ಶಿವರಾಜ್ ಕುಮಾರ್​​ ಬಗ್ಗೆ ವಿಷ್ಣುವರ್ಧನ್​​ಗಿತ್ತು ಅಪಾರ ಪ್ರೀತಿ, ಕೊಟ್ಟಿದ್ದರು ಅಮೂಲ್ಯ ಉಡುಗೊರೆ

ವಿಷ್ಣುವರ್ಧನ್ (Vishnuvardhan), ಕನ್ನಡ ಚಿತ್ರರಂಗದ ಮೇರು ನಟ. ಹಲವಾರು ಸೂಪರ್ ಹಿಟ್, ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ಅವರು ಕನ್ನಡಕ್ಕೆ ನೀಡಿದ್ದಾರೆ. ಅಣ್ಣಾವ್ರ ಬಳಿಕ ಅತಿ ಹೆಚ್ಚು ಗೌರವಿಸಲ್ಪಡುವ ನಟ ವಿಷ್ಣುವರ್ಧನ್. ಆದರೆ ಒಂದು ಸಮಯದಲ್ಲಿ ವಿಷ್ಣುವರ್ಧನ್ ಮತ್ತು ರಾಜ್​​ಕುಮಾರ್ ಅವರ ನಡುವೆ ವೈಮನಸ್ಯ ಇದೆ ಎಂದೆಲ್ಲ ಸುದ್ದಿಗಳು ಹರಿದಾಡಿದ್ದವು. ರಾಜ್​​ಕುಮಾರ್ ಅಭಿಮಾನಿಗಳು ವಿಷ್ಣುವರ್ಧನ್ ಮೇಲೆ ದಾಳಿ ಮಾಡಿದ್ದರು, ವಿಷ್ಣುವರ್ಧನ್ ಅಭಿಮಾನಿಗಳು ಸಹ ರಾಜ್​​ಕುಮಾರ್ ಅವರ ಸಿನಿಮಾಗಳ ಸೋಲಿಸಲು ಯತ್ನಿಸಿದ್ದರು ಎಂದೆಲ್ಲ ಹೇಳಲಾಗುತ್ತದೆ. ಆದರೆ ವೈಯಕ್ತಿಕವಾಗಿ ರಾಜ್​​ಕುಮಾರ್ ಮತ್ತು…

Read More

ಸಲ್ಮಾನ್ ತಡವಾಗಿ ಬರ್ತಿದ್ರು, ಹಾಗಾಗಿ ಸೆಟ್‌ನಲ್ಲೇ ಜಿಮ್ ಮಾಡ್ತಿದ್ದೆ: ಕಾಜಲ್ ಅಗರ್ವಾಲ್ – Kannada News | Kajal Aggarwal Critiques Bollywood Lack of Punctuality Shares Insights on Salman Khan Habits

ಬಾಲಿವುಡ್ (Bollywood) ಮತ್ತು ದಕ್ಷಿಣ ಭಾರತದ ಚಿತ್ರರಂಗದ ನಡುವೆ ಹೋಲಿಕೆ ಇಂದಿನದೇನಲ್ಲ. ಸೌತ್ ಸಿನಿಮಾಗಳ ಮೇಕಿಂಗ್, ಕಥೆ ಮತ್ತು ನಿರ್ದೇಶನದ ಶಿಸ್ತನ್ನು ನೋಡಿ ಬಾಲಿವುಡ್‌ನವರು ಕಲಿಯಬೇಕಾದದ್ದು ತುಂಬಾನೇ ಇದೆ ಎಂದು ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿರುತ್ತಾರೆ. ಇದೀಗ ಇದೇ ವಿಷಯವಾಗಿ ಸೌತ್ ಹಾಗೂ ನಾರ್ತ್ ಎರಡೂ ಕಡೆ ನಟಿಸಿ ಸೈ ಎನಿಸಿಕೊಂಡಿರುವ ಸ್ಟಾರ್ ನಟಿ ಕಾಜಲ್ ಅಗರ್ವಾಲ್ ಮುಕ್ತವಾಗಿ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ, ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಅವರ ಕೆಟ್ಟ ಅಭ್ಯಾಸವೊಂದನ್ನು ರಿವೀಲ್ ಮಾಡಿದ್ದಾರೆ. ಬಾಲಿವುಡ್‌ಗಿಂತ ಸೌತ್ ಇಂಡಸ್ಟ್ರಿನೇ…

