗಿ ಜರುಗಿತು. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರಧಾನ, ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿ ಗೌರವಿಸಲಾಯ್ತು. ಇನ್ನು ಮಕ್ಕಳ ತಾಯಿ ಆಗಿರುವ ಅಯಿಷಾ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಎಲ್ಲರ ಗಮನಸೆಳೆದಿದರು. ಹೌದು..ನಾಲ್ಕು ತಿಂಗಳ ಹಾಗೂ ಎರಡು ವರ್ಷದ ಮಕ್ಕಳನ್ನು ಕಟ್ಟಿಕೊಂಡು ಆಯಿಷಾ ಚಿನ್ನದ ಪದಕ‌ ಗಳಿಸಿದ್ದು ವಿಶೇಷವಾಗಿದೆ. ಪತಿ ಹಾಗೂ ಅತ್ತೆಯ ಸಹಕಾರದಿಂದ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯಲು…

Read More