ಟೀಮ್ ಇಂಡಿಯಾದ WTC ಫೈನಲ್ ಲೆಕ್ಕಾಚಾರ ಹೀಗಿದೆ – Kannada News

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025-27ರ ಫೈನಲ್ ರೇಸ್ ಅತ್ಯಂತ ರೋಚಕ ಘಟ್ಟಕ್ಕೆ ತಲುಪಿದೆ. ಸತತ ಎರಡು ಬಾರಿ ಫೈನಲ್ ಪ್ರವೇಶಿಸಿದ್ದ ಟೀಮ್ ಇಂಡಿಯಾ, ಈ ಬಾರಿ ಲಾರ್ಡ್ಸ್ ಮೈದಾನಕ್ಕೆ ಲಗ್ಗೆ ಇಡಬೇಕಾದರೆ ಅಸಾಧ್ಯವೆನಿಸುವ ಹಾದಿಯನ್ನು ಕ್ರಮಿಸಬೇಕಿದೆ. ಸದ್ಯದ ಅಂಕಪಟ್ಟಿಯಲ್ಲಿ ಭಾರಿ ಹಿನ್ನಡೆ ಅನುಭವಿಸಿರುವ ಶುಭ್​ಮನ್ ಗಿಲ್​ ಪಡೆಗೆ ಮುಂದಿನ ಪ್ರತಿಯೊಂದು ಪಂದ್ಯವೂ ‘ಮಾಡೋ ಇಲ್ಲವೇ ಮಡಿ’ ಎಂಬಂತಾಗಿದೆ. ಹಾಗಾದರೆ ಭಾರತ ತಂಡ ಫೈನಲ್ ತಲುಪಲು ಇರುವ ಲೆಕ್ಕಾಚಾರಗಳೇನು? ಮುಂದಿರುವ ಕಠಿಣ ಸವಾಲುಗಳೇನು? ಎಂಬುದರ ಸಂಪೂರ್ಣ…

Read More

ನಾಲ್ಕೈದು ದಿನದಲ್ಲಿ ವ್ಯಾಪಾರ ಒಪ್ಪಂದ ಸಂಬಂಧ ಭಾರತ-ಅಮೆರಿಕ ಜಂಟಿ ಹೇಳಿಕೆ: ಪೀಯೂಶ್ ಗೋಯಲ್ – Kannada News | Piyush Goyal says joint statement by India US on trade deal likely in few days

ನವದೆಹಲಿ, ಫೆಬ್ರುವರಿ 5: ಭಾರತ ಹಾಗೂ ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೊದಲ ಭಾಗ ಸದ್ಯದಲ್ಲೇ ಹೊರಬರಲಿದೆ. ಕೆಲವೇ ದಿನಗಳಲ್ಲಿ ಅಮೆರಿಕದ ಮಾರುಕಟ್ಟೆಯಲ್ಲಿ ಭಾರತಕ್ಕೆ ಟ್ಯಾರಿಫ್ ರಿಯಾಯಿತಿಯ ಪ್ರವೇಶ ಸಿಗುತ್ತದೆ ಎಂದು ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವ ಪಿಯೂಶ್ ಗೋಯಲ್ (Piyush Goyal) ಸ್ಪಷ್ಟಪಡಿಸಿದ್ದಾರೆ. ವ್ಯಾಪಾರ ಒಪ್ಪಂದ ಸಂಬಂಧ ಮುಂದಿನ ನಾಲ್ಕೈದು ದಿನಗಳಲ್ಲಿ ಎರಡೂ ದೇಶಗಳ ಮಧ್ಯೆ ಜಂಟಿ ಹೇಳಿಕೆ ಬರಬಹುದು ಎಂದೂ ಗೋಯಲ್ ಹೇಳಿದ್ದಾರೆ. ಭಾರತ ಮತ್ತು ಅಮೆರಿಕ ನಡುವೆ ಜಂಟಿ ಹೇಳಿಕೆ…

Read More

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ನಡೆಸಿದ್ದ ಸುಮನ್ ಪನ್ನೇಕರ್‌ ಸೇರಿ 153 ಪೊಲೀಸರು ಆಯ್ಕೆ

ಬೆಂಗಳೂರು, ಮಾ.28: ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಮತ್ತು ದಕ್ಷತೆ ಮೆರೆದ ಒಟ್ಟು 153 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ 2025ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿ ಪದಕ’ (Chief Minister’s Medal) ಪ್ರಕಟವಾಗಿದೆ. ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಈ ಪದಕಗಳನ್ನು ಪ್ರದಾನ ಮಾಡಲಾಗುವುದು. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ (SIT) ತಂಡದಲ್ಲಿದ್ದ ಐಪಿಎಸ್ ಅಧಿಕಾರಿ, ಬಳ್ಳಾರಿ ಎಸ್​ಪಿ ಡಾ. ಸುಮನ್ ಡಿ. ಪನ್ನೇಕರ್…

