Headlines

‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದಿಂದ ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

ರವಿ ಶ್ರೀವತ್ಸ ಅವರು ‘ಗ್ಯಾಂಗ್ಸ್ ಆಫ್ ಯುಕೆ’ (Gangs of UK) ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಒರಟ ಪ್ರಶಾಂತ್‍, ಪದ್ಮಾ ವಾಸಂತಿ, ಪ್ರವೀಣ್, ಮುನಿ, ಸೋನು ಉಪಾಧ್ಯ, ಉಗ್ರಂ ರೆಡ್ಡಿ, ಸತ್ಯ, ಧಿಲ್ಲಾನ್, ಪ್ರಜ್ವಲ್ ಮಸ್ಕಿ, ನವೀನ್, ವಿಕಾಸ್, ಉಮೇಶ್, ಅಮೋಘ್‍ ಮುಂತಾದ ಕಲಾವಿದರು ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಚಿತ್ರದ ಟ್ರೇಲರ್ ಸಖತ್ ಮಾಸ್ ಆಗಿದೆ. ಏಪ್ರಿಲ್ 10ರಂದು ಬಿಡುಗಡೆ ಆಗಲಿರುವ ಈ ಸಿನಿಮಾದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಮಾತನಾಡಿದರು….

Read More

ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ – Kannada News | PM Modi Expresses Grief and Announces Ex gratia for Bengaluru Bowring Hospital Wall Collapse Victims

ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿImage Credit source: tv9 ಬೆಂಗಳೂರು, ನವದೆಹಲಿ, ಏಪ್ರಿಲ್ 30: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಸಂಭವಿಸಿದ ಭೀಕರ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ತಲಾ 2…

Read More

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ​ ಲಕ್ಷ್ಮೀ ಬರ್ತಾಳೆ

ಬೆಂಗಳೂರು, (ಡಿಸೆಂಬರ್ 21): ವಿಪಕ್ಷ ಬಿಜೆಪಿ-ಜೆಡಿಎಸ್‌ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಗೃಹಲಕ್ಷ್ಮಿ ಯೋಜನೆ 24ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ಬರುವ ಶನಿವಾರದೊಳಗೆ 24ನೇ ಕಂತಿನ ದುಡ್ಡು ಫಲಾನುಭವಿಗಳ ಖಾತೆಗೆ ಸೇರಲಿ.ಇದು ಸಹಜವಾಗಿಯೇ ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ. ಪಂಚ ಗ್ಯಾರಂಟಿಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಗ್ರಹಣ ಹಿಡಿದಿತ್ತು. ಚಳಿಗಾಲ ಅಧಿವೇಶನದಲ್ಲಿ ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಟ್ಟು ಬೇರೆ ತಿಂಗಳಿನ ಹಣ ಹಾಕಿದ್ದಾರೆ ಎಂದು ಬಿಜೆಪಿ ಹೋರಾಟ ನಡೆಸಿತ್ತು. 5 ಸಾವಿರ ಕೋಟಿ ರೂಪಾಯಿ…

Read More

ತಮಿಳುನಾಡು ರಾಜಕೀಯದಲ್ಲಿ ಹೈ-ಡ್ರಾಮಾ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್, ಸಿಪಿಐ ಅಚ್ಚರಿಯ ಬೆಂಬಲ – Kannada News | TN Politics: Vijay’s CM Bid Gains CPI Support; Governor Seeks Clarity on Majority

ಚೆನ್ನೈ, ಮೇ 07: ತಮಿಳುನಾಡು(Tamil Nadu) ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದು ದಿನಗಳೇ ಕಳೆದರೂ ಸರ್ಕಾರ ರಚನೆಯ ಕಗ್ಗಂಟು ಮಾತ್ರ ಇನ್ನೂ ಮುಂದುವರಿದಿದೆ. ಈ ನಡುವೆ, ಟಿವಿಕೆ ಅಧ್ಯಕ್ಷ ವಿಜಯ್ ಅವರು ಗುರುವಾರ ಬೆಳಗ್ಗೆ ರಾಜ್ಯಪಾಲ ಆರ್‌ವಿ ಅರ್ಲೇಕರ್ ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ತಮಗೆ ಅವಕಾಶ ನೀಡಬೇಕೆಂದು ಅಧಿಕೃತವಾಗಿ ಮನವಿ ಸಲ್ಲಿಸಿದ್ದಾರೆ. ಎರಡು ದಿನಗಳಲ್ಲಿ ಇದು ರಾಜ್ಯಪಾಲರೊಂದಿಗೆ ವಿಜಯ್ ನಡೆಸುತ್ತಿರುವ ಎರಡನೇ ಮಹತ್ವದ ಸಭೆಯಾಗಿದೆ. ಸರ್ಕಾರ ರಚಿಸಲು 118 ಸದಸ್ಯರ ಬಲದ ಅಗತ್ಯವಿದ್ದು, ವಿಜಯ್ ಅವರ…

