Headlines

Adam Zampa: IPL ತೊರೆದು PSL ಆಡಲು ಇದುವೇ ಮುಖ್ಯ ಕಾರಣ..!

ಆಸ್ಟ್ರೇಲಿಯಾದ ಸ್ಟಾರ್ ಸ್ಪಿನ್ನರ್ ಆ್ಯಡಂ ಝಂಪಾ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿಲ್ಲ. ಇತ್ತ ಐಪಿಎಲ್​ನಿಂದ ಹಿಂದೆ ಸರಿದಿರುವ ಝಂಪಾ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಇದಕ್ಕೆ ಕಾರಣಗಳೇನು ಎಂಬುದನ್ನು ಖುದ್ದು ಝಂಪಾ ಬಹಿರಂಗಪಡಿಸಿದ್ದಾರೆ. ಸಮಯ ಮತ್ತು ಹಣದ ಮೌಲ್ಯ: ಆ್ಯಡಂ ಝಂಪಾ  ಅವರ ಪ್ರಕಾರ, ಐಪಿಎಲ್ ಸುದೀರ್ಘ ಅವಧಿಯ ಟೂರ್ನಿಯಾಗಿದೆ. ತಮ್ಮ ಸ್ಪಿನ್ ಬೌಲಿಂಗ್ ಕೌಶಲ್ಯಕ್ಕೆ ಐಪಿಎಲ್‌ನಲ್ಲಿ ಸಿಗುವ ಸಂಭಾವನೆಗಿಂತ, ಅಲ್ಲಿ ವಿನಿಯೋಗಿಸಬೇಕಾದ ಸಮಯ ಬಹಳ ಹೆಚ್ಚು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬೇರೆ ಕೌಶಲವಿರುವ…

Read More

ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ರಾಜ್ಯ ಸರ್ಕಾರದ ನಡೆಗೆ ವಿಜಯೇಂದ್ರ ವ್ಯಂಗ್ಯ – Kannada News | Vijayendra Slams Congress over Guarantees, Alleges Mismanagement and Betrayal of Voters

ಬೆಂಗಳೂರು, ಜೂನ್​​ 14: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ನಿರ್ವಹಣೆ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಸಾಕಷ್ಟು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿತ್ತು. ಆದರೆ, ಈಗ ಗ್ಯಾರಂಟಿಗಳು ಸರಿಯಾಗಿ ತಲುಪುತ್ತಿಲ್ಲ ಮತ್ತು ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಅವರು ಆರೋಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯನ್ನು 4-5 ತಿಂಗಳುಗಳ ಕಾಲ ತಡೆಹಿಡಿದು, ಚುನಾವಣೆ ಬಂದಾಗ ಚುನಾವಣಾ ಲಕ್ಷ್ಮಿಯನ್ನಾಗಿ ಪರಿವರ್ತಿಸಲಾಗುತ್ತಿದೆ. ಅಲ್ಲದೆ, ಗ್ಯಾರಂಟಿಗಳಿಂದ ಉಂಟಾದ ಆರ್ಥಿಕ ಸಂಕಷ್ಟವನ್ನು…

Read More

50 ವರ್ಷದಲ್ಲಿ ವಿಶ್ವ ಹೇಗಿರುತ್ತೆ? ಫ್ರಾನ್ಸ್, ಜಪಾನ್, ಜರ್ಮನಿಯನ್ನೂ ಹಿಂದಿಕ್ಕುತ್ತಾ ಪಾಕಿಸ್ತಾನ? ಭಾರತ ಹೇಗಿದ್ದೀತು? – Kannada News | India may overtake USA economy in 2075 says Goldman Sachs report, here are top economies in next 50 years