Read More

Gold Rate: ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ; ಗ್ರಾಮ್​ಗೆ 130 ರೂ ಕುಸಿತ – Kannada News | Gold Price Today on 13th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 13: ಚಿನ್ನದ ಬೆಲೆಯ ಸತತ ಇಳಿಕೆಯ ಟ್ರೆಂಡ್ ಮತ್ತೆ ಶುರುವಾದಂತಿದೆ. ವಾರಾಂತ್ಯದಲ್ಲಿ ಅಲ್ಪ ಇಳಿಕೆ ಕಂಡಿದ್ದ ಬಂಗಾರದ ದರ ಇವತ್ತು 130 ರೂಗಳಷ್ಟು ಕಡಿಮೆಗೊಂಡಿದೆ. ಕಳೆದ ಐದಾರು ತಿಂಗಳುಗಳಿಂದ ಇದರ ಬೆಲೆ ಬಹಳಷ್ಟು ಇಳಿದಿದೆ. ಇರಾನ್ ಯುದ್ಧವು ಚಿನ್ನದ ಬೆಲೆ (Gold Price) ಕುಸಿತಕ್ಕೆ ಎಡೆ ಮಾಡಿಕೊಟ್ಟಂತಿದೆ. ಜನವರಿ ಕೊನೆಯಲ್ಲಿ 17,885 ರೂ ಇದ್ದ ಅಪರಂಜಿ ಚಿನ್ನದ ಬೆಲೆ ಇದೀಗ 14,291 ರೂಗೆ ಕುಸಿದಿದೆ. ಐದಾರು ತಿಂಗಳಲ್ಲಿ ಬೆಲೆ ಮೂರೂವರೆ ಸಾವಿರ ರೂಗಿಂತ ಹೆಚ್ಚಿನ…

Read More

WPL 2026: ಮುಂಬೈ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | RCB vs MI WPL 2026: Final Berth or Playoff Hope? Match 16 Stakes, Toss and Playing XIs

ಮಹಿಳಾ ಪ್ರೀಮಿಯರ್ ಲೀಗ್  (Women’s Premier League) 2026 ರ 16 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಮುಂಬೈ ಇಂಡಿಯನ್ಸ್ (RCB vs MI) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯವೂ ವಡೋದರಾದಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಗೆಲುವು ನಿರ್ಣಾಯಕವಾಗಿದೆ. ಇತ್ತ ಆರ್​ಸಿಬಿಗೂ ಈ ಪಂದ್ಯದ ಗೆಲುವು ಅವಶ್ಯಕವಾಗಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ, ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯಲಿದೆ. ಇತ್ತ ಮುಂಬೈ ಗೆದ್ದರೆ, ಅದರ ಫ್ಲೇ ಆಫ್ ಕನಸು ಜೀವಂತವಾಗಿರಲಿದೆ. ಮುಂಬೈ…

Read More

ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರಿಂದ ಗಲಾಟೆ!

