Headlines

TV9 Kannada Live: ರಾಜ್ಯದಲ್ಲಿ ಮತ್ತೆ ರೆಸಾರ್ಟ್​​ ರಾಜಕೀಯ, ಕೈ ಶಾಸಕರಿಂದು ಬಿಡದಿಗೆ ಶಿಫ್ಟ್​​ – Kannada News | TV9 Kannada News Live 16 June 2026 Karnataka Politics, Weather, Politics, MLC Polls Latest Updates

ಮತ್ತೆ ಶುರುವಾದ ರೆಸಾರ್ಟ್​​ ರಾಜಕೀಯImage Credit source: Tv9 Kannada

ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಲೋಕಾಯುಕ್ತ ಭರ್ಜರಿ ಶಾಕ್​​ ಕೊಟ್ಟಿದ್ದು ಕಲಬುರಗಿ, ಚಿಕ್ಕಮಗಳೂರು ಮತ್ತು ದಾವಣಗೆರೆಯಲ್ಲಿ ದಾಳಿ ನಡೆದಿದೆ. ಮನೆ ಮತ್ತು ಕಚೇರಿಗಳು ಸೇರಿದಂತೆ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ತಲಾಶ್​​ ನಡೆಸಿದ್ದಾರೆ. ಮತ್ತೊಂದೆಡೆ ವಿಧಾನ ಪರಿಷತ್​​ ಚುನಾವಣಾ ಕಣ ರಾಜ್ಯದಲ್ಲಿ ರಂಗೇರಿದ್ದು, ರೆಸಾರ್ಟ್​​ ಪಾಲಿಟಿಕ್ಸ್​​ ಶುರುವಾಗಿದೆ. ಇಂದು ‘ಕೈ’ ಶಾಸಕರಿಂದ ರೆಸಾರ್ಟ್​ ವಾಸ್ತವ್ಯ ಶುರುವಾಗಿದ್ದರೆ​, ನಾಳೆ JDSನವರ ಸರದಿ ನಿಗದಿಯಾಗಿದೆ. ಐದಾರು ಜೆಡಿಎಸ್​​ ಶಾಸಕರನ್ನು ಸೆಳೆಯಲು ಕೈ ಪಾಳಯದಲ್ಲಿ ಭಾರಿ ಕಸರತ್ತು ನಡೆಯುತ್ತಿದ್ದರೆ, ಕಾಂಗ್ರೆಸ್ ತಂತ್ರಕ್ಕೆ ಕೌಂಟರ್ ಕೊಡಲು JDS ನಾಯಕರ ಪ್ರತಿತಂತ್ರ ರೂಪಿಸಿರೋದು ಕುತೂಹಲ ಹೆಚ್ಚಿಸಿದೆ. ರಾಜ್ಯ, ದೇಶ, ಸಿನಿಮಾ, ಕ್ರೀಡೆ ಸೇರಿ ಇಂದಿನ ಪ್ರಮುಖ ಸುದ್ದಿಗಳ ಹೈಲೆಟ್ಸ್​​ ಇಲ್ಲಿದೆ.

Source link

Leave a Reply

Your email address will not be published. Required fields are marked *