Headlines

MI vs PBKS: ಬ್ಯಾಕ್ ಟು ಬ್ಯಾಕ್ ವಿಕೆಟ್; ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್ – Kannada News | Arshdeep Singh’s IPL Century: Punjab Kings Pacer Dominates MI with 100 Wickets

ಪಂಜಾಬ್ ಕಿಂಗ್ಸ್ ತಂಡದ ವೇಗಿ ಅರ್ಶ್‌ದೀಪ್ ಸಿಂಗ್ ಮುಂಬೈ ಇಂಡಿಯನ್ಸ್ ವಿರುದ್ಧ ಅದ್ಭುತ ಬೌಲಿಂಗ್ ಮಾಡಿದರು. ಪವರ್‌ಪ್ಲೇನಲ್ಲಿ ಸತತ ಎರಡು ಎಸೆತಗಳಲ್ಲಿ ರಿಕಿ ಪಾಂಟಿಂಗ್ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಔಟ್ ಮಾಡುವ ಮೂಲಕ ಅವರು ಮುಂಬೈ ಇಂಡಿಯನ್ಸ್ ತಂಡದ ಬೆನ್ನೆಲುಬನ್ನು ಮುರಿದರು. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಓವರ್‌ನಲ್ಲಿ ಅರ್ಶ್‌ದೀಪ್ ಸಿಂಗ್ ಕೇವಲ ಒಂದು ರನ್ ನೀಡಿದರು ಆದರೆ ಎರಡನೇ ಓವರ್‌ನಲ್ಲಿ ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಪಡೆದರು. ಎರಡನೇ ಓವರ್‌ನ ಮೊದಲ ಎಸೆತದಲ್ಲಿ…

Read More

ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam Sets Unwanted Record in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ಈ ಕಳಪೆ ಬ್ಯಾಟಿಂಗ್​ನೊಂದಿಗೆ ವಿಶ್ವಕಪ್ ಇತಿಹಾಸದಲ್ಲೇ ಬಾಬರ್ ಅತ್ಯಂತ ಹೀನಾಯ ದಾಖಲೆ ಬರೆದಿದ್ದಾರೆ. ಅದು ಸಹ ಅತೀ ಕಡಿಮೆ ಸ್ಟ್ರೈಕ್ ರೇಟ್​ನೊಂದಿಗೆ..! Source link

Read More

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ದಿಢೀರ್ ವಿಧಾನಸೌಧದಲ್ಲಿ ಪ್ರತ್ಯಕ್ಷ – Kannada News | Sidlaghatta Civic Official Threat Case: accused Rajeev Gowda Wife In Vidhana Soudha

ಬೆಂಗಳೂರು, (ಜನವರಿ 29): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನ ಬಂಧನವಾಗಿದ್ದು, ಸದ್ಯ ಪೊಲೀಸರು, ರಾಜೀವ್ ಗೌಡನನ್ನು ವಶಕ್ಕೆ ಮಂಗಳೂರಿನಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಆದ್ರೆ, ಇತ್ತ ರಾಜೀವ್ ಗೌಡನ ಪತ್ನಿ ಸಹನಾ ಅವರು ವಿಧಾನಸವಧದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಹೌದು..ಇಂದು (ಜನವರಿ 29) ವಿಧಾನಸಭೆ ಮೊಗಸಾಲೆಯಲ್ಲಿ ಕುಳಿತ್ತಿದ್ದಾರೆ. ರಾಜೀವ್ ಗೌಡ ಬಂಧನ ಬೆನ್ನಲ್ಲೇ ಪತ್ನಿ ಸಹನಾ ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. Source link

Read More

GT vs MI: W,W,W.. ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ – Kannada News | IPL 2026: Rabada’s Fiery Spell Decimates Mumbai Indians’ Top Order vs Gujarat Titans

ಐಪಿಎಲ್ 2026 ರ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡಕ್ಕೆ ಎಂದಿನಂತೆ ಕಳಪೆ ಆರಂಭ ಸಿಕ್ಕಿತು. ಪವರ್‌ಪ್ಲೇನಲ್ಲಿಯೇ ತಂಡದ ಪ್ರಮುಖ 3 ವಿಕೆಟ್​ಗಳು ಪತನವಾದವು. ರಬಾಡ ಅವರ ಮಾರಕ ದಾಳಿಗೆ ತತ್ತರಿಸಿದ ಮುಂಬೈ ಟಾಪ್ ಆರ್ಡರ್ ಬಹುಬೇಗನೇ ಪೆವಿಲಿಯನ್ ಸೇರಿಕೊಂಡಿತು. ವಾಸ್ತವವಾಗಿ ಈ ಪಂದ್ಯಕ್ಕೆ ಮುಂಬೈ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿತ್ತು. ಅದರಂತೆ ರಿಯಾನ್ ರಿಕಲ್ಟನ್ ಬದಲಿಗೆ…

