Headlines

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಖಾಜಾನ ಪ್ರೀತಿಗೆ ಮನಸೋತು ಹೆಣವಾದಳು – Kannada News | Vijayanagara: Love Affair Ends in Tragic Murder of Mother of Three

ಬಳ್ಳಾರಿ, ಜನವರಿ 15: ಆಕೆ ಮೂರು ಮಕ್ಕಳ ತಾಯಿ (mother). ಕಳೆದ 8 ವರ್ಷಗಳಿಂದ ಗಂಡನಿಂದ ದೂರವಾಗಿದ್ದರು. ರೈಲ್ವೆ ಸ್ಟೇಷನ್​​ನಲ್ಲಿ ಸ್ಟಾಲ್‌‌ವೊಂದರಲ್ಲಿ ಕೆಲಸ ಮಾಡಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದರು. ತಾವಾಯ್ತು ತಮ್ಮ ಕುಟುಂಬವಾಯ್ತು ಅಂತಾ ಇದ್ದವರಿಗೆ ಯುವಕನೊಬ್ಬನ ಪರಿಚಯವಾಗಿದೆ. ಪರಿಚಯ ಸಲುಗೆಗೆ ತಿರುಗಿ ಯಾರಿಗೂ ಗೊತ್ತಾಗದ ಹಾಗೆ ನಾಲ್ಕು ತಿಂಗಳ ಹಿಂದೆ ಮದುವೆ ಆಗಿದ್ದರು. ಆದರೆ ಅವರಿಬ್ಬರ ನಡುವೆ ಅದೇನಾಯ್ತು ಏನೋ ಗೊತ್ತಿಲ್ಲ ನಸುಕಿನ ಜಾವವೇ ಆಕೆಯ ಕತ್ತು ಕೊಯ್ದು ಭೀಕರ ಕೊಲೆ (Murder) ಮಾಡಿಯೇ ಬಿಟ್ಟಿದ್ದ….

Read More

ರಷ್ಯಾದಿಂದ 60 ಮಿಲಿಯನ್ ಬ್ಯಾರಲ್ ಕಚ್ಛಾ ತೈಲ ಖರೀದಿಸಿದ ಭಾರತ

ನವದೆಹಲಿ, ಮಾರ್ಚ್ 25: ಗಲ್ಫ್ ಭಾಗದಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ (Hormuz Strait) ಪರಿಸ್ಥಿತಿ ಇನ್ನೂ ತಿಳಿಯಾಗಿಲ್ಲದ ಹಿನ್ನೆಲೆಯಲ್ಲಿ ಭಾರತವು ತನ್ನ ಕಚ್ಛಾ ತೈಲ ಅಗತ್ಯಗಳನ್ನು ರಷ್ಯಾದಿಂದ ಪಡೆಯುತ್ತಿದೆ. ಮುಂದಿನ ತಿಂಗಳಿಗಾಗಿ ಭಾರತವು ರಷ್ಯಾದಿಂದ 60 ಮಿಲಿಯನ್ ಬ್ಯಾರಲ್ ಕಚ್ಛಾ ತೈಲವನ್ನು (Russian crude oil) ಖರೀದಿ ಮಾಡಿದೆ ಎಂದು ಬ್ಲೂಮ್​ಬರ್ಗ್ ಸುದ್ದಿ ಏಜೆನ್ಸಿಯು ವರದಿ ಮಾಡಿದೆ. ಇರಾನ್ ಯುದ್ಧಕ್ಕೆ ಮುನ್ನ ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿ ಮಾಡುತ್ತಿದ್ದ ಭಾರತ ಈಗ ಹೆಚ್ಚಿನ ದರ ತೆರಬೇಕಾಗಿದೆ. ಬ್ರೆಂಟ್…