ನವದೆಹಲಿ, ಜನವರಿ 6: ಭಾರತದ ಆರ್ಥಿಕತೆ (India GDP) ಕಳೆದ ಹತ್ತಿಪ್ಪತ್ತು ವರ್ಷಗಳಿಂದ ಅಪಾರ ವೇಗದಲ್ಲಿ ಬೆಳೆಯುತ್ತಿದೆ. ಕಳೆದೆರಡು ವರ್ಷದಲ್ಲಿ ಫ್ರಾನ್ಸ್, ಬ್ರಿಟನ್ ಆರ್ಥಿಕತೆಗಳನ್ನು ಹಿಂದಿಕ್ಕಿದೆ. ಈಗ ಜಪಾನ್ ಜಿಡಿಪಿಯನ್ನೂ ಮೀರಿಸಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯ ದೇಶವೆನಿಸಿದೆ ಭಾರತ. ಮುಂದಿನೆರಡು ವರ್ಷದಲ್ಲಿ ಜರ್ಮನಿಯನ್ನೂ ಹಿಂದಿಕ್ಕಿ ನಂ. 3 ಸ್ಥಾನಕ್ಕೆ ಏರುವ ನಿರೀಕ್ಷೆ ಇದೆ. ಆದರೆ, ಎರಡನೇ ಸ್ಥಾನಕ್ಕೇರಲು ಭಾರತಕ್ಕೆ ಬಹಳ ಸಮಯ ಬೇಕು. ಗೋಲ್ಡ್​ಮನ್ ಸ್ಯಾಕ್ಸ್ (Goldman Sachs) ವರದಿಯೊಂದರ ಪ್ರಕಾರ ಭಾರತ ಎರಡನೇ ಸ್ಥಾನಕ್ಕೇರಲು…

Read More

Bengaluru Air Quality: ವರುಣನ ಕೃಪೆಯಿಂದ ಬೆಂಗಳೂರಿಗರಿಗೆ ಸಿಕ್ತು ಬಿಗ್ ರಿಲೀಫ್: ರಾಜ್ಯದ ಪ್ರಮುಖ ನಗರಗಳ ಇಂದಿನ AQI ಹೇಗಿದೆ ಗೊತ್ತಾ? – Kannada News | Bengaluru AQI Update: Air Quality Improves in Karnataka Cities due to Rains

ಬೆಂಗಳೂರು, ಜುಲೈ 19: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಇದರ ಸಕಾರಾತ್ಮಕ ಪರಿಣಾಮ ರಾಜ್ಯದ ವಾಯುಗುಣಮಟ್ಟದ ಮೇಲೂ ಬೀರಿದೆ. ಜುಲೈ 19 ರ ಇಂದಿನ ವರದಿಗಳ ಪ್ರಕಾರ, ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಉತ್ತಮ ಹಾಗೂ ತೃಪ್ತಿಕರ ಮಟ್ಟದಲ್ಲಿದೆ. ಮಳೆ ಮತ್ತು ಬಲವಾದ ಗಾಳಿಯ ಕಾರಣದಿಂದಾಗಿ ವಾತಾವರಣದಲ್ಲಿದ್ದ ಧೂಳಿನ ಕಣಗಳು ನಿಯಂತ್ರಣಕ್ಕೆ ಬಂದಿದ್ದು, ಕರಾವಳಿ ಹಾಗೂ ಒಳನಾಡಿನ ಜನತೆ ಶುದ್ಧ ಗಾಳಿಯನ್ನು ಉಸಿರಾಡುತ್ತಿದ್ದಾರೆ. ಬೆಂಗಳೂರಿನಲ್ಲಿ…

Read More

ಈ ವರ್ಷದ ಬಜೆಟ್ ಭಾಷಣದಲ್ಲಿ ಹೊಸತನ; 75 ವರ್ಷದ ಸಂಪ್ರದಾಯ ಮುರಿಯುತ್ತಾರಾ ನಿರ್ಮಲಾ ಸೀತಾರಾಮನ್? – Kannada News | Nirmala sitharaman may break 75 year tradition in her 2026 budget speech say reports

