Headlines

‘ಸೆರಗು ಸರಿದಿದ್ದಕ್ಕೆ’ ನೋರಾ ಕ್ಷಮೆ: ಜೊತೆಗೊಂದು ಮಹತ್ವದ ನಿರ್ಧಾರ – Kannada News | Nora Fatehi apologises to National Commission for Women over KD Movie song controversy

‘ಕೆಡಿ’ (KD) ಸಿನಿಮಾದ ‘ಸರ್ಸೆ ಸೆರಗು’ ಹಾಡು ಉತ್ತರ ಭಾರತದಲ್ಲಿ ಭಾರಿ ವಿವಾದ ಹುಟ್ಟು ಹಾಕಿತ್ತು. ‘ಸರ್ಕೆ ಚುನರಿ’ ಹೆಸರಿನಲ್ಲಿ ಹಿಂದಿಯಲ್ಲಿ ಬಿಡುಗಡೆ ಆಗಿದ್ದ ಈ ಹಾಡಿನ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು. ಹಾಡಿನಲ್ಲಿ ಕುಣಿದಿದ್ದ ನಟಿ ನೋರಾ ಫತೇಹಿ, ನಿರ್ದೇಶಕ ಪ್ರೇಮ್ ಇನ್ನಿತರೆ ವ್ಯಕ್ತಿಗಳ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ ದೂರು ದಾಖಲಿಸಿಕೊಂಡಿತ್ತು. ಪ್ರೇಮ್ ಸೇರಿದಂತೆ ಇನ್ನಿತರರು ಕ್ಷಮೆ ಕೇಳಿ ವಿವಾದಕ್ಕೆ ಅಂತ್ಯ ಹಾಡಿದ್ದರು. ಆದರೆ ನೋರಾ, ವಿಚಾರಣೆಯನ್ನು ಮುಂದೂಡುತ್ತಾ ಬಂದಿದ್ದರು. ಆದರೆ ಇಂದು ಗುರುವಾರ…

Read More

ತುಮಕೂರಿನಲ್ಲಿ ಸುಡುವ ಬಿಸಿಲಿಗೆ 35 ನವಿಲುಗಳು ಬಲಿ! ಹಕ್ಕಿ ಜ್ವರದ ಸೋಂಕು ಹರಡಿರುವ ಶಂಕೆ – Kannada News | Tumakuru Peacock Deaths: 35 Peacocks Die Amid Heatwave and Bird Flu Fears

ಸುಡುವ ಬಿಸಿಲಿಗೆ 35 ನವಿಲುಗಳು ಬಲಿ!Image Credit source: MediaForge AI ತುಮಕೂರು, ಏಪ್ರಿಲ್ 24: ಜಿಲ್ಲೆಯಲ್ಲಿ ಬಿಸಿಲಿನ (Heat wave) ತಾಪಮಾನ ಏರುತ್ತಿರುವ ಹಿನ್ನೆಲೆಯಲ್ಲಿ ಈ ವಾರ ಬರೋಬ್ಬರಿ 35 ನವಿಲುಗಳು ಸಾವನ್ನಪ್ಪಿರುವ ಆತಂಕಕಾರಿ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಸಾವುಗಳು ಸಂಭವಿಸಿದ್ದು, ರಾಜ್ಯದಲ್ಲಿ ಹಕ್ಕಿ ಜ್ವರದ ಸೋಂಕು ಹರಡುತ್ತಿರುವುದೂ ಈ ಸಾವುಗಳಿಗೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಸಾವಿಗೆ ನಿಖರ…

Read More

IPL 2026: ಐವರು ರಣಬೇಟೆಗಾರರು RCB ಪಾಲಿಗೆ ಡೇಂಜರಸ್!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 15 ಪಂದ್ಯಗಳನ್ನಾಡಿದೆ. ಈ ಹದಿನೈದು ಪಂದ್ಯಗಳಲ್ಲಿ ಆರ್​ಸಿಬಿ ತಂಡ ಆಲೌಟ್ ಆಗಿರುವುದು ಏಕೈಕ ಮ್ಯಾಚ್​ನಲ್ಲಿ. ಅಂದರೆ 8 ತಂಡಗಳ ಬೌಲರ್​ಗಳಿಗೆ ಆರ್​ಸಿಬಿ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸಲು ಸಾಧ್ಯವಾಗಿಲ್ಲ. ಇನ್ನು ರಾಯಲ್​ ಚಾಲೆಂಜರ್ಸ್ ಬೆಂಗಳೂರು ಪಡೆಯನ್ನು ಆಲೌಟ್ ಮಾಡಿದ ತಂಡ ಮತ್ಯಾವುದೂ ಅಲ್ಲ, ಅದು ಗುಜರಾತ್ ಟೈಟಾನ್ಸ್​. ಅದು ಕೂಡ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ. ಅಂದರೆ ಈ ಬಾರಿಯ…

