Indian Railways Recruitment: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ – Kannada News | Indian Railways New Recruitment: 20,000 Backlog and 33,000 ALP/Group D Posts!

ಭಾರತೀಯ ರೈಲ್ವೆಯಲ್ಲಿ ಮೀಸಲು ವರ್ಗದ ಹುದ್ದೆಗಳಿಗೆ ಸಂಬಂಧಿಸಿದಂತೆ ಒಂದು ಪ್ರಮುಖ ವರದಿ ಹೊರಬಿದ್ದಿದೆ. ಕಳೆದ ವರ್ಷ ಸಾವಿರಾರು ಒಬಿಸಿ, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಹುದ್ದೆಗಳು ಭರ್ತಿಯಾಗದೆ ಉಳಿದಿದ್ದು, ನೇಮಕಾತಿ ಪ್ರಕ್ರಿಯೆ ಅಪೂರ್ಣವಾಗಿತ್ತು. ಈ ಬಾಕಿ ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ಈಗ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ. ಹೆಚ್ಚುವರಿಯಾಗಿ, ಸಾವಿರಾರು ಸಹಾಯಕ ಲೋಕೋ ಪೈಲಟ್ (ಎಎಲ್‌ಪಿ) ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿಯನ್ನು ಘೋಷಿಸಲಾಗಿದ್ದು, ಇದು ಯುವಜನರಿಗೆ ಸರ್ಕಾರಿ ಉದ್ಯೋಗಗಳನ್ನು ಪಡೆಯಲು ಮಹತ್ವದ…

Read More

ಸಂಪುಟ ವಿಸ್ತರಣೆ ಸರ್ಕಸ್: ಹೈಕಮಾಂಡ್‌ಗೆ ಒಪ್ಪಿಗೆಯಾಗದ ರಾಜ್ಯ ನಾಯಕರ ಪಟ್ಟಿ, ತಮ್ಮದೇ ಪಟ್ಟಿ ಸಿದ್ಧಪಡಿಸಿಕೊಂಡಿರೋ ರಾಹುಲ್ – Kannada News | Karnataka Cabinet Expansion: Congress High command Plan New Face In Cabinet Birth, Rahul Gandhi created separate List

ನವದೆಹಲಿ, (ಜುಲೈ 16): ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗಿ 1 ತಿಂಗಳಿಗೂ ಹೆಚ್ಚು ದಿನಗಳಾಗಿದೆ. ಕೇವಲ 13 ಮಂದಿ ಸಚಿವರನ್ನ ಇಟ್ಕೊಂಡು ಡಿಕೆಶಿ ಸರ್ಕಾರ ನಡೆಸ್ತಿದ್ದಾರೆ. ಪ್ರಬಲ ಖಾತೆಗಳಿಗೆ ಇನ್ನೂ ಸಚಿವರನ್ನೇ ನೇಮಕ ಮಾಡಿಲ್ಲ. ಹೀಗಾಗಿಯೇ ಸಿಎಂ ಡಿಕೆ ಶಿವಕಿಮಾರ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ದೆಹಲಿಗೆ ತೆರಳಿದ್ದು, ಇಂದು (ಜುಲೈ 16) ರಾಹುಲ್ ಗಾಂಧಿ ಜೊತೆ ಮಹತ್ವದ ಚರ್ಚೆ ಮಾಡಿದ್ದಾರೆ. ಸೋನಿಯಾ ಗಾಂಧಿ ಅವರ 10 ಜನಪತ್ ನಿವಾಸದಲ್ಲೂ ಸಭೆ…

Read More

ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ಗೆ ಜೆಡಿಎಸ್​​ ​ದೂರು: ಆರೋಪವೇನು? – Kannada News | JDS Approaches Governor Against Karnataka Government Over Hate Speech Bill

