Headlines

Puja Room Vastu: ಪೂಜಾ ಕೋಣೆಯಲ್ಲಿ ಈ ವಸ್ತುಗಳನ್ನು ಇಡಲೇಬೇಡಿ; ಸಮಸ್ಯೆ ತಪ್ಪಿದ್ದಲ್ಲ! – Kannada News | Puja Room Vastu: Avoid These 5 Things for Positive Energy and Harmony at Home

ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಮನೆ ನಿರ್ಮಾಣದಿಂದ ವಸ್ತುಗಳ ಜೋಡಣೆಯ ವರೆಗೂ ವಾಸ್ತು ಶಾಸ್ತ್ರದಲ್ಲಿ ಹಲವು ನಿಯಮಗಳಿವೆ. ಇದಲ್ಲದೆ, ಮನೆಯಲ್ಲಿರುವ ಪೂಜಾ ಕೊಠಡಿಗೆ ಸಂಬಂಧಿಸಿದ ವಿಷಯಗಳನ್ನು ವಾಸ್ತು ಸ್ಪಷ್ಟಪಡಿಸಿದೆ. ಈ ವಾಸ್ತು ನಿಯಮಗಳನ್ನು ನಿರ್ಲಕ್ಷಿಸುವುದರಿಂದ ಜೀವನದಲ್ಲಿ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮುರಿದ ವಿಗ್ರಹ: ಪೂಜಾ ಕೊಠಡಿಯಲ್ಲಿ ಎಂದಿಗೂ ಮುರಿದ ದೇವರ ವಿಗ್ರಹಗಳನ್ನು ಇಡಬೇಡಿ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪೂಜಾ ಕೋಣೆಯಲ್ಲಿ ಮುರಿದ ವಿಗ್ರಹಗಳನ್ನು ಪೂಜಿಸುವುದರಿಂದ ನಕಾರಾತ್ಮಕತೆ ಹೆಚ್ಚಾಗುತ್ತದೆ,…

Read More

ಗಂಟೆಗಳ ಕಾಲ ಕುಳಿತು ಕೆಲಸ ಮಾಡ್ತೀರಾ? ಹಾಗಿದ್ರೆ ಇನ್ನಾದರೂ ತಪ್ಪದೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಇಂದಿನ ಜೀವನಶೈಲಿಯಲ್ಲಿ, ಆಫೀಸ್, ಮನೆ ಕೆಲಸ ಅಥವಾ ಆನ್‌ಲೈನ್ ಅಧ್ಯಯನಕ್ಕಾಗಿ ಹಲವು ಗಂಟೆಗಳ ಕಾಲ ಕುಳಿತುಕೊಂಡು ಕೆಲಸ ಮಾಡುವುದು ಬಹಳ ಸಾಮಾನ್ಯವಾಗಿದೆ. ಜನರು ಕಂಪ್ಯೂಟರ್, ಲ್ಯಾಪ್‌ಟಾಪ್ ಅಥವಾ ಮೊಬೈಲ್ ಮುಂದೆ ನಿರಂತರವಾಗಿ ಕುಳಿತುಕೊಂಡಿರುತ್ತಾರೆ. ಆದರೆ ತಜ್ಞರ ಪ್ರಕಾರ, ಈ ಅಭ್ಯಾಸವನ್ನು ನಿರ್ಲಕ್ಷ್ಯ ಮಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಹೌದು, ಡಾ. ಅಜಯ್ ಕುಮಾರ್ ಹೇಳುವ ಪ್ರಕಾರ, ದೀರ್ಘಕಾಲ ಕುಳಿತುಕೊಳ್ಳುವುದರಿಂದ ಸ್ನಾಯುಗಳು ದುರ್ಬಲವಾಗುತ್ತವೆ ಮತ್ತು ಬೆನ್ನುಹುರಿಯ ಮೇಲೆ ಒತ್ತಡ ಹೆಚ್ಚುತ್ತದೆ. ಇದರಿಂದ ಬೆನ್ನು ನೋವು (Back Pain) ಸಾಮಾನ್ಯವಾಗುತ್ತದೆ. ರಕ್ತ…

