TV9 Kannada News Live: ಹೈಕಮಾಂಡ್ ನಡೆಗೆ ಕೈ ನಾಯಕರು ಗರಂ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 05 August 2026 Monsoon, Cabinet expansion, congress MLAs, Politics Cinema Latest Updates Online

Breaking News Today Live Updates in Kannada: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಚನೆ ಅಸಮಾಧಾನ ತೀವ್ರಗೊಂಡಿದ್ದು, ಶಾಸಕ ಆರ್. ಬಿ. ತಿಮ್ಮಾಪುರ ಹಾಗೂ ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ‘ಪೇಮೆಂಟ್ ಸೀಟ್’ ಕುರಿತ ಆಡಿಯೋ ವೈರಲ್ ಆಗಿದೆ. ಮತ್ತೊಂದೆಡೆ, ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಇಂದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 6 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ನಡುವೆ, ತಮಿಳುನಾಡಿನಲ್ಲಿ ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿರುವ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್, ಟಿವಿಕೆ ಸರ್ಕಾರ ತಮ್ಮನ್ನು ಬಂಧಿಸಿ ಭಯೋತ್ಪಾದಕನಂತೆ ನಡೆಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Source link

Leave a Reply

Your email address will not be published. Required fields are marked *