Video: ಬೇಟೆಗಾಗಿ ಹೊಂಚು ಹಾಕಿ ಕುಳಿತಿದ್ದ ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ

Video: ಬೇಟೆಗಾಗಿ ಹೊಂಚು ಹಾಕಿ ಕುಳಿತಿದ್ದ ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ

ಉನಾ, ಏಪ್ರಿಲ್ 1: ಬೇಟೆಗಾಗಿ ಹೊಂಚು ಹಾಕಿ ಹುಡುಕುತ್ತಿದ್ದ ಎರಡು ಸಿಂಹಗಳ ಬಾಯಿಗೆ ಸಿಗದೆ ಅವುಗಳನ್ನು ಧೈರ್ಯವಾಗಿ ಎದುರಿಸಿದ ಬಸವ ಎಲ್ಲರ ಮೆಚ್ಚುಗುಗೆ ಪಾತ್ರನಾಗಿದ್ದಾನೆ. ಗಿರ್ ಸೋಮನಾಥ್ ಜಿಲ್ಲೆಯಿಂದ ಆಘಾತಕಾರಿ ಮತ್ತು ರೋಮಾಂಚಕ ವಿಡಿಯೋವೊಂದು ಹೊರಬಿದ್ದಿದೆ.ಉನಾ ತಾಲೂಕಿನ ಪಟಾಪುರ ಗ್ರಾಮದಲ್ಲಿ ನಡೆದ ಈ ಘಟನೆ ಜಾನುವಾರುಗಳ ನಿರಂತರ ಬದುಕಿನ ಹೋರಾಟಕ್ಕೆ ಜೀವಂತ ಉದಾಹರಣೆಯಂತಿದೆ. ಎರಡೂ ದಿಕ್ಕಿನಿಂದ ಸಿಂಹಗಳು ಬಂದೇ ಬಿಟ್ಟಿದ್ದವು, ಆದರೆ ಧೈರ್ಯಗುಂದದೆ ಆ ಎತ್ತು ಸಿಂಹಗಳನ್ನು ಎದುರಿಸಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Leave a Reply

Your email address will not be published. Required fields are marked *