ಹಾಸನ, ಫೆಬ್ರುವರಿ 08: ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಪ್ರೀತಿಸಿ ವಿವಾಹವಾದ ಪತ್ನಿಗೆ ಪತಿ ಕುಟುಂಬಸ್ಥರು ಕಿರುಕುಳ ನೀಡಿದ ಘಟನೆ ನಡೆದಿದೆ. ಮೂರು ವರ್ಷಗಳ ಹಿಂದೆ ಅರ್ಪಿತಾ ಹಾಗೂ ಶಶಿಕುಮಾರ್ ಲವ್ ಮ್ಯಾರೇಜ್ ಮಾಡಿಕೊಂಡಿದ್ದರು. ಡ್ರೈವಿಂಗ್ ಕೆಲಸ ಮಾಡುತ್ತಿದ್ದ ಶಶಿಕುಮಾರ್, ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಯಿಂದ ದೂರವಾಗಿದ್ದಾನೆ. ಅರ್ಪಿತಾ ಉಳಿದುಕೊಳ್ಳಲು ಪತಿ ಮನೆಯ ಮೇಲಿನ ರೂಂನ್ನು ಶಶಿಕುಮಾರ್ ಪೋಷಕರು ನೀಡಿದ್ದರು. ಕ್ಯಾಂಟೀನ್‌ನಲ್ಲಿ ಕೆಲಸ ಮಾಡಿ ಮಗುವನ್ನು ಸಾಕುತ್ತಿದ್ದ ಅರ್ಪಿತಾ, ವಿಚ್ಛೇದನ ಹಾಗೂ ಜೀವನಾಂಶಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದಾಳೆ. ಇದರಿಂದ ಕೋಪಗೊಂಡ…

Read More

ಕೋಗಿಲು ಬಡಾವಣೆಯಲ್ಲಿ ಡೆಮಾಲಿಷ್ ಆಗಿದ್ದು 167 ಮನೆ, ಫ್ಲಾಟ್​ಗಾಗಿ ಸಲ್ಲಿಕೆಯಾದ ಅರ್ಜಿ 250ಕ್ಕೂ ಹೆಚ್ಚು! – Kannada News | Kogilu Layout Housing Row: 167 illegal Homes Demolished, Over 250 Applications Filed for Flats

ಬೆಂಗಳೂರು, ಜನವರಿ 1: ಬೆಂಗಳೂರಿನ ಕೋಗಿಲು ಲೇಔಟ್​ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್, ಮನೆಗಳ ತೆರವು ವಿಚಾರ ವಿವಾದಕ್ಕೀಡಾಗಿತ್ತು. ನಂತರ ನಿರಾಶ್ರಿತರಿಗೆ ಮನೆ ನೀಡುವುದಾಗಿ ಕರ್ನಾಟಕ (Karnataka) ಕಾಂಗ್ರೆಸ್ (Congress) ಸರ್ಕಾರ ಘೋಷಣೆ ಮಾಡಿದ್ದೂ ಸಹ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ಈ ನಡೆಗೆ ವ್ಯಾಪಕ ಆಕ್ಷೇಪವೂ ವ್ಯಕ್ತವಾಗಿದೆ. ಏತನ್ಮಧ್ಯೆ ಇದೀಗ ಹೊಸ ಸಮಸ್ಯೆ ಎದುರಾಗಿದೆ. ಕೋಗಿಲು ಬಡಾವಣೆಯಲ್ಲಿ ಡೆಮಾಲಿಷ್ ಮಾಡಲಾದ ಮನೆಗಳ ಲೆಕ್ಕಾಚಾರದ ಆಧಾರದಲ್ಲಿ, ಸರ್ಕಾರ ರಾಜೀವ್ ಗಾಂಧಿ ವಸತಿ ಯೋಜನೆ ಅಡಿ 167 ಫ್ಲಾಟ್​​ಗಳನ್ನು ನೀಡುವಂತೆ ಸಿಎಂ…

Read More

ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು

ಐಪಿಎಲ್ 2026ರ ಭರ್ಜರಿ ಆರಂಭದ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಶನಿವಾರ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಳೆದ ಸೀಸನ್‌ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದಿದ್ದ ಆರ್‌ಸಿಬಿ, ಈ ಬಾರಿಯೂ ಅಮೋಘ ಪ್ರದರ್ಶನ ನೀಡುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ನಂತರ, ತಂಡದ ಪ್ರಮುಖ ಆಟಗಾರರು…

Read More

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ, ಕಾರ್ಯಕರ್ತರಿಂದ ನ್ಯಾಯಾಲಯದೆದುರು ಪ್ರತಿಭಟನೆ – Kannada News | Unnao case survivor family and activists protest at court police ask them to leave