ಬೆಂಗಳೂರು, ಡಿಸೆಂಬರ್​​ 31: ರಾಜ್ಯ ಸರ್ಕಾರದ ದ್ವೇಷ ಭಾಷಣ ಮಸೂದೆ, ರೈತರಿಗೆ ಪರಿಹಾರ ನೀಡುವಲ್ಲಿನ ವಿಳಂಬ ಮತ್ತು ಕೋಗಿಲು ಲೇಔಟ್‌ನಲ್ಲಿ ಮನೆಗಳ ತೆರವು ಕಾರ್ಯಾಚರಣೆ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್​​ ದೂರು ಸಲ್ಲಿಸಿದೆ. ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. ಇದು ವಾಕ್​​ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕಾನೂನಾಗಿರುವ ಕಾರಣ ಬಿಲ್ ತಿರಸ್ಕಾರ ಮಾಡುವಂತೆ ಆಗ್ರಹಿಸಲಾಗಿದೆ.  ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಬೆಳೆಗಳು ನಾಶವಾಗಿದ್ದರೂ ಸರ್ಕಾರ ಸೂಕ್ತ ಪರಿಹಾರ ನೀಡಲು ವಿಫಲವಾಗಿದೆ. ಬೆಳಗಾವಿ…

Read More

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಕೇಸ್​​: ಆರೋಪಿಗಳ ಸಂಚು ಬಯಲು – Kannada News | Gelatin Stick Found on PM Route; Accused Tried to Stop Narendra Modi’s Visit to Art of Living Foundation Event

ಬೆಂಗಳೂರು, ಮೇ 15: ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ ಪ್ರಕರಣ ಸಂಬಂಧ ಆರೋಪಿಗಳ ಸಂಚು ಏನಾಗಿತ್ತು ಎಂಬುದೀಗ ಬಹಿರಂಗಗೊಂಡಿದೆ. ಆರ್ಟ್​ ಆಫ್​ ಲಿವಿಂಗ್​​ ಸ್ಥಳಕ್ಕೆ ಮೋದಿ ಬರಲೇಬಾರದು ಎಂದು ಆರೋಪಿಗಳು ಪ್ಲ್ಯಾನ್​​ ಮಾಡಿದ್ದರು. ಅಲ್ಲದೆ ಈ ಬಗ್ಗೆ ಪೊಲೀಸರಿಗೆ ಯಾವುದೇ ಲೀಡ್​​ ಸಿಗದ ಹಾಗೆ ಸಂಚು ರೂಪಿಸಿದ್ದರು ಎಂದು ಟಿವಿ9ಗೆ ಪೊಲೀಸ್​​ ಉನ್ನತ ಮೂಲಗಳು ತಿಳಿಸಿವೆ. ಇನ್ನು ಪ್ರಕರಣ ಸಂಬಂಧ ಈವರೆಗೂ ಬೆಂಗಳೂರು ದಕ್ಷಿಣ ಪೊಲೀಸರು ನೂರಾರು ಜನರ ವಿಚಾರಣೆ ನಡೆಸಿದ್ದು,…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 16ರ ದಿನಭವಿಷ್ಯ

ಕೆಂಪು ಬಣ್ಣದ ಕಮಲದ ಹೂವನ್ನು ಲಕ್ಷ್ಮೀ ದೇವಿಯ ವಿಗ್ರಹ ಅಥವಾ ಚಿತ್ರಪಟ ಅಥವಾ ದೇವಸ್ಥಾನದಲ್ಲಿನ ವಿಗ್ರಹಕ್ಕೆ ಅರ್ಪಣೆ ಮಾಡಿ. ಇದರಿಂದಾಗಿ ಕಾರ್ಯ ವಿಳಂಬ ದೂರವಾಗಲಿದೆ. ಅದೇ ವೇಳೆ ನಿಮಗೆ ಬರಬೇಕಾದ ಆದಾಯಕ್ಕೆ ತಡೆ ಆಗುತ್ತಿದ್ದಲ್ಲಿ ಅದರ ನಿವಾರಣೆ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನೀವು ಮಾಡುತ್ತಿರುವ ಪ್ರಯತ್ನ ಹಾಗೂ ಹಾಕುತ್ತಿರುವ ಶ್ರಮಕ್ಕೆ ಪ್ರತಿಫಲವು ಮೇಲ್ನೋಟಕ್ಕೆ ಕಂಡು ಬರುವುದಿಲ್ಲ. ಆದರೆ ದೀರ್ಘಾವಧಿಗೆ ಇದು ನಿಮ್ಮ ಕೈ…