Read More

IPL 2026: ನೋಡುವವರಿಲ್ಲ, ಟಿಆರ್​ಪಿಯೂ ಇಲ್ಲ..! ಕಳೆಗುಂದಿದ ಐಪಿಎಲ್ ಜನಪ್ರಿಯತೆ – Kannada News | IPL 2026 Popularity Decline: TRP and Viewership Drop, Advertisers Lose Interest

2026 ರ ಐಪಿಎಲ್‌ನಲ್ಲಿ (IPL 2026) ಈಗಾಗಲೇ 47 ಪಂದ್ಯಗಳು ಮುಗಿದಿವೆ. ಅಂದರೆ ಐಪಿಎಲ್​ನ ಅರ್ಧ ಪ್ರಯಾಣ ಮುಗಿದಂತ್ತಾಗಿದೆ. ಆರಂಭದಲ್ಲಿ ಐಪಿಎಲ್​ಗೆ ಸಿಕ್ಕ ಬೆಂಬಲ ಪಂದ್ಯಗಳು ಮುಂದುವರೆದಂತೆ ಕಳೆಗುಂದಿದಂತೆ ಕಾಣುತ್ತಿದೆ. ಇದಕ್ಕೆ ಕಾರಣ ಕಳೆದ ಆವೃತ್ತಿಯಂತೆ ಈ ಆವೃತ್ತಿಯಲ್ಲೂ ಬರಿ ಬ್ಯಾಟರ್​ಗಳ ಪಾರುಪತ್ಯವೇ ಹೆಚ್ಚಾಗಿರುವುದು. ಇದರ ಜೊತೆಗೆ ಇನ್ನು ಅನೇಕ ಕಾರಣಗಳು ಐಪಿಎಲ್​ ಮೇಲೆ ಅಭಿಮಾನಿಗಳು ಉತ್ಸಾಹ ಕಳೆದುಕೊಳ್ಳುವಂತೆ ಮಾಡುತ್ತಿವೆ. ಇದೀಗ ಅದಕ್ಕೆ ಪೂರಕವೆಂಬಂತೆ ಹೊರಬಿದ್ದಿರುವ ವರದಿಯೊಂದು ಐಪಿಎಲ್ ಜನಪ್ರಿಯತೆ ಕಡಿಮೆಯಾಗುತ್ತಿದೆ ಎಂಬುದನ್ನು ಬಹಿರಂಗಪಡಿಸಿದೆ. ವರದಿಯ ಪ್ರಕಾರ,…

Read More

ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು – Kannada News | Ram Mandir Donation Theft Case Bidar Man Filed Complaint against BJP MLA

ಬೀದರ್, ಜೂನ್ 28: ರಾಮಮಂದಿರದಲ್ಲಿ (Ram Mandir Theft Case) ದೇಣಿಗೆ ಲೂಟಿಗೂ ಕರ್ನಾಟಕದ ಬೀದರ್​​ಗೂ ನಂಟು ಏರ್ಪಟ್ಟಿದೆ. ಈ ಕೇಸ್​ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಎಸ್​ಐಟಿಗೆ ಔರಾದ್​ನ ದೀಪಕ್ ಎಂಬುವವರು ದೂರು ದಾಖಲಿಸಿದ್ದಾರೆ. ಎಸ್ಐಟಿ ಮುಖ್ಯಸ್ಥ ವಿಜಯ್ ವಿಶ್ವಾಸ್ ಪಂತ್​ಗೆ ಅವರು ದೂರು ನೀಡಿದ್ದು, ಬಿಜೆಪಿ ಶಾಸಕ ಪ್ರಭು ಚೌಹಾಣ್, ಆರ್​ಎಸ್​ಎಸ್​ನ ಗೋಪಾಲ್ ಹಣ ಸಂಗ್ರಹಿಸಿದ್ದಾರೆ. ರಾಮಮಂದಿರದ ಹೆಸರಲ್ಲಿ ಗುತ್ತಿಗೆದಾರರಿಂದ ಮೊದಲು 5 ಲಕ್ಷ ರೂ. ದೇಣಿಗೆ ಸಂಗ್ರಹಿಸಿದ್ದು, ಯಾವುದೇ ದಾಖಲಾತಿ ನೀಡಿಲ್ಲ. ಸಂಗ್ರಹಿಸಿದ ಹಣವನ್ನು…