ನವದೆಹಲಿ, ಜನವರಿ 31: ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ನಾಳೆ ಭಾನುವಾರ ಮಂಡಿಸಲಿರುವ ಬಜೆಟ್ ಹಾಗೂ ಅವರ ಬಜೆಟ್ ಭಾಷಣ (Budget Speech) ವಿಭಿನ್ನವಾಗಿರಲಿದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅನ್ನು ಪ್ರಸ್ತುತಪಡಿಸುವ ರೀತಿ ಬೇರೆ ರೀತಿ ಇರಲಿದೆ. 75 ವರ್ಷಗಳಿಂದ ಇದ್ದ ಬಜೆಟ್ ಭಾಷಣದ ಸ್ವರೂಪ ಬದಲಾಗಲಿದೆ. ಬಜೆಟ್ ಭಾಷಣದ ಎರಡು ಭಾಗಗಳ ಪೈಕಿ ಎರಡನೇ ಭಾಗಕ್ಕೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚು ಒತ್ತು ಕೊಡಲಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿದ್ದಾಗಿ ನ್ಯೂಸ್18 ವರದಿ ಮಾಡಿದೆ….

Read More

ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ 8 ಆಟಗಾರರ ಪಟ್ಟಿ ಪ್ರಕಟ

T20 World Cup 2026: ಟಿ20 ವಿಶ್ವಕಪ್ ಮುಕ್ತಾಯಕ್ಕೆ ಇನ್ನು ಉಳಿದಿರುವುದು ಕೇವಲ ಒಂದು ಮ್ಯಾಚ್ ಮಾತ್ರ. ಮಾರ್ಚ್ 8 ರಂದು ನಡೆಯಲಿರುವ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಫೈನಲ್ ಪಂದ್ಯದೊಂದಿಗೆ ವಿಶ್ವಕಪ್​ಗೆ ತೆರೆ ಬೀಳಲಿದೆ. ಅದಕ್ಕೂ ಮುನ್ನ ಈ ಬಾರಿಯ ಟೂರ್ನಿಯ ಶ್ರೇಷ್ಠ ಆಟಗಾರನ ಪ್ರಶಸ್ತಿಗೆ ನಾಮನಿರ್ದೇಶನವಾಗಿರುವ ಆಟಗಾರರ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ 8 ಆಟಗಾರರಲ್ಲಿ ಒಬ್ಬರು ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆಯಲಿದ್ದಾರೆ. ಈ ಪಟ್ಟಿಯಲ್ಲಿರುವ ಆಟಗಾರರು ಈ ಕೆಳಗಿನಂತಿದೆ.. ವಿಲ್…

Read More

ದಾವಣಗೆರೆ ದಕ್ಷಿಣ ಕ್ಷೇತ್ರದ ಆಳ ಅಗಲ: ಕಣದಲ್ಲಿ 25 ಅಭ್ಯರ್ಥಿಗಳು; ಮಹಿಳಾ ಮತದಾರರೇ ಹೆಚ್ಚು

ದಾವಣಗೆರೆ, ಏಪ್ರಿಲ್​ 08: ಅಬ್ಬರದ ಪ್ರಚಾರ, ಜಿದ್ದಾಜಿದ್ದಿ ಸ್ಪರ್ಧೆಯಿಂದ ದಾವಣಗೆರೆ ದಕ್ಷಿಣ ಕ್ಷೇತ್ರ (Davanagere Bypoll) ರಾಜ್ಯದ ಗಮನ ಸೆಳೆದಿದೆ. ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಸೇರಿ ಬರೋಬ್ಬರಿ 25 ಜನ ಕಣದಲ್ಲಿದ್ದಾರೆ. ಮೇಲಾಗಿ ಅಲ್ಪಸಂಖ್ಯಾಂತರೇ ಅಧಿಕ ಇರುವ ಕ್ಷೇತ್ರವಾದ ಹಿನ್ನೆಲೆ ಆ ಸಮುದಾಯ ಅಭ್ಯರ್ಥಿಗಳೇ ಎಸ್​​ಡಿಪಿಐ ಸೇರಿ 14 ಜನ ಇದ್ದಾರೆ. ಇನ್ನೇನು ಮತದಾನಕ್ಕೆ ಕೆಲವೇ ಗಂಟೆ ಬಾಕಿಯಿದ್ದು, ಅಂತಿಮ ಹಂತದ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ. ಶಿಗ್ಗಾಂವಿ, ಸಂಡೂರ್ ಹಾಗೂ ಚನ್ನಪಟ್ಟಣ ಮೂರು…