Read More

ಮದುವೆಯಾಗಿ ಒಂದುವರೆ ವರ್ಷಕ್ಕೆ ವಿವಾಹಿತೆ ಸಾವು: ಅಳಿಯನೇ ಕೊಲೆಗೈದದ್ದು ಎಂದ ಮಹಿಳೆ ಪೋಷಕರು

ಬೆಂಗಳೂರು, ಮಾರ್ಚ್​​ 15: ಅವರದ್ದು ಕರ್ನಾಟಕದ ಗಡಿ ಭಾಗ. ಪಾವಗಡ ಮೂಲದ ಯುವತಿಗೆ ಅದೇ ಊರಿನ ಯುವಕನೊಂದಿಗೆ ಮದುವೆ ಮಾಡಿದ್ದರು. ಇನ್ನೇನು ಚೆನ್ನಾಗಿ ಇರ್ತಾರೆ ಎನ್ನುವಷ್ಟರಲ್ಲೇ ವಿವಾಹಿತ ಮಹಿಳೆ ಹೆಣವಾಗಿದ್ದಾಳೆ (death). ವರಿಸಿದವನೇ ಕೊಂದಿದ್ದಾನೆ ಎನ್ನವು ಆರೋಪ ಕೇಳಿಬರ್ತಿದೆ. ಯಲಹಂಕ ನ್ಯೂಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಬೆಂಗಳೂರಿನ ಯಲಹಂಕ ನ್ಯೂಟೌನ್​​​ನ ಬೃಂದಾವನ ಲೇಔಟ್​​ನಲ್ಲಿ ವಾಸವಿದ್ದ 24 ವರ್ಷದ ಶೃತಿ ಇಂದು ಹೆಣವಾಗಿ ಬಿದ್ದಿದ್ದಾಳೆ. ಕಳೆದ 2024ರ ಡಿಸೆಂಬರ್‌ನಲ್ಲಿ ಪವನ್ ಕಲ್ಯಾಣ್ ಎಂಬಾತನ ಜೊತೆ ಶೃತಿ…

Read More

IND vs ENG: 23 ವರ್ಷಗಳ ನಂತರ ಇಂತಹದೊಂದು ಪಂದ್ಯವನ್ನಾಡುತ್ತಿದೆ ಟೀಂ ಇಂಡಿಯಾ – Kannada News | 2026 T20 WC Semifinal: India vs England – First ICC Knockout in 23 Years Without Kohli Rohit

2024 ರಲ್ಲಿ ಟಿ20 ಸ್ವರೂಪದಿಂದ ನಿವೃತ್ತರಾದ ನಂತರ, ಟೀಂ ಇಂಡಿಯಾ ಹೊಸ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಇತರ ಪ್ರತಿಭಾವಂತ ಯುವ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಆದಾಗ್ಯೂ ಇದೇ ಮೊದಲ ಬಾರಿಗೆ ಈ ಇಬ್ಬರು ಹಿರಿಯ ಆಟಗಾರರಿಲ್ಲದೆ ಟೀಂ ಇಂಡಿಯಾ ಪ್ರಮುಖ ಪಂದ್ಯವನ್ನು ಆಡಲಿದ್ದು, ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. Source link

Read More

ಕಚ್ಚಾ ತೈಲ ಬೆಲೆ ಸಿಕ್ಕಾಪಟ್ಟೆ ಏರಿಕೆ; ಬ್ಯಾರಲ್​ಗೆ ಒಂದು ಡಾಲರ್ ಬೆಲೆ ಹೆಚ್ಚಿದಂತೆ ಭಾರತಕ್ಕೆ ಹೊರೆ ಎಷ್ಟು ಹೆಚ್ಚುತ್ತೆ ಗೊತ್ತಾ? – Kannada News | India crude oil dependence on gulf, effect of price rise on import bill

ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮವಾಗಿ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ (crude oil prices) ಬಹಳಷ್ಟು ಏರುತ್ತಿದೆ. ಸೋಮವಾರದ ವಹಿವಾಟಿನಲ್ಲಿ ಬ್ರೆಂಟ್ ಕ್ರೂಡ್ ತೈಲ ಬ್ಯಾರಲ್​ಗೆ 80 ಡಾಲರ್ ಬೆಲೆ ದಾಟಿದೆ. ಬ್ಯಾರಲ್​ಗೆ 60 ಡಾಲರ್ ಆಸುಪಾಸಿನ ಬೆಲೆಯಲ್ಲಿ ತೈಲ ಖರೀದಿ ಮಾಡುತ್ತಿದ್ದ ಭಾರತಕ್ಕೆ ಈಗ ಬೆಲೆ ಏರಿಕೆಯ ಬಿಸಿ ಆರ್ಥಿಕವಾಗಿ ತಾಗಲಿದೆ. ಸದ್ಯ ತೈಲ ಬೆಲೆ ಹಲವು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಹೋಗಿದೆ. ಕಚ್ಛಾ ತೈಲ ಬೆಲೆ ಏರಿಕೆಯಿಂದ ಭಾರತಕ್ಕೆ ಏನು…

Read More

ಪಾಕಿಸ್ತಾನ ಸೇನೆಗೆ ಆಘಾತ: ಮಿಲಿಟರಿ ಬೆಂಗಾವಲು ಪಡೆ ಮೇಲೆ ಪ್ರತ್ಯೇಕತಾವಾದಿಗಳ ದಾಳಿ, 45 ಸೈನಿಕರು ಸಾವು – Kannada News | Balochistan Attack: BLA Claims 45 plus Pakistani Soldiers Killed in Mastung Convoy Ambush