Read More

ಉಡುಪಿಯಲ್ಲಿ ಮರಾಠಿಗರ ವಿಶಿಷ್ಟ ಹೋಳಿ ಸಂಭ್ರಮ: ಚೆರ್ಕಾಡಿ ಮೈದಾನದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಭಾಗಿ! – Kannada News | Traditional Holi in Udupi: Maratha Community’s Grand Celebration and Cultural Revival

ಉಡುಪಿ, ಮಾ.4: ಬಣ್ಣಗಳ ಹಬ್ಬ ಹೋಳಿ ಅಂದ್ರೆ ಕೇವಲ ಬಣ್ಣ ಎರಚಾಟವಲ್ಲ, ಅದರಾಚೆಗಿನ ಸಾಂಸ್ಕೃತಿಕ ಶ್ರೀಮಂತಿಕೆ. ಇದೀಗ ಕರಾವಳಿ ಭಾಗವಾದ ಉಡುಪಿ ಜಿಲ್ಲೆಯ ನೆಲೆಸಿರುವ ಮರಾಠಿ ಸಮುದಾಯದವರು ತಮ್ಮ ಮೂಲ ಸಂಪ್ರದಾಯವನ್ನು ಉಳಿಸಿಕೊಂಡು ಈ ಬಾರಿ ಅತ್ಯಂತ ವೈಭವದಿಂದ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಉಡುಪಿಯ ಚೆರ್ಕಾಡಿ ಮೈದಾನದಲ್ಲಿ ನಡೆದ ಈ ಸಂಭ್ರಮವು ತುಳುನಾಡಿನ ಜಾನಪದ ಸೊಗಡಿಗೆ ಹೊಸ ಕಲೆ ನೀಡಿದೆ. ಸುಮಾರು ಮೂರ್ನಾಲ್ಕು ಶತಮಾನಗಳ ಹಿಂದೆ ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ…

Read More

ಪ್ರತಿಷ್ಠಿತ ‘ಫೋರ್ಬ್ಸ್ 30 ಅಂಡರ್ 30’ ಪಟ್ಟಿಯಲ್ಲಿ ಸ್ಥಾನ ಪಡೆದ ಬೆಂಗಳೂರಿನ 17 ವರ್ಷದ ದಿವಾ ಉತ್ಕರ್ಷ – Kannada News

ಡಯಾಬಿಟಿಸ್ ಪರೀಕ್ಷೆಯ ಚಿತ್ರImage Credit source: Getty Images ಬೆಂಗಳೂರು, ಜೂನ್ 2: ಇಂದಿರಾನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್ (NPS) ವಿದ್ಯಾರ್ಥಿನಿಯಾದ 17 ವರ್ಷದ ದಿವಾ ಉತ್ಕರ್ಷ (Divaa Uthkarsha) ಅವರು ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಆರೋಗ್ಯ ರಕ್ಷಣೆ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಸಾಧನೆಗಾಗಿ ಫೋರ್ಬ್ಸ್ ಏಷ್ಯಾ ಪಟ್ಟಿಯ ‘ಫೋರ್ಬ್ಸ್ 30 ಅಂಡರ್ 30’ (Forbes 30 Under 30 Asia) ರಕ್ಷಣಾ ಮತ್ತು ವಿಜ್ಞಾನ ವಿಭಾಗದಲ್ಲಿ ದಿವಾ ಅವರು…

Read More

China Landslide: ಚೀನಾದಲ್ಲಿ ಭೀಕರ ಭೂಕುಸಿತ; 8 ಜನ ಸಾವು, 34 ಮಂದಿ ನಾಪತ್ತೆ – Kannada News | 8 people dead 34 injured in China’s Chongqing landslide

ಬೀಜಿಂಗ್, ಜುಲೈ 17: ಚೀನಾದ ಚಾಂಗ್‌ಕಿಂಗ್ ನಗರದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ (Landslide) 8 ಜನರು ಸಾವನ್ನಪ್ಪಿದ್ದು, 34ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ದುರಂತ ಸಂಭವಿಸಿದೆ. ಚೀನಾದ ಗುಡ್ಡಗಾಡು ಪ್ರದೇಶವೊಂದರಲ್ಲಿ ಈ ಭೂಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಬೆಟ್ಟದ ಒಂದು ದೊಡ್ಡ ಭಾಗ ಕುಸಿದು ಕೆಳಗಿದ್ದ ವಸತಿ ಪ್ರದೇಶಗಳು ಮತ್ತು ಮನೆಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಹಲವು ಮನೆಗಳು…

Read More

ಕೊಡಗು: ಗ್ರಾಮ ಸಮಿತಿಯ ಮಾತು ಕೇಳದಿದ್ದಕ್ಕೆ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ? – Kannada News | Kodagu Social Boycott: Two Families Face exclusion in Koothi Village

