Headlines

ಬೀದಿ ಪಾಲಾಯ್ತು ಜೆಡಿ ಜೀವನ; ಗೂಡಂಗಡಿಯಲ್ಲಿ ಊಟ – Kannada News | Amruthadhare Serial Update Jayadev In Big trouble

‘ಅಮೃತಧಾರೆ’ ಧಾರಾವಾಹಿಯಲ್ಲಿ ಜೆಡಿ ಹಾಯಾಗಿ ಜೀವನ ನಡೆಸಿಕೊಂಡು ಹೋಗುತ್ತಿದ್ದ ವ್ಯಕ್ತಿ. ಅಣ್ಣನ ಆಸ್ತಿಯನ್ನೆಲ್ಲ ಕಬಳಿಸಿ, ಬೇರೆಯದೇ ರೀತಿಯಲ್ಲಿ ಬದುಕಲು ಆರಂಭಿಸಿದ. ಆದರೆ, ಈಗ ಆತನ ಪಾಪದ ಕೊಡ ತುಂಬಿ ತುಳುಕುತ್ತಿದೆ. ಹೀಗಾಗಿ, ಆತನಿಗೆ ಕೆಟ್ಟ ದಿನಗಳು ಆರಂಭವಾದವೂ ಎಂದರೂ ತಪ್ಪಾಗಲಾರದು. ಆ ಬಗ್ಗೆ ಇಲ್ಲಿದೆ ವಿವರ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಬೆಟ್ಟಿಂಗ್ ಆ್ಯಪ್ ಮಾಡಿಕೊಂಡ ಜಯದೇವ್ ನಂತರ ಅದರಿಂದ ಸಾಕಷ್ಟು ನಷ್ಟ ಅನುಭವಿಸಿದೆ. ಈ ನಷ್ಟದಿಂದ ಹೊರಬರುವ ಮೊದಲೇ ಆತನ ಮನೆ, ಕಚೇರಿ ಎಲ್ಲವೂ ಸೀಝ್ ಆಯಿತು. ಈಗ…

Read More

ಕೇಜ್ರಿವಾಲ್​ಗೆ ಭಾರೀ ಹಿನ್ನಡೆ; ಪ್ರಕರಣದಿಂದ ಹಿಂದೆ ಸರಿಯುವುದಿಲ್ಲ ಎಂದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ – Kannada News | Setback For Arvind Kejriwal Delhi High Court Dismisses Justice Swarana Kanta Sharma Recusal Plea

ನವದೆಹಲಿ, ಏಪ್ರಿಲ್ 20: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ದೊಡ್ಡ ಹಿನ್ನಡೆಯಾಗಿದ್ದು, ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅಬಕಾರಿ ನೀತಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕೆಂದು ಕೋರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳ ಮೇಲೆ ಮಾಡಲಾದ ಪಕ್ಷಪಾತದ ಆರೋಪಗಳು ಯಾವುದೇ ವಾಸ್ತವಿಕ ಆಧಾರವನ್ನು ಹೊಂದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಹಾಗೇ, ಅರವಿಂದ್ ಕೇಜ್ರಿವಾಲ್ ಅವರ ಕೇಸಿನ ವಿಚಾರಣೆಯಿಂದ ನಾನು ಹಿಂದೆ…

Read More

RCB vs DC: ಫೈನಲ್​ನಲ್ಲಿ ಗೆಲ್ಲೋದು ಇವರಂತೆ… ಹೀಗೊಂದು ಲೆಕ್ಕಾಚಾರ – Kannada News | WPL 2026: Eliminator has always defeated the table topping team in the final