ಬಲೂಚಿಸ್ತಾನ, ಜುಲೈ 17: ಪಾಕಿಸ್ತಾನ(Pakistan)ದ ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆಯಲ್ಲಿ ಪಾಕಿಸ್ತಾನಿ ಮಿಲಿಟರಿ ಬೆಂಗಾವಲು ಪಡೆಯ ಮೇಲೆ ಭೀಕರ ಶಸ್ತ್ರಸಜ್ಜಿತ ದಾಳಿ ನಡೆದಿದೆ. ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ (BLA) ಉಗ್ರಗಾಮಿ ಸಂಘಟನೆಯು ಈ ಸಂಘಟಿತ ದಾಳಿಯ ಹೊಣೆ ಹೊತ್ತುಕೊಂಡಿದ್ದು, ತನ್ನ ಗಣ್ಯ ‘ಫತಾಹ್ ಸ್ಕ್ವಾಡ್’ ನಡೆಸಿದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 45 ಕ್ಕೂ ಹೆಚ್ಚು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ . ಖಾದ್ ಕೂಚಾ ಎಂಬ ಪ್ರದೇಶದ ಹೆದ್ದಾರಿಯಲ್ಲಿ ರಜೆಯಲ್ಲಿದ್ದ ಮಿಲಿಟರಿ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಬಸ್‌ಗಳನ್ನು ಗುರಿಯಾಗಿಸಿಕೊಂಡು ಡಜನ್‌ಗಟ್ಟಲೆ ಶಸ್ತ್ರಸಜ್ಜಿತ…

Read More

ಭಾರತದ ಸೋಲಾರ್ ಉತ್ಪನ್ನಗಳ ಆಮದು ಮೇಲೆ ಅಮೆರಿಕದಿಂದ ಶೇ. 126 ಸುಂಕ; ಕುಸಿತ ಕಂಡ ಸೋಲಾರ್ ಕಂಪನಿಗಳ ಷೇರುಬೆಲೆ – Kannada News | US impose import duty of 126pc on Indian solar products

ನವದೆಹಲಿ, ಫೆಬ್ರುವರಿ 25: ಭಾರತದ ಸೋಲಾರ್ ಉತ್ಪನ್ನಗಳ (Indian solar imports) ಮೇಲೆ ಅಮೆರಿಕ ಶೇ. 126ರಷ್ಟು ಪೂರ್ವಭಾವಿ ಸುಂಕಗಳನ್ನು (Preliminery duties) ವಿಧಿಸಿದೆ. ಇತರ ಕೆಲ ದೇಶಗಳ ಮೇಲೂ ವಿವಿಧ ದರಗಳ ಸುಂಕಗಳನ್ನು ಅಮೆರಿಕ ವಿಧಿಸಿದೆ. ಲಾವೋಸ್, ಇಂಡೋನೇಷ್ಯಾ ದೇಶಗಳಿಂದ ರಫ್ತಾಗುವ ಸೋಲಾರ್ ಉತ್ಪನ್ನಗಳ ಮೇಲೆ ಶೇ. 81ರಿಂದ 143ರಷ್ಟು ಸುಂಕವನ್ನು ಅಮೆರಿಕ ಹೇರಿದೆ ಎಂದು ಸಿಎನ್​ಬಿಸಿ ಟಿವಿ18ನಲ್ಲಿ ವರದಿಯಾಗಿದೆ. ಸೋಲಾರ್ ಉತ್ಪನ್ನಗಳ ಆಮದು ಮೇಲೆ ಅಮೆರಿಕ ವಿಧಿಸಿರುವ ಸುಂಕಕ್ಕೂ ಅದರ ಪ್ರತಿಸುಂಕ ಕ್ರಮಕ್ಕೂ ಸಂಬಂಧ…

Read More

ಜಾಗತಿಕ ಅನಿಮೆ ಅವಾರ್ಡ್ಸ್ 2026: ಟೋಕಿಯೋದಲ್ಲಿ ಮಿಂಚಲಿರುವ ರಶ್ಮಿಕಾ ಮಂದಣ್ಣ – Kannada News | Rashmika Mandanna to present at 10th Global Anime Awards 2026 Tokyo

ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಅವರಿಗೆ ಅಭಿಮಾನಿಗಳು ಇದ್ದಾರೆ. ಅದಕ್ಕೆ ಹಲವು ಉದಾಹರಣೆಗಳು ಸಿಗುತ್ತಿವೆ. ಜಪಾನ್‌ನ ಟೋಕಿಯೋದಲ್ಲಿ ಮೇ 23ರಂದು ನಡೆಯಲಿರುವ ಪ್ರತಿಷ್ಠಿತ 10ನೇ ಗ್ಲೋಬಲ್ ಅನಿಮೆ ಅವಾರ್ಡ್ಸ್ (Global Anime Awards) ಸಮಾರಂಭದಲ್ಲಿ ರಶ್ಮಿಕಾ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದು ರಶ್ಮಿಕಾ ಮಂದಣ್ಣ ಅವರ ಅಭಿಮಾನಿಗಳಿಗೆ ಹೆಮ್ಮ ತಂದಿದೆ. ರಶ್ಮಿಕಾ ಮಂದಣ್ಣ ಅವರು ಈ ಹಿಂದೆ 2024ರಲ್ಲಿ ಈ ಅನಿಮೆ…

Read More

ರಾಯಚೂರು: ಬಿಸಿಲ ಝಳಕ್ಕೆ ಪೊಲೀಸ್ ಶ್ವಾನಗಳು ಕಂಗಾಲು: ಏರ್ ಕೂಲರ್​ ವ್ಯವಸ್ಥೆ ಮಾಡಿ ಮಕ್ಕಳಂತೆ ಆರೈಕೆ ಮಾಡ್ತಿರುವ ಸಿಬ್ಬಂದಿ – Kannada News | Raichur Heatwave: Police Dogs Get Air Coolers and Special Diet as Temperatures Hit 45 Degrees Celsius

ರಾಯಚೂರು, ಏಪ್ರಿಲ್ 24: ರಾಯಚೂರು ಜಿಲ್ಲೆಯಲ್ಲಿ ದಾಖಲಾಗುತ್ತಿರುವ ಅತಿ ಹೆಚ್ಚು ತಾಪಮಾನದಿಂದ ಪೊಲೀಸ್ ಶ್ವಾನಗಳ ಆರೋಗ್ಯಕ್ಕೆ ಧಕ್ಕೆಯಾಗದಂತೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಜಿಲ್ಲಾ ಪೊಲೀಸ್ ಇಲಾಖೆಯು ತಮ್ಮ ಶ್ವಾನದಳಕ್ಕೆ ಬಿಸಿಲಿನಿಂದ ರಕ್ಷಣೆ ಒದಗಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ. ಶ್ವಾನಗಳಿರುವ ಕೊಠಡಿಗಳಲ್ಲಿ ಏರ್ ಕೂಲರ್‌ಗಳು ಮತ್ತು ಫ್ಯಾನ್‌ಗಳನ್ನು ಅಳವಡಿಸಲಾಗಿದೆ. ಸದ್ಯ ರಾಯಚೂರಿನಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ವರೆಗೂ ತಲುಪಿದೆ. ಈ ಉಷ್ಣಾಂಶದಿಂದ ಶ್ವಾನಗಳಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂಬ ಕಾರಣಕ್ಕೆ ಪ್ರತಿದಿನ ಅವುಗಳಿಗೆ ಎಳನೀರು, ಮೊಸರು, ಮಜ್ಜಿಗೆ ಹಾಗೂ…

Read More

ರಾಮಾಯಣ ಟೀಸರ್: ‘ಇದಕ್ಕಿಂತ ಆದಿಪುರುಷ್ ಎಷ್ಟೋ ಚೆನ್ನಾಗಿತ್ತು’ ಎಂದ ನೆಟ್ಟಿಗರು

ಭಾರತೀಯ ಚಿತ್ರರಂಗದ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ರಾಮಾಯಣ’ (Ramayana) ಸಿನಿಮಾದ ಟೀಸರ್ ಅದ್ದೂರಿಯಾಗಿ ಬಿಡುಗಡೆಯಾಗಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಆದರೆ, ಟೀಸರ್ (Ramayana Teaser) ಬಿಡುಗಡೆಯಾದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ರಣಬೀರ್ ಕಪೂರ್ (Ranbir Kapoor) ಅವರ ಶ್ರೀರಾಮನ ಅವತಾರ ನೆಟ್ಟಿಗರ ವಿಮರ್ಶೆಗೆ ಗುರಿಯಾಗಿದೆ. ಅಲ್ಲದೇ, ಈ ಟೀಸರ್​ನ ವಿಎಫ್​ಎಕ್ಸ್ ದೃಶ್ಯಗಳು ಸಮಾಧಾನಕರವಾಗಿಲ್ಲ ಎಂದು ಜನರು ಅಭಿಪ್ರಾಯ ತಿಳಿಸುತ್ತಿದ್ದಾರೆ. ಅದ್ದೂರಿ ಕಾರ್ಯಕ್ರಮದ…

Read More