Read More

Horoscope Today: ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 4, ಸೋಮವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ತದಿಗೆ ಮತ್ತು ಅನುರಾಧ ನಕ್ಷತ್ರದ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ರಾಹುಕಾಲವು ಬೆಳಗ್ಗೆ 7:29 ರಿಂದ 9:07 ರವರೆಗೆ ಇರುತ್ತದೆ. ಸರ್ವಸಿದ್ಧಿಕಾಲ ಹಾಗೂ ಶುಭಕಾಲವು ಬೆಳಗ್ಗೆ 9:07 ರಿಂದ 10:41 ರವರೆಗೆ ಇರುತ್ತದೆ. ಇಂದು ರವಿ ಮೇಷ…

Read More

ವಿದೇಶದಿಂದ ಗುಟ್ಟಾಗಿ ಬಂದು ಅಮ್ಮನನ್ನೇ ಕೊಲೆ ಮಾಡಿದ ಮಗ! – Kannada News | Son returns from Abroad hides in cattle shed then kills his mother in Haryana

ನವದೆಹಲಿ, ಜನವರಿ 14: ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಮಹಿಳೆಯ ಕೊಲೆಯಾಗಿತ್ತು. ಈ ಕೊಲೆ (Murder Case) ಪ್ರಕರಣ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಏಕೆಂದರೆ ಎಷ್ಟೇ ತಲೆಕೆಡಿಸಿಕೊಂಡು ಹುಡುಕಾಟ ನಡೆಸಿದ್ದರೂ ಅವರಿಗೆ ಕೊಲೆಗಾರನ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ, ಕೊನೆಗೂ ಈ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಆದರೆ, ಆ ಮಹಿಳೆಯ ಕೊಲೆಗಾರ ಬೇರಾರೂ ಅಲ್ಲ, ಆಕೆಯ ಮಗನೇ ಎಂಬುದು ಅಚ್ಚರಿಯ ವಿಷಯ. ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಆ ಯುವಕ ಇದೀಗ ಕಂಬಿ ಎಣಿಸುತ್ತಿದ್ದಾನೆ. ಕೌಟುಂಬಿಕ ಉದ್ವಿಗ್ನತೆಯಿಂದಾಗಿ…

Read More

Namma Metro: ಆರೆಂಜ್ ಲೈನ್ ಮೆಟ್ರೋ ಕಾಮಗಾರಿ; ಬೆಂಗಳೂರಲ್ಲಿ ಮತ್ತೊಂದು ಫ್ಲೈ ಓವರ್ ಡೆಮಾಲಿಷ್? – Kannada News | Dollars Colony Flyover Demolition for Bengaluru Orange Line Metro

ಆರೆಂಜ್ ಲೈನ್ ಮೆಟ್ರೋ ಕಾಮಗಾರಿ; ಬೆಂಗಳೂರಲ್ಲಿ ಮತ್ತೊಂದು ಫ್ಲೈ ಓವರ್ ಡೆಮಾಲಿಷ್? ಬೆಂಗಳೂರು, ಜನವರಿ 24: ಜೆಪಿ ನಗರದ ಸುತ್ತಮುತ್ತಲಿನ ಡಾಲರ್ಸ್ ಕಾಲೋನಿ ಸೇರಿದಂತೆ ಹಲವು ಪ್ರದೇಶಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಡಾಲರ್ಸ್ ಕಾಲೋನಿ ಜಂಕ್ಷನ್ ಫ್ಲೈಓವರ್ ಅನ್ನು ಡೆಮಾಲಿಷನ್ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಟೆಂಡರ್ ಕರೆದಿದೆ. ಜಯದೇವ ಫ್ಲೈಓವರ್ ತೆರವು ಬಳಿಕ ಈಗ ಮತ್ತೊಂದು ಮೇಲ್ಸುತುವೆ ತೆರವಿಗೆ ಮುಂದಾಗಿರುವುದು ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ತೀವ್ರ ಬೇಸರಕ್ಕೆ ಕಾರಣವಾಗಿದೆ. ಒಂದು ಕೀಮೀ…

Read More

IND vs ENG: ಭಾರತ- ಇಂಗ್ಲೆಂಡ್ ನಡುವೆ ಸೆಮೀಸ್ ಕಾಳಗ; ಮರುಕಳಿಸುತ್ತಾ ಇತಿಹಾಸ? – Kannada News | T20 World Cup Semifinal: India Beats WI, Faces England. Winner Often Claims World Title!