Read More

ಯಶ್ ಚಿತ್ರಕ್ಕೆ ಕೌಂಟರ್ ಕೊಡೋಕೆ ಬಂತು ಮತ್ತೊಂದು ‘ರಾಮಾಯಣ’; ರಾಮನ ಪಾತ್ರದಲ್ಲಿ ಸ್ಟಾರ್ ಹೀರೋ – Kannada News | Mahesh Babu Confirms Rama Role in Rajamouli’s Varanasi: Intense Training for Epic Saga

ರಣಬೀರ್ ಕಪೂರ್ (Ranbir Kapoor) ನಟನೆಯ ‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿಗೆ ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಯಶ್ ರಾವಣನ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ರಾಮಾಯಣದ ಮೇಲೆ ಸಾಕಷ್ಟು ಸಿನಿಮಾಗಳು ಬಂದು ಹೋಗಿವೆ. ಈಗ ಈ ಸಾಲಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗುತ್ತಿದೆ. ‘ರಾಮಾಯಣ’ ಆಧರಿಸಿ ರಾಜಮೌಳಿ ಸಿನಿಮಾ ಮಾಡುತ್ತಿದ್ದಾರೆ! ಮಹೇಶ್ ಬಾಬು ಇದಕ್ಕೆ ಹೀರೋ! ರಾಜಮೌಳಿ ಅವರು ಮಹೇಶ್ ಬಾಬು ಜೊತೆ ‘ವಾರಣಾಸಿ’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ.ಈ ಬಗ್ಗೆ ಮೊದಲೇ ಘೋಷಣೆ ಆಗಿದೆ. ಆದರೆ,…

Read More

ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು – Kannada News | Neenasam Satish, Yogi, Diganth funny talk watch video

ನೀನಾಸಂ ಸತೀಶ್ (Neenasam Satish) ನಟನೆಯ ‘ರೈಸ್ ಆಫ್ ಅಶೋಕ’ ಸಿನಿಮಾದ ಟ್ರೈಲರ್ ಬಿಡುಗಡೆ ನಿನ್ನೆಯಷ್ಟೆ ಅದ್ಧೂರಿಯಾಗಿ ನಡೆಯಿತು. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್, ದುನಿಯಾ ವಿಜಯ್, ಲೂಸ್ ಮಾದ ಯೋಗಿ, ದಿಗಂತ್ ಇನ್ನೂ ಹಲವರು ಭಾಗಿ ಆಗಿದ್ದರು. ಯೋಗಿ, ದಿಗಂತ್ ಮತ್ತು ಸತೀಶ್ ಅವರುಗಳು ಆತ್ಮೀಯ ಗೆಳೆಯರು ಸಹ. ವೇದಿಕೆ ಮೇಲೆ ಮೂವರು ಒಟ್ಟಿಗೆ ಸೇರಿ ಪರಸ್ಪರರ ಕಾಲೆಳೆದುಕೊಂಡರು. ರಾತ್ರಿ ಆದ್ರೆ ಸತೀಶ್ ಬೈತಾನೆ ಎಂದು ಯೋಗಿ ದೂರಿದರೆ, ದಿಗಂತ್ ಸಿನಿಮಾ ಮುಹೂರ್ತಕ್ಕೆ ಹೋಗಿದ್ದ…

Read More

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್!

ಬೆಂಗಳೂರು, ಜೂನ್ 03):  ಡಿ ಕೆ. ಶಿವಕುಮಾರ್ (DK Shivakumar) ಅವರು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇನ್ನು ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಶೇಷ ಅಂದ್ರೆ ಡಿಕೆಶಿ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನಸೆಳೆದ ಡಿಕೆಶಿ, ಪ್ರಮಾಣ ವಚನ…

Read More

Karnataka Weather Update: ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್; ಹೊನ್ನಾವರದಲ್ಲಿ ದಾಖಲೆಯ ಮಳೆ – Kannada News | Karnataka Weather Update: Yellow Alert for Most Parts of the State Tomorrow; Honnavar Records Heavy Rainfall

ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ವರ್ಷಧಾರೆಯ ನಡುವೆ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ ಹಿನ್ನೆಲೆ ಉತ್ತರ ಕರ್ನಾಟಕದ ಬುತೇಕ ಭಾಗಗಳಲ್ಲಿಯೂ ನೆರೆ ಸ್ಥಿತಿ ಉಂಟಾಗಿದೆ.  ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದ್ದು, ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಎಲ್ಲೆಲ್ಲಿ ಮಳೆಯ ಮುನ್ಸೂಚನೆ SOUTH INTERIOR KARNATAKA & MALNAD Heavy rain…