Read More

‘ರಾಮಾಯಣ ಸಿನಿಮಾ ನೋಡಬೇಡಿ’; ಆಸ್ಟ್ರೇಲಿಯಾದಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಲಹೆ; ಕಾರಣ ಏನು? – Kannada News | Ranbir Kapoor Ramayana Movie M Rating Australian Classification Board Reasons details

ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಮುಂತಾದವರು ನಟಿಸಿರುವ, ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಶೀಘ್ರದಲ್ಲೇ ಈ ಸಿನಿಮಾದ ಟ್ರೇಲರ್ ಅದ್ದೂರಿಯಾಗಿ ಲಾಂಚ್ ಆಗಲಿದ್ದು, ಇದಕ್ಕೂ ಮುನ್ನ ಚಿತ್ರದ ಬಗ್ಗೆ ಒಂದು ಪ್ರಮುಖ ಮಾಹಿತಿ ಹೊರಬಿದ್ದಿದೆ. ಆಸ್ಟ್ರೇಲಿಯಾದ ಸೆನ್ಸಾರ್ ಮಂಡಳಿಯು (Australian Classification Board) ಈ ಚಿತ್ರದ ಸ್ಪೆಷಲ್ ವಿಡಿಯೋ ಪ್ಯಾಕೇಜ್‌ಗೆ ‘M’ (Mature) ರೇಟಿಂಗ್ ನೀಡಿದೆ. ಇದರಿಂದ ಸಿನಿಮಾಗೆ ಹಿನ್ನಡೆ ಆಗುವ ಸಾಧ್ಯತೆ…

Read More

ಕೇರಳ ಸಿಎಂ ಮುಖ್ಯಕಾರ್ಯದರ್ಶಿಯಾಗಿ ರತನ್ ಕೇಳ್ಕರ್ ನೇಮಕ: ಕಾಂಗ್ರೆಸ್​​ ವಿರುದ್ಧ ಬಿಜೆಪಿ ಕಿಡಿ – Kannada News | Ratan Kelkar Appointed Kerala CM’s Chief Secretary; BJP sparks on Congress

ತಿರುವನಂತಪುರಂ: ಕೇರಳದಲ್ಲಿ ಕಾಂಗ್ರೆಸ್ (Congress) ನೇತೃತ್ವದ ಯುಡಿಎಫ್ ಸರ್ಕಾರದ ಆಡಳಿತ ಆರಂಭವಾಗಿದೆ. ಕೇರಳ ರಾಜಕೀಯ ವಲಯದಲ್ಲಿ ಇದೀಗ ಮಹತ್ವದ ಬದಲಾವಣೆಯೊಂದು ನಡೆದಿದೆ. ಇತ್ತೀಚಿಗೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯ ಚುನಾವಣಾಧಿಯಾಗಿ ಸೇವೆ ಸಲ್ಲಿಸಿದ್ದ ಹಿರಿಯ ಐಎಎಸ್ ಅಧಿಕಾರಿ ರತನ್ ಯು ಕೇಳ್ಕರ್ (Ratan Kelkar)​​ ಅವರನ್ನು ಕೇರಳ ನೂತನ ಸಿಎಂ ವಿ.ಡಿ ಸತೀಷನ್​​ರವರ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಮುಖ್ಯಾಂಶಗಳು ರತನ್ ಕೇಳ್ಕರ್ ನೇಮಕದ ಸುತ್ತ ರಾಜಕೀಯ ವಿವಾದ ಕಾಂಗ್ರೆಸ್​…

Read More

ದೇವಕಿ-ಯಶೋದೆಯಂತೆ ಕನ್ನಡ ಮತ್ತು ಮರಾಠಿ: ಭಾಷಾ ಬಾಂಧವ್ಯದ ಬಗ್ಗೆ ಸುಧಾಮೂರ್ತಿ ಅವರ ಮನದಾಳದ ಮಾತು! – Kannada News | Sudha Murthy on Kannada Marathi Bond: Kannada is Mother, Marathi is Aunt