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ಕ್ಕೆ ಇಂದು (ಫೆ.5) ತೆರೆ ಬೀಳಲಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಮುಖಾಮುಖಿಯಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದೇ ಕುತೂಹಲ. ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತಹ ಲೆಕ್ಕಾಚಾರವೊಂದು ಎಲ್ಲರ ಗಮನ ಸೆಳೆಯುತ್ತಿದೆ. ಅದೇನೆಂದರೆ ಎಲಿಮಿನೇಟರ್ ಪಂದ್ಯ ಗೆದ್ದವರೇ ಚಾಂಪಿಯನ್. ವುಮೆನ್ಸ್ ಪ್ರೀಮಿಯರ್ ಲೀಗ್​ನ ಕಳೆದ ಮೂರು ಆವೃತ್ತಿಗಳಲ್ಲಿ ಮುಂಬೈ ಇಂಡಿಯನ್ಸ್ 2 ಬಾರಿ ಚಾಂಪಿಯನ್…

Read More

ಕಳ್ಳತನದ ಆರೋಪದಲ್ಲಿ ಕೇರಳದಲ್ಲಿ ಅಸ್ಸಾಂ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ತಿರುವನಂತಪುರಂ, ಏಪ್ರಿಲ್ 1: ಕೇರಳದಲ್ಲಿ ಕಳ್ಳತನದ ಆರೋಪದ ಮೇಲೆ ಅಸ್ಸಾಂ ಮೂಲದ ವ್ಯಕ್ತಿಯೊಬ್ಬನನ್ನು ಇಂದು ಬೆಳಿಗ್ಗೆ ಪೆರುಂಬವೂರ್ ಬಳಿ ಕೇರಳದ (Kerala) 6 ಸಹೋದ್ಯೋಗಿಗಳು ಥಳಿಸಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು (ಬುಧವಾರ) ಬೆಳಿಗ್ಗೆ ಪೆರುಂಬವೂರ್ ಬಳಿ ಅದೇ ರಾಜ್ಯದವರಾದ 6 ಜನ ಸೇರಿ ಈ ಕೊಲೆ ಮಾಡಿದ್ದಾರೆ. ಅವರು ಆತ ತಮ್ಮ ಫೋನ್ ಕದಿಯಲು ಪ್ರಯತ್ನಿಸುತ್ತಿದ್ದಾನೆ ಎಂದು ಅನುಮಾನಗೊಂಡು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 6 ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ…

Read More

IND vs AFG: 11ನೇ ಟೆಸ್ಟ್ ಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್

ಅಫ್ಘಾನಿಸ್ತಾನದ ವಿರುದ್ಧ ಇಂದಿನಿಂದ ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ತಂಡದ ಪರ ಆರಂಭಿಕ ಕೆಎಲ್ ರಾಹುಲ್ ಶತಕ ಬಾರಿಸುವುದರ ಜೊತೆಗೆ ನಾಯಕ ಶುಭ್​ಮನ್ ಗಿಲ್ ಕೂಡ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಗಿಲ್ ಅವರ ಟೆಸ್ಡ್ ವೃತ್ತಿಜೀವನದ 11ನೇ ಶತಕವಾಗಿದೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 138 ಎಸೆತಗಳನ್ನು ಎದುರಿಸಿದ ಗಿಲ್ 11 ಬೌಂಡರಿ ಹಾಗೂ 1…

Read More

BOM Recruitment 2026: ಬ್ಯಾಂಕ್ ಆಫ್ ಮಹಾರಾಷ್ಟ್ರ 600 ಅಪ್ರೆಂಟಿಸ್ ನೇಮಕಾತಿ; ಪದವೀಧರರು ಅರ್ಹರು – Kannada News | Bank of Maharashtra Apprentice Recruitment 2026: Apply for 600 Posts Online

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಮಾಡುವ ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್​​ ನ್ಯೂಸ್​. ಬ್ಯಾಂಕ್ ಆಫ್ ಮಹಾರಾಷ್ಟ್ರ 600 ಅಪ್ರೆಂಟಿಸ್ ಹುದ್ದೆಗಳನ್ನು ಘೋಷಿಸಿದೆ. ಒಂದು ಸಣ್ಣ ಅಧಿಸೂಚನೆಯನ್ನು ಸಹ ಹೊರಡಿಸಲಾಗಿದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 15 ರಿಂದ ಪ್ರಾರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್‌ಶಿಪ್ ಎಂದರೇನು? ಅಪ್ರೆಂಟಿಸ್‌ಶಿಪ್ ಎನ್ನುವುದು ಒಂದು ರೀತಿಯ ತರಬೇತಿಯಾಗಿದ್ದು, ಇದರಲ್ಲಿ ಒಂದು ಸಂಸ್ಥೆಯಲ್ಲಿ ಕೆಲಸ ಮಾಡುತ್ತಾ ತಂತ್ರಗಳನ್ನು ಕಲಿಯುವುದು ಒಳಗೊಂಡಿರುತ್ತದೆ. ಇದು…

