TV9 Kannada News Live: ಮೈಸೂರಿನಲ್ಲಿ SIR ಸಿಬ್ಬಂದಿಗೆ ಬೆದರಿಕೆ, ರಾಯಚೂರಿನಲ್ಲಿ ಬೀದಿನಾಯಿ ದಾಳಿ; ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada Live News 21 July 2026 | Karnataka Politics, Parliament Monsoon Session, Weather and Rain Updates

Breaking News Today Live Updates in Kannada:

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದ್ದು, ಇದೇ ಹೊತ್ತಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಕಾರ್ಯಕರ್ತರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದೆ. ಈ ವಿಚಾರವಾಗಿ ಹೈಕಮಾಂಡ್ ನಾಯಕರ ಜೊತೆ ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಿದ್ದಾರೆ. ಮತ್ತೊಂದೆಡೆ, ಸಚಿವಾಕಾಂಕ್ಷಿ ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಲಾಬಿ ನಡೆಸುತ್ತಿದ್ದಾರೆ. ಇವುಗಳು ಸೇರಿದಂತೆ ಇಂದಿನ ಪ್ರಮುಖ ರಾಷ್ಟ್ರೀಯ, ಅಂತರಾಷ್ಟ್ರೀಯ, ರಾಜ್ಯ, ಕ್ರೀಡೆ ಹಾಗೂ ಮನರಂಜನೆಗೆ ಸಂಬಂಧಿಸಿದ ಬೆಳವಣಿಗೆಗಳ ತಾಜಾ ಮಾಹಿತಿ ಪಡೆಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Source link

Leave a Reply

Your email address will not be published. Required fields are marked *