Read More

Viral Post: ಮದುವೆ ದುಡ್ಡಿನಲ್ಲಿ ಮನೆ ಖರೀದಿಸಿ, ಹೊಸ ಮನೆಯಲ್ಲೇ ಸಿಂಪಲ್​ ಆಗಿ ವಿವಾಹವಾದ ಜೋಡಿ – Kannada News | Wedding Budget to Home: Couple’s Smart Choice for Debt Free Marriage and Future

ಮದುವೆ ಜೀವನ ಒಂದು ಮುಖ್ಯ ಭಾಗ ಮತ್ತು ಅದು ಎಲ್ಲ ರೀತಿಯಲ್ಲೂ ಪರಿಪೂರ್ಣವಾಗಬೇಕೆಂಬ ಆಸೆಯಿಂದ ಸಾಕಷ್ಟು ಜನರು ಸಾಲ ಮಾಡಿ ಅದ್ದೂರಿಯಾಗಿ ವಿವಾಹವಾಗುತ್ತಾರೆ. ಇತ್ತೀಚಿನ ದಿನಗಳಲ್ಲಿ ವೆಡ್ಡಿಂಗ್​ ಲೋನ್​ ಕೂಡ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಮದುವೆ ಆಗಿ ವರ್ಷಗಳೇ ಕಳೆದರೂ ಕೂಡ ಖುಷಿಗಿಂತ ಸಾಲ ಮುಗಿದಿಲ್ಲ ಎಂಬ ಚಿಂತೆಯೇ ಜೋಡಿಯನ್ನು ಹೆಚ್ಚು ಕಾಡುತ್ತಿರುತ್ತದೆ. ಆದರೆ ಇಲ್ಲೊಂದು ಜೋಡಿ ಒಂದು ದಿನದ ಆಚರಣೆಗಾಗಿ ಲಕ್ಷಗಟ್ಟಲೆ ಹಣ ಖರ್ಚು ಮಾಡುವ ಬದಲು, ಆ ದುಡ್ಡಿನಲ್ಲಿ ತಮ್ಮ ಜೀವನದುದ್ದಕ್ಕೂ ಆಸರೆಯಾಗುವ ಮನೆಯೊಂದನ್ನು…

Read More

Karnataka Weather Forecast: ಇಂದಿನಿಂದ ಮೂರು ದಿನ ಭಾರೀ ಮಳೆ; ಕರಾವಳಿಗೆ ಆರೆಂಜ್ ಅಲರ್ಟ್! – Kannada News | Karnataka Weather Forecast: Heavy Rain Forecast, Orange Alert Issued for Coastal Districts

ಬೆಂಗಳೂರು, ಜೂನ್ 26: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 29 ರವರೆಗೆ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಇರಲಿದ್ದು, ಜೂನ್ 29 ರಿಂದ ಜುಲೈ 1 ರವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಕರ್ನಾಟಕ ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ…

Read More

ಹಾಂಟಾ ವೈರಸ್ ಯಾರಿಗೆ ಹೆಚ್ಚು ಅಪಾಯಕಾರಿ ಗೊತ್ತಾ? ತಜ್ಞರು ಹೇಳಿರುವ ಈ ಮಾತನ್ನು ನಿರ್ಲಕ್ಷ್ಯ ಮಾಡಬೇಡಿ – Kannada News | How To Prevent Hantavirus: CDC Backed Guide For Campers, Farmers & Homeowners

ಇತ್ತೀಚಿನ ದಿನಗಳಲ್ಲಿ ಹಾಂಟಾ ವೈರಸ್ (Hantavirus) ಬಗ್ಗೆ ಜಾಗೃತಿ ಹೆಚ್ಚುತ್ತಿದೆ. ಈ ವೈರಸ್ ಸೋಂಕಿತ ಇಲಿ ಮತ್ತು ಅವುಗಳ ಮಲ, ಮೂತ್ರ ಅಥವಾ ಲಾಲಾರಸ ಸಂಪರ್ಕದಿಂದ ಮನುಷ್ಯರಿಗೆ ಹರಡಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಆರಂಭದಲ್ಲಿ ಸಾಮಾನ್ಯ ಜ್ವರದಂತೆ ಕಾಣುವ ಈ ಸೋಂಕು, ನಂತರ ಗಂಭೀರ ಶ್ವಾಸಕೋಶ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ. ಗೋರಖ್‌ಪುರದ ರೀಜೆನ್ಸಿ ಆಸ್ಪತ್ರೆಯ ಇಂಟರ್ನಲ್ ಮೆಡಿಸಿನ್ ತಜ್ಞ ಡಾ. ವಿಜಯ್ ಕುಮಾರ್ ಶರ್ಮಾ ಅವರು ಹೇಳುವ ಪ್ರಕಾರ, ಸ್ವಚ್ಛತೆ ಕಡಿಮೆ ಇರುವ ಸ್ಥಳಗಳಲ್ಲಿ ಹಾಂಟಾ…