Read More

ಮೈಸೂರು ಫಿನಾಯಿಲ್ ಫ್ಯಾಕ್ಟರಿ ಕೇಸ್​ಗೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಎನ್​ಸಿಬಿ, ಸರ್ಕಾರಕ್ಕೆ ಮುಖಭಂಗ – Kannada News | Mysuru Drug Lab Bust: NCB Exposes Secret MD Factory, Contradicting Karnataka Government’s Phenyl Claim

ಮೈಸೂರು, ಜನವರಿ 31: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ಮಾಡಿದಾಗ ಸಿಕ್ಕಿದ್ದು ಫಿನಾಯಿಲ್ ಫ್ಯಾಕ್ಟರಿ ಎಂಬ ಗೃಹ ಸಚಿವ ಜಿ ಪರಮೇಶ್ವರ (G Prameshwara) ಹೇಳಿಕೆಗೆ ಈಗ ತೀವ್ರ ಹಿನ್ನಡೆಯಾಗಿದೆ. ಅಲ್ಲದೆ, ದಾಳಿ ನಡೆಸಿದ್ದ ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಹೈಟೆಕ್ ಡ್ರಗ್ಸ್ ಲ್ಯಾಬ್ ಪತ್ತೆಯಾಗಿರುವುದನ್ನು ಖಚಿತಪಡಿಸಿದೆ. ಇದರೊಂದಿಗೆ, ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಖಭಂಗವಾದಂತಾಗಿದೆ. ಮೈಸೂರು ಡ್ರಗ್ಸ್ ಫ್ಯಾಕ್ಟರಿ ಬಗ್ಗೆ ಎನ್​​ಸಿಬಿ ಹೇಳಿದ್ದೇನು?…

Read More

ಫಸ್ಟ್​ ನೈಟ್​ಗೂ ಮೊದಲು ಹೆಂಡತಿಯ ಬೇಡಿಕೆ ಕೇಳಿ ಶಾಕ್ ಆದ ಗಂಡ! – Kannada News | Delhi Bride demands 90 lakh Rs to Touch her on First night groom shocked

ನವದೆಹಲಿ, ಏಪ್ರಿಲ್ 15: ಮದುವೆಯಾದ ಮೊದಲ ರಾತ್ರಿ ಹೆಂಡತಿಗಾಗಿ ಬೆಡ್​ ರೂಂನಲ್ಲಿ ಕಾದು ಕುಳಿತಿದ್ದ ಗಂಡನಿಗೆ ಶಾಕ್ (Viral News) ಕಾದಿತ್ತು. ಪ್ರೀತಿಯಿಂದ ಹೆಂಡತಿಯನ್ನು ಮುಟ್ಟಲು ಹೋದ ಗಂಡ ತನ್ನ ಹೆಂಡತಿಯ ಡಿಮ್ಯಾಂಡ್ ಕೇಳಿ ಆಘಾತಗೊಂಡಿದ್ದಾನೆ. ರೂಂನೊಳಗೆ ಬಂದ ಗಂಡನಿಗೆ ತನ್ನನ್ನು ಮುಟ್ಟಬೇಕೆಂದರೆ 90 ಲಕ್ಷ ರೂ. ಹಣ ಕೊಡಬೇಕೆಂದು ಹೆಂಡತಿ ಬೇಡಿಕೆ ಇಟ್ಟಿದ್ದಾಳೆ. ಇದನ್ನು ಕೇಳಿ ಗಂಡ ತಲೆ ತಿರುಗಿ ಬೀಳುವುದೊಂದೇ ಬಾಕಿ. ದೆಹಲಿಯಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮದುವೆಯಾದ ಮೊದಲ ರಾತ್ರಿಯೇ…