ಸಮಿತಿಯ ಮಾತು ಕೇಳದಿದ್ದಕ್ಕೆ ಸಾಮಾಜಿಕ ಬಹಿಷ್ಕಾರ! ಕೊಡಗು, ಜನವರಿ 10: ಜಿಲ್ಲೆಯಲ್ಲಿ ಸಾಮಾಜಿಕ ಬಹಿಷ್ಕಾರ ಎಂಬ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಆತಂಕಕಾರಿ ವಿಷಯವಾಗಿ ಹೊರಹೊಮ್ಮಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂತಿ ಗ್ರಾಮದಲ್ಲಿ ಗ್ರಾಮ ಸಮಿತಿಯ ತೀರ್ಮಾನದ ಹೆಸರಿನಲ್ಲಿ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರದ ಶಿಕ್ಷೆ ವಿಧಿಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸಾವು-ಸಮಾರಂಭಕ್ಕೂ ಬಾರದಂತೆ ಆದೇಶ ಗ್ರಾಮದ ಅಜಂತ ಮತ್ತು ನವೀನ್ ಎಂಬುವವರ ಎರಡು ಕುಟುಂಬಗಳನ್ನು ಸಮಿತಿಯ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ ಬಹಿಷ್ಕಾರಕ್ಕೆ…

Read More

ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್: ನೋವಿನ ಕಥೆ ಬಿಚ್ಚಿಟ್ಟ ಮಾಲೀಕ

ಬೆಂಗಳೂರು, ಮಾರ್ಚ್​ 24: ಬೆಂಗಳೂರಿನ ಬಾರ್​ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಗ್ಯಾಸ್ ಸಿಲಿಂಡರ್​ಗಳ ಕೊರತೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಗ್ಯಾಸ್ ಸಿಲಿಂಡರ್ ಅಭಾವದ ಎಫೆಕ್ಟ್​​ಗೆ ಮಾಂಸಾಹಾರ ಪದಾರ್ಥಗಳನ್ನು ತಯಾರಿಸಲು ಸಾಧ್ಯವಾಗುತ್ತಿಲ್ಲ, ಇದರಿಂದ ಗ್ರಾಹಕರು ಇಷ್ಟಪಡುವ ಚಿಕನ್, ಮಟನ್ ಮತ್ತು ಫಿಶ್ ಐಟಂಗಳನ್ನು ನೀಡಲು ಮಾಲೀಕರಿಗೆ ಕಷ್ಟವಾಗಿದೆ. ಸದ್ಯ ಸಲಾಡ್ ಮತ್ತು ಕೆಲವು ಸರಳ ಐಟಂಗಳನ್ನು ಮಾತ್ರ ನೀಡಲಾಗುತ್ತಿದೆ. ವ್ಯಾಪಾರದಲ್ಲಿ ಶೇ.40ರಷ್ಟು ಕುಸಿತ ಕಂಡುಬಂದಿದೆ. ಗ್ರಾಹಕರು ನಾನ್-ವೆಜ್‌ಗಾಗಿ ಬರುತ್ತಿದ್ದರೂ, ಗ್ಯಾಸ್ ಇಲ್ಲದ ಕಾರಣ ಅವರಿಗೆ ಬೇಕಾದ ಆಹಾರವನ್ನು ಪೂರೈಸಲು…

Read More

Viral: ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್; ಹೂಕೋಸಿನಲ್ಲಿ ಮೂಡಿ ಬಂದ ರಾಮ, ಸೀತೆ, ಹನುಮಂತ

ಮರ್ಯಾದಾ ಪುರುಷ, ಪುರುಷೋತ್ತಮ ಭಗವಾನ್ ಶ್ರೀ ರಾಮನ (Shri Rama) ಜನ್ಮದಿನವನ್ನು ದೇಶದೆಲ್ಲೆಡೆ ಶ್ರದ್ಧಾಭಕ್ರಿಯಿಂದ ಆಚರಿಸಲಾಗಿದೆ. ಹಿಂದೂಗಳಿಗೆ ಯುಗಾದಿ (Ugadi festival) ವರುಷದ ಮೊದಲ ಹಬ್ಬವಾದರೆ, ತದನಂತರ ಬರುವುದೇ ಈ ರಾಮನವಮಿ (Rama Navami). ಈ ಹಬ್ಬದಂದು ಕೋಟ್ಯಾಂತರ ಭಕ್ತರು ರಾಮನನ್ನು ಪೂಜಿಸಿ, ಆರಾಧಿಸುತ್ತಾರೆ. ಆದರೆ ಇಲ್ಲೊಬ್ಬ ರೈತನು ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ಸಂಭ್ರಮಿಸಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ನಂದಿನಿ…

Read More