Read More

3 ವರ್ಷಗಳ ಬಳಿಕ ಕನ್ನಡಿಗನಿಗೆ ಒಲಿದ ವೈಸ್ ಕ್ಯಾಪ್ಟನ್ ಪಟ್ಟ! – Kannada News | KL Rahul Reclaims Vice Captaincy After 3 Years

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ. Read More Source link

Read More

ಟರ್ಕಿಯ ಶಾಲೆಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ, ಶಂಕಿತ ಆತ್ಮಹತ್ಯೆ – Kannada News | Turkey School Shooting 4 Dead and 20 Injured Suspect Kills Himself

ನವದೆಹಲಿ, ಏಪ್ರಿಲ್ 15: ಟರ್ಕಿಯ ಕಹ್ರಮನ್‌ಮರಾಸ್ ಪ್ರಾಂತ್ಯದ ಮಾಧ್ಯಮಿಕ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸುಮಾರು 20 ಜನರು ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆಯ್ಸರ್ ಕ್ಯಾಲಿಕ್ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಶಸ್ತ್ರಸಜ್ಜಿತ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದಾನೆ. ಈ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬ ಶಿಕ್ಷಕ ಮತ್ತು ಮೂವರು ವಿದ್ಯಾರ್ಥಿಗಳು ಸೇರಿದ್ದಾರೆ. ಗುಂಡು ಹಾರಿಸಿದ ವಿದ್ಯಾರ್ಥಿ ತನ್ನ ಬ್ಯಾಗ್‌ನಲ್ಲಿ ತನ್ನ ತಂದೆಯ ಗನ್ ತಂದಿದ್ದ….

Read More

ಪ್ರೇಯಸಿ ಮದ್ವೆ ಮಂಟಪಕ್ಕೆ ಬರುವಷ್ಟರಲ್ಲೇ ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್ – Kannada News | Man Arrested For Cheating His Girlfriend And Marrying Other Woman In Chikkamagaluru

ಚಿಕ್ಕಮಗಳೂರು, (ಡಿಸೆಂಬರ್ 23): ಪ್ರೇಯಸಿಗೆ ವಂಚಿಸಿ ಬೇರೆ ಯುವತಿ ಜತೆ ಮದುವೆಯಾಗಿದ್ದ ಶರತ್​ ಎನ್ನುವಾತನ್ನು ಪೊಲೀಸರು ಬಂಧಿಸಿದ್ದು, ಸದ್ಯ ಕೋರ್ಟ್​ ನವವಿವಾಹಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಚಿಕ್ಕಮಗಳೂರಿನ (Chikkamagaluru) ಶರತ್ ಎನ್ನುವಾತ ಯುವತಿಯನ್ನು ಪ್ರೀತಿಸಿದ್ದ. ಅಲ್ಲದೇ ಮದುವೆಯಾಗುವುದಾಗಿ ಆಕೆಯನ್ನು ಲೈಂಗಿಕವಾಗಿ ಸಹ ಬಳಿಸಿಕೊಂಡಿದ್ದ. ಆದ್ರೆ, ಏಕಾಏಕಿ ಶರತ್ ಇದೇ ಡಿಸೆಂಬರ್ 14ರಂದು ಚಿಕ್ಕಮಗಳೂರಿನ ದೊಡ್ಡೇಗೌಡ ಕಲ್ಯಾಣಮಂಟಪದಲ್ಲಿ ಬೇರೊಂದು ಯುವತಿ ಜತೆ ಮದುವೆಯಾಗಿದ್ದ. ಪ್ರಿಯಕರನ ಮದುವೆ ವಿಚಾರ ತಿಳಿಯುತ್ತಿದ್ದಂತೆಯೇ ಪ್ರೇಯಸಿ ಮದುವೆ ಮಂಟಪಕ್ಕೆ ಬಂದು ವಿರೋಧ ವ್ಯಕ್ತಪಡಿಸಿದ್ದಳು. ಆದ್ರೆ,…

Read More

ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ – Kannada News | PM Modi inaugurates new Jodhpur Airport terminal Today

ಜೋಧ್​ಪುರ, ಜುಲೈ 4: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಇಂದು ರಾಜಸ್ಥಾನ ಪ್ರವಾಸದ ವೇಳೆ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಕೂಡ ಪ್ರಧಾನಿ ಮೋದಿಯವರ ಜೊತೆಗಿದ್ದರು. ಸುಮಾರು 23,000 ಚದರ ಮೀಟರ್ ವಿಸ್ತೀರ್ಣದಲ್ಲಿ ಹರಡಿರುವ ಈ ನೂತನ ಟರ್ಮಿನಲ್ ವಾರ್ಷಿಕವಾಗಿ 20 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರಧಾನಮಂತ್ರಿ ಕಾರ್ಯಾಲಯದ (PMO) ಪತ್ರಿಕಾ ಪ್ರಕಟಣೆಯ ಪ್ರಕಾರ, ಈ ಯೋಜನೆಯನ್ನು ಒಟ್ಟು 480…