Read More

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಇಂಗ್ಲೆಂಡ್‌ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ವಿದಾಯ – Kannada News | Ben Stokes Announces Shock International Retirement During NZ Test Match

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪ್ರಸ್ತುತ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಮಧ್ಯದಲ್ಲಿ ಸ್ಟೋಕ್ಸ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಪಂದ್ಯದ ನಾಲ್ಕನೇ ದಿನದಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸ್ಟೋಕ್ಸ್ ನಿವೃತ್ತಿಯ ಬಗ್ಗೆ ಮಾಹಿತಿ ನೀಡಿದೆ. ಅಚ್ಚರಿಯ ಸಂಗತಿಯೆಂದರೆ ಇಂಗ್ಲೆಂಡ್‌ ಈ ವಿಚಾರವನ್ನು ಬಹಿರಂಗಪಡಿಸುವ ಸಂದರ್ಭದಲ್ಲಿ ಬೆನ್ ಸ್ಟೋಕ್ಸ್ ಮೈದಾನದಲ್ಲಿದ್ದು…

Read More

ಕಸ್ತೂರಿ ನಗರ ಪಾರ್ಕ್ ಉಳಿಸಲು ಸ್ಥಳೀಯರ ಹೋರಾಟ: ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ – Kannada News | Kasturi Nagar Park Protest: Residents Oppose GBA’s Commercial Use of Green Space

ಕಸ್ತೂರಿ ನಗರ ಪಾರ್ಕ್ ಉಳಿಸಲು ಸ್ಥಳೀಯರ ಹೋರಾಟ ಬೆಂಗಳೂರು, ಜೂನ್ 13: ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್‌ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಸಬಾರದು ಎಂಬ ನಿಯಮವಿದ್ದರೂ, ಜಿಬಿಎ (GBA) ವತಿಯಿಂದಲೇ ಉದ್ಯಾನವನದ ಅಸ್ತಿತ್ವಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ನಿವಾಸಿಗಳು ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಾಂಶಗಳು ಕಸ್ತೂರಿನಗರದ ಎನ್‌ಜಿಇಎಫ್ ಲೇಔಟ್ ಪಾರ್ಕ್ ಉಳಿಸಲು ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ….

Read More

‘ಧುರಂಧರ್’ ಸಿನಿಮಾ ವಿಷಯದಲ್ಲಿ ಕೊನೆಗೂ ತಪ್ಪು ತಿದ್ದಿಕೊಂಡ ನೆಟ್​​ಫ್ಲಿಕ್ಸ್ – Kannada News | Dhurandhar Netflix OTT Release Fixed: Quality Issues Resolved After Audience Backlash

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರ ಇತ್ತೀಚೆಗೆ ಒಟಿಟಿ ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ಅದ್ಭುತ ಯಶಸ್ಸನ್ನು ಗಳಿಸಿದ ನಂತರ, ‘ಧುರಂಧರ್’ ಚಿತ್ರದ ಒಟಿಟಿ ಬಿಡುಗಡೆಯ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಆದ್ದರಿಂದ, ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆದ ಕೇವಲ 24 ಗಂಟೆಗಳಲ್ಲಿ ಚಿತ್ರವು ಟ್ರೆಂಡಿಂಗ್‌ ಅಲ್ಲಿ ಮೊದಲ ಸ್ಥಾನದಲ್ಲಿ ಬರಲು ಪ್ರಾರಂಭಿಸಿತು. ಆದರೆ ‘ಧುರಂಧರ್’ ಚಿತ್ರದ ಒಟಿಟಿ ಆವೃತ್ತಿ ಪ್ರೇಕ್ಷಕರನ್ನು ದೊಡ್ಡ ಪ್ರಮಾಣದಲ್ಲಿ ನಿರಾಶೆಗೊಳಿಸಿತು. ಟೀಕೆ ವ್ಯಕ್ತವಾದ ಬಳಿಕ ನೆಟ್​ಫ್ಲಿಕ್ಸ್ ತಪ್ಪು ತಿದ್ದುಕೊಂಡಿದೆ. ಥಿಯೇಟರ್‌ಗೆ…

Read More