Read More

ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ವಿಜಯ್ ಕನಸು ಭಗ್ನ; ಶಾಕ್ ಕೊಟ್ಟ ರಾಜ್ಯಪಾಲರು – Kannada News | TVK Chief Vijays Oath taking Ceremony In Doubt Governor Not Convinced with majority Numbers

ಚೆನ್ನೈ, ಮೇ 6: ಹೊಸ ಪಕ್ಷವಾದ ಟಿವಿಕೆ ಕಟ್ಟಿ, ಮೊದಲ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಸ್ಪರ್ಧಿಸಿದ್ದ ನಟ ಜೋಸೆಫ್ ವಿಜಯ್ (Vijay) ಯಾರೂ ನಿರೀಕ್ಷೆಯೂ ಮಾಡಿರದ ರೀತಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ತಮಿಳುನಾಡಿನ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಟಿವಿಕೆಗೆ ಸರ್ಕಾರ ರಚನೆಗೆ ಬೇಕಾದ ಬಹುಮತವಾದ 118 ಸ್ಥಾನಗಳು ಸಿಕ್ಕಿರಲಿಲ್ಲ. ಹೀಗಾಗಿ, ಅನಿವಾರ್ಯವಾಗಿ ವಿಜಯ್ ಬೇರೆ ಪಕ್ಷಗಳ ಬೆಂಬಲ ಕೋರಿದ್ದರು. ಕಾಂಗ್ರೆಸ್​​ನ ಬೆಂಬಲದಿಂದ ವಿಜಯ್ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು…

Read More

ಒಟಿಟಿಗೆ ಲಗ್ಗೆ ಇಟ್ಟ ರಿತೇಶ್ ದೇಶ್‌ಮುಖ್ ನಟನೆಯ ಬ್ಲಾಕ್ ಬಸ್ಟರ್ ಸಿನಿಮಾ ‘ರಾಜಾ ಶಿವಾಜಿ’ – Kannada News | Raja Shivaji Riteish Deshmukh Marathi movie Netflix OTT release date where to watch

ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡ ನಂತರ, ರಿತೇಶ್ ದೇಶ್‌ಮುಖ್ (Riteish Deshmukh) ನಟನೆಯ ಐತಿಹಾಸಿಕ ಕಥಾಹಂದರ ಆ್ಯಕ್ಷನ್ ಡ್ರಾಮಾ ಚಿತ್ರ ‘ರಾಜಾ ಶಿವಾಜಿ’ (Raja Shivaji) ಕೊನೆಗೂ ಡಿಜಿಟಲ್ ಜಗತ್ತಿಗೆ ಪಾದಾರ್ಪಣೆ ಮಾಡಿದೆ. ಛತ್ರಪತಿ ಶಿವಾಜಿ ಮಹಾರಾಜರ ಜೀವನ ಮತ್ತು ಅವರ ಭವ್ಯ ಇತಿಹಾಸವನ್ನು ಬಿಂಬಿಸುವ ಈ ಚಿತ್ರವನ್ನು ಈಗ ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಈ ಚಿತ್ರವನ್ನು ಯಾವ ಒಟಿಟಿಯಲ್ಲಿ (OTT) ನೋಡಬಹುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಶುಕ್ರವಾರ (ಜೂನ್ 26) ಪ್ರಮುಖ ಒಟಿಟಿ…

Read More

ಹೆಚ್ಚುತ್ತಿರುವ ಬಿಸಿಲು ಮತ್ತು ಉಷ್ಣಾಂಶದಿಂದ ಹೃದಯಾಘಾತದ ಅಪಾಯ ಹೆಚ್ಚಾಗುತ್ತಾ? ಏನ್ ಹೇಳ್ತಾರೆ ತಜ್ಞರು – Kannada News | Summer Heat And Your Heart: Why Cardiac Events Spike During Heatwaves

ದೇಶದ ಹಲವು ಭಾಗಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ತೀವ್ರ ಬಿಸಿಲು ಮತ್ತು ಬಿಸಿಗಾಳಿ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆಸ್ಪತ್ರೆಗಳಲ್ಲಿ ಡಿಹೈಡ್ರೇಶನ್ ಮತ್ತು ಹೀಟ್ ಸ್ಟ್ರೋಕ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆ, ಹೆಚ್ಚುತ್ತಿರುವ ಬಿಸಿಲಿನಿಂದ ಹೃದಯಾಘಾತದ ಅಪಾಯವೂ ಹೆಚ್ಚುತ್ತದೆಯೇ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ದೆಹಲಿ ರಾಜೀವ್ ಗಾಂಧಿ ಆಸ್ಪತ್ರೆಯ ಹೃದಯರೋಗ ತಜ್ಞ ಡಾ. ಅಜಿತ್ ಜೈನ್ ಅವರ ಪ್ರಕಾರ, ಬಿಸಿಲು ನೇರವಾಗಿ ಹೃದಯಾಘಾತಕ್ಕೆ (Heart Attack) ಕಾರಣವಾಗುವುದಿಲ್ಲ. ಆದರೆ ಅತಿಯಾದ ಉಷ್ಣಾಂಶ ಹೃದಯದ…

Read More