ಬೆಂಗಳೂರು, ಏಪ್ರಿಲ್ 29: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಕನ್ನಡ ಮತ್ತು ಮರಾಠಿ ಭಾಷೆಗಳ ನಡುವಿನ ಸಂಬಂಧವನ್ನು ತಾಯಿ ಮತ್ತು ಮೌಶಿ (ಚಿಕ್ಕಮ್ಮ) ಬಾಂಧವ್ಯಕ್ಕೆ ಹೋಲಿಸಿದ್ದಾರೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಧಾಮೂರ್ತಿ ತಮ್ಮ ಜೀವನದಲ್ಲಿ ಈ ಎರಡು ಭಾಷೆಗಳ ಸ್ಥಾನವನ್ನು ಸುಂದರವಾಗಿ ಬಣ್ಣಿಸುತ್ತಾರೆ. ನನಗೆ ಕನ್ನಡ ನನ್ನ ಹೆತ್ತ ತಾಯಿಯಿದ್ದಂತೆ, ಆದರೆ ಮರಾಠಿ ಭಾಷೆ ನನಗೆ ಚಿಕ್ಕಮ್ಮನಿದ್ದಂತೆ. ಶ್ರೀಕೃಷ್ಣನಿಗೆ ದೇವಕಿ ಮತ್ತು ಯಶೋದೆಯೆಂಬ ಇಬ್ಬರು ತಾಯಂದಿರಿದ್ದಂತೆ, ನನಗೂ ಈ ಎರಡು ಭಾಷೆಗಳು ಅಷ್ಟೇ ಪ್ರಿಯವಾದವು…

Read More

ಬಾವಿಗೆ ಬಿದ್ದು 3 ದಿನ ಬಳಿಕ ಬದುಕಿ ಬಂದ ವೃದ್ಧ: ಗ್ಯಾಸ್ ಸಿಲಿಂಡರ್ OTP ವ್ಯಕ್ತಿಯ ಜೀವ ಉಳಿಸಿದ್ಹೇಗೆ ಗೊತ್ತಾ?

ಉಡುಪಿ, (ಏಪ್ರಿಲ್ 06): ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಕೈಯಲ್ಲಿ ಹಿಡಿದುಕೊಂಡಿದ್ದ ವ್ಯಕ್ತಿ ಕೊನೆಗೂ ಪವಾಡ ಸದೃಶರಾಗಿ ಬದುಕಿಬಂದ ಘಟನೆ ಉಡುಪಿಯ (Udupi) ಕಂಬಳಕಟ್ಟೆಯಲ್ಲಿ ನಡೆದಿದೆ. ಕಂಬಳಕಟ್ಟೆಯ ನಿವಾಸಿ 62 ವರ್ಷದ ಶ್ರೀನಿವಾಸ ಆಚಾರ್ಯ, 20 ಅಡಿ ಆಳದ ನೀರಿರುವ ಬಾವಿಗೆ ಬಿದ್ದು ಮೂರು ದಿನ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಗೆದ್ದುಬಂದಿದ್ದಾರೆ. ಹೌದು.. ಗ್ಯಾಸ್ ಸಿಲಿಂಡರ್ ಓಟಿಪಿಯಿಂದ (gas cylinder OTP ) ಬಡಜೀವ ಬದುಕಿ ಬಂದಿದೆ. ಇದು ಅಚ್ಚರಿ…

Read More

ಟ್ರೆಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಯುವತಿ ಪತ್ತೆ: ಕೊನೆಗೂ ನಿಜವಾಯ್ತು ಮಲೆ‌ಕುಡಿಯ ಜನಾಂಗದ ದೈವವಾಣಿ

ಕೊಡಗು, (ಏಪ್ರಿಲ್ 05): ಕೊಡಗಿನ ಅತಿ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಶರಣ್ಯ ಕಳೆದ ನಾಲ್ಕು ದಿನಗಳ ಹಿಂದೆ ಟ್ರೆಕ್ಕಿಂಗ್ ಮಾಡುವಾಗ ದಾರಿ ತಪ್ಪಿ ಅರಣ್ಯದಲ್ಲಿ ನಾಪತ್ತೆಯಾಗಿದ್ದರು. ಇವರಿಗಾಗಿ ಎಎನ್‌ಎಫ್ (ANF), ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಸ್ಥಳೀಯ ಸ್ವಯಂಸೇವಕರು ತಂಡೋಪತಂಡವಾಗಿ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದ್ದರು. ದಟ್ಟ ಮಂಜು ಮತ್ತು ಮಳೆಯ ನಡುವೆಯೂ ಕಾರ್ಯಾಚರಣೆ ತಂಡಗಳು…

Read More