Headlines

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಹೊಸ ದಾಖಲೆ – Kannada News | Gold Price Today on 15th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 15: ಚಿನ್ನದ ಬೆಲೆ ಗುರುವಾರ ತುಸು ಇಳಿಕೆಗೊಂಡಿದೆ. ಆದರೆ, ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿದಿದೆ. ಇದರ ಬೆಲೆ ಇಂದು ಗ್ರಾಮ್​ಗೆ 3ರಿಂದ 5 ರೂವರೆಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ 100 ಗ್ರಾಮ್ ಬೆಳ್ಳಿ ಬೆಲೆ 29,500 ರೂ ಮುಟ್ಟಿದೆ. ಕೆಲ ನಗರಗಳಲ್ಲಿ ಇದರ ಬೆಲೆ 31,000 ರೂಗೆ ಏರಿ ಹೋಗಿದೆ. ಚಿನ್ನದ ಬೆಲೆ (Gold Rates) ಭಾರತದಲ್ಲಿ ಗ್ರಾಮ್​ಗೆ ಸುಮಾರು 40 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಮಿಶ್ರ ಫಲ ನೀಡಿದ್ದ ಏರಿಳಿತಗಳು ದಾಖಲಾಗಿವೆ….

Read More

Chanakya Niti: ಜೀವನದಲ್ಲಿ ಹಣದ ಕೊರತೆ ಎದುರಾಗಬಾರದೆಂದರೆ ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ

ಆಚಾರ್ಯ ಚಾಣಕ್ಯರು (Acharya Chanakya)  ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಹೌದು ಶ್ರೀಮಂತಿಕೆಯನ್ನು ಗಳಿಸಲು ಏನು ಮಾಡಬೇಕು, ಯಶಸ್ಸು ಗಳಿಸುವುದು ಹೇಗೆ ಎಂಬುದರ ಬಗ್ಗೆ ಹೇಳಿದ್ದಾರೆ. ಹಣ ಗಳಿಕೆ ಮಾತ್ರವಲ್ಲದೆ ಜೀವನದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಏನು ಮಾಡಬೇಕು ಎಂಬುದರ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಚಾಣಕ್ಯರು ಹೇಳಿರುವ ಈ ನೀತಿಪಾಠಗಳನ್ನು ನೀವು ಪಾಲಿಸಿದರೆ ಖಂಡಿತವಾಗಿಯೂ ಜೀವನದಲ್ಲಿ ಹಣದ ಕೊರತೆ ಬಾರದಂತೆ, ಆರ್ಥಿಕ ಸಂಕಷ್ಟ ಎದುರಾಗದಂತೆ ನೋಡಿಕೊಳ್ಳಬಹುದು. ಹಣದ ಕೊರತೆ ಎದುರಾಗಬಾರದೆಂದರೆ ಏನು…

Read More

BPL ಕಾರ್ಡ್​​ದಾರರಿಗೆ ಶೀಘ್ರವೇ ಗುಡ್​​ನ್ಯೂಸ್​?: ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ – Kannada News | Karnataka BPL Card Income Limit Revision: Good News for Beneficiaries?

ಬೆಳಗಾವಿ, ಡಿಸೆಂಬರ್​​ 18: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ…

Read More

ಚಿಕ್ಕಮಗಳೂರು: ಎನ್​ಆರ್ ಪುರದಲ್ಲಿ ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು, ಏಪ್ರಿಲ್ 13: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹಂದೂರು ಬಳಿ ನಿರ್ಮಿಸಲಾಗಿರುವ ಬೃಹತ್ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆಯನ್ನು 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದಕ್ಕೆ ‘ಸಿದ್ದರಾಮಯ್ಯ ಸೇತುವೆ’ ಎಂದು ನಾಮಕರಣ ಮಾಡಲಾಗಿದೆ. ಉದ್ಘಾಟನೆ ಬಳಿಕ ಸೇತುವೆ ವೀಕ್ಷಿಸಿದ ಸಿಎಂ, ನಂತರ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ…

Read More

ಅಮಿತಾಬ್ ಬಚ್ಚನ್-ಕಮಲ್ ಬಳಿಕ ‘ಕಲ್ಕಿ’ ಸೆಟ್​​ಗೆ ಇಬ್ಬರು ಸ್ಟಾರ್ ನಟರ ಎಂಟ್ರಿ

ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 AD’ (Kalki 2898 AD) ಸಿನಿಮಾ ಪೌರಾಣಿಕ ಕತೆ ಮತ್ತು ಫ್ಯಾಂಟಸಿಯನ್ನು ಬೆರೆಸಿದ ಸಿನಿಮಾ. ಹೆಸರೇ ಸೂಚಿಸುತ್ತಿರುವಂತೆ 2898ರಲ್ಲಿ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಮೊದಲ ಭಾಗ 2024 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಸಹಜವಾಗಿಯೇ ಹಿಟ್ ಆಗಿತ್ತು. ಇದೀಗ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಈಗ ಭರದಿಂದ ಸಾಗುತ್ತಿದೆ. ಇತ್ತೀಚೆಗಷ್ಟೇ ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರುಗಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಅದರಲ್ಲಿ…