Read More

ಬಳ್ಳಾರಿ ಗಲಭೆಗೆ ಮತ್ತೊಂದು ಸ್ಫೋಟಕ ತಿರುವು! ಗಲಾಟೆ ಶುರುವಾಗಿದ್ದು ಹೇಗೆ ಗೊತ್ತಾ? – Kannada News | Ballari Banner Violence: Janardhan Reddy Supporters Accused in Fatal Clash, video goes viral

ಬಳ್ಳಾರಿ ಗಲಭೆಯಲ್ಲಿ ಮತ್ತೊಂದು ಸ್ಫೋಟಕ ತಿರುವು! ಬಳ್ಳಾರಿ, ಜನವರಿ 06: ಜಿಲ್ಲೆಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರಂಭಿಕ ಹಂತದ ದೃಶ್ಯಗಳು ಬಹಿರಂಗವಾಗಿದ್ದು, ಇಡೀ ಗಲಾಟೆಗೆ ಹೊಸ ತಿರುವು ಪಡೆದುಕೊಂಡಿದೆ. ಗಲಾಟೆ ಆರಂಭಿಸಿದ್ದು ಜನಾರ್ದನ ರೆಡ್ಡಿ ಬೆಂಬಲಿಗರೆಂಬುದಾಗಿ ಕಾಂಗ್ರೆಸ್ ಗುಂಪು ಆರೋಪಿಸಿದ್ದು, ಇದಕ್ಕೆ ಸಾಕ್ಷಿಯಾಗಿ ಕೆಲವು ದೃಶ್ಯಗಳನ್ನು ಕಾಂಗ್ರೆಸ್ ಮುಖಂಡರು ಬಿಡುಗಡೆ ಮಾಡಿದ್ದಾರೆ. ಶಾಸಕ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ನಿವಾಸದೆದುರು ಬ್ಯಾನರ್ ಕಟ್ಟುತ್ತಿದ್ದಂತೆ ಬಿಜೆಪಿಗರು ಹರಿದು ಆಕ್ರೋಶ ಹೊರಹಾಕಿದ್ದರು. ವಿಷಯ ತಿಳಿದ…

Read More

‘ನನ್ನ ಜಾತಿ ಯಾವುದೆಂದು ಗೊತ್ತೇ’; ಸಚಿವ ಗಡ್ಕರಿಗೆ ನಟ ನಾನಾ ಪಾಟೇಕರ್ ನೇರ ಪ್ರಶ್ನೆ – Kannada News | Nana Patekar Slams Caste Politics: Humanity is Your Only Religion at Jalakranti

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ (Nana Patekar) ತಮ್ಮ ನೇರ ನಡೆ-ನುಡಿಗೆ ಹೆಸರುವಾಸಿ. ಇತ್ತೀಚೆಗೆ ನಾಗ್ಪುರದ ರೇಷ್ಮಿಬಾಗ್‌ನಲ್ಲಿ ನಡೆದ ‘ಜಲಕ್ರಾಂತಿ’ ಸಮಾವೇಶದಲ್ಲಿ ಅವರು ಸಮಾಜದಲ್ಲಿ ಹೆಚ್ಚುತ್ತಿರುವ ಜಾತಿ ಮತ್ತು ಧರ್ಮದ ರಾಜಕಾರಣದ ವಿರುದ್ಧ ತೀವ್ರವಾಗಿ ಗುಡುಗಿದ್ದಾರೆ. ವೇದಿಕೆಯ ಮೇಲಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ, ‘ಗಡ್ಕರಿ ಸಾಹೇಬರೇ, ನನ್ನ ಜಾತಿ ಯಾವುದು ಎಂದು ನಿಮಗೆ ಗೊತ್ತೇ?’ ಎಂದು ನೇರವಾಗಿ ಪ್ರಶ್ನಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ನಾನಾ ಪಾಟೇಕರ್,…

Read More

ಕರ್ನಾಟಕ ಹವಾಮಾನ ವರದಿ: ಹಾಸನ, ಕೊಡಗು ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! – Kannada News | Bengaluru temperature: Light rain and Thunderstorm in Karnataka

ಹಾಸನ, ಕೊಡಗು ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇಂದು ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಎಲ್ಲೆಲ್ಲಿ ಮಳೆ ?…

Read More