Read More

FIFA World Cup 2026: ಸೆಮಿಫೈನಲ್ ವೇಳಾಪಟ್ಟಿ ಪ್ರಕಟ – Kannada News | Fifa world cup 2026 semi final schedule

ಫಿಫಾ ವಿಶ್ವಕಪ್​ ಈಗ ರಣರೋಚಕ ಘಟ್ಟಕ್ಕೆ ತಲುಪಿದೆ. 48 ತಂಡಗಳೊಂದಿಗೆ ಶುರುವಾದ ಟೂರ್ನಿಯಲ್ಲಿ ಈಗ ಉಳಿದಿರುವುದು ಕೇವಲ 4 ತಂಡಗಳು ಮಾತ್ರ. ಈ ನಾಲ್ಕು ತಂಡಗಳ ನಡುವೆ ಸೆಮಿಫೈನಲ್ ನಡೆಯಲಿದ್ದು, ಇದರಲ್ಲಿ ಗೆಲ್ಲುವ ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗಲಿದೆ. ಸೆಮಿಫೈನಲ್ ತಲುಪಿದ ತಂಡಗಳು: ಕಳೆದ ಕೆಲವು ವಾರಗಳಿಂದ ನಡೆದ ರೋಚಕ ಕ್ವಾರ್ಟರ್‌ಫೈನಲ್ ಪಂದ್ಯಗಳ ನಂತರ, ನಾಲ್ಕು ಬಲಿಷ್ಠ ತಂಡಗಳು ತಮ್ಮ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಫ್ರಾನ್ಸ್: ಮೊರಾಕೊ ವಿರುದ್ಧ 2-0 ಗೋಲುಗಳ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‌ಗೆ ಲಗ್ಗೆ…

Read More

ಥೀಯೇಟರ್ ಬಳಿಕ ಒಟಿಟಿಯಲ್ಲೂ ದಾಖಲೆ ಬರೆದ ‘ಧುರಂಧರ್ 2’ – Kannada News

‘ಧುರಂಧರ್ ದಿ ರಿವೆಂಜ್’ (Dhurandhar The Revenge) ಸಿನಿಮಾ ಕೆಲ ದಿನಗಳ ಹಿಂದಷ್ಟೆ ಜಿಯೋಹಾಟ್‌ಸ್ಟಾರ್‌ನಲ್ಲಿ ಬಿಡುಗಡೆ ಆಗಿದೆ. ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆದ ಈ ಸಿನಿಮಾ ಇದೀಗ ಒಟಿಟಿಯಲ್ಲೂ ದಾಖಲೆ ಬರೆದಿದೆ. ‘ಧುರಂಧರ್ 2’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ 5 ಕೋಟಿ (50 ಮಿಲಿಯನ್) ವೀಕ್ಷಕರನ್ನು ತಲುಪಿದೆ. ಇದು ಚಿತ್ರಮಂದಿರಗಳಲ್ಲಿ ಮೊದಲ ವಾರಾಂತ್ಯದಲ್ಲಿ ‘ಧುರಂಧರ್ 2’ ವೀಕ್ಷಕರ ಸಂಖ್ಯೆಗಿಂತ ಸುಮಾರು 5 ಪಟ್ಟು ಹೆಚ್ಚು. ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ…

Read More

ಮೂಡುಬಿದ್ರೆ ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​

ಮಂಗಳೂರು, ಮಾರ್ಚ್​​ 17: ಮೂಡುಬಿದ್ರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿರುವ ನಡುವೆ, ಇನ್ಸ್ಪೆಕ್ಟರ್ ಮಹಿಳೆಯೊಂದಿಗೆ ಮಾತನಾಡಿರುವ ಆಡಿಯೋ ಸಂಭಾಷಣೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾನು ಆಕೆಯ ಟಚ್ ಬಿಟ್ಟಿದ್ದೀನಿ, ದೇವರಾಣೆ ನೀನು ಬಿಟ್ರೆ ನನಗೆ ಯಾರೂ ಬೇಡ ಎಂಬಂತಹ ಪದಗಳು ಆಡಿಯೋದಲ್ಲಿದ್ದು, ನೂರಾರು ಮಹಿಳೆಯರಿಗೆ ಸಂದೇಶ್​​ ಕಿರುಕುಳ ನೀಡಿದ್ದಾರೆ ಎಂಬ ಸಂತ್ರಸ್ತೆಯ ಆರೋಪಗಳಿಗೆ ಇಂಬು ನೀಡುವಂತವೆ. ಹಳೆಯಂಗಡಿಯವಳು ಯಾರು ಅಂತಾ ಮಹಿಳೆ ಸಂದೇಶ್​​ರನ್ನು ತರಾಟೆಗೆ ಪಡೆದಿದ್ದು, ಟೀಚರ್ ಜೊತೆ…

Read More