Read More

ಅಗ್ನಿದುರಂತಗಳ ಬಳಿಕ ಬಸ್ ಮಾಲೀಕರಿಗೆ ಸರ್ಕಾರದ ಖಡಕ್ ಎಚ್ಚರಿಕೆ, 11 ರೂಲ್ಸ್ ಪಾಲನೆ ಕಡ್ಡಾಯ! – Kannada News | Karnataka Private Bus Safety Rules: New RTO Norms for Sleeper Coaches and Tourist Buses

ಅಗ್ನಿದುರಂತಗಳ ಬಳಿಕ ಬಸ್ ಮಾಲೀಕರಿಗೆ ಸರ್ಕಾರದ ಖಡಕ್ ಎಚ್ಚರಿಕೆ ಬೆಂಗಳೂರು, ಫೆಬ್ರವರಿ 13: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಸಂಸ್ಥೆಗಳ ಸೂಚನೆ ಹಿನ್ನೆಲೆ ರಾಜ್ಯ ಸಾರಿಗೆ ಇಲಾಖೆ ಖಾಸಗಿ ಬಸ್ (Private bus)ಮಾಲೀಕರಿಗೆ ಖಡಕ್ ನಿರ್ದೇಶನ ನೀಡಿದೆ. ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಫೆಬ್ರವರಿ 28ರವರೆಗೆ ಗಡುವು ನೀಡಲಾಗಿದೆ. ಖಾಸಗಿ ಬಸ್  ಮಾಲೀಕರಿಗೆ ಸಾರಿಗೆ…

Read More

ದಾಳಿ ನಡೆಸಲು ಇನ್ನೇನೂ ಉಳಿದಿಲ್ಲ; ಇರಾನ್ ಮೇಲಿನ ಯುದ್ಧ ಬೇಗ ಕೊನೆಯಾಗಲಿದೆ ಎಂದ ಟ್ರಂಪ್

ವಾಷಿಂಗ್ಟನ್, ಮಾರ್ಚ್ 11: ಇರಾನ್‌ನೊಂದಿಗಿನ ಯುದ್ಧವು ಶೀಘ್ರದಲ್ಲೇ ಕೊನೆಗೊಳ್ಳಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸುಳಿವು ನೀಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಈಗಾಗಲೇ ದೇಶದಲ್ಲಿ ಲಭ್ಯವಿರುವ ಹೆಚ್ಚಿನ ಟಾರ್ಗೆಟ್​​ಗಳನ್ನು ನಾಶಪಡಿಸಿವೆ. “ಇರಾನ್​​ನಲ್ಲಿ ಪ್ರಾಯೋಗಿಕವಾಗಿ ಗುರಿಯಿಡಲು ಇನ್ನೇನೂ ಉಳಿದಿಲ್ಲ” ಎಂದು ಟ್ರಂಪ್ ಹೇಳಿದ್ದಾರೆ. ಮಿಲಿಟರಿ ಕಾರ್ಯಾಚರಣೆಯು ಇರಾನಿಗೆ ಈಗಾಗಲೇ ವ್ಯಾಪಕ ಹಾನಿಯನ್ನುಂಟುಮಾಡಿದೆ ಎಂದು ಟ್ರಂಪ್ ಹೇಳಿದ್ದಾರೆ. ಇರಾನ್​ನವರ ಕ್ಷಿಪಣಿಗಳು ಚದುರಿಹೋಗಿವೆ. ಅವರ ಡ್ರೋನ್‌ಗಳನ್ನು ಎಲ್ಲೆಡೆ ಸ್ಫೋಟಿಸಲಾಗುತ್ತಿದೆ, ಅವುಗಳ ಡ್ರೋನ್‌ಗಳ ತಯಾರಿಕೆಯೂ ನಿಂತಿದೆ. ಟೆಹ್ರಾನ್…

Read More

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ: ಬೀದಿ ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ – Kannada News | Bengaluru Footpath Clearance Drive: Street Vendors Outraged in Chamarajapet Over Sudden Eviction