ಹಾಲಿ ಚಾಂಪಿಯನ್ ಟೀಂ ಇಂಡಿಯಾ ಮತ್ತೊಮ್ಮೆ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ (T20 World Cup Semifinal) ಸ್ಥಾನ ಪಡೆದುಕೊಂಡಿದೆ. ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮಣಿಸುವ ಮೂಲಕ 2016 ರ ಸೋಲಿಗೆ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಸೆಮಿಫೈನಲ್​ಗೂ ಅರ್ಹತೆ ಪಡೆದುಕೊಂಡಿತು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಗೆಲ್ಲಲೇಬೇಕಾದ ಪಂದ್ಯದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ಗೇರಿದೆ. ಸತತ ಮೂರನೇ ಬಾರಿಗೆ ಸೆಮಿಫೈನಲ್ ತಲುಪಿರುವ ಟೀಂ…

Read More

Chanakya Niti: ಈ ಅಭ್ಯಾಸಗಳು ಪುರುಷರ ಬದುಕನ್ನೇ ಸರ್ವನಾಶ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿ ಶಾಸ್ತ್ರದಲ್ಲಿ ಯಶಸ್ಸು ಮತ್ತು ಶ್ರೀಮಂತಿಕೆ ಗಳಿಕೆಯ ಬಗ್ಗೆ ಮಾತ್ರವಲ್ಲದೆ ಜೀವನವನ್ನು ಯಾವ ರೀತಿ ನಡೆಸಬೇಕು, ಜೀವನವನ್ನು ಯಾವ ರೀತಿ ಜೀವಿಸಬೇಕು, ಸಮಾಜದಲ್ಲಿ ಗೌರವಯುತವಾಗಿ ಬಾಳಲು ಏನು ಮಾಡಬೇಕು ಎಂಬುದರ ಬಗ್ಗೆಯೂ ಸಾಕಷ್ಟು ಹೇಳಿದ್ದಾರೆ. ಅದೇ ರೀತಿ ಪುರುಷ ಜೀವನಕ್ಕೆ ಸಂಬಂಧಿಸಿದ ಒಂದಷ್ಟು ರಹಸ್ಯಗಳ ಬಗ್ಗೆಯೂ ಹೇಳಿದ್ದು, ಒಬ್ಬ ವ್ಯಕ್ತಿಯ ಯಶಸ್ಸಿಗೆ ಬುದ್ದಿವಂತಿಕೆ ಮಾತ್ರ ಸಾಕಾಗುವುದಿಲ್ಲ, ಶಿಸ್ತಿನ ನಡವಳಿಕೆಯೂ ಅಗತ್ಯ. ಅದರಲ್ಲೂ ಒಂದು ವೇಳೆ ಈ ಕೆಲವು ಅಭ್ಯಾಸ ಪುರುಷನಿಗಿದ್ದರೆ…

Read More

ISRO VSSC Internship 2026: ISRO ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಇಂಟರ್ನ್‌ಶಿಪ್​​​ಗೆ ಅರ್ಜಿ ಆಹ್ವಾನ – Kannada News | ISRO VSSC Internship 2026: Apply Now for Space Research Opportunities!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಆಶ್ರಯದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ(VSSC) ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶವನ್ನು ತಂದಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ವಿವಿಧ ಇಂಟರ್ನ್‌ಶಿಪ್ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಟೆಕ್, ಬಿಇ, ಎಂಟೆಕ್, ಎಂಇ, ಎಂಎಸ್ಸಿ, ಇಂಟಿಗ್ರೇಟೆಡ್ ಎಂಎಸ್ಸಿ/ಎಂಟೆಕ್, ಬಿಎಸ್-ಎಂಎಸ್ ಮತ್ತು ಪಿಎಚ್‌ಡಿ ಸೇರಿದಂತೆ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕಾರ್ಯಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಅರ್ಹತೆ ಮತ್ತು ಅಂಕಗಳ ಮಾನದಂಡ: ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು…

Read More