Read More

ಚುಮು ಚುಮು ಚಳಿ: ಪಂಚಾಯ್ತಿಯೊಳಗೆ ನುಗ್ಗಿ PDO ಚೇರ್ ಮೇಲೆ ಮಲಗಿದ ಶ್ವಾನ – Kannada News | Street dog Sleeps On PDO chair In Examba Gram Panchayat Office video Goes viral

ಬೀದರ್, ಡಿಸೆಂಬರ್ 25): ಜಿಲ್ಲೆಯ ಔರಾದ್ ತಾಲ್ಲೂಕಿನ ‌ಏಕಂಬ ಗ್ರಾಮ ಪಂಚಾಯಿತಿ (Examba Gram Panchayat) ಬೀದಿ ನಾಯಿಗಳ ತಾಣವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಶ್ವಾನವೊಂದು (Street dog) ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯತಿಯೊಳಗೆ ಹೋಗಿ ಪಿಡಿಓ ಚೇರ್​​ ಮೇಲೆ ಆಯಾ ಮಲಗಿದೆ. ಸಿಬ್ಬಂದಿ ಬೆಳಗ್ಗೆ ಪಂಚಾಯಿತಿ ಕಚೇರಿ ಬಾಗಿಲು ಓಪನ್ ಮಾಡಿ ಹೋಗಿದ್ದಾರೆ. ಯಾರು ಇಲ್ಲದಿದ್ದರಿಂದ ಶ್ವಾನ, ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯ್ತಿ ಕಚೇರಿಯೊಳಗೆ ನುಗ್ಗಿ ಪಿಡಿಓ ಕುರ್ಚಿ ಏರಿ ಆಯಾಗಿ ಮಲಗಿಕೊಂಡಿದೆ….

Read More

ಆಂತ್ರೋಪಿಕ್​ನ ಬಲಿಷ್ಠ ಎಐ ಮಾಡಲ್​ಗಳು ಅಮೆರಿಕನ್ನೇತರರಿಗೆ ಅಲಭ್ಯ; ಭಾರತಕ್ಕೆ ಇದು ಎಚ್ಚರಿಕೆಯ ಕರೆಗಂಟೆಯಾ? – Kannada News | Sovereign AI for India: Sridhar Vembu on US Anthropic Restrictions & Tech Nationalism Warning

ನವದೆಹಲಿ, ಜೂನ್ 14: ಅಮೆರಿಕದ ಪ್ರಮುಖ AI ಸಂಸ್ಥೆಯಾದ ‘ಆಂತ್ರೊಪಿಕ್’, ಭದ್ರತಾ ಕಾರಣಗಳನ್ನು ನೀಡಿ ತನ್ನ ಅತ್ಯಾಧುನಿಕ ‘ಫೇಬಲ್ 5’ (Fable 5) ಮತ್ತು ‘ಮೈಥೋಸ್ 5’ (Mythos 5) ಮಾಡೆಲ್‌ಗಳನ್ನು ಅಮೆರಿಕದ ಹೊರಗಿನವರು ಹಾಗೂ ಅಮೆರಿಕದಲ್ಲಿರುವ ವಿದೇಶಿ ಪ್ರಜೆಗಳು ಬಳಸದಂತೆ ನಿರ್ಬಂಧ ಹೇರಿದೆ. ಅಮೆರಿಕ ಸರ್ಕಾರದ ಆದೇಶದ ಮೇರೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆಂತ್ರೊಪಿಕ್ ಹೇಳಿಕೊಂಡಿದೆ. ಈ ಬೆಳವಣಿಗೆ ಬಗ್ಗೆ ಕೆಲ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ತಂತ್ರಜ್ಞಾನ ವಿಚಾರದಲ್ಲಿ ಜಾಗತೀಕರಣ ಸತ್ತಿದೆ ಎಂಬರ್ಥದಲ್ಲಿ ಭಾರತೀಯ…

Read More