ನವದೆಹಲಿ, ಡಿಸೆಂಬರ್ 26: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕುಲದೀಪ್ ಸಿಂಗ್ ಸೆಂಗಾರ್ (Kuldeep Singh Sengar) ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ ನ್ಯಾಯಾಲಯದ ಆದೇಶವನ್ನು ಪ್ರತಿಭಟಿಸಲು ಇಂದು ದೆಹಲಿ ಹೈಕೋರ್ಟ್ ಹೊರಗೆ ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಜಮಾಯಿಸಿತ್ತು. ತಕ್ಷಣ ಅವರನ್ನು ಆ ಸ್ಥಳದಿಂದ ಆಚೆ ಹೋಗುವಂತೆ ಪೊಲೀಸರು ಎಚ್ಚರಿಕೆ ನೀಡಿದರು. ದೆಹಲಿ ಹೈಕೋರ್ಟ್ ಹೊರಗೆ ಪ್ರತಿಭಟನಾಕಾರರನ್ನು ಪ್ರತಿಭಟನೆ ನಡೆಸದಂತೆ ತಡೆಯಲಾಯಿತು. ಇದರಿಂದ ನ್ಯಾಯಾಲಯದ ಭದ್ರತೆಯೊಂದಿಗೆ ಕೆಲಕಾಲ ಪ್ರತಿಭಟನಾಕಾರರು ಮಾತಿನ ಚಕಮಕಿ…

Read More

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ, ಮತದಾನ, ರಿಸಲ್ಟ್ ಯಾವಾಗ? ಇಲ್ಲಿದೆ ವಿವರ

ಬೆಂಗಳೂರು, (ಜೂನ್ 01): ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ (Karnataka Legislative Council biennial polls) 7 ಸದಸ್ಯ ಸ್ಥಾನಕ್ಕೆ ನಡೆಯುವ ದ್ವಿವಾರ್ಷಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ಇಂದಿನಿಂದ (ಜೂನ್ 01) ಜೂ.8ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಯ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಕ್ಷಿ ಅವರು ಈ ಸಂಬಂಧ ಪ್ರಕಟಣೆ ಹೊರಡಿಸಿದ್ದಾರೆ.ಜೂ.9 ರಂದು ನಾಮಪತ್ರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದು ಸಂಜೆ ವೇಳೆಗೆ ಸಿಂಧುವಾದ ನಾಮಪತ್ರಗಳ ಪ್ರಕಟಣೆ ಹೊರಡಿಸಲಾಗುತ್ತದೆ. ಮುಖ್ಯಾಂಶಗಳು ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ…

Read More

ರಮ್ಯಾ, ವಿಜಯಲಕ್ಷ್ಮಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ – Kannada News | Mudigere Congress MLA Nayana Motamma Targeted by Obscene Comments on Instagram

ಶಾಸಕಿಗೆ ಬಂದ ಅಶ್ಲೀಲ ಕಾಮೆಂಟ್​​ಗಳು ಬೆಂಗಳೂರು, ಜನವರಿ 11: ಇತ್ತೀಚೆಗೆ ನಟಿ ರಮ್ಯಾ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಅಶ್ಲೀಲ ಮೆಸೇಜ್ ಮಾಡುವವರ ವಿರುದ್ಧ ಸಿಡಿದೆದ್ದಿದ್ದರು. ಅಶ್ಲೀಲವಾಗಿ ಕಾಮೆಂಟ್ (Obscene comment) ಮಾಡಿದವರ ವಿರುದ್ಧ ದೂರು ನೀಡುವ ಮೂಲಕ ಕಾನೂನು ಸಮರ ಸಾರಿದ್ದರು. ಇದು ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದರೆ ಇದೀಗ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮರಿಗೂ (Nayana Motamma) ಅಶ್ಲೀಲ ಕಾಮೆಂಟ್ ಕಾಟ ಶುರುವಾಗಿದೆ. ವೈಯಕ್ತಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿನ ಪೋಸ್ಟ್‌ಗೆ ವೇಶ್ಯೆ ಎಂದು ಕಾಮೆಂಟ್…

Read More