Headlines

TV9 Kannada News Live: ಮಾದಪಟ್ಟಣ ಕ್ವಾರಿಯಲ್ಲಿ ಏಳು ಕಾರ್ಮಿಕರ ಸಾವು: ಮೂವರು ಆರೋಪಿಗಳ ಬಂಧನ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | Breaking News in TV9 Kannada Live 3 July 2026 Karnataka SIR, Weather Rain Report, Bengaluru Footpath Clearance News Updates

ಕೇಂದ್ರ ಸರ್ಕಾರವು ಆನ್‌ಲೈನ್ ವಂಚನೆ ತಡೆಗೆ ವಾಟ್ಸಾಪ್ ಬೆನ್ನಲ್ಲೇ ಈಗ ಟೆಲಿಗ್ರಾಮ್ ಮತ್ತು ಸಿಗ್ನಲ್ ಆ್ಯಪ್‌ಗಳ ‘ಯೂಸರ್ ನೇಮ್’ ವೈಶಿಷ್ಟ್ಯದ ವಿರುದ್ಧ ಕಟ್ಟುನಿಟ್ಟಿನ ನೋಟಿಸ್ ಜಾರಿ ಮಾಡಿದೆ. ಇತ್ತ ಕ್ರಿಕೆಟ್ ಅಂಗಳದಲ್ಲಿ, ಭಾರತ-ಇಂಗ್ಲೆಂಡ್ 2ನೇ ಟಿ20 ಪಂದ್ಯದಲ್ಲಿ ಯುವ ಆಟಗಾರ ವೈಭವ್‌ಗೆ ಅವಕಾಶ ಸಿಗಲ್ಲ, ಸಂಜುಗೇ ಚಾನ್ಸ್ ಎಂದು ದಿನೇಶ್ ಕಾರ್ತಿಕ್ ಭವಿಷ್ಯ ನುಡಿದಿದ್ದಾರೆ. ಇನ್ನು ಸಿನಿಮಾ ರಂಗದಲ್ಲಿ, ಖ್ಯಾತ ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಅವರ ಹೆಸರು ಫ್ರಾನ್ಸ್‌ನ ಪ್ರತಿಷ್ಠಿತ ಲುಮಿಯೆರ್ ಮ್ಯೂಸಿಯಂನ ‘ವಾಲ್ ಆಫ್ ಫಿಲ್ಮ್ ಮೇಕರ್ಸ್’ ಸೇರುವ ಮೂಲಕ ಜಾಗತಿಕ ಗೌರವ ಪಾತ್ರವಾಗಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Source link

Leave a Reply

Your email address will not be published. Required fields are marked *