ಬೆಂಗಳೂರು, ಜುಲೈ 1: ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ನಗರದ ಎಲ್ಲಾ ಪಾಲಿಕೆ ವ್ಯಾಪ್ತಿಯಲ್ಲೂ ಈ ಕಾರ್ಯಚರಣೆ ಚುರುಕುಗೊಂಡಿದ್ದು, ಜೆಸಿಬಿ ಮತ್ತು ಟ್ರ್ಯಾಕ್ಟರ್‌ಗಳ ಮೂಲಕ ಒತ್ತುವರಿಗಳನ್ನು ತೆರವು ಮಾಡಲಾಗುತ್ತಿದೆ. ಚಾಮರಾಜಪೇಟೆಯ 5ನೇ ಮುಖ್ಯರಸ್ತೆಯಲ್ಲಿಯೂ ಕೇಂದ್ರ ಪಾಲಿಕೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ನಿರ್ಮಾಣ ಸಾಮಗ್ರಿಗಳು ಹಾಗೂ ಬೀದಿ ಬದಿ ವ್ಯಾಪಾರಿಗಳ ಮಳಿಗೆಗಳನ್ನು ತೆರವುಗೊಳಿಸಲಾಗಿದೆ. ಪಾದಚಾರಿ ಮಾರ್ಗದಲ್ಲಿ ಯಾವುದೇ ರೀತಿಯ ಕಟ್ಟಡ ಸಾಮಗ್ರಿಗಳನ್ನು ಅಥವಾ ಅಂಗಡಿಗಳನ್ನು ಇಡುವಂತಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ….

Read More

ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್​ನಿಂದ ಗುಂಡಿನ ದಾಳಿ – Kannada News | 2 Indian tanker shot by Iran Navy while trying to cross Strait of Hormuz

ಟೆಹ್ರಾನ್, ಏಪ್ರಿಲ್ 18: ಹಾರ್ಮುಜ್ ಜಲಸಂಧಿಯ (Strait of Hormuz) ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ನಿನ್ನೆ ತೆಗೆದುಹಾಕಿದ್ದ ಇರಾನ್ ಇಂದು ಮತ್ತೆ ಅಮೆರಿಕ ಕದನವಿರಾಮವನ್ನು ಉಲ್ಲಂಘನೆ ಮಾಡಿದ ಎಂಬ ಕಾರಣ ನೀಡಿ ಹಾರ್ಮುಜ್ ಮಾರ್ಗವನ್ನು ಬಂದ್ ಮಾಡುವುದಾಗಿ ಘೋಷಿಸಿತ್ತು. ಇದರ ನಡುವೆ ಇಂದು ಸಂಜೆ ಹಾರ್ಮುಜ್ ಜಲಸಂಧಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ ನಡೆಸಿದೆ. ಇದರಿಂದಾಗಿ ಭಾರತದ 2 ಹಡಗುಗಳು ಯು-ಟರ್ನ್ ಹೊಡೆದು ವಾಪಾಸ್ ಹೊರಟಿವೆ. ಇರಾನ್‌ನ ಕ್ರಾಂತಿಕಾರಿ ಗಾರ್ಡ್‌ನ…

Read More

ಮೆಜೆಸ್ಟಿಕ್​ನಲ್ಲಿ ತನ್ನ 2 ವರ್ಷದ ಮಗುವನ್ನೇ ಮಾರಿದಳಾ ತಾಯಿ! ತಂದೆಯಿಂದಲೇ ಗಂಭೀರ ಆರೋಪ – Kannada News | Bengaluru Shocker: Man Accuses Wife of Selling 2 Year Old Son for Rs. 5 Lakh After Dispute

ಬೆಂಗಳೂರು, ಮೇ 04: ಗಂಡ ಹೆಂಡತಿಯ ಜಗಳದ ನಡುವೆ ಕೂಸು ಬಡವಾಯ್ತು ಎನ್ನುವ ಹಾಗೆ ಪತಿ ಪತ್ನಿ ಕಲಹದಲ್ಲಿ ತಾಯಿಯೇ ಮಗು ಮಾರಾಟ (Child Sale) ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪತಿಯೊಂದಿಗೆ ಜಗಳ ಆಡಿ ಮೂರು ಮಕ್ಕಳೊಂದಿಗೆ ಮನೆ ಬಿಟ್ಟ ಪತ್ನಿ,ಇಬ್ಬರು ಮಕ್ಕಳನ್ನ ಮೆಜೆಸ್ಟಿಕ್​ನಲ್ಲಿ ಬಿಟ್ಟು ಇನ್ನೊಂದು ಮಗುವನ್ನು ಮಾರಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ. ಮೂವರು ಮಕ್ಕಳ ಜೊತೆ ಮನೆ ಬಿಟ್ಟ ಪತ್ನಿ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸ ಮಾಡ್ತಿದ್ದ ರವಿ…

Read More